ಡಿ. ದೇವರಾಜ ಅರಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
'''ಡಿ. ದೇವರಾಜ ಅರಸ್''' (೧೯೧೫ - ೧೯೮೨) ಎರಡು ಬಾರಿ [[ಕರ್ನಾಟಕದ ಮುಖ್ಯಮಂತ್ರಿ]]ಯಾಗಿದ್ದ [[ಮೈಸೂರು|ಮೈಸೂರಿನ]] ರಾಜಕಾರಣಿ. <br />
ದಿವಂಗತ ದೇವರಾಜು ಅರಸು ಅವರ ದೂರದೃಷ್ಠಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಗೇಣಿ ಶಾಸನ, ಹಾವನೂರು ಆಯೋಗದಂಥಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ
[[ವರ್ಗ:ಕರ್ನಾಟಕದ ಮುಖ್ಯಮಂತ್ರಿಗಳು|ಅರಸ್]]
|