ವಲ್ಲಭ್‌ಭಾಯಿ ಪಟೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಪರಿಷ್ಕರಿಸಲಾಗಿದೆ.
ಲೇಖನವನ್ನು ಪರಿಷ್ಕರಿಸಲಾಗಿದೆ.
೭೯ ನೇ ಸಾಲು:
 
== ಭಾರತದ ರಾಜಕೀಯ ಏಕೀಕರಣ ==
*೫೬೫ ಅರೆ-ಸ್ವತಂತ್ರ ಸಂಸ್ಥಾನಗಳಲ್ಲಿ ಹಂಚಿಹೋಗಿದ್ದ ಭಾರತವನ್ನು ಒಗ್ಗೂಡಿಸುವ ಮಹತ್ಕಾರ್ಯಕ್ಕೆ ಪಟೇಲರೇ ಸೂಕ್ತ ವ್ಯಕ್ತಿ ಎಂದು [[ಕಾಂಗ್ರೆಸ್]] ಪಕ್ಷದ , [[ಮೌಂಟ್ ಬ್ಯಾಟನ್ನ|ಮೌಂಟ್ ಬ್ಯಾಟನ್ನರ]] ಹಾಗೂ ಹಿರಿಯ ಬ್ರಿಟಿಷ್ ಅಧಿಕಾರಿಗಳ ಒಮ್ಮತದ ಅಭಿಪ್ರಾಯವಾಗಿತ್ತು. “ರಾಜ್ಯಗಳ ಈ ಸಮಸ್ಯೆ ಎಷ್ಟು ಸಂಕೀರ್ಣವಾಗಿದೆಯೆಂದರೆ ನೀವೊಬ್ಬರೇ ಅದನ್ನು ಬಗೆಹರಿಸಲು ಸಮರ್ಥರು” ಎಂದು [[ಮಹಾತ್ಮ ಗಾಂಧಿ|ಗಾಂಧೀಜಿ]] ಕೂಡಾ ಪಟೇಲರಿಗೆ ಹೇಳಿದ್ದರು.
* ಈ ಗುರುತರ ಕಾರ್ಯವನ್ನು ಯಶಸ್ವಿಯಾಗಿ ಕೈಗೂಡಿಸುವ ಮನಃ ಸ್ಥೈರ್ಯ , ಚಾಣಾಕ್ಷತನ ಹಾಗೂ ಅಚಲತೆ ಇದ್ದವರಾದ ಪಟೇಲರು, ರಾಷ್ಟ್ರಹಿತಕ್ಕಾಗಿ ಮುಂದೆ ನಿಂತು ಸರ್ಕಾರದ ನಿರ್ಧಾರಗಳನ್ನು ಜಾರಿಮಾಡುವುದಕ್ಕೆ ತಯಾರಿದ್ದರೂ, ಸಂಸ್ಥಾನಿಕರೊಂದಿಗೆ ಸಂಧಾನ ನಡೆಸಲು ಬೇಕಾದ ಅನುಭವವನ್ನೂ, ಮುತ್ಸದ್ದಿತನವನ್ನೂ ಪಡೆದುಕೋಡಿದ್ದರು.
*[[೧೯೪೭|೧೯೪೭ರ]] [[ಮೇ ೬|ಮೇ ೬ರಂದು]] ಪಟೇಲರು ರಾಜರುಗಳ ಜೊತೆ ವಿಲೀನದ ಮಾತುಕತೆ ಪ್ರಾರಂಭಿಸಿದರು. ಈ ಮಾತುಕತೆಯ ಉದ್ದೇಶ ಈ ರಾಜರು ಭವಿಷ್ಯದ ಭಾರತ ಸರ್ಕಾರದೊಂದಿಗೆ ಸಹಕಾರ ಕೊಡುವುದಕ್ಕೂ ಹಾಗೂ ಮುಂದೆ ಉಂಟಾಗಬಹುದಾದ ಘರ್ಷಣೆಗಳನ್ನು ಈಗಲೇ ಚಿವುಟಿಹಾಕುವುದಾಗಿತ್ತು.
