ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Almatti_Dam.JPG ಹೆಸರಿನ ಫೈಲು INeverCryರವರಿಂದ ಕಾಮನ್ಸ್ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗ... |
ಚು Wikipedia python library |
||
೧ ನೇ ಸಾಲು:
{{Infobox dam
| name
| image
| image_caption
| name_official
| dam_crosses
| res_name
| location
| dam_operator
| dam_length
| dam_height
| dam_width_base
| construction_began
| opening
| closed
| cost
| res_capacity_total
| res_catchment
| res_surface
| coordinates
| lat_d
| long_d
| extra
}}
[[File:Alamatti dam.JPG|thumb||leftಆಲಮಟ್ಟಿ ಆಣೆಕಟ್ಟು]]
[[File:Almatti 1.2.jpg|thumb|leftಆಲಮಟ್ಟಿ ಆಣೆಕಟ್ಟಿನ ಹೆಬ್ಬಾಗಿಲು]]
Line ೨೯ ⟶ ೨೮:
[[File:Rock hill garden.JPG|thumb|left|ರಾಕ್ ಉದ್ಯಾನವನದ ಹೆಬ್ಬಾಗಿಲು]]
[[File:Another view of Krishna Garden at Almatti dam.JPG|thumb|rightಉದ್ಯಾನವನದ ನೋಟ]]
== ಪೀಠಿಕೆ ==
ಆಲಮಟ್ಟಿಯಿಂದ ೨ ಕಿ.ಮೀ. 'ಆಲಮಟ್ಟಿ ಆಣೆಕಟ್ಟು' ಇದೆ. ಜಲಾಶಯದ ಗರಿಷ್ಠ ಮಟ್ಟ
== ವಿವಿಧೋದ್ದೇಶ ಯೋಜನೆ ==
*:ಆಲಮಟ್ಟಿ ಅಣೆಕಟ್ಟು ಕೃಷ್ಣಾನದಿಗೆ ಅಡ್ಡಲಾಗಿರುವ
*ಈ ಅಣೆಕಟ್ಟಿ ಜಲವಿದ್ಯತ್ ಯೋಜನೆಯಳ್ಲಿ ೨೯೦ ಮೆಗಾ ವ್ಯಾಟ್ (ಯೂನಿಟ್) ವಿದ್ಯತ್ ಉತ್ಪತ್ತಿಯಾಗುತ್ತದೆ; ಉತ್ಪದನಾ ಗುರಿ /ಸಾಮರ್ಥ್ಯ - ೫೬೦ ಎಮ್ ಯು -ಜಿಡಬ್ಲಯು) ಇದರಲ್ಲಿ ಲಂಬ ಕಪ್ಲಾನ್ ಟರ್ಬೈನ್ ಗಳನ್ನು ಉಪಯೋಗಿಸಿ ವಿದ್ಯುತ್ ಉತ್ಪಾದನೆ ಮಾಡಲಗುತ್ತದೆ. ಅಣೆಕಟ್ಟೆಯ ಬಲಭಾಗದಲ್ಲಿ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.
*ಇದರಲ್ಲಿ ೫೫ಮೆ.ವ್ಯಾ. ನ ಐದು ಜನರೇಟರುಗಳೂ ,೧೫ ಮೆವ್ಯಾ.ನ ಒಂದು ಜನರೇಟರೂ-ವಿದ್ಯುತ್ ಉತ್ಪಾದನ ಘಟಕವೂ ಇವೆ. ಹೀಗೆ ವಿದ್ಯುತ್ ಉತ್ಪಾದನೆಯಾಗಲು ಉಪಯೋಗಿಸಿದ ನೀರು ಕೆಳಭಾಗದಲ್ಲಿರುವ ಆಂದ್ರ ಪ್ರದೇಶದ ನಾರಾಯಣಪುರದ ಜಲಾಶಯಕ್ಕೆ ಹೋಗುತ್ತದೆ.
