ಜ್ಞಾನೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೮೦ ನೇ ಸಾಲು:
==ಒಡಹುಟ್ಟಿದವರು==
 
ಅಣ್ಣ ನಿವೃತ್ತಿನಾಥ ನಾಥ ಪಂಥದ ಮುಖ್ಯಗುರುಗಳಲ್ಲಿ ಒಬ್ಬ. ಜ್ಞಾನೆರ್ಶವರಜ್ಞಾನೇಶ್ವರ ತನ್ನ ಅಣ್ಣನನ್ನು ಗುರುವೆಂದು ಒಪ್ಪಿಕೊಂಡಿದ್ದ. ಜ್ಞಾನೇಶ್ವರನ ಸಮಾಧಿಯ ನಂತರ ನಿವೃತ್ತಿನಾಥ, ತಂಗಿ ಮುಕ್ತಾನೊಂದಿಗೆ ತಾಪಿ ನದಿಯಗುಂಟ ಯಾತ್ರೆ ಹೊರಟ. ಅಲ್ಲಿ ಮಳೆ ಗಾಳಿಗಳ ಹೊಡೆತಕ್ಕ ಸಿಕ್ಕರು. ಮುಕ್ತಾ ಈ ಹೊಡೆತದಲ್ಲಿ ಸುಳಿವೇ ಇಲ್ಲದಂತೆ ಕಾಣೆಯಾದಳು. ನಿವೃತ್ತಿನಾಥ [[ತ್ರ್ಯಂಬಕೇಶ್ವರ]]ದಲ್ಲಿ ಸಮಾಧಿಯೇರಿದ.
 
ಜ್ಞಾನದೇವನ ತಮ್ಮ ಸೋಪಾನದೇವ [[ಪುಣೆ]]ಯ ಹತ್ತಿರದ ಸಾಸ್ವಡ್ ಎಂಬಲ್ಲಿ ಸಮಾಧಿ ಹೊಂದಿದ.
"https://kn.wikipedia.org/wiki/ಜ್ಞಾನೇಶ್ವರ" ಇಂದ ಪಡೆಯಲ್ಪಟ್ಟಿದೆ