 
*ಬಹಳಷ್ಟು ಸಂಸ್ಥಾನಿಕ ರಾಜರುಗಳನ್ನು ತಮ್ಮ ಮನೆಗೆ ಆಹ್ವಾನಿಸಿ ಭೋಜನ, ಅಥವಾ ಚಹಾ ಸತ್ಕಾರ ಏರ್ಪಡಿಸಿದ ಪಟೇಲರು, ಈ ಸಾಮಾಜಿಕ ಹಾಗೂ ಅನಧಿಕೃತ ಭೇಟಿಗಳ ಮೂಲಕ ಅವರನ್ನು ವಿಲೀನದ ಪ್ರಕ್ರಿಯೆಯಲ್ಲಿ ತೊಡಗಿಸಿದರು.ಕಾಂಗ್ರೆಸ್ ಹಾಗೂ ಈ ರಾಜಕುಮಾರರಲ್ಲಿ ಮೂಲಭೂತವಾದ ಯಾವುದೇ ಚಕಮಕಿಯಿಲ್ಲ ಎಂದು ಪಟೇಲರು ಸ್ಪಷ್ಟಪಡಿಸಿದರೂ , [[೧೯೪೭]] [[ಆಗಸ್ಟ್ ೧೫|ಆಗಸ್ಟ್ ೧೫ರ]] ಒಳಗಾಗಿ ಭಾರತದಲ್ಲಿ ವಿಲೀನವಾಗುವಂತೆ ಅವರನ್ನು ಆಗ್ರಹಿಸಿದರು.ತಮ್ಮ ಪ್ರಜೆಗಳ ಭವಿಷ್ಯದ ಹಿತಕ್ಕಾಗಿ ರಾಜ್ಯವನ್ನು ಭಾರತಕ್ಕೆ ಬಿಟ್ಟುಕೊಡುವಂತೆಯೂ, ಭಾರತದಿಂದ ಸ್ವತಂತ್ರವಾಗಿ ರಾಜ್ಯಭಾರ ಮಾಡುವುದರ , ಅದರಲ್ಲೂ ಮುಖ್ಯವಾಗಿ ಹೆಚ್ಚುತ್ತಿದ್ದ ಪ್ರತಿಭಟನೆಯ ವಿರುದ್ಧ, ನಿರರ್ಥಕತೆಯನ್ನೂ ಈ ೫೬೫ ರಾಜರುಗಳಿಗೆ ಮನದಟ್ಟು ಮಾಡಿಕೊಟ್ಟರು. ವಿಲೀನವಾದವರ ಪೀಳಿಗೆಯವರಿಗೆ ರಾಜಧನದ ಆಶ್ವಾಸನೆಯನ್ನೂ ಅವರು ನೀಡಿದರು. ಬರಿಯ ಮೂರು, [[ಕಾಶ್ಮೀರ]], [[ಹೈದರಾಬಾದು]] ಹಾಗೂ [[ಜುನಾಘಢ]], ರಾಜ್ಯಗಳನ್ನು ಹೊರತುಪಡಿಸಿ, ಬಾಕಿ ಎಲ್ಲಾ ಸಂಸ್ಥಾನಗಳೂ ವಿಲೀನಕ್ಕೆ ಒಪ್ಪಿದವು.
[[೧೯೪೭|೧೯೪೭ರ]] [[ಮೇ ೬|ಮೇ ೬ರಂದು]] ಪಟೇಲರು ರಾಜರುಗಳ ಜೊತೆ ವಿಲೀನದ ಮಾತುಕತೆ ಪ್ರಾರಂಭಿಸಿದರು. ಈ ಮಾತುಕತೆಯ ಉದ್ದೇಶ ಈ ರಾಜರು ಭವಿಷ್ಯದ ಭಾರತ ಸರ್ಕಾರದೊಂದಿಗೆ ಸಹಕಾರ ಕೊಡುವುದಕ್ಕೂ ಹಾಗೂ ಮುಂದೆ ಉಂಟಾಗಬಹುದಾದ ಘರ್ಷಣೆಗಳನ್ನು ಈಗಲೇ ಚಿವುಟಿಹಾಕುವುದಾಗಿತ್ತು.
*ತಮ್ಮ ಪ್ರಜೆಗಳ ಭವಿಷ್ಯದ ಹಿತಕ್ಕಾಗಿ ರಾಜ್ಯವನ್ನು ಭಾರತಕ್ಕೆ ಬಿಟ್ಟುಕೊಡುವಂತೆಯೂ, ಭಾರತದಿಂದ ಸ್ವತಂತ್ರವಾಗಿ ರಾಜ್ಯಭಾರ ಮಾಡುವುದರ , ಅದರಲ್ಲೂ ಮುಖ್ಯವಾಗಿ ಹೆಚ್ಚುತ್ತಿದ್ದ ಪ್ರತಿಭಟನೆಯ ವಿರುದ್ಧ, ನಿರರ್ಥಕತೆಯನ್ನೂ ಈ ೫೬೫ ರಾಜರುಗಳಿಗೆ ಮನದಟ್ಟು ಮಾಡಿಕೊಟ್ಟರು. ವಿಲೀನವಾದವರ ಪೀಳಿಗೆಯವರಿಗೆ ರಾಜಧನದ ಆಶ್ವಾಸನೆಯನ್ನೂ ಅವರು ನೀಡಿದರು. ಬರಿಯ ಮೂರು, [[ಕಾಶ್ಮೀರ]], [[ಹೈದರಾಬಾದು]] ಹಾಗೂ [[ಜುನಾಘಢ]], ರಾಜ್ಯಗಳನ್ನು ಹೊರತುಪಡಿಸಿ, ಬಾಕಿ ಎಲ್ಲಾ ಸಂಸ್ಥಾನಗಳೂ ವಿಲೀನಕ್ಕೆ ಒಪ್ಪಿದವು.