== ವೆಚ್ಚ ==
*:ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೃಭಾಜನಿನಿ), ಕರ್ನಾಟಕ ರಾಜ್ಯದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು (ಯು.ಕೆ.ಪಿ) ಕಾರ್ಯಗತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಪೂರ್ಣ ಸ್ವಾಮ್ಯ ಹೊಂದಿರುವ ಒಂದು ನಿಗಮವಾಗಿ 1994 ರ ಆಗಸ್ಟ್ 19 ರಂದು ನಿಗಮಗಳ ಕಾಯ್ದೆ 1956 ರ ಅನುಸಾರ ಪ್ರಾರಂಭಿಸಲಾಗಿದೆ.
*ಈ ನಿಗಮವು ಕೃಷ್ಣಾ ಮೇಲ್ದಂಡೆ ಯೋಜನೆಯ ಕೆಳಗಿರುವ ಎಲ್ಲಾ ನೀರಾವರಿ ಯೋಜನೆಗಳ ರಚನಾ ಕ್ರಮ, ತನಿಖೆ, ಅಂದಾಜು, ನೆರವೇರಿಕೆ, ಕಾರ್ಯಚರಣೆ ಮತ್ತು ನಿರ್ವಹಣೆಯ ಹೊಣೆಯಾಗಿರುತ್ತದೆ. ಭಾರತ ಸರ್ಕಾರದಿಂದ ಅನುಮತಿ ಪಡೆದು ಕೃಷ್ಣಾ ಮೇಲ್ದಂಡೆ ಯೋಜನೆಯ ನಿರ್ವಹಣೆ ಮಾಡಬೇಕಾಗಿದೆ.
*:ಈ ಅಣೆ ಕಟ್ಟು ಮೊದಲು ಆರಂಭದಲ್ಲಿ (೧೯೬೪) ೧೪೭೦ ಕೋಟಿರೂಪಾಯಿಗಳಯೋಜನೆಯಾಗಿತ್ತು ; ಇದನ್ನು
*ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ , ಆಲಮಟ್ಟಿ ಅಣೆಕಟ್ಟಿ ನ ಎತ್ತರವು ಸಮುದ್ರ ಮಟ್ಟದಿಂದ ೫೧೯ ಮೀಟರಿಗೆ (1705.3272
:ಈ ಅಣೆಕಟ್ಟು ಬೀಜಾಪುರ ಜಿಲ್ಲೆಯಲ್ಲಿದ್ದರೂ ಬೀಜಾಪುರ ಜಿಲ್ಲೆ ಯ ದಕ್ಕಿಂತಲೂ
== ವಿವಾದ ಮತ್ತು ನೀರು ಹಂಚಿಕೆ <sup>೨</sup>==
<sup>೨</sup>ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರಿನ ಹಂಚಿಕೆ ಬಗ್ಗೆ [[ಆಂಧ್ರ]] , [[ಕರ್ನಾಟಕ]], [[ಮಹಾರಾಷ್ಟ್ರ]]ಗಳನಡುವೆ ವಿವಾದ ಬಗೆಹರಿಸಲು ಸುಪ್ರೀಮ್ ಕೋಟಿಗೆ ಈ ಮೂರೂ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು
:ಸುಪ್ರೀಮ್ ಕೋರ್ಟಿನಲ್ಲಿ ವಾದ ವಿವಾದ ನೆಡೆದು , ಆಂಧ್ರ, ಕರ್ಣಾಟಕ, ಮಹಾರಾಷ್ತ್ರ ಗಳ ನೀರಿನ ಹಂಚಿಕೆಯ ವಿವಾದ ಪರಿಹಾರ ಕಂಡುಕೊಳ್ಳಲು ಸುಪ್ರೀಮ್ ಕೋರ್ಟ ಆದೇಶದಂತೆ
;ದಿ.೨ - ೧೧- ೨೦೧೩(2-11-2013) ರ ತೀರ್ಪು
;ಈಗ ಕೃಷ್ಣಾನ್ಯಾಮಂಡಳಿ ತೀರ್ಪು ಕರ್ಣಾಟಕ್ಕೆ ೯೦೭(907) ಟಿ.ಎಮ್,ಸಿ.ಅಡಿ ;
:ಮಹಾರಾಷ್ತ್ರಕ್ಕೆ
:ಅಂಧ್ರಕ್ಕೆ ---
:(ಒಟ್ಟು ಹಂಚಿಕೆ ಮಾಡಿದ ನೀರು ೨೫೭೮ ಟಿ,ಎಮ್,ಸಿ. ಅಡಿ; ಅದಕ್ಕೂ ಹೆಚ್ಚುವರಿ ಉಳಿಯುವ ನೀರು ೫೧೩ ಟಿ,ಎಮ್.ಸಿ ಅಡಿ ಅಂದರೆ ಸಂಗ್ರಹವಾಗಬಹುದಾದ (2578+503) =3091ನೀರು ೨೫೭೮+೫೧೩ = ೩೦೯೧ ಟಿ,ಎಮ್ ಸಿ ಅಡಿ ನೀರು ?)
