ಮೈಸೂರು ಮಲ್ಲಿಗೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{ದ್ವಂದ್ವ|ಈ ಲೇಖನವು [[ಕೆ.ಎಸ್.ನರಸಿಂಹಸ್ವಾಮಿ]] ಅವರ ಕೃತಿಯೊಂದರ ಬಗ್ಗೆ|[[೧೯೯೨]]ರಲ್ಲಿ ಬಿಡುಗಡೆಯಾದ [[ಕನ್ನಡ]] ಚಲನಚಿತ್ರ '''ಮೈಸೂರು ಮಲ್ಲಿಗೆ''' ಬಗ್ಗೆ ಮಾಹಿತಿಗೆ [[ಮೈಸೂರು ಮಲ್ಲಿಗೆ (ಚಲನಚಿತ್ರ)|ಈ ಲೇಖನ]] ನೋಡಿ}}
{{cleanup}}
ಶ್ರೀ [[ಕೆ.ಎಸ್.ನರಸಿಂಹಸ್ವಾಮಿ]] ಕನ್ನಡದ ಅದ್ವಿತೀಯ ಪ್ರೇಮಕವಿ. ಅವರ ಮೈಸೂರು ಮಲ್ಲಿಗಯಂತೂ ಕನ್ನಡ ಪ್ರೇಮಕಾವ್ಯದ ಜಯಭೇರಿ. ಇದನ್ನು ಬರೆದು ಬೆಳಕು ಹರಿಯುವುದರೊಳಗೆ ಈ ಕವಿ ನಾಡಿನ ತುಂಬಾ ಹೆಸರಾಗಿ ಬಿಟ್ಟರು. ಪ್ರೇಮಜೀವನದ ಸಾರ್ಥಕ ಮುಹೂರ್ತಗಳ ಸುಂದರ ಚಿತ್ರಗಳನ್ನು ನೀಡಿ ಕನ್ನಡ ಸಾಹಿತ್ಯ/ಕಾವ್ಯ ಪ್ರಪಂಚದಲ್ಲಿ ಶಾಶ್ವತ ಸ್ಥಾನ ಸಂಪಾದಿಸಿಬಿಟ್ಟರು. ಜೀವ ಜಾಲಕೆಲ್ಲಾ ಮರುಳು ಹಿಡಿಸುವ ಪ್ರೀತಿಯ ಮಾಯೆಯೇ ಇಲ್ಲಿನ ಕವಿತೆಗಳ ವಸ್ತು. ಹಾಗೆಂದೇ ಇವು ಹೊಸ ದಂಪತಿಗಳ ಪಿಷು-ಮಾತಿನಷ್ಟೇ ಸವಿಯಾಗಿವೆ. 'ಮೈಸೂರು ಮಲ್ಲಿಗೆಯ ಲಾವಣ್ಯ ಅಪ್ಸರೆಯ ಚೆಲುವಿನಂತೆ. ಇದು ಈ ಮಣ್ಣು ನಲದಿಂದ ಬರಲು ಸಾಧ್ಯವೇ?' ಎಂದು ವರಕವಿ ಬೇಂದ್ರೆಯಂತವರೇ ಆಶ್ಛರ್ಯಪಟ್ಟಿದ್ದಾರೆ. 'ಕಸ್ತೂರಿಯ ನೆಲದಲ್ಲಿ ಕಾಮನಬಿಲ್ಲನು ಬಿತ್ತಿ ಬೆಳೆದ ಹೂದೋಟ ಇದು' ಎಂದು ಪ್ರಾಜ್ಞರು ಪ್ರಶಂಸಿದ್ದಾರೆ. [[ಬಳೆಗಾರ ಚೆನ್ನಯ್ಯ ]], [[ಒಂದಿರುಳು ಕನಸಿನಲಿ ]], [[ರಾಯರು ಬಂದರು ಮಾವನ ಮನೆಗೆ]] ಕಾವ್ಯ ರಸಿಕರ ಹೃದಯಕ್ಕೇ ಲಗ್ಗೆಹಾಕಿದ ಕವಿತೆಗಳು; ಈ ಕವಿ ಮೊದಲ ಇನ್ನಿಂಗ್ಸ್-ನಲ್ಲಿಯೇ ಹೊಡೆದ ಸಿಕ್ಸರ್ಗಳು. ಎಷ್ಟೋ ಸಾರಿ ಪುಸ್ತಕ ನೋಡದೆ ಕವಿ ಯಾರೆಂದು ತಿಳಿಯದೆ ಬಾಯಿಂದ ಬಾಯಿಗೆ ಇವು ಹರಿದು ಬಂದ್ದದೂಬಂದ್ದದ್ದೂ ಇದೆ. ಈ ಕವಿತೆಗಳಲ್ಲಿ ಕಾಣಿಸಿಕೊಂಡಿರುವ ದಂಪತಿಗಳು ಮುಪ್ಪು ಸಾವಿಲ್ಲದ ಗಂಧರ್ವರಾಗಿದ್ದಾರೆ, ನಾಡಿನ ಜನಕ್ಕೆ ತಮ್ಮ ಯೌವನದ ಪ್ರತಿನಿಧಿಗಳಾಗಿದ್ದಾರೆ.
 
ಒಂದಿರುಳು ಕನಸಿನಲಿ ನನ್ನವಳ ಕೇಳಿದೆನು
"https://kn.wikipedia.org/wiki/ಮೈಸೂರು_ಮಲ್ಲಿಗೆ" ಇಂದ ಪಡೆಯಲ್ಪಟ್ಟಿದೆ