 
*ತಮ್ಮ ಸ್ವಂತ ರಾಜ್ಯ ಗುಜರಾತಿನಲ್ಲಿದ್ದ ಜುನಾಘಡ ಸಂಸ್ಥಾನ ಪಟೇಲರಿಗೆ ಸಹಜವಾಗಿಯೇ ಮಹತ್ವದ್ದಾಗಿತ್ತು. ಅಲ್ಲಿಯ ನವಾಬರ ಮೇಲೆ ಪಾಕಿಸ್ತಾನ ಸೇರುವಂತೆ ಸರ್ ಶಾ ನವಾಜ್ ಭುಟ್ಟೋ ಒತ್ತಡ ಹೇರಿದ್ದರು. ಜುನಾಗಡ [[ಪಾಕಿಸ್ತಾನ|ಪಾಕಿಸ್ತಾನದಿಂದ]] ಸಾಕಷ್ಟು ದೂರವಿದ್ದದ್ದಷ್ಟೇ ಅಲ್ಲ ಅಲ್ಲಿಯ ಜನಸಂಖ್ಯೆಯ ಶೇಕಡಾ ೮೦ [[ಹಿಂದೂ|ಹಿಂದೂಗಳಾಗಿದ್ದರು]]. ಪಟೇಲರು ಮುತ್ಸದ್ದಿತನದೊಡನೆ, ಬಲಪ್ರದರ್ಶನವನ್ನೂ ಮಾಡಿ ಪಾಕಿಸ್ತಾನ ಜುನಾಘಡದಿಂದ ದೂರವಿರುವಂತೆಯೂ, ಹಾಗೂ ಜುನಾಘಡವು ಭಾರತದೊಂದಿಗೆ ವಿಲೀನವಾಗಬೇಕೆಂದೂ ಒತ್ತಡ ಹಾಕಿದರು. *ಇದರೊಂದಿಗೆ ಸೇನೆಯ ತುಕಡಿಗಳನ್ನು ಜುನಾಘಡದ ಮೂರು ಪ್ರದೇಶಗಳಿಗೆ ಕಳುಹಿಸಿ ತಮ್ಮ ಧೃಢನಿರ್ಧಾರವನ್ನು ಪ್ರಕಟಪಡಿಸಿದರು. ವ್ಯಾಪಕ ಪ್ರತಿಭಟನೆಯ ನಂತರ ಜನಪರ ಸರ್ಕಾರ ([[ಆರ್ಜೀ ಹುಕುಮತ್]]) ರಚನೆಯಾದ ಮೇಲೆ ಭುಟ್ಟೋ ಮತ್ತು ನವಾಬ ಇಬ್ಬರೂ ಪಾಕಿಸ್ತಾನಕ್ಕೆ ಪಲಾಯನ ಮಾಡಿದರು. ಪಟೇಲರ ಆದೇಶದ ಮೇರೆ ಭಾರತೀಯ ಸೇನೆ ಹಾಗೂ ಪೋಲೀಸ್ ಪಡೆಗಳು ಜುನಾಘಡವನ್ನು ಪ್ರವೇಶಿಸಿದವು.
ಬಹಳಷ್ಟು ಸಂಸ್ಥಾನಿಕ ರಾಜರುಗಳನ್ನು ತಮ್ಮ ಮನೆಗೆ ಆಹ್ವಾನಿಸಿ ಭೋಜನ, ಅಥವಾ ಚಹಾ ಸತ್ಕಾರ ಏರ್ಪಡಿಸಿದ ಪಟೇಲರು, ಈ ಸಾಮಾಜಿಕ ಹಾಗೂ ಅನಧಿಕೃತ ಭೇಟಿಗಳ ಮೂಲಕ ಅವರನ್ನು ವಿಲೀನದ ಪ್ರಕ್ರಿಯೆಯಲ್ಲಿ ತೊಡಗಿಸಿದರು.ಕಾಂಗ್ರೆಸ್ ಹಾಗೂ ಈ ರಾಜಕುಮಾರರಲ್ಲಿ ಮೂಲಭೂತವಾದ ಯಾವುದೇ ಚಕಮಕಿಯಿಲ್ಲ ಎಂದು ಪಟೇಲರು ಸ್ಪಷ್ಟಪಡಿಸಿದರೂ , [[೧೯೪೭]] [[ಆಗಸ್ಟ್ ೧೫|ಆಗಸ್ಟ್ ೧೫ರ]] ಒಳಗಾಗಿ ಭಾರತದಲ್ಲಿ ವಿಲೀನವಾಗುವಂತೆ ಅವರನ್ನು ಆಗ್ರಹಿಸಿದರು.