ಇಂದ್ರಕುಮಾರ್ ಗುಜ್ರಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ಚು Wikipedia python library |
||
೨ ನೇ ಸಾಲು:
|+ '''ಐ ಕೆ ಗುಜ್ರಾಲ್'''
| align="center" bgcolor="#efefef" colspan="2" | [[Image:Gujral.jpg|ಐ ಕೆ ಗುಜ್ರಾಲ್]]
|-
! ಜನನ:
| ಡಿಸೆಂಬರ್ ೪, ೧೯೧೯
|-
! ಜನ್ಮಸ್ಥಳ
| ಝೇಲಮ್, ಪಂಜಾಬ್
|-
! bgcolor="#efefef" colspan="2" | [[ಭಾರತದ ಪ್ರಧಾನ ಮಂತ್ರಿ]]
|-
! ರಾಜಕೀಯ ಪಕ್ಷ:
| [[ಜನತಾ ದಳ]]
|-
! ಅವಧಿ ಆರಂಭ
| ಏಪ್ರಿಲ್ ೨೧, ೧೯೯೭
|-
! ಅವಧಿ ಅಂತ್ಯ:
| ಮಾರ್ಚ್ ೧೯, ೧೯೯೮
|-
! ಪೂರ್ವಾಧಿಕಾರಿ
Line ೩೩ ⟶ ೨೬:
| [[ಅಟಲ್ ಬಿಹಾರಿ ವಾಜಪೇಯಿ]]
|}
(ಜನನ: ಡಿಸೆಂಬರ್ ೪, ೧೯೧೯-ಮರಣ: ನವೆಂಬರ್, ೩೦, ೨೦೧೨)
'''ಇಂದ್ರ ಕುಮಾರ್ ಗುಜ್ರಾಲ್''',[[ಭಾರತ|ಭಾರತದ]] ೧೨ ನೆಯ ಪ್ರಧಾನ ಮಂತ್ರಿಗಳು. [[ಹೆಚ್.ಡಿ.ದೇವೇಗೌಡ]]ರನಂತರ [[ರಾಜ್ಯಸಭೆ]]ಯಿಂದ ನೇಮಕಗೊಂಡ ಎರಡನೇ ಪ್ರಧಾನಿಯಾಗಿದ್ದಾರೆ. [[ಇಂದ್ರ ಕುಮಾರ್ ಗುಜ್ರಾಲ್]] ಒಬ್ಬ ಬುದ್ಧಿಜೀವಿ, ಸಭ್ಯರಾಜಕಾರಣಿ, ಆದರ್ಶವಾದಿ,
▲'''ಇಂದ್ರ ಕುಮಾರ್ ಗುಜ್ರಾಲ್''',[[ಭಾರತ|ಭಾರತದ]] ೧೨ ನೆಯ ಪ್ರಧಾನ ಮಂತ್ರಿಗಳು. [[ಹೆಚ್.ಡಿ.ದೇವೇಗೌಡ]]ರನಂತರ [[ರಾಜ್ಯಸಭೆ]]ಯಿಂದ ನೇಮಕಗೊಂಡ ಎರಡನೇ ಪ್ರಧಾನಿಯಾಗಿದ್ದಾರೆ. [[ಇಂದ್ರ ಕುಮಾರ್ ಗುಜ್ರಾಲ್]] ಒಬ್ಬ ಬುದ್ಧಿಜೀವಿ, ಸಭ್ಯರಾಜಕಾರಣಿ, ಆದರ್ಶವಾದಿ, ಶಾಂತಿಪ್ರಿಯ, ತನ್ನದೇ ಆದ ರಾಜಕೀಯ ನೀತಿ ಹಾಗೂ ತಮ್ಮ ವಿಶಿಷ್ಠ ಛಾಪು ಇರುತ್ತಿತ್ತು. ಸೈದ್ಧಾಂತಿಕ ಹಾಗೂ ಮೌಲ್ಯಾಧಾರಿತ ರಾಜಕಾರಣಿಯಾಗಿದ್ದರು. ತಮ್ಮ ಸ್ವಸಾಮರ್ಥ್ಯದಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಲಯಗಳಲ್ಲಿ ಮೆರೆದರು. ಆಳವಾದ ಜ್ಞಾನ ಹೊಂದಿದ್ದರು. ೨ ಬಾರಿ ವಿದೇಶಾಂಗ ಸಚಿವರಾಗಿದ್ದರು. ನೆರೆಹೊರೆಯ ರಾಷ್ಟ್ರಗಳ ಜೊತೆಗೆ ಸ್ನೇಹ ಸಂಬಂಧ ಸೌಹಾರ್ದಯುತವಾಗಿರಬೇಕೆನ್ನುವ ಸಿದ್ಧಾಂತ. ವಿದೇಶೀಯರೂ ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದರು.
