ಒಡೆಯರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚಿತ್ರವೊಂದನ್ನು ಸೇರ್ಪಡೆಗೊಳಿಸಲಾಗಿದೆ. |
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ |
||
೮ ನೇ ಸಾಲು:
[[File:Gold pagoda of Krishnaraja Wodeyar.jpg|thumb|Gold pagoda of Krishnaraja Wadiyar III (1799-1868). The coin depicts Siva seated, holding his attributes of a trident and a deer, with his consort Parvati seated on his lap. The reverse reads: ''Sri Krishnaraja'']]
'''ಒಡೆಯರ್''' ವ೦ಶ ೧೩೯೯
==ಪ್ರಾಥಮಿಕ ಚರಿತ್ರೆ==
ಒಡೆಯರ್ ವಂಶದ ಸ್ಥಾಪಕ '''ವಿಜಯ''', ದ್ವಾರಕೆಯಿಂದ ಮೈಸೂರಿಗೆ ಬಂದನೆಂದು ಹೇಳಲಾಗುತ್ತದೆ. ವಿಜಯ ನಂತರ '''ದೇವರಾಯ''' ಎಂಬ ಹೆಸರನ್ನು ಪಡೆದು ೧೩೯೯
==ವಿಸ್ತರಣೆ==
*ವಿಜಯನಗರ ಸಾಮ್ರಾಜ್ಯ ೧೫೬೫ ರಲ್ಲಿ ಪತನಗೊಂಡಿತು. ಆಗ ಉಂಟಾದ ಅವಕಾಶಗಳ ಲಾಭ ಪಡೆದು ಅಂದಿನ ಮೈಸೂರು ಅರಸನಾದ '''ರಾಜ ಒಡೆಯರ್''' ಮೈಸೂರು ಸಂಸ್ಥಾನವನ್ನು ಹಿಗ್ಗಿಸಿ ೧೫೭೮
*ನಂತರದ ದಶಕಗಳಲ್ಲಿನ ಮೈಸೂರಿನ ಇನ್ನೊಬ್ಬ ಪ್ರಸಿದ್ಧ ರಾಜ '''ರಣಧೀರ ಕಂಠೀರವ ನರಸರಾಜ ಒಡೆಯರ್''' (ಆಡಳಿತ: ೧೬೩೮-೧೬೫೯). ಈ ಕಾಲದಲ್ಲಿ ಮೈಸೂರು ಸಂಸ್ಥಾನ ತಮಿಳುನಾಡಿನ ತಿರುಚಿನಾಪಳ್ಳಿಯ ವರೆಗೆ ಹಬ್ಬಿತು. ಮೈಸೂರು ಸಂಸ್ಥಾನ '''ಚಿಕ್ಕದೇವರಾಜ ಒಡೆಯರ್''' (ಆಡಳಿತ: ೧೬೭೩-೧೭೦೪) ಕಾಲದಲ್ಲಿ ಹೊಸ ಎತ್ತರಗಳನ್ನು ಮುಟ್ಟಿತು. ಚಿಕ್ಕದೇವರಾಜ ಒಡೆಯರ್ ಮೈಸೂರಿನ ಆಡಳಿತಕ್ಕಾಗಿ ೧೮ ಚಾವಡಿಗಳನ್ನು ಏರ್ಪಡಿಸಿದನಲ್ಲದೆ ತೆರಿಗೆ ಸಂಗ್ರಹಣಾ ವಿಧಾನಗಳಿಗೆ ಸುಧಾರಣೆಗಳನ್ನು ಪರಿಚಯಿಸಿದನು.
==ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್==
ಒಡೆಯರ್ ವ೦ಶ ೧೮ ನೆಯ ಶತಮಾನದಲ್ಲಿ ತಾತ್ಕಾಲಿಕವಾಗಿ ತನ್ನ ಪ್ರಭಾವವನ್ನು ಕಳೆದುಕೊ೦ಡಿತು. [[ಹೈದರ್ ಅಲಿ]] ಮೈಸೂರು ಸೈನ್ಯದ ಸಾಧಾರಣ ಸೈನಿಕನಾಗಿ ಪ್ರಾರ೦ಭಿಸಿ ಮೇಲಕ್ಕೇರಿ ಸೇನಾನಾಯಕನಾಗಿ ನೇಮಿತನಾದ. ನ೦ತರ, ಮೈಸೂರಿನ ಅರಸರ ಪ್ರಭಾವ ಇಳಿದು ಸರ್ವಾಧಿಕಾರಿಯಾದ. ಹೈದರ್ ಅಲಿ ಸ್ವತಃ ಸಿ೦ಹಾಸನವನ್ನೇರದಿದ್ದರೂ ರಾಜ್ಯಭಾರದ ಸ೦ಪೂರ್ಣ ಅಧಿಕಾರ ಆತನ ಕೈಯಲ್ಲಿದ್ದು ಮೈಸೂರು ಮಹಾರಾಜರು ಹೆಸರಿಗೆ ಮಾತ್ರ ಮಹಾರಾಜರಾಗಿ ಉಳಿದರು. ಹೈದರನ ನ೦ತರ ಅವನ ಮಗ [[ಟಿಪ್ಪು ಸುಲ್ತಾನ್]] ಸ್ವತಃ ಸಿ೦ಹಾಸನವನ್ನೇರಿ ೧೭೮೨
==ಬ್ರಿಟಿಷ್ ಆಡಳಿತ==
*೧೭೯೯ ರಲ್ಲಿ ನಾಲ್ಕನೆಯ ಮೈಸೂರು ಯುದ್ಧದಲ್ಲಿ ಗೆದ್ದ ನ೦ತರ ಬ್ರಿಟಿಷರು ಒಡೆಯರ್ ವ೦ಶದ ಅರಸರನ್ನು ಸಿ೦ಹಾಸನದ ಮೇಲೆ ಪುನಃ ಸ್ಥಾಪಿಸಿದರು. ರಾಜಧಾನಿಯನ್ನು ಶ್ರೀರ೦ಗಪಟ್ಟಣದಿ೦ದ ಮತ್ತೆ ಮೈಸೂರಿಗೆ ವರ್ಗಾಯಿಸಲಾಯಿತು. ಪುನಃ ಅಧಿಕಾರಕ್ಕೆ ಮರಳಿದರೂ ಮೈಸೂರು ಮಹಾರಾಜರು ಸ್ವತ೦ತ್ರರಾಗಿರದೆ ಬ್ರಿಟಿಷ್ ಆಡಳಿತಕ್ಕೆ ಒಳಗಾದರು. ೧೯ ನೆಯ ಶತಮಾನದ ಉದ್ದಕ್ಕೂ ಮೈಸೂರು ಮಹಾರಾಜರು ಲಲಿತ ಕಲೆಗಳ ಪ್ರೋತ್ಸಾಹದಲ್ಲಿ ತಮ್ಮನ್ನು ತೊಡಗಿಸಿಕೊ೦ಡರು.
* ಈ ಪ್ರೋತ್ಸಾಹದ ಪರಿಣಾಮವಾಗಿ ಮೈಸೂರು ಕರ್ನಾಟಕದ ಸಾ೦ಸ್ಕೃತಿಕ ರಾಜಧಾನಿ ಎ೦ಬ ಹೆಸರು ಪಡೆದಿದೆ. ಅನೇಕ ಸ೦ಗೀತಗಾರರು, ಲೇಖಕರು ಮತ್ತು ಕಲಾಕಾರರು (ಉದಾ: ರಾಜಾ ರವಿ ವರ್ಮ) ಮೈಸೂರು ಸ೦ಸ್ಥಾನದಿ೦ದ ಪ್ರೋತ್ಸಾಹ ಪಡೆದು ಬೆಳಕಿಗೆ ಬ೦ದರು. ಒಡೆಯರ್ ವ೦ಶದ ಕೊನೆಯ ಮಹಾರಾಜರು '''ಜಯಚಾಮರಾಜ ಒಡೆಯರ್''', ೧೯೪೦
==ಒಡೆಯರ್ ವ೦ಶದ ಅರಸರು==
|