ಶೃಂಗೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೦ ನೇ ಸಾಲು:
ಹನುಮಾನ್ ಗುಂಡಿ (ಸೂತನಬ್ಬಿ) ಜಲಪಾತ- ಇದು ಗಂಗಾಮೂಲದ ಸಮೀಪವಿದೆ. ಕೆರೆಕಟ್ಟೆಯಿಂದ [[ಕುದುರೆಮುಖ]]ಕ್ಕೆ ಹೋಗುವ ಮಾರ್ಗದಲ್ಲಿದೆ.
 
ಶೃಂಗೇರಿ ಪಟ್ಟಣದಲ್ಲಿ ಅನೇಕ ದೇವಾಲಯಗಳಿದ್ದು ಅವುಗಳದ್ದೇ ಆದ ಮಹತ್ವ ಹೊಂದಿರುತ್ತದೆ. ಆವುಗಳಲ್ಲಿ ಕಾಳಿಕಾಂಬ ದೇವಸ್ತಾನ, ದುರ್ಗಾ ದೇವಸ್ತಾನ, ಕೆರೆ ಆಂಜನೇಯ ದೇವಸ್ತಾನ, ಕಾಲ ಭೈರವ ದೇವಸ್ತಾನ (ಇವು ೪ ದಿಕ್ ಪಾಲಕ ದೇವರುಗಳಾಗಿದ್ದು, ಇವನ್ನು ಆದಿ ಶಂಕರರು ಸ್ತಾಪಿಸಿರುತ್ತಾರೆ). ಇವಲ್ಲದೆ, ಬೆಟ್ಟದ ಮಲಹನಿಕೇಶ್ವರ ದೇವಾಲಯ(ಋಷ್ಯಶೃಂಗ ಮುನಿಗಳ ತಂದೆ), ಛಪ್ಪರದಾಂಜನೇಯ ದೇವಾಲಯ, ವೆಂಕಟರಮಣ ದೇವಾಲಯಗಳನ್ನೂಸಹ ನೋಡಬಹುದಾಗಿದೆ.
 
ಶೃಂಗೇರಿ ಪಟ್ಟಣದ ಮಧ್ಯಭಾಗದಲ್ಲೇ ಪುರಾತನವಾದ ಪಾರ್ಶ್ವನಾಥ ತೀರ್ಥಂಕರರ ಜೈನ ಬಸದಿಯೊಂದಿದೆ.
"https://kn.wikipedia.org/wiki/ಶೃಂಗೇರಿ" ಇಂದ ಪಡೆಯಲ್ಪಟ್ಟಿದೆ