:ಆ ಮಮಡಳಿಯು, ದಿ. ೩೦-೧೨-೨೦೧೩ ರಂದು ಪುನಹ ಎತ್ತಿದ ಆಕ್ಷೇಪಕ್ಕೆ ಆಂದ್ರಕ್ಕೆ ೪ ಟಿ.ಎಮ್.ಸಿ ಅಡಿ ಹೆಚ್ಚು ಮಂಜೂರುಮಾಡಿ ಕೈತೊಳೆದು ಕೊಂಡಿದೆ.
:ಆಂಧ್ರವು ಇಷ್ಟೆಲ್ಲಾ ತಕರಾರು ಮಾಡಲು ಕಾರಣ ಕರ್ನಾಟಕ ತನ್ನ ಪಾಲಿನ ನೀರನ್ನು ಪೂರ್ಣ ಉಪಯೋಗಿಸದೆ ಆಂದ್ರಕ್ಕೆ ಬಿಡುತ್ತಿದೆ ಅದನ್ನು ಅದು ಉಪಯೋಗಿಸಿಕೊಂಡು ಸಾವಿರಾರು ಎಕರೆ ಹೆಚ್ಚು ನೀರಾವರಿ ಬೇಸಾಯ ಮಾಡುತ್ತಿದೆ. ಅಲ್ಲದೆ ಮಳೆ ಹೆಚ್ಚಾದಾಗ ಬರುವ ನೀರನ್ನೂ ಉಪಯೋಗಿಸುತ್ತದೆ
== ಅಣೆಕಟ್ಟೆ ಎತ್ತರ ==
:ಕೊನೆಗೆ ಜಲಾಶಯದ ಮಟ್ಟವನ್ನು 519. 6 (1705.33 ಅಡಿ) ರಿಂದ 524 .256 ಮೀಟರ್ ಮಟ್ಟಕ್ಕೆ ಎತ್ತರಿಸಬಹುದೆಂದು (ಸಮುದ್ರ ಮಟ್ಟದಿಂದ ಎತ್ತರ ; 1705.//್ಠ/3272ಅಡಿ
*ಆಲಮಟ್ಟಿಯ ಗರಿಷ್ಟ ಮಟ್ಟ 519.6 ಮೀಟರ್ ಆದರೆ ಅದರ ಬಳಕೆ ಕನಿಷ್ಟ ಮಟ್ಟ(ಡೆಡ್ ಸ್ಟೋರೇಜ್ ) 506.87 ಮೀಟರ್. ಇದಕ್ಕಿಂತ ಕಡಿಮೆಯಾದಲ್ಲಿ ಕಾಲುವೆಗೆ ನೀರು ಬಿಡಲು ಆಗುವುದಿಲ್ಲ. ಈ ಕೃಷ್ಣಾ ಅಚ್ಚುಕಟ್ಟು ಪ್ರದೇಶಕ್ಕೆ ಈ ಅಣೆಕಟ್ಟು ಸುಮಾರು 6 ಲಕ್ಷಕ್ಕೂ ಹೆಚ್ಚು ಹೆಕ್ಟೇರ್
== ನೀರಾವರಿ ಪ್ರದೇಶ ==
:<sup>೧</sup>ಅಪ್ಪರ್ ಕೃಷ್ಣಾ ವಿವಿದೋದ್ದೇಶ ಯೋಜನೆಯಲ್ಲಿ ಮುಖ್ಯವಾಗಿ ಎರಡು ಅಣೆಕಟ್ಟುಗಳು ಘಟಪ್ರಭಾ ನದಿ, ಕೃಷ್ಣಾ ನದಿಗಳು ಸಂಗಮದ ಹತ್ತಿರ ಕಟ್ಟಲಾಗಿದೆ. ಕೆಳ ಭಾಗದ ಆಂದ್ರದಲ್ಲಿ ಮಲಪ್ರಭಾ ನದಿ ಕೃಷ್ಣಾ ನದಿ ಸೇರುವಲ್ಲಿ ಕಟ್ಟಲಾಗಿದೆ.
