ದ್ರೌಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೪ ನೇ ಸಾಲು:
| image = Raja Ravi Varma, Pleasing.jpg
| caption =ದ್ರೌಪದಿ,[[ರಾಜಾ ರವಿವರ್ಮ]]ನ ವರ್ಣಚಿತ್ರ
| reign =
| coronation =
| investiture =
| full name = ಕೃಷ್ಣ ದ್ರೌಪದಿ
| birth_name = ಕೃಷ್ಣೆ
| othertitles = [[Panchala Kingdom|ಪಾಂಚಾಲಿ]] <br /> Panchaliಪಾಂಚಾಲಿ
| native_lang1 =
| native_lang1_name1 =
| native_lang2 =
| native_lang2_name1 =
| othertitles = [[Panchala Kingdom|ಪಾಂಚಾಲಿ]] <br /> Panchali
| baptism =
| birth_date = <!-- {{birth date|YYYY|MM|DD}} -->
Line ೨೧ ⟶ ೧೪:
| burial_date =
| burial_place = <!-- <br /> {{coord|LAT|LONG|display=inline,title}} -->
| predecessor =
| suc-type =
| heir =
| successor =
| king =
| consort =
| consortreign =
| consortto = [[ಯುಧಿಷ್ಠಿರ]]<br /> [[ಭೀಮಸೇನ]]<br /> [[ಅರ್ಜುನ]]<br /> [[ನಕುಲ]] <br />[[ಸಹದೇವ]]
| spouse =
| spouse 1 =
| spouse 2 =
| spouse 3 =
| spouse 4 =
| spouse 5 =
| issue = [[ಪಾಂಡವರು]]<br/>[[ಮಹಾಭಾರತ]]
| royal house = [[Panchala Kingdom|ಪಾಂಚಾಲ]]
| dynasty = [[ಸೂರ್ಯ ವಂಶ]]
| royal anthem =
| royal motto =
| father = [[ದ್ರುಪದ]]
| mother =
Line ೪೬ ⟶ ೨೪:
}}
 