==ಪರಿಶುದ್ಧವಾದ ರಾಜಕೀಯ ಜೀವನ==
ರಾಜಕೀಯ ಜೀವನ ಪರಿಶುದ್ಧವಾಗಿತ್ತು. ಶ್ರೀಮತಿ ಇಂದಿರಾಜಿಯವರ ಸಂಪುಟದಲ್ಲಿ ವಿವಿಧ ಖಾತೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು. ರಷ್ಯಾದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಜನತಾದಳದ ನೇತೃತ್ವದ ಸಂಯುಕ್ತರಂಗ ವಹಿಸಿಕೊಂಡ ಸರ್ಕಾರದಲ್ಲೂ ಪ್ರಧಾನಿಯಾಗಿ ಶೋಭಿಸಿದರು. ಎಚ್.ಡಿ.ದೇವೇಗೌಡರಿಗೆ ನೀಡಲಾದ ಬೆಂಬಲವನ್ನು ಕಾಂಗ್ರೆಸ್ ಹಿಂತೆಗೆದುಕೊಂಡಿತು. ಆಗ ಅಜಾತಶತೃವಿನಂತಿದ್ದ ಪ್ರಧಾನಿಯಾಗಿ ಚುನಾಯಿಸಲ್ಪಟ್ಟರು. ಇದ್ದದ್ದು ಕೇವಲ ೧೦ ತಿಂಗಳಾದರೂ ಪಕ್ಷಭೇದವಿಲ್ಲದೆ ಎಲ್ಲರೊಡನೆಯೂ ಸೌಹಾರ್ದಯುತವಾಗಿ ವ್ಯವಹರಿಸಿ ಜನರ ಹೃದಯವನ್ನು ಗೆಲ್ಲುವ ಶಕ್ತಿಯಿತ್ತು.
==ಜನನ, ವಿದ್ಯಾಭ್ಯಾಸ==
ಜನಿಸಿದ್ದು ಸನ್. ೧೯೧೯ ರ ಡಿಸೆಂಬರ್, ೪ ರಂದು, ಪಾಕೀಸ್ತಾನದ [[ಝೀಲಂ]] ನಲ್ಲಿ ಒಬ್ಬ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಅವತಾರ್ ನಾರಾಯಣ್ ಹಾಗೂ ಪುಷ್ಪಾ ಗುಜ್ರಾಲರಿಗೆ. ಡಿಎವಿ ಕಾಲೇಜ್, ಹೈಲಿ ಕಾಲೆಜ್ ಆಫ್ ಕಾಮರ್ಸ್, ಮತ್ತು ಪ್ರಸಕ್ತ ಲಾಹೋರಿನಲ್ಲಿರುವ 'ಫೋರ್ ಮ್ಯಾನ್ ಕ್ರಿಶ್ಚಿಯನ್ ಕಾಲೇಜ್' ನಲ್ಲಿ ಕಲಿತ ಗುಜ್ರಾಲ್, ವಿದ್ಯಾರ್ಥಿಯಾದಾಗಲೇ ರಾಜಕಾರಣದಲ್ಲಿ ಭಾಗಿಯಾಗಿದ್ದರು.
==ಐ.ಕೆ.ಗುಜ್ರಾಲ್ ರವರ ಶುದ್ಧ-ವ್ಯಕ್ತಿತ್ವ==
ಒಬ್ಬ ಪ್ರತಿಭಾನ್ವಿತ ವ್ಯಕ್ತಿ. ಅತ್ಯುತ್ತಮ ಓದುಗ, ಬರಹಗಾರ, ವಿದೇಶಾಂಗ ವ್ಯವಹಾರ ಖಾತೆಯ ಸಚಿವರಾಗಿ ಭಾರತವನ್ನು ವಿಶ್ವಮಟ್ಟದಲ್ಲಿ ಸಮರ್ಥವಾಗಿ ಗುರುತಿಸುವಂತೆ ನಡೆದುಕೊಂಡರು. ಅಪ್ಪಟ ದೇಶಪ್ರೇಮಿ, ಮಾಸ್ಕೋದಲ್ಲಿ ಪ್ರತ್ಯೇಕವಾದ ವಿದೇಶಾಂಗ ವ್ಯವಹಾರಗಳ ಸಚಿವರ ಅಗತ್ಯವಿರಲಿಲ್ಲ. ಗುಜ್ರಾಲ್ ನೆಹರೂ ತತ್ವಗಳ ಆಧಾರದಮೇಲೆ ಅಪಾರ ವಿಶ್ವಾಸ ಪ್ರೀತಿ ಇಟ್ಟುಕೊಂಡಿದ್ದರು. ಸಮ್ಮಿಶ್ರ ಸರ್ಕಾರವನ್ನು ನಿಭಾಯಿಸುವ ಕ್ಲಿಷ್ಟ ಘಟ್ಟದಲ್ಲೂ
==ರಾಜಕೀಯ ಜೀವನ==