:ಈಯೋಜನೆಯು ಎರಡು -ಮೂರು ಹಂತಗಳಲ್ಲಿ ಪೂರ್ಣಗೊಳಿಸುವ ಯೋಜನೆ ಯಾಗಿತ್ತು..
:೧ ನೇ ಮತ್ತು ೨ ನೇ ಹಂತದ ಈ ನೀರಾವರಿ ಯೋಜನೆಯಿಂದ , ಬರದ ನಾಡು /ಜಿಲ್ಲೆ ಗಳಾದ ಉತ್ತರ ಕರ್ಣಾಟಕದ, ಗುಲ್ಬರ್ಗ , ಯಾದಗಿರಿ, ರಾಯಚೂರು, ಬೀಜಾಪುರ, ಬಾಗಿಲಕೋಟೆ ಈ ಪ್ರದೇಶಗಳನ್ನು ನೀರಾವರಿ ಯೋಜನೆ ಗೆ ಒಳಪಡಿಸುವುದು. ಇದಕ್ಕಾಗಿ ಮೊದಲ ೧ ಮತ್ತು ೨ನೇ ಹಂತದ
:ದಿ. ೩೦-೧೨-೨೦೧೦ ರಲ್ಲಿ ಕೃಷ್ಣಾ ನೀರು ಹಂಚಿಕೆ ವಿವಾದ ನ್ಯಾಯ ಮಂಡಳಿ-೨, ಆಂಧ್ರ, ಕರ್ಣಾಟಕ. ಮಹಾರಾಷ್ತ್ರಗಳ ನಡುವೆ, ಹೆಚ್ಚುವರಿ ನೀರನ್ನು, ಈ ರೀತಿ ಹಂಚಿಕೆ
:ಮಹಾರಾಷ್ರಕ್ಕೆ ೮೧ ಟಿ.ಎಮ್.ಸಿ. ; (ಮೀಟರ್?)
:ಕರ್ನಾಟಕಕ್ಕೆ ೧೭೭ ಟಿ,ಎಮ್,ಸಿ; (ಮೀಟರ್?)
:ಆಂಧ್ರ ಪ್ರದೇಶಕ್ಕೆ ೧೯೦ ಟಿಎಮ್ ಸಿ. ; (ಮೀಟರ್?)
:ಕಣಾಟಕೆಕ್ಕೆ ಕೊಡಮಾಡಿದ ೧೭೭ ಟಿ.ಎಮ್.ಸಿ. (ಮೀಟರ್?)ನೀರಿನಲ್ಲಿ ೧೩೦.೯೦ ಟಿಎಮ್ ಸಿ (ಮೀಟರ್?)ಮೂರನೇಹಂತದ ಯೋಜನೆಯಿಂದ ದೊರಕುವ ಭಾಗ.