ತಮ್ಮ ಪ್ರಜೆಗಳ ಭವಿಷ್ಯದ ಹಿತಕ್ಕಾಗಿ ರಾಜ್ಯವನ್ನು ಭಾರತಕ್ಕೆ ಬಿಟ್ಟುಕೊಡುವಂತೆಯೂ, ಭಾರತದಿಂದ ಸ್ವತಂತ್ರವಾಗಿ ರಾಜ್ಯಭಾರ ಮಾಡುವುದರ , ಅದರಲ್ಲೂ ಮುಖ್ಯವಾಗಿ ಹೆಚ್ಚುತ್ತಿದ್ದ ಪ್ರತಿಭಟನೆಯ ವಿರುದ್ಧ, ನಿರರ್ಥಕತೆಯನ್ನೂ ಈ ೫೬೫ ರಾಜರುಗಳಿಗೆ ಮನದಟ್ಟು ಮಾಡಿಕೊಟ್ಟರು. ವಿಲೀನವಾದವರ ಪೀಳಿಗೆಯವರಿಗೆ ರಾಜಧನದ ಆಶ್ವಾಸನೆಯನ್ನೂ ಅವರು ನೀಡಿದರು. ಬರಿಯ ಮೂರು, [[ಕಾಶ್ಮೀರ]], [[ಹೈದರಾಬಾದು]] ಹಾಗೂ [[ಜುನಾಘಢ]], ರಾಜ್ಯಗಳನ್ನು ಹೊರತುಪಡಿಸಿ, ಬಾಕಿ ಎಲ್ಲಾ ಸಂಸ್ಥಾನಗಳೂ ವಿಲೀನಕ್ಕೆ ಒಪ್ಪಿದವು.
*ಮುಂದೆ ನಡೆದ ಜನಮತಗಣನೆಯಲ್ಲಿ ಶೇಕಡಾ ೯೯.೫ ಮಂದಿ ಭಾರತದೊಂದಿಗೆ ವಿಲೀನದ ಪರವಾಗಿ ಮತವಿತ್ತರು. ಇಂದಿನ [[ಕರ್ನಾಟಕ]], [[ಮಹಾರಾಷ್ಟ್ರ]] ಮತ್ತು [[ಆಂಧ್ರ ಪ್ರದೇಶ|ಆಂಧ್ರ]]ದ ಭಾಗಗಳನ್ನೊಳಗೊಂಡ [[ಹೈದರಾಬಾದ್]] ಭಾರತದ ಸಂಸ್ಥಾನಗಳಲ್ಲಿಯೇ ಅತಿ ದೊಡ್ಡದಾಗಿತ್ತು. ಅಲ್ಲಿನ [[ನಿಜಾಮ]] ಮುಸ್ಲಿಮರಾಗಿದ್ದರೂ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು.
 
*ಜಿನ್ನಾ ಮೊದಲಾದ ಪಾಕಿಸ್ತಾನ ನಾಯಕರು ಹಾಗೂ ಬ್ರಿಟೀಷ್ ರ ಬೆಂಬಲದಿಂದ, ಹೈದರಾಬಾದ್ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ನಿಜಾಮ ಘೋಷಿಸಿದ. ಆತನ ಸೇನೆಗೆ ಅತ್ಯಾಧುನಿಕ ಸಿಡ್ನಿ ಕಾಟನ್ ಬಂದೂಕುಗಳು, ಮದ್ದುಗುಂಡುಗಳನ್ನು ಮತ್ತು ತರಬೇತಿಯನ್ನು ಬ್ರಿಟೀಷ್ ರು ನೀಡಿದರು.[[ಕಾಸೀಂ ರಜ್ವಿ|ಕಾಸೀಂ ರಜ್ವಿಯಂಬ]] ಮತಾಂಧ ಮತ್ತು ಉಗ್ರವಾದಿಯ ಮುಂದಾಳುತ್ವದಲ್ಲಿ ಸಾವಿರಾರು ಜನ ರಜಾಕಾರರು, ಹೈದರಾಬಾದ್ ಸಂಸ್ಥಾನದಲ್ಲಿ ಜನಸಾಮಾನ್ಯರ ಮೇಲೆ ಆಕ್ರಮಣ ನೆಡೆಸಿದರು.
