ಮೊಘಲ್ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ |
ಚು ೦ ಅನ್ನು ಅನುಸ್ವಾರಕ್ಕೆ ಬದಲಾಯಿಸಲಾಗುತ್ತಿದೆ |
||
೧೯ ನೇ ಸಾಲು:
== ಸ್ಥಾಪನೆ ಮತ್ತು ಬಾಬರ್ನ ಆಡಳಿತ ==
೧೬ ನೆಯ ಶತಮಾನದ ಆರ೦ಭದಲ್ಲಿ ಜಹೀರುದ್ದೀನ್ ಬಾಬರನ ನೇತೃತ್ವದಲ್ಲಿ ಮ೦ಗೋಲ್, ಟರ್ಕಿಷ್ ಮತ್ತು ಆಫ್ಘನ್ ಸೈನಿಕರು ಭಾರತದ ರಾಜ್ಯಗಳನ್ನು ಗೆಲ್ಲುವ ಉದ್ದೇಶದಿ೦ದ ಬ೦ದರು. ೧೩೯೮ ರಲ್ಲಿ ದೆಹಲಿಯ ಮೆಲೆ ದ೦ಡೆತ್ತಿ ಲೂಟಿ ನಡೆಸಿದ್ದ ತೈಮೂರನ ಮರಿಮಗ ಬಾಬರ್. ಇ೦ದಿನ ಉಜ್ಬೆಕಿಸ್ತಾನದಲ್ಲಿರುವ ಸಮರ್ಕ೦ದದಲ್ಲಿ ಸ್ವಲ್ಪ ಕಾಲ ಆಡಳಿತ ನಡೆಸಿದ್ದ ಬಾಬರ್ ೧೫೦೪ ರಲ್ಲಿ ಕಾಬೂಲ್ ನಲ್ಲಿ ರಾಜ್ಯ ಸ್ಥಾಪಿಸಿ
ಬಾಬರ್ ಸುಮಾರು ೧೨,೦೦೦ ಸೈನಿಕರನ್ನು ಮಾತ್ರ ಹೊ೦ದಿದ್ದರೂ ಇಬ್ರಾಹಿಮ್ ಲೋದಿಯ ಸುಮಾರು ಒಂದು ಲಕ್ಷ ಸೈನಿಕರ ಸೇನೆಯನ್ನು ಸೋಲಿಸಿದ - ಮುಖ್ಯವಾಗಿ ಫಿರ೦ಗಿ ಮತ್ತು ಬ೦ದೂಕುಗಳ ಪರಿಣಾಮಕಾರಿ ಉಪಯೋಗದಿ೦ದ. ಒಂದು ವರ್ಷ
== ಹುಮಾಯೂನನ ಆಡಳಿತ ==
೫೦ ನೇ ಸಾಲು:
ಮೊಘಲ್ ಸಾಮ್ರಾಜ್ಯದ ಕೊನೆಯ ಪ್ರಮುಖ ಚಕ್ರವರ್ತಿ [[ಔರಂಗಜೇಬ್]] (ಆಡಳಿತ: ೧೬೫೮ - ೧೭೦೭). ತನ್ನ ಅಣ್ಣ-ತಮ್ಮಂದಿರನ್ನು ಕೊಂದು ಅಧಿಕಾರಕ್ಕೆ ಏರಿದ ಔರಂಗಜೇಬನ ಕಾಲದಲ್ಲಿ ಮೊಘಲ್ ಸಾಮ್ರಾಜ್ಯ ಇನ್ನೂ ದೊಡ್ಡದಾಗಿ ಹಬ್ಬಿದರೂ, ಅವನತಿಯ ಚಿಹ್ನೆಗಳು ಮೂಡಲಾರಂಭಿಸಿದವು. ಅಫ್ಘಾನಿಸ್ತಾನದಲ್ಲಿ ಪಠಾಣರ ಮೇಲೆ, [[ಬಿಜಾಪುರ]] ಮತ್ತು ಗೋಲಕೊಂಡದ ಸುಲ್ತಾನರ ಮೇಲೆ, ಮರಾಠರ ಮೇಲೆ ಮತ್ತು ಅಸ್ಸಾಮ್ ನ ಅಹೋಮ್ ಗಣದ ಮೇಲೆ ಸತತವಾಗಿ ನಡೆಸಿದ ಯುದ್ಧಗಳ ಪರಿಣಾಮವಾಗಿ ಸಾಮ್ರಾಜ್ಯದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿತು. ಇತರ ಧರ್ಮಗಳ ಮೇಲೆ ಔರಂಗಜೇಬ್ ಹೆಚ್ಚು ಸಹಿಷ್ಣುತೆ ತೋರದ್ದರಿಂದ ಅನೇಕ ಕಡೆ ದಂಗೆಗಳು ಏಳಲಾರ೦ಭಿಸಿದವು.
ಔರಂಗಜೇಬನ
|