ಭಾಸ್ಕರಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
[[ಕರ್ನಾಟಕ]] ರಾಜ್ಯದ [[ಬಿಜಾಪುರ|ಬಿಜಾಪುರದ]] ಬಳಿ ಬಿಜ್ಜಡ ಬೀಡ ಎಂಬಲ್ಲಿ ಜನಿಸಿದ ಭಾಸ್ಕರಾಚಾರ್ಯ ಉಜ್ಜಯಿನಿಯ ಖಗೋಳಶಾಸ್ತ್ರ ಕೇಂದ್ರದಲ್ಲಿ ಮುಖ್ಯಸ್ಥನಾದನು. ಅಲ್ಲಿ [[ವರಾಹಮಿಹಿರ]] ಮತ್ತು [[ಬ್ರಹ್ಮಗುಪ್ತ|ಬ್ರಹ್ಮಗುಪ್ತರ]] ಗಣಿತ ಸಂಪ್ರದಾಯವನ್ನು ಮುಂದುವರೆಸಿದನು. [[ದಶಮಾನ ಪದ್ದತಿ]] ಹಾಗೂ ಆಧುನಿಕ [[ಬೀಜಗಣಿತ]]ದಲ್ಲಿ ಉಪಯೋಗಿಸಲ್ಪಡುವ ಅಕ್ಷರಪದ್ದತಿಯನ್ನು ಮೊದಲಿಗೆ ಬಳಕೆಗೆ ತಂದವರು ಇವರು.
 
== ಭಾಸ್ಕರಾಚಾರ್ಯನ ಮುಖ್ಯಕೃತಿಗಳುಮುಖ್ಯ ಕೃತಿಗಳು: ==
* [[ಲೀಲಾವತಿ]] (ಮುಖ್ಯವಾಗಿ ಅಂಕಗಣಿತದ ಬಗ್ಗೆ, ತನ್ನ ಮಗಳ ಮನೋರಂಜನೆಗಾಗಿ ಬರೆದದ್ದೆಂದು ಹೇಳಲಾಗುತ್ತದೆ).
* ಬೀಜಗಣಿತ
೧೦ ನೇ ಸಾಲು:
** ಗ್ರಹಗಣಿತ
== ಭಾಸ್ಕರಾಚಾರ್ಯನನ್ನು ಕುರಿತ ಕೃತಿಗಳು ==
'ಭಾಸ್ಕರಾಚಾರ್ಯ ವಿರಚಿತ ಲೀಲಾವತೀ 108 ಆಯ್ದ ಲೆಕ್ಕಗಳು'<br />
ಲೇ: ಡಾ. ಎಸ್. ಬಾಲಚಂದ್ರರಾವ್<br />
ಪ್ರ: ನವಕರ್ನಾಟಕ ಪ್ರಕಾಶನ<br />
"https://kn.wikipedia.org/wiki/ಭಾಸ್ಕರಾಚಾರ್ಯ" ಇಂದ ಪಡೆಯಲ್ಪಟ್ಟಿದೆ