ವಾಸುದೇವಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು added Category:ಜಾನಪದ ಸಾಹಿತ್ಯ using HotCat |
ಲೇಖನವನ್ನು ಪರಿಷ್ಕರಿಸಲಾಗಿದೆ. |
||
೨ ನೇ ಸಾಲು:
==ಪರಿಚಯ==
'''ಡಾ.ವಾಸುದೇವಮೂರ್ತಿ''' ೧೯೬೪ರಲ್ಲಿ ಮೈಸೂರಿನ ಅಶೋಕಪುರಂನಲ್ಲಿ ಜನಿಸಿದರು. ತಾಯಿ ಮರಮಾದಮ್ಮ(ಈರಮ್ಮ), ತಂದೆ ಕೃಷ್ಣಯ್ಯ. ಇವರು ಬಹುಮುಖ ಪ್ರತಿಭಾವಂತರು. ಅಧ್ಯಾಪನ, ಸಾಹಿತ್ಯಸೇವೆ, ಸಂಶೋಧನೆ, ಕಲೆ, ಕ್ರೀಡೆ, ಬೆರಳಚ್ಚು, ಗಣಕ ಯಂತ್ರ ಮುಂತಾದ ಪ್ರಕಾರಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದಾರೆ. ಇವರ ಬೋದನಾ ಅನುಭವ ೮ ವರ್ಷ, ಸಂಶೋಧನ ಅನುಭವ
==ವಿದ್ಯಾ ಅರ್ಹತೆ==
೮ ನೇ ಸಾಲು:
==ಪ್ರಕಟಿತ ಲೇಖನಗಳು==
▲*೨.ಕನ್ನಡ ಸಂತ -ಪ್ರೊ.ರಾಗೌ ಅಭಿನಂದನ ಗ್ರಂಥ
▲* ೪.ಗೋದಾನ -ಕನ್ನಡ ವಿಷಯ ವಿಶ್ವಕೋಶ
▲*೫.ಮಳವಳ್ಳಿ ರಾಚಯ್ಯ -ಕನ್ನಡ ಜಾನಪದ ವಿಷಯ ವಿಶ್ವಕೋಶ -೨೦೦೬
▲*೬.ಜಾನಪದ ಜಾದೂಗಾರ -ಪ್ರೊ.ಪಿ.ಕೆ.ರಾಜಶೇಖರ-ಅಭಿನಂದನ ಗ್ರಂಥ-೨೦೦೮
▲*೭. ಕಾಯಕ ಯೋಗಿ -ಜಿ.ಎಸ್.ಭಟ್ಟರ ಅಭಿನಂದನ ಗ್ರಂಥ-೨೦೦೯
▲* ೮.ವರ್ಣರಂಜಿತ ಅರಮನೆ -ಡಾ.ಎಂ.ಪಿ.ಮಂಜಪ್ಪ ಶೆಟ್ಟಿ ಅಭಿನಂದನ ಗ್ರಂಥ
▲*೯.ಅಂಚೆಯಿಂದ ಬಂದದ್ದು -ಬಿ.ಶಾಮಸುಂದರ ಅಭಿನಂದನ ಗ್ರಂಥ
▲*೧೦.ಪೂಜಾಕುಣಿತ, ಕರಪಾಲ ಮೇಳ, ಕೊರಗರು, ಹೆಳವರು -ದಕ್ಷಿಣ ಭಾರತೀಯ ಜಾನಪದ ವಿಶ್ವಕೋಶ-೨೦೦೧ ಮುಂತಾದುವು.
==ಕೃತಿಗಳು==
===ಸಂಶೋಧನ ಗ್ರಂಥ===
*೧.ನಮ್ಮ ಊರಿನ ಹಬ್ಬ ಮತ್ತು ಉತ್ಸವಗಳು-೧೯೯೯▼
===ಇತರೆ ಕೃತಿಗಳು===
▲*೨.ಮೈಸೂರು ನಗರದ ಅಶೋಕಪುರಂ ಒಂದು ಜಾನಪದೀಯ ಅಧ್ಯಯನ-೨೦೦೩
# ಯೆದುಗಿರಿ ಮಹಾತ್ಮೆ-೨೦೧೩
==ನಿರ್ವಹಿಸಿರುವ/ನಿರ್ವಹಿಸುತ್ತಿರುವ ಕರ್ತವ್ಯಗಳು==
▲*೨.ಸಂಶೋಧನ ಸಹಾಯಕ-ಕನ್ನಡ ಜಾನಪದ ವಿಷಯ ವಿಶ್ವಕೋಶ-೨೦೦೬, ಸಂಪಾದನಾ ವಿಭಾಗ-ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ-೨೦೦೭/೦೮, ಮೈಸೂರು ವಿಶ್ವವಿದ್ಯಾ ನಿಲಯದ ಜಾನಪದ ವಸ್ತು ಸಂಗ್ರಹಾಲಯ-೨೦೧೦ರಿಂದ...
