ಕೆ.ಎಂ.ಕಾರಿಯಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೭ ನೇ ಸಾಲು:
==ಬಾಲ್ಯ ಮತ್ತು ವಿದ್ಯಾಭ್ಯಾಸ==
ಕೊಡಂದೆರ ಮಾದಪ್ಪ ಕಾರಿಯಪ್ಪ ೨೮ನೆಯ ಜನವರಿ, ೧೮೯೯ರಂದು [[ಕೊಡಗು|ಕೊಡಗಿ]]ನ [[ಶನಿವಾರಸಂತೆ]]ಯಲ್ಲಿ ಜನಿಸಿದರು. (ಆದರೆ ಸೈನ್ಯದ ದಾಖಲೆಗಳ ಪ್ರಕಾರ ಅವರು ಹುಟ್ಟಿದ ವರ್ಷ ೧೯೦೦ ಎಂದಿದೆ.) <ref>Field Marshal K M Cariappa, by Air Marshal KC Cariappa (Retd), published by Niyogi books, New Delhi 110020, 2008, p16</ref>.ಇವರು [[ಕೊಡವ]] ಜನಾಂಗದವರಾಗಿದ್ದು, ಕೊಡಂದೆರ ಮನೆತನಕ್ಕೆ ಸೇರಿದವರು. ತಂದೆ ಮಾದಪ್ಪನವರು ಕಂದಾಯ ಇಲಾಖೆಯಲ್ಲಿದ್ದರು. ಕಟ್ಟುನಿಟ್ಟಾಗಿ ಶಿಸ್ತನ್ನು ಪಾಲಿಸುವವರು. ತಾಯಿ ಕಾವೇರಿ. ಕಾರ್ಯಪ್ಪನವರು ತಮ್ಮ ಕೊನೆಯುಸಿರಿನವರೆಗೂ ಇವರಿಬ್ಬರನ್ನೂ ದೇವರಂತೆ ಪೂಜಿಸಿದರು.
೧೭ ನೇ ಸಾಲು:
[[೧೯೧೮|೧೯೧೮ರಲ್ಲಿ]] [[ಮೊದಲನೆಯ ವಿಶ್ವಯುದ್ಧ]] ಮುಗಿದಾಗ ಭಾರತದ ರಾಜಕೀಯ ನಾಯಕರು ಭಾರತೀಯರನ್ನೂ ರಾಜನ ಸೈನ್ಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸತೊಡಗಿದರು. ಇದರ ನಂತರ ನಡೆದ ಕಠಿಣ ಪರೀಕ್ಷೆಗಳ ನಂತರ ಆಯ್ಕೆಯಾದ ಕೆಲವೇ ಭಾಗ್ಯಶಲಿಗಳಲ್ಲಿ ಕಾರಿಯಪ್ಪನವರೂ ಕೂಡ ಒಬ್ಬರಾಗಿದ್ದರು, ನಂತರ ಸೇನೆಯ ನಿಯುಕ್ತಿಯ ಮುಂಚಿನ ಕಠಿಣತರವಾದ ತರಬೇತಿಯನ್ನು ಪಡೆದರು. [[ಇಂದೋರ್|ಇಂದೂರಿನ]] ಡ್ಯಾಲಿ ಕೆಡೆಟ್ ಕಾಲೇಜ್(The Daly College)ನಲ್ಲಿ ಬ್ರಿಟಿಶ್ ರಾಜನ ಸೈನ್ಯಕ್ಕೆ ನಿಯುಕ್ತರಾದ ಭಾರತೀಯ ಅಧಿಕಾರಿಗಳ [KCIOs (King's Commissioned Indian Officers)] ಮೊದಲ ವರ್ಗಕ್ಕೆ ಸೇರಿಕೊಂಡರು. ನಂತರ ೧ನೇ ಡಿಸೆಂಬರ್ ೧೯೧೯ರಲ್ಲಿ [[ಮುಂಬಯಿ]]ಯಲ್ಲಿದ್ದ ೨ನೇ ಬೆಟ್ಯಾಲಿಯನ್ ೮೮ನೇ ಕಾರ್ನಾಟಿಕ್ (ಕೊಡಗು) ಪದಾತಿ ದಳಕ್ಕೆ ನಿಯುಕ್ತರಾದರು.
ಮೂರು ತಿಂಗಳ ನಂತರ
೩೭ ನೇ ಸಾಲು:
ಕೊಡವ ಸಾಂಪ್ರದಾಯಿಕ ಉಡುಪಿನ ಕಟ್ಟಾ ಅಭಿಮಾನಿಯಾದ ಇವರು ದಿ.ಪುಟ್ಟಣ್ಣ ಕಣಗಾಲ್ ರವರ [[ಶರಪಂಜರ]] ಸಿನಿಮಾದ ಒಂದು ದೃಶ್ಯದಲ್ಲಿ ಇವರು ನಟಿಸಿದ್ದಾರೆ.ಕೊಡವ ಮದುವೆ ಸಂದರ್ಭದಲ್ಲಿ ಕಾರಿಯಪ್ಪನವರು ಕೊಡವ ಉಡುಪು [[ಕುಪ್ಯ]], [[ಚೇಲೆ]] ಧರಿಸಿ ಮದುವೆಯಲ್ಲಿ ಪಾಲ್ಗೊಂಡಿರುವುದನ್ನು ವಿಶೇಷವಾಗಿ ಚಿತ್ರಿಕರಿಸಿದ್ದಾರೆ.
==ಉಲ್ಲೇಖ==
{{reflist}}
|