ತಮ್ಮ ಸ್ವಂತ ರಾಜ್ಯ ಗುಜರಾತಿನಲ್ಲಿದ್ದ ಜುನಾಘಡ ಸಂಸ್ಥಾನ ಪಟೇಲರಿಗೆ ಸಹಜವಾಗಿಯೇ ಮಹತ್ವದ್ದಾಗಿತ್ತು. ಅಲ್ಲಿಯ ನವಾಬರ ಮೇಲೆ ಪಾಕಿಸ್ತಾನ ಸೇರುವಂತೆ ಸರ್ ಶಾ ನವಾಜ್ ಭುಟ್ಟೋ ಒತ್ತಡ ಹೇರಿದ್ದರು. ಜುನಾಗಡ [[ಪಾಕಿಸ್ತಾನ|ಪಾಕಿಸ್ತಾನದಿಂದ]] ಸಾಕಷ್ಟು ದೂರವಿದ್ದದ್ದಷ್ಟೇ ಅಲ್ಲ ಅಲ್ಲಿಯ ಜನಸಂಖ್ಯೆಯ ಶೇಕಡಾ ೮೦ [[ಹಿಂದೂ|ಹಿಂದೂಗಳಾಗಿದ್ದರು]]. ಪಟೇಲರು ಮುತ್ಸದ್ದಿತನದೊಡನೆ, ಬಲಪ್ರದರ್ಶನವನ್ನೂ ಮಾಡಿ ಪಾಕಿಸ್ತಾನ ಜುನಾಘಡದಿಂದ ದೂರವಿರುವಂತೆಯೂ, ಹಾಗೂ ಜುನಾಘಡವು ಭಾರತದೊಂದಿಗೆ ವಿಲೀನವಾಗಬೇಕೆಂದೂ ಒತ್ತಡ ಹಾಕಿದರು. ಇದರೊಂದಿಗೆ ಸೇನೆಯ ತುಕಡಿಗಳನ್ನು ಜುನಾಘಡದ ಮೂರು ಪ್ರದೇಶಗಳಿಗೆ ಕಳುಹಿಸಿ ತಮ್ಮ ಧೃಢನಿರ್ಧಾರವನ್ನು ಪ್ರಕಟಪಡಿಸಿದರು. ವ್ಯಾಪಕ ಪ್ರತಿಭಟನೆಯ ನಂತರ ಜನಪರ ಸರ್ಕಾರ ([[ಆರ್ಜೀ ಹುಕುಮತ್]]) ರಚನೆಯಾದ ಮೇಲೆ ಭುಟ್ಟೋ ಮತ್ತು ನವಾಬ ಇಬ್ಬರೂ ಪಾಕಿಸ್ತಾನಕ್ಕೆ ಪಲಾಯನ ಮಾಡಿದರು.
*ಮಹಿಳೆಯರ ಮಾನಭಂಗ, ಮಕ್ಕಳ ಹತ್ಯೆ, ಜನರ ಹತ್ಯೆ ಇವು ಸಾವಿರಾರು ಕಡೆ ನೆಡೆದವು. [[ಸ್ವಾಮಿ ರಮಾನಂದತೀರ್ಥ|ಸ್ವಾಮಿ ರಮಾನಂದತೀರ್ಥರ]] ನೇತೃತ್ವದಲ್ಲಿ [[ಹೈದರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟ]] ನೆಡೆಯಿತು. [[ಕರ್ನಾಟಕ|ಕರ್ನಾಟಕದ]] ಮುಂಡರಗಿಯ ಶಿಬಿರಕ್ಕೆ ಕೇಂದ್ರ ಮಂತ್ರಿ ಗಾಡ್ಗೀಳರನ್ನು ಕಳುಹಿಸಿದ ಪಟೇಲ್ ರು, ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರೋತ್ಸಾಹಿಸಿದರು.
 
*ಯುದ್ಧ ಭೀತಿಯಿಂದ ಹತಾಶರಾಗಿದ್ದ [[ಮೌಂಟ್ ಬ್ಯಾಟನ್ನ|ಮೌಂಟ್ ಬ್ಯಾಟನ್ನರ]] ಪ್ರಯತ್ನದಿಂದ ತಟಸ್ಥ ಒಪ್ಪಂದವಾದರೂ, ನಿಜಾಮ ತನ್ನ ನಿಲುವನ್ನು ಬದಲಾಯಿಸಿ, ಈ ಒಪ್ಪಂದವನ್ನು ತಿರಸ್ಕರಿಸಿದ. ವಿಶ್ವಸಂಸ್ಥೆಗೆ ಈ ವಿವಾದವನ್ನು ಒಪ್ಪಿಸುವ ಕುತಂತ್ರ ಅವನದಾಗಿತ್ತು. ೧೯೪೮ರ ಸೆಪ್ಟೆಂಬರಿನಲ್ಲಿ ಪಟೇಲರು ಭಾರತ ಇನ್ನು ಕಾಯಲಾಗದು ಎಂದು [[ರಾಜಗೋಪಾಲಚಾರಿ|ರಾಜಾಜಿ]]ಯವರನ್ನು ಒಪ್ಪಿಸಿ, ಹೈದರಾಬಾದನ್ನು ವಶಕ್ಕೆ ತೆಗೆದುಕೊಳ್ಳಲು ಭಾರತದ ಸೇನೆಯನ್ನು ಕಳುಹಿಸಿದರು. [[ಆಪರೇಷನ್ ಪೋಲೋ]] ಎಂಬ ಈ ಕಾರ್ಯಾಚರಣೆಯಲ್ಲಿ ಸಾವಿರಾರು [[ರಜಾಕಾರ|ರಜಾಕಾರರು]] ಕೊಲ್ಲಲ್ಪಟ್ಟರು. ೧೯೪೮ ಸೆಪ್ಟೆ೦ಬರ್ ೧೭ ರಂದು ಈಗಿನ [[ಬೀದರ್]] ಜಿಲ್ಲೆಯ [[ಹುಮುನಾಬಾದಿ|ಹುಮುನಾಬಾದಿನಲ್ಲಿ]] ನಿಜಾಮರ ಸೈನ್ಯ ಶರಣಾಯಿತು. [[ಹೈದರಾಬಾದು]] ಪ್ರಾ೦ತ್ಯ ಸುರಕ್ಷಿತವಾಗಿ ಭಾರತದ ಭಾಗವಾಯಿತು. ಕೇವಲ ಎರಡುದಿನವಷ್ಟೇ ನಡೆದ ಕಾರ್ಯಚರಣೆಯನ್ನು, ಭಾರತ ಸರಕಾರದ ದಾಖಲೆಗಳಲ್ಲಿ ಪೋಲೀಸ್ ಕಾರ್ಯಚರಣೆಯೆ೦ದು ಕರೆಯಲಾಗಿದೆ. ನಿಜಾಮರ ಸೈನ್ಯದ ಸೈನ್ಯಾಧಿಕಾರಿ ಒಬ್ಬ ಬ್ರಿಟಿಷ್ ಆಗಿದ್ದನೆ೦ಬುವುದು ಇಲ್ಲಿ ಗಮನಾರ್ಹ.
ಪಟೇಲರ ಆದೇಶದ ಮೇರೆ ಭಾರತೀಯ ಸೇನೆ ಹಾಗೂ ಪೋಲೀಸ್ ಪಡೆಗಳು ಜುನಾಘಡವನ್ನು ಪ್ರವೇಶಿಸಿದವು. ಮುಂದೆ ನಡೆದ ಜನಮತಗಣನೆಯಲ್ಲಿ ಶೇಕಡಾ ೯೯.೫ ಮಂದಿ ಭಾರತದೊಂದಿಗೆ ವಿಲೀನದ ಪರವಾಗಿ ಮತವಿತ್ತರು. ಇಂದಿನ [[ಕರ್ನಾಟಕ]], [[ಮಹಾರಾಷ್ಟ್ರ]] ಮತ್ತು [[ಆಂಧ್ರ ಪ್ರದೇಶ|ಆಂಧ್ರ]]ದ ಭಾಗಗಳನ್ನೊಳಗೊಂಡ [[ಹೈದರಾಬಾದ್]] ಭಾರತದ ಸಂಸ್ಥಾನಗಳಲ್ಲಿಯೇ ಅತಿ ದೊಡ್ಡದಾಗಿತ್ತು. ಅಲ್ಲಿನ [[ನಿಜಾಮ]] ಮುಸ್ಲಿಮರಾಗಿದ್ದರೂ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು.ಜಿನ್ನಾ ಮೊದಲಾದ ಪಾಕಿಸ್ತಾನ ನಾಯಕರು ಹಾಗೂ ಬ್ರಿಟೀಷ್ ರ ಬೆಂಬಲದಿಂದ, ಹೈದರಾಬಾದ್ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ನಿಜಾಮ ಘೋಷಿಸಿದ. ಆತನ ಸೇನೆಗೆ ಅತ್ಯಾಧುನಿಕ ಸಿಡ್ನಿ ಕಾಟನ್ ಬಂದೂಕುಗಳು, ಮದ್ದುಗುಂಡುಗಳನ್ನು ಮತ್ತು ತರಬೇತಿಯನ್ನು ಬ್ರಿಟೀಷ್ ರು ನೀಡಿದರು.[[ಕಾಸೀಂ ರಜ್ವಿ|ಕಾಸೀಂ ರಜ್ವಿಯಂಬ]] ಮತಾಂಧ ಮತ್ತು ಉಗ್ರವಾದಿಯ ಮುಂದಾಳುತ್ವದಲ್ಲಿ ಸಾವಿರಾರು ಜನ ರಜಾಕಾರರು, ಹೈದರಾಬಾದ್ ಸಂಸ್ಥಾನದಲ್ಲಿ ಜನಸಾಮಾನ್ಯರ ಮೇಲೆ ಆಕ್ರಮಣ ನೆಡೆಸಿದರು. ಮಹಿಳೆಯರ ಮಾನಭಂಗ, ಮಕ್ಕಳ ಹತ್ಯೆ, ಜನರ ಹತ್ಯೆ ಇವು ಸಾವಿರಾರು ಕಡೆ ನೆಡೆದವು. [[ಸ್ವಾಮಿ ರಮಾನಂದತೀರ್ಥ|ಸ್ವಾಮಿ ರಮಾನಂದತೀರ್ಥರ]] ನೇತೃತ್ವದಲ್ಲಿ [[ಹೈದರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟ]] ನೆಡೆಯಿತು. [[ಕರ್ನಾಟಕ|ಕರ್ನಾಟಕದ]] ಮುಂಡರಗಿಯ ಶಿಬಿರಕ್ಕೆ ಕೇಂದ್ರ ಮಂತ್ರಿ ಗಾಡ್ಗೀಳರನ್ನು ಕಳುಹಿಸಿದ ಪಟೇಲ್ ರು, ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರೋತ್ಸಾಹಿಸಿದರು.
