ಬಾಬಾ ಅಮ್ಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೧೪ ನೇ ಸಾಲು:
ಶಾಂತಿನಿಕೇತನದ ಭೇಟಿ. ರವೀಂದ್ರನಾಥ ಠಾಕೂರರ ಕಾವ್ಯ , ಸಂಗೀತಗಳ ಪ್ರಪಂಚದ ಪರಿಚಯ. ಮುಂದೆ [[ಮಹಾತ್ಮ ಗಾಂಧಿ |ಗಾಂಧೀಜಿ]]ಯವರ ಸಂಪರ್ಕ. ಇವೆಲ್ಲವುಗಳಿಂದ ಮನಃಪರಿವರ್ತನೆ. ಠಾಕೂರರ ಕವಿಜಗತ್ತು ಬಾಬಾರನ್ನು ಹೊರಜಗತ್ತಿಗೆ ಸೂಕ್ಷ್ಮವಾಗಿ ಸ್ಪಂದಿಸುವಂತೆ ಮಾಡಿತು. ಗಾಂಧೀಜಿ ಸತ್ಯ , ಪ್ರೀತಿ, ನೀತಿ ಮತ್ತು ನಿರ್ಭಯ ಪ್ರವೃತ್ತಿಯಿಂದ ದೈವೀ ಸಂಬಂಧವನ್ನು ಅರ್ಥ ಮಾಡಿಕೊಂಡಿದ್ದ ಪರಿಯಿಂದ ತೀವ್ರ ಪ್ರಭಾವ. ತನ್ನ ಸುಭದ್ರ ಜೀವನವನ್ನು ತ್ಯಜಿಸಿ , ದೀನದಲಿತರ ಸೇವೆಗೆ ಮುಡಿಪಾಗಿಸಲು ಸಂಕಲ್ಪ.
[[
==ಜನಸೇವೆ==
|