ಪಟ್ಟದಕಲ್ಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ೦ ಅನ್ನು ಅನುಸ್ವಾರಕ್ಕೆ ಬದಲಾಯಿಸಲಾಗುತ್ತಿದೆ
ಚಾಲುಕ್ಯ ರಾಜನ ಹೆಸರಸ್ನ್ನು ಸೇರಿಸಲಾಗಿದೆ. ವಿರೂಪಾಕ್ಶ ದೇವಾಲಯದ ಹಿನ್ನೆಲೆಅನ್ನು ಸೇರಿಸಲಾಗಿದೆ.
೧೪ ನೇ ಸಾಲು:
ಪಟ್ಟದಕಲ್ಲು [[ಭಾರತ]]ದ [[ಕರ್ನಾಟಕ]] ರಾಜ್ಯದಲ್ಲಿರುವ ಪಟ್ಟಣಗಳಲ್ಲಿ ಒಂದು. [[ಹಿಂದೂ]] ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಗಳ ಗು೦ಪಿಗೆ ಪಟ್ಟದಕಲ್ಲು ಪ್ರಸಿದ್ಧ. ಇಲ್ಲಿನ ಶಿಲ್ಪಕಲೆಯ ವಿಶಿಷ್ಟತೆ - ದಕ್ಷಿಣಭಾರತದ ದ್ರಾವಿಡ ಶೈಲಿ ಹಾಗೂ ಉತ್ತರ ಭಾರತದ ಆರ್ಯ ಶೈಲಿ - ಎರಡನ್ನೂ ಇಲ್ಲಿ ಕಾಣಬಹುದು.
 
ಪಟ್ಟದಕಲ್ಲು ಕೆಲಕಾಲ ದಕ್ಷಿಣ ಭಾರತದ [[ಚಾಲುಕ್ಯ]] ವ೦ಶದ ರಾಜಧಾನಿಯಾಗಿದ್ದಿತು. ಚಾಲುಕ್ಯ ವ೦ಶದ ಅರಸರು ಏಳನೇ ಮತ್ತು ಎ೦ಟನೇ ಶತಮಾನಗಳಲ್ಲಿ ಇಲ್ಲಿನ ದೇವಾಲಯಗಳನ್ನು ಕಟ್ಟಿಸಿದರು. ಇಲ್ಲಿ ಒ೦ಬತ್ತು ಮುಖ್ಯ ದೇವಾಲಯಗಳು ಮತ್ತು ಒಂದು ಜೈನ ಬಸದಿ ಇವೆ. ಎಲ್ಲಕ್ಕಿ೦ತ ಪ್ರಸಿದ್ಧವಾದುದು ಕ್ರಿ.ಶ. ಸುಮಾರು ೭೪೦ ರಲ್ಲಿ ಮಹಾರಾಣಿ ಲೋಕಮಹಾದೇವಿ ಕಟ್ಟಿಸಿದ ವಿರೂಪಾಕ್ಷ ದೇವಾಲಯ. ಇದನ್ನು ೨ನೇ ಕಾಲದವಿಕ್ರಮಾದಿತ್ಯನು ಚಾಲುಕ್ಯಕಂಚಿಯ ರಾಜನಪಲ್ಲವರ ದ೦ಡಯಾತ್ರೆಯಮೇಲೆ ನಂತರಸಾಧಿಸಿದ ವಿಜಯದ ನೆನಪಿಗಾಗಿ ಕಟ್ಟಿಸಲಾಯಿತು. ಇದು [[ಕಂಚಿ]]ಯ ಕೈಲಾಸನಾಥರ್ ದೇವಾಲಯದಂತೆ ಇದ್ದು ಅದನ್ನು ನೋಡಿ ಸ್ಫೂರ್ತಿಗೊಂಡು ಕಟ್ಟಿಸಲಾಗಿದೆ.ಇಲ್ಲಿರುವ ಇತರ ಮುಖ್ಯ ದೇವಾಲಯಗಳೆ೦ದರೆದೇವಾಲಯಗಳೆಂದರೆ ಮಲ್ಲಿಕಾರ್ಜುನ ದೇವಾಲಯ ಹಾಗೂ ಪಾಪನಾಥ ದೇವಸ್ಥಾನ.
 
ಇಲ್ಲಿರುವ ಸ್ಮಾರಕಗಳ ಗು೦ಪನ್ನು ಯುನೆಸ್ಕೋ ೧೯೮೭ ರಲ್ಲಿ '''[[ವಿಶ್ವ ಪರಂಪರೆಯ ತಾಣ]]''' ಎಂದು ಘೋಷಿಸಿದೆ.
"https://kn.wikipedia.org/wiki/ಪಟ್ಟದಕಲ್ಲು" ಇಂದ ಪಡೆಯಲ್ಪಟ್ಟಿದೆ