ಮೈಸೂರು ಮಲ್ಲಿಗೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
{{ದ್ವಂದ್ವ|ಈ ಲೇಖನವು [[ಕೆ.ಎಸ್.ನರಸಿಂಹಸ್ವಾಮಿ]] ಅವರ ಕೃತಿಯೊಂದರ ಬಗ್ಗೆ|[[೧೯೯೨]]ರಲ್ಲಿ ಬಿಡುಗಡೆಯಾದ [[ಕನ್ನಡ]] ಚಲನಚಿತ್ರ '''ಮೈಸೂರು ಮಲ್ಲಿಗೆ''' ಬಗ್ಗೆ ಮಾಹಿತಿಗೆ [[ಮೈಸೂರು ಮಲ್ಲಿಗೆ (ಚಲನಚಿತ್ರ)|ಈ ಲೇಖನ]] ನೋಡಿ}}
{{cleanup}}
ಶ್ರೀ [[ಕೆ.ಎಸ್.ನರಸಿಂಹಸ್ವಾಮಿ]] ಕನ್ನಡದ ಅದ್ವಿತೀಯ ಪ್ರೇಮಕವಿ. ಅವರ ಮೈಸೂರು ಮಲ್ಲಿಗಯಂತೂ ಕನ್ನಡ ಪ್ರೇಮಕಾವ್ಯದ ಜಯಭೇರಿ. ಇದನ್ನು ಬರೆದು ಬೆಳಕು ಹರಿಯುವುದರೊಳಗೆ ಈ ಕವಿ ನಾಡಿನ ತುಂಬಾ ಹೆಸರಾಗಿ ಬಿಟ್ಟರು. ಪ್ರೇಮಜೀವನದ ಸಾರ್ಥಕ ಮುಹೂರ್ತಗಳ ಸುಂದರ ಚಿತ್ರಗಳನ್ನು ನೀಡಿ ಕನ್ನಡ ಸಾಹಿತ್ಯ/ಕಾವ್ಯ ಪ್ರಪಂಚದಲ್ಲಿ ಶಾಶ್ವತ ಸ್ಥಾನ ಸಂಪಾದಿಸಿಬಿಟ್ಟರು. ಜೀವ
ಒಂದಿರುಳು ಕನಸಿನಲಿ ನನ್ನವಳ ಕೇಳಿದೆನು
೭ ನೇ ಸಾಲು:
ನಮ್ಮೂರು ಹೊನ್ನೂರು ನಿಮ್ಮೂರು ನವಿಲೂರು
ಚೆಂದ ನಿನಗಾವುದೆಂದು
ನಮ್ಮೂರು ಚೆಂದವೋ ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ
ಎನ್ನರಸ ಸುಮ್ಮನಿರಿ ಎಂದಳಾಕೆ
ತೌರೂರ ದಾರಿಯಲಿ ತೆಂಗುಗಳು ತಲೆದೂಗಿ
ಬಾಳೆಗಳು ತೋಳ ಬೀಸಿ
ಮಲ್ಲಿಗೆಯ ಮೋಗ್ಗುಗಳು ಮುಳ್ಳ ಬೇಲಿಯ ವರಿಸಿ
ಬಳುಕುತಿರೆ ಕೆಂಪ ಸೂಸಿ
ನಗುನಗುತ ನಮ್ಮೂರ ಹೆಣ್ಣುಗಳು ಬರುತಿರಲು
ನಿಮ್ಮೂರ ಸಂತೆಗಾಗಿ
ನವಿಲೂರಿಗಿಂತಲು ಹೊನ್ನೂರೆ ಸುಖವೆಂದು
ನಿಲ್ಲಿಸಿತು ಪ್ರೇಮ ಕೂಗಿ
ನಿಮ್ಮೂರ ಬಂಡಿಯಲಿ ನಮ್ಮೂರ ಬಿಟ್ಟಾಗ
ಓಡಿದುದು ದಾರಿ ಬೇಗ
ಪುಟ್ಟ ಕಂದನ ಕೇಕೆ ತೊಟ್ಟಿಲನು ತುಂಬಿತ್ತು
ನಿಮ್ಮೂರು ಸೇರಿದಾಗ
ಊರ ಬೇಲಿಗೆ ಬಂದು ನೀವು ನಮ್ಮನು ಕಂಡು
ಕುಶಲವನು ಕೇಳಿದಾಗ
|