ಜ್ಞಾನೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೩೦ ನೇ ಸಾಲು:
==ಹುಟ್ಟು ಮತ್ತು ಬಾಲ್ಯ==
ವಿಠ್ಠಲಪಂತ ಮತ್ತು ರುಕ್ಮಿಣಿಬಾಯಿ ಕುಲಕರ್ಣಿ ಎಂಬ ಧರ್ಮಭೀರು ದಂಪತಿಗಳ ನಾಲ್ಕು ಮಕ್ಕಳಲ್ಲಿ ಎರಡನೆಯವನಾಗಿ ಜ್ಞಾನದೇವ ಪೈಠಣದ ಹತ್ತಿರದ . [[ಗೋದಾವರಿ ನದಿ]] ತೀರದ , ಅಪೆಗಾಂವ್ ಎಂಬ ಹಳ್ಳಿಯಲ್ಲಿ ಜನಿಸಿದ.
ಚಿಕ್ಕವಯಸ್ಸಿನಲ್ಲಿಯೇ ವೇದ ಶಾಸ್ತ್ರಗಳನ್ನು ಅಭ್ಯಾಸಮಾಡಿ ವಿದ್ವತ್ತನ್ನು ಸಂಪಾದಿಸಿದ್ದ ವಿಠ್ಠಲಪಂತ,ಲೌಕಿಕ ವಿಷಯಗಳಲ್ಲಿ ನಿರಾಸಕ್ತಿಯಿಂದಿದ್ದು , ಧರ್ಮಪರಾಯಣನಾಗಿ ಸದಾ ತೀರ್ಥಯಾತ್ರೆಯಲ್ಲಿರುತ್ತಿದ್ದ. ಅಂತಹ ಒಂದು ಯಾತ್ರೆಯ ಸಂದರ್ಭದಲ್ಲಿ ಅವನು [[ಪುಣೆ]]ಯಿಂದ 30 ಕಿ.ಮೀದೂರದ ಆಳಂದಿ ಎಂಬಲ್ಲಿ ಹನುಮಾನ್ ದೇವಾಲಯದಲ್ಲಿ ತಂಗಿದ. ಈ ಯುವಕನ್ನು ನೋಡಿದ ಸಿದ್ಧೋಪಂತ ಎಂಬ
ಮದುವೆಯ ನಂತರ ವಿಠ್ಠಲಪಂತ ಸ್ವಲ್ಪಕಾಲ ಆಳಂದಿಯಲ್ಲಿ ತಂಗಿದ. ಕೌಟುಂಬಿಕ ವ್ಯವಹಾರಗಳಲ್ಲಿ ಅವನ ನಿರಾಸಕ್ತಿಯನ್ನು ಗಮನಿಸಿದ ಅವನ ಮಾವ , ಅವನ ಊರಾದ ಅಪೆಗಾಂವ್ ಗ್ರಾಮಕ್ಕೆ ಕರೆದೊಯ್ದನು. ಅವನ ತಂದೆ ತಾಯಿಯರು ಅವನನ್ನು ಕಂಡು ಬಹಳ ಸಂತೋಷಪಟ್ಟರೂ, ಕೆಲಕಾಲದಲ್ಲಿಯೇ ಅವರಿಬ್ಬರೂ ಮೃತರಾದದ್ದರಿಂದ , ಸಂಸಾರದ ಪೂರ್ಣ ಜವಾಬ್ದಾರಿ ವಿಠ್ಠಲಪಂತನ ಮೇಲೆ ಬಿತ್ತು. ಮೊದಲೇ ಸಾಂಸಾರಿಕ ವಿಷಯಗಳಲ್ಲಿ ವಿರಕ್ತನಾದ ವಿಠ್ಠಲಪಂತ ಈ ಹೊರೆಯನ್ನು ಹೊರಲಾರದೆ ತತ್ತರಿಸಿದ. ಅವನ ಮಾವ ಸಿದ್ಧೋಪಂತನು ಅವನನ್ನು ಮತ್ತೆ ಆಳಂದಿಗೆ ಕರೆದುಕೊಂಡು ಹೋದನು. ಇದರಿಂದ ಯಾವುದೇ ಬದಲಾವಣೆಯಾಗದೆ, ಒಂದು ದಿನ ನದಿಗೆ ಸ್ನಾನಕ್ಕೆ ಹೋದ ವಿಠ್ಠಲಪಂತನು ಮನೆಗೆ ವಾಪಸಾಗದೇ,