'''ದ್ರೌಪದಿ''' [[ಪಾಂಡವರು|ಪಾಂಡವರ]] ಪತ್ನಿ. [[ಪಾಂಚಾಲ]] ರಾಜನ ಮಗಳು.ದ್ರುಪದರಾಜನ ಮಗಳಾಗಿ ಹುಟ್ಟಿ, ಸ್ವಯಂವರದಲ್ಲಿ ಪಣವಾಗಿರಿಸಿದ್ದ ಮತ್ಸ್ಯ ಯಂತ್ರವನ್ನು ಅರ್ಜುನ ಭೇದಿಸಿದಾಗ ದ್ರೌಪದಿ ವರುಣಮಾಲಿಕೆಯನ್ನು ಅರ್ಜುನನ ಕೊರಳಿಗೆ ಹಾಕಿ ಅವನನ್ನು ವರಿಸುತ್ತಾಳೆ. ಕುಂತಿಯ ಅಜಾಗರೂಕ ಮಾತಿನಿಂದ ಈಕೆ ಪಾಂಡವರ ಧರ್ಮಪತ್ನೀಯಾಗ ಬೇಕಾಗುತ್ತದೆ. ಐವರನ್ನು ಪತಿಗಳನ್ನಾಗಿ ಪಡೆದುದಕ್ಕೆ ವ್ಯಾಸಮುನಿ ಕಾರಣವನ್ನು ದ್ರುಪದರಾಜನಿಗೆ ವಿವರಿಸುತ್ತಾ ಇದು ದೈವಸಂಕಲ್ಪವೆಂದು ಹೇಳುತ್ತಾರೆ. ದ್ರೌಪದಿಯ ಪೂರ್ವಜನ್ಮದಲ್ಲಿನ ಸಂಸ್ಕಾರ ಫಲದಿಂದಲೇ ಈಕೆ ಪಾಂಡವರ ಧರ್ಮಪತ್ನೀಯಾದುದು ಎಂದು ಬಹುಪತಿತ್ವವನ್ನು ಒಪ್ಪಿಕೊಳ್ಳುತ್ತಾರೆ. ಧರ್ಮರಾಯನ ಜೂಜಿನ ಚಪಲತೆ ದ್ರೌಪದಿ ಯನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ. ಯುಧಿಷ್ಠಿರ ಜೂಜಿನಲ್ಲಿ ಮನೆಮಠ, ಐಶ್ವರ್ಯವನ್ನೇಲ್ಲ ಕಳೆದುಕೊಂಡು ಕೊನೆಗೆ ದ್ರೌಪದಿಯನ್ನು ಪಣವಾಗಿಟ್ಟು ಸೋಲುತ್ತಾನೆ. ಯುಧಿಷ್ಠಿರ ದ್ಯೂತದಲ್ಲಿ ದ್ರೌಪದಿಯನ್ನು ಸೋತಾಗ ದುರ್ಯೋದನ ರಾಜಸಭೆಗೆ ಬರುವಂತೆ ಆಗ್ರಹಿಸಿ ಅವಳನ್ನು ಕರೆತರಲು ಪ್ರತಿಕಾಮಿಯೆಂಬ ದೂತನನ್ನು ಕಳುಹಿಸುತ್ತಾರೆ. ಆಗ ದ್ರೌಪದಿ ಇಡೀ ಸಭೆಯ ಉದ್ದೇಶವನ್ನು ಪ್ರಶ್ನಿಸುತ್ತಾಳೆ. ಅವಳು ಕೇಳುವ ಪ್ರಶ್ನೆ ಮಾರ್ಮಿಕವಾದುದು. ಮೊದಲು ಪಾಂಡವರೆಲ್ಲ ಸೋತು, ನಂತರ ನನ್ನನ್ನು ಪಣವಾಗಿಟ್ಟರೋ? ಇಲ್ಲವೆ ಮೊದಲೆ ನನ್ನನ್ನು ಪಣವಾಗಿಟ್ಟು ಸೋತರೋ? ಅವರಿಂದ ಉತ್ತರವನ್ನು ಕೇಳಿಕೊಂಡು ಬಾ ಎಂದು ವಾಪಾಸು ಕಳುಹಿಸುತ್ತಾಳೆ. ಅವಳ ಪ್ರಶ್ನೆಗೆ ಉತ್ತರ ಹೇಳುವ ವ್ಯವಧಾನ, ಸಹನೆ ಅಲ್ಲಿರುವ ಯಾರಿಗೂ ಇರದೇ ಹೋದುದರಿಂದ, ದುಶ್ಯಾಸನ ದ್ರೌಪದಿಯನ್ನು ಕರೆತರಲು ಬರುತ್ತಾನೆ. ಆಗ ದ್ರೌಪದಿ ತಾನು ಋತುಮತಿಯಾಗಿರುವುದರಿಂದ ರಾಜಸಭೆಗೆ ಬರುವುದು ತರವಲ್ಲ ಎಂದು ಮೈದುನನಾದ ದುಶ್ಯಾಸನನಿಗೆ ಹೇಳಿದಾಗ, ಅವನು ಕೌರವನ ಆಸ್ಥಾನದಲ್ಲಿ ಫಲವತಿಯಾಗು ನಡೆ ಎಂದು ಬಲವಂತವಾಗಿ ಅವಳನ್ನು ಎಳೆತರುತ್ತಾನೆ. ಇದರಿಂದ ಆಕ್ರೋಶಗೊಂಡ ದ್ರೌಪದಿ ಗಂಡಂದಿರಿಗೆ ರಾಜಸಭೆಯಲ್ಲೇ ಛೀಮಾರಿ ಹಾಕುತ್ತಾಳೆ. ಗಂಡರೈವರು ಒಬ್ಬಳನಾಳಲಾರಿರಿ? ನೀವು ಗಂಡರೋ ಇಲ್ಲ ಭಂಡರೋ? ಎಂದು ಹಂಗಿಸಿ ಪ್ರತಿಭಟಿಸುತ್ತಾಳೆ. ತನ್ನ ವಾಕ್ ಪ್ರಹಾರದಿಂದ ಭೀಷ್ಮ, ದ್ರೋಣಾದಿಗಳನ್ನು ತರಾಟೆಗೆ ತೆಗೆದು ಕೊಳ್ಳತ್ತಾಳೆ. ರಾಜಸಭೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆಯನ್ನು ರಳೆಯ ತೊಡಗಿದಾಗ ಪಾಂಡವರು, ಭೀಷ್ಮ, ದ್ರೋಣಾದಿಗಳು ಅಸಹಾಕರಾಗಿ ತಲೆ ತಗ್ಗಿಸುತ್ತಾರೆ. ಕಡೆಗೆ ಶ್ರೀಕೃಷ್ಣ ದ್ರೌಪದಿಯ ಮಾನವನ್ನು ಕಾಪಾಡುತ್ತಾನೆ. ಈ ಘಟನೆಯ ನಂತರ ಪಾಂಡವರೊಂದಿಗೆ ದ್ರೌಪದಿ ವನವಾಸಕ್ಕೆ ಹೋಗಬೇಕಾಗಿ ಬರುತ್ತದೆ.
 
 
 
'''ದ್ರೌಪದಿ''' [[ಪಾಂಡವರು|ಪಾಂಡವರ]] ಪತ್ನಿ. [[ಪಾಂಚಾಲ]] ರಾಜನ ಮಗಳು.
 
== [[ಸದಸ್ಯ:Bschandrasgr/ಪರಿಚಯ|ನೋಡಿ]] ==
"https://kn.wikipedia.org/wiki/ದ್ರೌಪದಿ" ಇಂದ ಪಡೆಯಲ್ಪಟ್ಟಿದೆ