೫೦ ರ ದಶಕದಲ್ಲಿ 'ಎನ್.ಡಿ.ಎಂಸಿಯ ಉಪಾಧ್ಯಕ್ಷರಾಗಿ ಅಧಿಕಾರ ಪರ್ವ' ಆರಂಭಿಸಿದರು. ೧೯೬೪ರಲ್ಲಿ [[ಭಾರತೀಯ ರಾಷ್ಟ್ರೀಯ ಕಾಂಗ್ರೆಸ್]] ಪಕ್ಷವನ್ನು ಸೇರುವ ಪೂರ್ವದಲ್ಲಿ ಗುಜ್ರಾಲರು ೧೯೫೮ರಲ್ಲಿ [[ನವದೆಹಲಿ]]ಯ [[ಪೌರ ಸಮಿತಿ]]ಯ ಉಪಾಧ್ಯಕ್ಷರಾದರು. ಅವರು ೧೯೬೪ರಲ್ಲಿ [[ರಾಜ್ಯಸಭೆ]]ಯ ಸದಸ್ಯರಾದರು. ೧೯೭೫ರ [[ತುರ್ತು ಪರಿಸ್ಥಿತಿ]]ಯಲ್ಲಿ ಸೂಚನಾ ಮತ್ತು ಪ್ರಸಾರಣ ಮಂತ್ರಿಯಾಗಿದ್ದರು. ಆ ಸಮಯದಲ್ಲಿ [[ದೂರದರ್ಶನ]]ದ ಮೇಲ್ಚಿಚಾರಣೆಯನ್ನಲ್ಲದೇ, [[ಮಾಧ್ಯಮ]] ನಿಯಂತ್ರಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರು [[ಜಲಸಂಪನ್ಮೂಲ]] [[ಖಾತೆ]]ಯನ್ನೂ ಕೂಡ ಸಂಭಾಳಿಸಿದ್ದಾರೆ. ನಂತರ [[ಇಂದಿರಾ ಗಾಂಧಿ]]ಯವರಿಂದ [[ಸೊವಿಯೆಟ್ ಒಕ್ಕೂಟ]]ದ [[ರಾಯಭಾರಿ]]ಯಾಗಿ ನೇಮಿಸಲ್ಪಟ್ಟು, [[ಮೊರಾರ್ಜಿ ದೇಸಾಯಿ]] ಹಾಗೂ [[ಚೌಧುರಿ ಚರಣ್ ಸಿಂಗ್]]ರ ಅಧಿಕಾರಾವಧಿಯಲ್ಲಿಯೂ ಕೂಡ ಮುಂದುವರೆದರು. ೧೯೮೦ ರಲ್ಲಿ ಕಾಂಗ್ರೆಸ್ ತೊರೆದು, ಜನತಾದಳಕ್ಕೆ ಸೇರಿದರು. ೧೯೮೯ ರಲ್ಲಿ ವಿ.ಪಿ.ಸಿಂಗ್ ನೇತೃತ್ವದ ನ್ಯಾಷನಲ್ ಪ್ರಂಟ್ ಸರಕಾರದ ವಿದೇಶಾಂಗ ಸಚಿವರಾದರು. ಕುವೈಟ್ ನ್ನು ಇರಾಕ್ ಆಕ್ರಮಿಸಿದಾಗ, ಅತಂತ್ರ ಸ್ಥಿತಿಯಲ್ಲಿದ್ದ ಸಾವಿರಾರು ಭಾರತೀಯರ ಸಮಸ್ಯೆಗಳನ್ನು
* ೧೯೬೪ ರಲ್ಲಿ ರಾಜ್ಯ ಸಭಾ ಸದಸ್ಯ
* ೧೯೬೬ ರಲ್ಲಿ ಇಂದಿರಾಜಿಯವರು ಪಟ್ಟಕ್ಕೇರಲು ಕಾರಣವಾದ ಕೂಟದಲ್ಲಿ ಗುರುತಿಸಿಕೊಂಡಿದ್ದರು.
* ತುರ್ತು ಪರಿಸ್ಥಿತಿ ಹೇರಿದಾಗಲೂ ವಾರ್ತಾ ಸಚಿವರಾಗಿದ್ದರು. ಪತ್ರಿಕೆಗಳನ್ನು ಸೆನ್ಸಾರ್ ಮಾಡಿದರು.
* ೧೯೬೪ ಹಾಗೂ ೧೯೭೬ ರ ನಡುವೆ, ೨ ಬಾರಿ,
*.೧೯೮೯ ರಿಂದ ೧೯೯೧ ರ ತನಕ ಲೋಕಸಭೆಯ ಸದಸ್ಯ.
==ಎರಡನೆಯ ಬಾರಿಗೆ ಪ್ರಧಾನಿ==
ಈ ಬಾರಿ
==ನಿಧನ==
ವೃದ್ಧಾಪ್ಯ,, ಬಹುಅಂಗ ವೈಫಲ್ಯ,, ಹಾಗೂ ಗಂಭೀರ ಸ್ವರೂಪದ ಎದೆ ಸೋಂಕಿಗೆ ತುತ್ತಾದ ೯೨ ವರ್ಷ ಪ್ರಾಯದ ಇಂದ್ರಕುಮಾರ್ ಗುಜ್ರಾಲ್ ರವರು,
==ಆತ್ಮಕಥನ==
*
<br clear="both">
|