ನಂತರ, ಹೀಗೆಯೇ ತೀರ್ಥಯಾತ್ರೆಗೆ ಹೋದ ರಮಾನಂದ ಸ್ವಾಮಿಯು ಯೋಗಾಯೋಗದಿಂದ ಆಳಂದಿಯಲ್ಲಿ ತಂಗಿದ. ಗಂಡನ ನಿರ್ಗಮನದ ನಂತರ , ತನ್ನ ದುಃಖವನ್ನು ಮರೆಯಲು ಸಂಪೂರ್ಣ ಧಾರ್ಮಿಕ ಕ್ರಿಯೆಗಳಲ್ಲಿ ಮುಳುಗಿದ್ದ ರುಕ್ಮಿಣಿಯು, ರಮಾನಂದಸ್ವಾಮಿಯನ್ನು ಭೇಟಿಯಾಗಿ ನಮಸ್ಕರಿಸಿದಳು. ರಮಾನಂದ ಸ್ವಾಮಿಯು ಅವಳಿಗೆ "ಪುತ್ರವತೀಭವ" (ನಿನಗೆ ಮಕ್ಕಳಾಗಲಿ) ಎಂದು ಆಶೀರ್ವಾದ ಮಾಡಿದ. ಇದನ್ನು ಕೇಳಿ ನಕ್ಕ ರುಕ್ಮಿಣೀಬಾಯಿಯನ್ನು ವಿಚಾರಿಸಿದ ರಮಾನಂದಸ್ವಾಮಿಗೆ ಆಕೆ ತನ್ನ ಗಂಡ ತನ್ನನ್ನು ತೊರೆದ ಬಗ್ಯೆ ಹೇಳಿದಳು. ಹೆಚ್ಚು ಹೆಚ್ಚು ವಿಚಾರಣೆ ಮಾಡಿದಂತೆ ಅವಳ ಗಂಡನ ವಿವರಗಳು ಚೈತನ್ಯಾಶ್ರಮನೊಂದಿಗೆ ಹೋಲುವುದು ಗಮನಕ್ಕೆ ಬಂತು. ಶಾಸ್ತ್ರದ ಪ್ರಕಾರ , ಸನ್ಯಾಸದೀಕ್ಷೆ ಕೊಟ್ಟ ಅವನಿಗೂ ದೋಷ ಅಂಟಿಕೊಂಡಿತು. ತಕ್ಷಣವೇ ವಾರಾಣಸಿಗೆ ಹಿಂತಿರುಗಿದ ರಮಾನಂದ ಸ್ವಾಮಿಯು ಚೈತನ್ಯಾಶ್ರಮನನ್ನು ಗದರಿಸಲು, ಆತ ತಪ್ಪೊಪ್ಪಿಕೊಂಡ. ರಮಾನಂದ ಸ್ವಾಮಿಯು ಅವನಿಗೆ ತಕ್ಷಣವೇ ವಾಪಸು ಹೋಗಿ ಹೆಂಡತಿಯೊಂದಿಗೆ ಸಂಸಾರ ಮಾಡುವಂತೆ ಆಜ್ಞಾಪಿಸಿದನು.
ಅದರಂತೆ ಆತ ಆಳಂದಿಗೆ ಹಿಂದಿರುಗಿ ಸಂಸಾರವನ್ನು ಪುನಃ ಪ್ರಾರಂಭಿಸಿದರೂ, ಅಲ್ಲಿಯ ಸಮಾಜ , ಸನ್ಯಾಸಿಯು ಸಂಸಾರ ಮಾಡುವ ಈ ಕಂಡುಕೇಳರಿಯದ ಪರಿಯನ್ನು ನೋಡಿ ಕೋಪಗೊಂಡು ಅವನ ಕುಟುಂಬವನ್ನು ಬಹಿಷ್ಕರಿಸಿತು. ವಿಠ್ಠಲಪಂತನು ಸಂಪೂರ್ಣ ವೇದಶಾಸ್ತ್ರಗಳ ವ್ಯಾಸಂಗದಲ್ಲಿ ಮುಳುಗಿದನು.
ಇದರಿಂದ ಅತ್ಯಂತ
==ವೇದಾಭ್ಯಾಸ==
|