*[[ಆಪರೇಷನ್ ಪೋಲೋ]] ಎಂಬ ಈ ಕಾರ್ಯಾಚರಣೆಯಲ್ಲಿ ಸಾವಿರಾರು [[ರಜಾಕಾರ|ರಜಾಕಾರರು]] ಕೊಲ್ಲಲ್ಪಟ್ಟರು. ೧೯೪೮ ಸೆಪ್ಟೆ೦ಬರ್ ೧೭ ರಂದು ಈಗಿನ [[ಬೀದರ್]] ಜಿಲ್ಲೆಯ [[ಹುಮುನಾಬಾದಿ|ಹುಮುನಾಬಾದಿನಲ್ಲಿ]] ನಿಜಾಮರ ಸೈನ್ಯ ಶರಣಾಯಿತು. [[ಹೈದರಾಬಾದು]] ಪ್ರಾ೦ತ್ಯ ಸುರಕ್ಷಿತವಾಗಿ ಭಾರತದ ಭಾಗವಾಯಿತು. ಕೇವಲ ಎರಡುದಿನವಷ್ಟೇ ನಡೆದ ಕಾರ್ಯಚರಣೆಯನ್ನು, ಭಾರತ ಸರಕಾರದ ದಾಖಲೆಗಳಲ್ಲಿ ಪೋಲೀಸ್ ಕಾರ್ಯಚರಣೆಯೆ೦ದು ಕರೆಯಲಾಗಿದೆ.
 
*ನಿಜಾಮರ ಸೈನ್ಯದ ಸೈನ್ಯಾಧಿಕಾರಿ ಒಬ್ಬ ಬ್ರಿಟಿಷ್ ಆಗಿದ್ದನೆ೦ಬುವುದು ಇಲ್ಲಿ ಗಮನಾರ್ಹ. ಬಲಪ್ರಯೋಗದಿಂದ ಹೈದರಾಬಾದನ್ನು ವಶಪಡಿಸಿಕೊಂಡಲ್ಲಿ ಅದು [[ಹಿಂದೂ ಧರ್ಮ|ಹಿಂದೂ]]-ಮುಸ್ಲಿಮ್ ದಂಗೆಗಳಿಗೆ ಅವಕಾಶ ಕೊಡಬಹುದು ಎಂದು [[ಮೌಂಟ್ ಬ್ಯಾಟನ್]] ಮತ್ತು ನೆಹರೂ ಶಂಕಿಸಿ ಹಿಂಜರಿದರೂ, ಪಟೇಲರು ಹೈದರಾಬಾದನ್ನು ಹಾಗೆಯೇ ಬಿಟ್ಟಲ್ಲಿ ಅದು ಭಾರತದ ಪ್ರತಿಷ್ಟೆಗೇ ಸವಾಲಾಗುವುದಷ್ಟೇ ಅಲ್ಲ, ಅದರಿಂದಾಗಿ ಹಿಂದೂಗಳಾಗಲೀ, ಮಸಲ್ಮಾನರಾಗಲೀ ಆ ರಾಜ್ಯದಲ್ಲಿ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಯಾವುದೇ ನಾಗರೀಕ ಪ್ರತಿಭಟನೆಯಿಲ್ಲದೇ ಯಶಸ್ವಿಯಾದ ಹೈದರಾಬಾದಿನ ವಿಲೀನವನ್ನು ಅನೇಕ ಭಾರತೀಯ ಮುಸ್ಲಿಮರು ಕೊಂಡಾಡಿದರು. ನಿಜಾಮರ ಮೇಲೆ ಸಂತಾಪವಿದ್ದರೂ, ಪಟೇಲರು ಅವರನ್ನು ರಾಜ್ಯದ ಅಲಂಕಾರಿಕ ಮುಖ್ಯಸ್ಥನನ್ನಾಗಿ ನೇಮಿಸಿದರು. ಮುಂದೆ ನಡೆದ ಮಾತುಕತೆಯಲ್ಲಿ ನಿಜಾಮರು ಪಟೇಲರನ್ನು ಕ್ಷಮಾಪಣೆ ಕೇಳಿದ್ದರಿಂದ ಪಟೇಲರು ದೊಡ್ಡ ಮನಸ್ಸಿನಿಂದ ವೈರವನ್ನು ತಮ್ಮ ಮನಸ್ಸಿನಿಂದ ತೆಗೆದುಹಾಕಿದರು.
