ಬಿ.ಎಸ್.ಚಂದ್ರಶೇಖರ-ಸಾಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಮರುಸೃಷ್ಠಿಯನ್ನು ಪರಿಷ್ಕರಿಸಲಾಗಿದೆ. |
No edit summary |
||
೧ ನೇ ಸಾಲು:
[[ಚಿತ್ರ:ಬಿ.ಎಸ್. ಚಂದ್ರಶೇಖರ ಸಾಗರ.jpg|thumb|right|120px]]
'''ಬಿ.ಎಸ್. ಚಂದ್ರಶೇಖರ'''( 28-2-1934) ಇವರು ಸಾಗರದಲ್ಲಿ ವಾಸಿಸುತ್ತಿದ್ದಾರೆ. ಶಿಕ್ಷಕ ವೃತ್ತಿಯಲ್ಲಿ ಅನೇಕ ಕಡೆ ಕೆಲಸ ಮಾಡಿ ಕೊನೆಯ 20 ವರ್ಷ ಸಾಗರದಲ್ಲಿ ಸಾಮಾಜಿಕ ಕಾರ್ಯಗಳ ಹೊಣೆಗಳನ್ನು ಹೊತ್ತು ಸೇವೆ ಮಾಡುತ್ತಿದ್ದಾರೆ. ಕುತೂಹಲಕ್ಕಾಗಿ 2008 ರಲ್ಲಿ ಕಂಪ್ಯೂಟರ್ ಕೊಂಡ ಇವರು ತಮ್ಮ ಏಳು ವರ್ಷದ ಮೊಮ್ಮಗನಿಂದ ಅದನ್ನು ಚಾಲೂ ಮಾಡುವುದನ್ನು ಕಲಿತು, ಒಂದು ತಿಂಗಳು ಅದರಲ್ಲಿ ಪ್ರಾಥಮಿಕ ತರಬೇತಿ ಪಡೆದು (Learnt Typing also) ಇಂಟರ್`ನೆಟ್ ಸೌಲಭ್ಯ ದೊರಕಿದ ನಂತರ ‘ಸಹಾಯ’ ವಿಭಾಗ ನೋಡಿ ವಿಕಿಪೀಡಿಯಾಕ್ಕೆ ಸದಸ್ಯರಾಗಿ, ಅದಕ್ಕೆ ವೈವಿಧ್ಯಮಯ ಲೇಖನಗಳನ್ನು ತುಂಬುವ ಕೆಲಸ ಮಾಡಿದ್ದಾರೆ.
Line ೧೪ ⟶ ೧೨:
*ಇವರು ಸಾಗರ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯಾಗಿ ಐದು ವರ್ಷ ಸಂಘದ ಸಂಘಟನೆ ಮಾಡಿದರು. ಸಾಗರದ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ ನಷ್ಟದಲ್ಲಿದ್ದ ಆ ಸಂಘವನ್ನು ಲಾಭಕರ ಸಂಘವಾಗಿ ಪರಿವರ್ತಿಸಿದರು.
*ಸಾಗರ ತಾಲ್ಲೂಕಿನ ಸ್ಕೌಟ್ ಮತ್ತ ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿಯಾಗಿ ಜೊತೆಯವರ ಸಹಕಾರದೊಂದಿಗೆ ತಾಲ್ಲೂಕಿನಲ್ಲಿ ಉತ್ತಮ ಸ್ಕೌಟ್ ಗೈಡ್ ಚಳುವಳಿಯನ್ನು ಸಂಘಟಿಸಿ ಅನೇಕರಿಗೆ ತರಬೇತಿ ಕೊಟ್ಟು ಭಾರತದ ಅಧ್ಯಕ್ಷರ ಬ್ಯಾಡ್ಜ್ ಪಡೆಯುವಂತೆ ಮಾಡಿದರು; ತಾಲ್ಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಜ್ ಸಮ್ಮೇಳನಗಳನ್ನು ನಡೆಸಿದರು. ಈಗ 2011-12 ರಿಂದ ಕನ್ನಡ ವಿಕಿಪೀಡಿಯಾಕ್ಕೆ ಅದರ ಸದಸ್ಯರಾಗಿ ಮಾಹಿತಿಗಳುಳ್ಳ ಲೇಖನಗಳನ್ನೂ ತುಂಬುತ್ತಿದ್ದಾರೆ.
==ಪ್ರಶಸ್ತಿ-ಸನ್ಮಾನಗಳು==
# [[ಕರ್ನಾಟಕದ
# [[2014ರ ಸಾಲಿನ ರಾಜ್ಯ ಪ್ರಶಸ್ತಿ]]೪-೧೨-೨೦೧೪ ಅಂಗವಿಕಲರಿಗೆ ಪ್ರಶಸ್ತಿ:
# [[ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿ]]೩೦-೧೧-೨೦೧೪
Line ೩೪೪ ⟶ ೨೮:
# [[ಡಾ.ರಾಧಾಕೃಷ್ಣನ್ ಶಿಕ್ಷಣರತ್ನ ರಾಷ್ಟ್ರೀಯ ಪ್ರಶಸ್ತಿ]]; ಎಲ್.ಬಿ. ಕಾಲೇಜು ಸಿ.ಕೆ.ಮೂಕಪ್ಪನವರಿಗೆ -೭-೧೧-೨೦೧೪
[[ವರ್ಗ :
|