ರಾಷ್ಟ್ರಕವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು added Category:ಪ್ರಶಸ್ತಿಗಳು using HotCat |
No edit summary |
||
೧ ನೇ ಸಾಲು:
1949ರ ಮಾರ್ಚ್ 22ನೇ ತಾರೀಖಿನಂದು ಅಂದಿನ ಮದರಾಸು ಸರಕಾರವು 5 ಭಾರತೀಯ ಭಾಷೆಗಳ ತಲಾ ಒಬ್ಬೊಬ್ಬರು ಕವಿಗಳನ್ನು 'ರಾಷ್ಟ್ರಕವಿ'( "National Poet") ಗಳೆಂದು ಘೋಷಿಸಿತು. ಇದುವರೆವಿಗೂ ಈ ಪ್ರಶಸ್ತಿಯನ್ನು ಪಡೆದವರು-
# ಎಂ. ಗೋವಿಂದ ಪೈ # ಮೈಥಿಲಿ ಶರಣ್ ಗುಪ್ತ # ಕುವೆಂಪು # ರಾಮ್ ಧಾರಿಸಿಂಗ್ ದಿನಕರ್ # ಕವಿ ಪ್ರದೀಪ್ # ಜಿ.ಎಸ್. ಶಿವರುದ್ರಪ್ಪ ಕನ್ನಡದ ಎಂ. ಗೋವಿಂದ ಪೈಗಳು ಅವರಲ್ಲೊಬ್ಬರಾಗಿದ್ದರು. 1965ರಲ್ಲಿ ಕರ್ನಾಟಕ ಸರ್ಕಾರವು ಕನ್ನಡದ ಕವಿ ಕುವೆಂಪು ಅವರನ್ನು 'ರಾಷ್ಟ್ರಕವಿ' ಎಂದು ಘೋಷಿಸಿತು. ಅನಂತರ ದಿನಾಂಕ 1-11-2006ರಂದು ಕರ್ನಾಟಕ ಸರ್ಕಾರವು ಕನ್ನಡದ ಕವಿ ಡಾ||ಜಿ.ಎಸ್. ಶಿವರುದ್ರಪ್ಪ ಅವರನ್ನು 'ರಾಷ್ಟ್ರಕವಿ' ಎಂದು ಘೋಷಿಸಿತು. [[ವರ್ಗ:ಪ್ರಶಸ್ತಿಗಳು]]
|