== ಉದ್ಯಾನ ವನ-ಪ್ರೇಕ್ಷಣೀಯ ಸ್ಥಳ ==
:ಅಣೆಕಟ್ಟಿನ ಪ್ರದೇಶದಲ್ಲಿ ಏಳು ತಾರಸಿ ಉದ್ಯಾನವನವನ್ನು
==ಅಣೆಕಟ್ಟೆ ಎತ್ತರದ ಬಗೆಗೆ 2014 ರ ಬೆಳವಣಿಗೆ<sup>4</sup>==
:ಜಲಾಶಯದ ಮಟ್ಟವನ್ನು 519. 6 (1705.33 ಅಡಿ)ಸಮುದ್ರ ಮಟ್ಟದಿಂದ
:ಆದರೆ ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524.256 ಮೀಟರ್ಗೆ ಹೆಚ್ಚಿಸುವುದರಿಂದ ಮತ್ತೆ 22 ಗ್ರಾಮಗಳು ಮುಳುಗಡೆಯಾಗಲಿವೆ. ‘ನಾರ್ವೆ’(ಮಾದರಿ) ತಡೆಗೋಡೆ ನಿರ್ಮಿಸುವ ಮೂಲಕ ಈ ಪೈಕಿ 12 ಗ್ರಾಮಗಳನ್ನು ರಕ್ಷಿಸಿ, ಮುಳುಗಡೆ ವ್ಯಾಪ್ತಿಯನ್ನು ತಗ್ಗಿಸಲು ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ವಿಭಾಗ ಮುಂದಾಗಿದೆ.
:ಆದರೆ ‘ಯಾವುದೇ ಕಾರಣಕ್ಕೂ ತಡೆಗೋಡೆ ಬೇಡ, ಎಲ್ಲ 22 ಹಳ್ಳಿಗಳನ್ನು ಮುಳುಗಡೆ ವ್ಯಾಪ್ತಿಗೆ ಸೇರಿಸಿ ಸೂಕ್ತ ಪರಿಹಾರ, ಪುನರ್ವಸತಿ ಕಲ್ಪಿಸಿ’ ಎಂಬುದು ಸಂತ್ರಸ್ತರ ಆಗ್ರಹ. ಅವರು ಈ ಕುರಿತು ಪುನರ್ವಸತಿ ಆಯುಕ್ತರಿಗೆ ಮನವಿ ಮಾಡಿದ್ದಾರೆ.
Line ೮೧ ⟶ ೭೨:
;ಸಂತ್ರಸ್ತರ ವಿರೋಧ:
:ಮನೆ, ಹೊಲ ಮುಳುಗಡೆಯಾಗುವುದಕ್ಕೆ ಸಂತ್ರಸ್ತರಿಂದ ವಿರೋಧ ವ್ಯಕ್ತವಾಗುವುದು ಸಹಜ. ಆದರೆ, ಅವಳಿ ಜಿಲ್ಲೆಯ 12 ಗ್ರಾಮಗಳ ಸಂತ್ರಸ್ತರು ‘ನಮ್ಮೂರನ್ನು ಹಿನ್ನೀರಿನಲ್ಲಿ ಮುಳುಗಿಸಿ, ಪರಿಹಾರ ನೀಡಿ....’ ಎಂದು ದುಂಬಾಲು ಬಿದ್ದಿರುವು ದರಿಂದ ಕೃಷ್ಣಾ ಮೇಲ್ದಂಡೆ ಯೋಜನೆ ಪುನರ್ವಸತಿ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ.
;ಯೋಜನಾ ವೆಚ್ಚ ತಗ್ಗಿಸಲು ವರದಿ ನೀಡಿ:
:‘ಸಂತ್ರಸ್ತರ ಭಾವನೆ ಏನೇ ಇರಲಿ, ಮುಳುಗಡೆಯಾ ಗುವುದನ್ನು ತಪ್ಪಿಸಲು ಮತ್ತು ಯೋಜನಾ ವೆಚ್ಚ ತಗ್ಗಿಸಲು ಇರುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿ, ಈ ಸಂಬಂಧ ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಿ’ ಎಂದು ಸಚಿವ ಎಸ್.ಆರ್.ಪಾಟೀಲ ಅವರು ಪುನರ್ವಸತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
;ನಾರ್ವೆ ತಡೆಗೋಡೆ:
ಬಾಗಲಕೋಟೆ: ಬೃಹತ್ ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ಹಿನ್ನೀರು ಗ್ರಾಮಗಳಿಗೆ ಮತ್ತು ಕೃಷಿಭೂಮಿಗೆ ವ್ಯಾಪಿಸದಂತೆ ತಡೆಯುವ ಉದ್ದೇಶದಿಂದ ಮೊಟ್ಟಮೊದಲ ಬಾರಿಗೆ ನಾರ್ವೆ ದೇಶದಲ್ಲಿ ವೈಜ್ಞಾನಿಕವಾಗಿ ತಡೆಗೋಡೆ ನಿರ್ಮಾಣ ಪ್ರಯೋಗ ನಡೆಯಿತು.