▲*೩.ಕರಡು ಪರಿಶೀಲಕ-ಕನ್ನಡ ವಿಷಯ ವಿಶ್ವಕೋಶ(ಪರಿಷ್ಕರಣೆ)ಭಾಗ-೧, ವಿಶ್ವಕೋಶ ೧೪ ನೇ ಸಂಪುಟ
▲*೪. ಮುಖ್ಯಸ್ಥರು-ದಸರಾ ಮಹೋತ್ಸವ-ಯುವ ದಸರಾ-ಊಟೋಪಚಾರ ಸಮಿತಿ-೨೦೦೫/೦೬
▲*೫.ಗೌರವ ಸಂಚಾಲಕ-ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರೊ.ಚಂದ್ರಶೇಖರಕಂಬಾರರ ಸಾಹಿತ್ಯ-ರಾಷ್ಟೃಮಟ್ಟದ ವಿಚಾರ ಸಂಕಿರಣ ಮತ್ತು ಗಂಗೋತ್ರಿ ಕವಿಗೋಷ್ಠಿ-೨೦೧೦
▲*೬.ಸಂಪಾದಕ ಮಂಡಳಿ ಸದಸ್ಯ- ಕುವೆಂಪು ಕೃತಿ ವಿಮರ್ಶೆ-೨೦೦೬, 'ಶಾಮಸಂಪದ'-ಬಿ.ಶಾಮಸುಂದರ -ಅಭಿನಂದನ ಗ್ರಂಥ-೨೦೧೦
▲*೭.ತೀರ್ಪುಗಾರರು-ಜಿಲ್ಲಾ ಮಟ್ಟದ ಯುವಜನೋತ್ಸವ ಮಂಡ್ಯ-೨೦೦೯, ಮೈಸೂರು ಜಿಲ್ಲಾ ಮಟ್ಟದ ಯುವಜನ ಮೇಳ-೨೦೧೦, ಮೈಸೂರು ನಗರ ವಿಭಾಗ ಮಟ್ಟದ ಯುವ ಜನ ಮೇಳ-೨೦೧೦
▲*೮.ವಿಷಯ ತಜ್ಞರು-ನೀಲಗಾರರ ಕಲೆ/ಪ್ರದರ್ಶನ-ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ವತಿಯಿಂದ, ಕಿನ್ನರಿ ಜೋಗಿಮೇಳ/ಕಲಾ ಪ್ರದರ್ಶನ -ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ವತಿಯಿಂದ, ಹೊಸ ಸಹಸ್ರಮಾನದಲ್ಲಿ ಜಾನಪದ ವಿಚಾರ ವಿನಿಮಯ-೧೯೯೯, ಜಾನಪದ ಕಾವ್ಯಗಳು-ರಾಜ್ಯ ಮಟ್ಟದ ದೇಸಿ ಸಮ್ಮೇಳನ-೨೦೦೯.
==ಭಾಗವಹಿಸಿದ ಸಮ್ಮೇಳನ/ವಿಚಾರ ಸಂಕಿರಣಗಳು==
▲*೨.ಅನ್ವಯಿಕ ಸಂಶೋಧನ ಕಮ್ಮಟ-ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ-ಮೈಸೂರು-೨೦೦೮
▲*೩.ಕಲಾಪ್ರದರ್ಶನ ಸಂವಾದ ಗೋಷ್ಠಿ-ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ -ಮೈಸೂರು-೨೦೦೩, ೪.ಅಖಿಲ ಭಾರತ ಜಾನಪದ ಸಮ್ಮೇಳನ-ಮಂಡ್ಯ-೨೦೦೬.
▲*೪.ಸುವರ್ಣ ಕರ್ನಾಟಕ ಲೇಖಕರ ಸಮಾವೇಶ- ಮೈಸೂರು-೨೦೦೬
▲*೫.ಭಾರತೀಯ ಬೌದ್ಧ ಮಹಾಸಭಾ ಮುಂಬೈ ಹಾಗೂ ಮೈಸೂರು ಸಹಯೋಗ-ವಿಚಾರ ಸಂಕಿರಣ-ಮೈಸೂರು-೨೦೦೯
▲*೬.ವಿಶೇಷ ಆಹ್ವಾನಿತರಾಗಿ-ರಾಜ್ಯ ಜಾನಪದ ವಿಚಾರ ಸಂಕಿರಣ-ಚಿಂತಾಮಣಿ-೧೯೯೯ ಮುಂತಾದುವು.
==ಇತರ ಕಾರ್ಯಚಟುವಟಿಕೆಗಳು==
# ಯಕ್ಷಗಾನ-ಮೋಹಿನಿ/ಭಸ್ಮಾಸುರ - ಭಸ್ಮಾಸುರ ಪಾತ್ರ - ೧೯೯೭ # ಏಳು ಸಮುದ್ರದಾಚೆ - ಐತಿಹಾಸಿಕ ನಾಟಕ - ರಾಕ್ಷಸ ಪಾತ್ರ -೨೦೦೬
▲*೪. ಕಳ್ಳಭಟ್ಟಿ - ಸಾಮಾಜಿಕ ನಗೆ ನಾಟಕ-ಕಳ್ಳನ ಪಾತ್ರ-೨೦೦೬, ಇತ್ಯಾದಿ.
==ಪೂರಕ ನೆರವು==
*೧.ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ-ಮೈಸೂರು-ನೌಕರರ ದಾಖಲಾತಿ ಪುಸ್ತಕ
*೨.ಮೈಸೂರು ನಗರದ ಅಶೋಕಪುರಂ ಒಂದು ಜಾನಪದೀಯ ಅಧ್ಯಯನ ಕೃತಿ.
[[ವರ್ಗ: ಕನ್ನಡ ಸಾಹಿತಿಗಳು]]
[[ವರ್ಗ:ಜಾನಪದ ಸಾಹಿತ್ಯ]]
▲[[ವರ್ಗ;ಸಂಶೋಧನಾ ಸಹಾಯಕರು]]
|