ವರಮಹಾಲಕ್ಷ್ಮಿ ವ್ರತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary |
||
೯ ನೇ ಸಾಲು:
"ನಮಸ್ತೇsಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ|
ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮಿ! ನಮೋsಸ್ತು ತೇ||"
ಹೇ ಮಹಾಮಾಯೇ! ಶ್ರೀಪೀಠದಲ್ಲಿ ದೇವತೆಗಳಿಂದಲೂ ಪೂಜಿತಳಾದವಳೇ! ಶಂಖ-ಚಕ್ರ-ಗದೆಗಳನ್ನು ಕೈಗಳಲ್ಲಿ ಧರಿಸಿದವಳೇ! ಹೇ ಮಹಾಲಕ್ಷ್ಮಿಯೇ! ನಿನಗೆ ನಮಸ್ಕಾರವಿರಲಿ.
ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(=ಹಬ್ಬ)ಗಳಲ್ಲಿ'''ವರಮಹಾಲಕ್ಷ್ಮೀವ್ರತ'''ವೂ ಒಂದು.
Line ೧೪ ⟶ ೧೫:
"ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋಪಾಂತ್ಯಭಾಗವೇ|
ವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿಪ್ರದಾಯಕಮ್(ಸರ್ವಮಾಂಗಲ್ಯಸಿದ್ಧಯೇ)||"
ನಿಜಶ್ರಾವಣ ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ ಶುಕ್ರವಾರ, ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು[[ನವರಾತ್ರಿ| ನವರಾತ್ರಿಯ]] ಶುಕ್ರವಾರದಂದು ಮಾಡಬಹುದು.
<poem>
Line ೨೦ ⟶ ೨೨:
ಯಾ ರತ್ನಾಕರಮಂಥನಾತ್ಪ್ರಘಟಿತಾ ವಿಷ್ಣೋಶ್ಚ ಯಾ ಗೇಹಿನೀ|
ಸಾ ಮಾಂ ಪಾತು ಮನೋರಮಾ ಭಗವತೀ ಲಕ್ಷ್ಮೀಶ್ಚ ಪದ್ಮಾಲಯಾ|| "
</poem>
ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ ದುರ್ವಾಸಮಹರ್ಷಿಗಳ ಶಾಪದಿಂದ ಇಂದ್ರನು ರಾಜ್ಯಭ್ರಷ್ಟನಾಗಲು, ಸ್ವರ್ಗಲಕ್ಷ್ಮಿಯೂ ಸಹ ಸ್ವರ್ಗವನ್ನು ಬಿಟ್ಟು ವೈಕುಂಠವನ್ನು ಸೇರಿದಳು. ಆಗ ಪರಮದು:ಖಾಕ್ರಾಂತರಾದ ದೇವತೆಗಳೆಲ್ಲರೂ ಚತುರ್ಮುಖಬ್ರಹ್ಮನನ್ನು ಮುಂದಿಟ್ಟುಕೊಂಡು(ಪುರಸ್ಕರಿಸಿ), ವೈಕುಂಠದಲ್ಲಿ ಪರಮಾತ್ಮನನ್ನು ಶರಣುಹೊಂದಿದರು. ಪರಮದಯಾಳುವಾದ ವಿಷ್ಣುವಿನ ಆಜ್ಞೆಯಂತೆ ದೇವತೆಗಳು ದಾನವರೊಡನೆ ಅಮೃತಕ್ಕಾಗಿ ಕ್ಷೀರಸಮುದ್ರವನ್ನು ಮಥಿಸಲು, ಮಹೇಂದ್ರನ ಸಂಪತ್ಸ್ವರೂಪಿಣಿಯಾದ ಮಹಾಲಕ್ಷ್ಮಿಯು ಅಲ್ಲಿ ಆವಿರ್ಭವಿಸಿ, ದೇವತೆಗಳಿಗೆ ವರವನ್ನು ಅನುಗ್ರಹಿಸಿದಳು ಹಾಗೂ ಮಹಾವಿಷ್ಣುವಿನ ಪಾಣಿಗ್ರಹಣ ಮಾಡಿದಳು(ವಿವಾಹವಾದಳು).▼
▲
==ವ್ರತ ಆಚರಿಸುವ ವಿಧಾನ==
|