‘ಈ ಪ್ರಯೋಗ ಯಶಸ್ವಿಯಾದುದರಿಂದ ‘ನಾರ್ವೆ ತಡೆಗೋಡೆ’ ಮಾದರಿ ಎಲ್ಲೆಡೆ ಪ್ರಸಿದ್ಧಿಯಾಯಿತು. ಇಂದು ವಿಶ್ವದ ಹಲವು ರಾಷ್ಟ್ರಗಳು ಬೃಹತ್ ನೀರಾವರಿ ಯೋಜನೆಗಳಲ್ಲಿನ ಮುಳುಗಡೆ ಪ್ರಮಾಣ ತಗ್ಗಿಸಲು ‘ನಾರ್ವೆ ತಡೆಗೋಡೆ ಮಾದರಿ’ಯನ್ನು ಅಳವಡಿಸಿಕೊಳ್ಳುತ್ತಿವೆ’ ಎಂದು ಶಿವಯೋಗಿ ಕಳಸದ ತಿಳಿಸಿದರು.
;ತಡೆಗೋಡೆ ನಿರ್ಮಿಸಿದರೆ ಲಾಭ:
* 12 ಹಳ್ಳಿಗಳ ಮುಳುಗಡೆ ತಡೆಯಬಹುದು
* ಇದರಿಂದ ₨ 5600 ಕೋಟಿ ಉಳಿತಾಯ
* 5 ಸಾವಿರ ಎಕರೆ ಫಲವತ್ತಾದ ಕೃಷಿ ಭೂಮಿ ಉಳಿಯಲಿದೆ
* 47,500 ಜನರ ಸ್ಥಳಾಂತರ
* 12 ಪುನರ್ವಸತಿ ಕೇಂದ್ರ ನಿರ್ಮಾಣದ ಅಗತ್ಯ ಇರುವುದಿಲ್ಲ
* ಪುನರ್ವಸತಿ ಕೇಂದ್ರಕ್ಕೆ ಬೇಕಾದ 2900 ಎಕರೆ ಭೂಮಿ ಉಳಿಯಲಿದೆ
===ಆಲಮಟ್ಟಿ ಉದ್ಯಾನವನದ ಚಿತ್ರಗಳು===
------------------------------
Line ೧೦೭ ⟶ ೯೩:
image:Rock hill garden.JPG
</gallery>
== [[ಸದಸ್ಯ:Bschandrasgr/ಪರಿಚಯ|ನೋಡಿ]] ==
: 1 ಟಿ. ಎಮ್.ಸಿ. = 100 ಕೋಟಿ ಘನ ಮೀಟರ್ ಅಥವಾ ಗಜ ಅಥವಾ ಅಡಿ;
:1,000,000,000 ಘನ ಅಡಿ
:There are 28,316,846,592 liters in 1 TMC of water.
:Tmcft, TMC, tmc, or Tmc ft are abbreviations for 1,000,000,000 = 1 billion or one '''T'''housand '''M'''illion '''C'''ubic ft. It is a measurement used in referring to water volume in river flow or reservoirs.
Line ೧೧೭ ⟶ ೧೦೨:
:22,956.841139 acre feet
:*೧.-http://www.kbjnl.com/Upper-Krishna-Project
== ಆಧಾರ ==
*೧. ಇಂಗ್ಲಿಷ್ ವಿಕಿ ಆಲಮಟ್ಟಿ ಡ್ಯಾಮ್
Line ೧೨೪ ⟶ ೧೦೮:
*೪.ಪ್ರಜಾವಾಣಿ ವಾರ್ತೆ/ 12/31/2014
{{ಕರ್ನಾಟಕದ ಜಲಾಶಯಗಳು}}
[[ವರ್ಗ:ಕರ್ನಾಟಕದ ಅಣೆಕಟ್ಟುಗಳು]]
|