ಮೈಸೂರು ಅರಮನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರವೊಂದನ್ನು ಸೇರ್ಪಡೆಗೊಳಿಸಲಾಗಿದೆ.
೭೨ ನೇ ಸಾಲು:
ಮೈಸೂರು ಸಂಸ್ಥಾನ ೧೩೯೯ ರಿಂದ ೧೯೪೭ ರಲ್ಲ ಭಾರತದ ಸ್ವಾತಂತ್ರ್ಯದ ವರೆಗೂ 'ವೊಡೆಯರ್ ವಂಶದ ಅರಸ'ರಿಂದ ಆಳಲ್ಪಟ್ಟಿತು (ಮಧ್ಯದಲ್ಲಿ ಸ್ವಲ್ಪ ಕಾಲ [[ಹೈದರ್ ಅಲಿ]] ಮತ್ತು[[ಟೀಪು ಸುಲ್ತಾನ್|ಟೀಪು ಸುಲ್ತಾನರ]] ಆಡಳಿತವನ್ನು ಬಿಟ್ಟು). ಒಡೆಯರ್ ಅರಸರು ೧೪ ನೆಯ ಶತಮಾನದಲ್ಲಿಯೇ ಇಲ್ಲಿ ಒಂದು ಅರಮನೆಯನ್ನು ಕಟ್ಟಿಸಿದ್ದರು. ಈ ಅರಮನೆ ೧೬೩೮ ರಲ್ಲಿ ಸಿಡಿಲು ಹೊಡೆದು ಭಾಗಶಃ ಹಾಳಾಯಿತು. ಆಗ ಇದನ್ನು ರಿಪೇರಿ ಮಾಡಿ ವಿಸ್ತರಿಸಲಾಗಿತ್ತು. ಆದರೆ ೧೮ ನೆಯ ಶತಮಾನದ ಕೊನೆಯ ಹೊತ್ತಿಗೆ ಅರಮನೆ ಮತ್ತಷ್ಟು ಹಾಳಾಗಿ ೧೭೯೩ ರಲ್ಲಿ ಟೀಪು ಸುಲ್ತಾನ್ ಕಾಲದಲ್ಲಿ ಅದನ್ನು ಬೀಳಿಸಲಾಯಿತು. ೧೮ಂ೩ ರಲ್ಲಿ ಇನ್ನೊಂದು ಅರಮನೆಯನ್ನು ಅದರ ಸ್ಥಳದಲ್ಲಿ ಕಟ್ಟಿಸಲಾಯಿತು. ಈ ಅರಮನೆ ಸಹ ೧೮೯೭ ರಲ್ಲಿ ರಾಜಕುಮಾರಿ ಜಯಲಕ್ಷಮ್ಮಣ್ಣಿ ಅವರ ಮದುವೆಯ ಸಂದರ್ಭದಲ್ಲಿ ಬೆಂಕಿ ಬಿದ್ದು ನಾಶವಾಯಿತು. ಆಗ ಮೈಸೂರು ಮಹಾರಾಣಿಯವರಾಗಿದ್ದ [[ಕೆಂಪನಂಜಮ್ಮಣ್ಣಿ ವಾಣಿವಿಲಾಸ]] ಸನ್ನಿಧಾನ ಇನ್ನೊಂದು ಅರಮನೆಯನ್ನು ಕಟ್ಟಲು [[ಬ್ರಿಟಿಷ್ ಇಂಜಿನಿಯರ್ ಹೆನ್ರಿ ಇರ್ವಿನ್]] ಅವರನ್ನು ನೇಮಿಸಿದರು. ವಿವಿಧ ರೀತಿಯ ವಾಸ್ತುಕಲೆಗಳನ್ನು ಸೇರಿಸಿ ಅರಮನೆಯನ್ನು ಕಟ್ಟಲು ಅವರಿಗೆ ತಿಳಿಸಲಾಯಿತು. ಅರಮನೆ ೧೯೧೨ ರಲ್ಲಿ ಸಂಪೂರ್ಣವಾಯಿ ಅರಮನೆ ಯನ್ನು ಯರೆ--[[ವಿಶೇಷ:Contributions/122.179.89.38|122.179.89.38]] ೦೯:೧೭, ೯ ಮಾರ್ಚ್ ೨೦೧೩ (UTC)ಚಸಸ್ಫ಼್ಫ಼್ಸ್ಫ಼್ಸ್ಫ಼್ಸ್
 
''ಓರೆ ಅಕ್ಷರಗಳು''==ಮೈಸೂರು ಸಂಸ್ಥಾನವನ್ನು ಆಳಿದ ಅರಸರು==
* ಯದುರಯರುರುಯದುರಾಯರು (ಸುಮಾರು 1399-1423)
* ಬೆಟ್ಟದ ಚಾಮರಾಜ ಒಡೆಯರು (1423-1459)
* ತಿಮ್ಮರಾಜ ಒಡೆಯರು (1459-1478)
೯೯ ನೇ ಸಾಲು:
* ಜಯಚಾಮರಾಜ ಒಡೆಯರು (1940ರಿಂದ ಪ್ರಜಾತಂತ್ರ ಸ್ಥಾಪನೆಯಾಗುವವರೆಗೆ,ನಂತರವೂ ರಾಜ ಪ್ರಮುಖರಾಗಿ, ರಾಜ್ಯಪಾಲರಾಗಿ ನಾಡಿಗೆ ಸೇವೆ ಸಲ್ಲಿಸಿದರು. ಮದ್ರಾಸು ರಾಜ್ಯದ ರಾಜ್ಯಪಾಲರಾಗಿ ನಿವೃತ್ತರಾದರು.)
* ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಬಹದ್ದೂರ್ (20 ಫೆಬ್ರುವರಿ 1953 - 10 ಡಿಸೆಂಬರ್ 2013)
* ಯದುವೀರ ಕ್ರಷ್ಣದತ್ತ ಚಾಮರಾಜ ಒಡೆಯರ್ (28 ಮೇ 2015- ಪ್ರಸ್ತುತ)
ಸಿ.ಟಿ ಮಂಜುನಾಥ್ ಮಂಡ್ಯ
 
== ವಾಸ್ತುಶಿಲ್ಪ ==
"https://kn.wikipedia.org/wiki/ಮೈಸೂರು_ಅರಮನೆ" ಇಂದ ಪಡೆಯಲ್ಪಟ್ಟಿದೆ