ಯುದ್ಧ ಭೀತಿಯಿಂದ ಹತಾಶರಾಗಿದ್ದ [[ಮೌಂಟ್ ಬ್ಯಾಟನ್ನ|ಮೌಂಟ್ ಬ್ಯಾಟನ್ನರ]] ಪ್ರಯತ್ನದಿಂದ ತಟಸ್ಥ ಒಪ್ಪಂದವಾದರೂ, ನಿಜಾಮ ತನ್ನ ನಿಲುವನ್ನು ಬದಲಾಯಿಸಿ, ಈ ಒಪ್ಪಂದವನ್ನು ತಿರಸ್ಕರಿಸಿದ. ವಿಶ್ವಸಂಸ್ಥೆಗೆ ಈ ವಿವಾದವನ್ನು ಒಪ್ಪಿಸುವ ಕುತಂತ್ರ ಅವನದಾಗಿತ್ತು. ೧೯೪೮ರ ಸೆಪ್ಟೆಂಬರಿನಲ್ಲಿ ಪಟೇಲರು ಭಾರತ ಇನ್ನು ಕಾಯಲಾಗದು ಎಂದು [[ರಾಜಗೋಪಾಲಚಾರಿ|ರಾಜಾಜಿ]]ಯವರನ್ನು ಒಪ್ಪಿಸಿ, ಹೈದರಾಬಾದನ್ನು ವಶಕ್ಕೆ ತೆಗೆದುಕೊಳ್ಳಲು ಭಾರತದ ಸೇನೆಯನ್ನು ಕಳುಹಿಸಿದರು. [[ಆಪರೇಷನ್ ಪೋಲೋ]] ಎಂಬ ಈ ಕಾರ್ಯಾಚರಣೆಯಲ್ಲಿ ಸಾವಿರಾರು [[ರಜಾಕಾರ|ರಜಾಕಾರರು]] ಕೊಲ್ಲಲ್ಪಟ್ಟರು. ೧೯೪೮ ಸೆಪ್ಟೆ೦ಬರ್ ೧೭ ರಂದು ಈಗಿನ [[ಬೀದರ್]] ಜಿಲ್ಲೆಯ [[ಹುಮುನಾಬಾದಿ|ಹುಮುನಾಬಾದಿನಲ್ಲಿ]] ನಿಜಾಮರ ಸೈನ್ಯ ಶರಣಾಯಿತು. [[ಹೈದರಾಬಾದು]] ಪ್ರಾ೦ತ್ಯ ಸುರಕ್ಷಿತವಾಗಿ ಭಾರತದ ಭಾಗವಾಯಿತು. ಕೇವಲ ಎರಡುದಿನವಷ್ಟೇ ನಡೆದ ಕಾರ್ಯಚರಣೆಯನ್ನು, ಭಾರತ ಸರಕಾರದ ದಾಖಲೆಗಳಲ್ಲಿ ಪೋಲೀಸ್ ಕಾರ್ಯಚರಣೆಯೆ೦ದು ಕರೆಯಲಾಗಿದೆ. ನಿಜಾಮರ ಸೈನ್ಯದ ಸೈನ್ಯಾಧಿಕಾರಿ ಒಬ್ಬ ಬ್ರಿಟಿಷ್ ಆಗಿದ್ದನೆ೦ಬುವುದು ಇಲ್ಲಿ ಗಮನಾರ್ಹ.
*ಯಾವುದೇ ನಾಗರೀಕ ಪ್ರತಿಭಟನೆಯಿಲ್ಲದೇ ಯಶಸ್ವಿಯಾದ ಹೈದರಾಬಾದಿನ ವಿಲೀನವನ್ನು ಅನೇಕ ಭಾರತೀಯ ಮುಸ್ಲಿಮರು ಕೊಂಡಾಡಿದರು. ನಿಜಾಮರ ಮೇಲೆ ಸಂತಾಪವಿದ್ದರೂ, ಪಟೇಲರು ಅವರನ್ನು ರಾಜ್ಯದ ಅಲಂಕಾರಿಕ ಮುಖ್ಯಸ್ಥನನ್ನಾಗಿ ನೇಮಿಸಿದರು. ಮುಂದೆ ನಡೆದ ಮಾತುಕತೆಯಲ್ಲಿ ನಿಜಾಮರು ಪಟೇಲರನ್ನು ಕ್ಷಮಾಪಣೆ ಕೇಳಿದ್ದರಿಂದ ಪಟೇಲರು ದೊಡ್ಡ ಮನಸ್ಸಿನಿಂದ ವೈರವನ್ನು ತಮ್ಮ ಮನಸ್ಸಿನಿಂದ ತೆಗೆದುಹಾಕಿದರು.
 
*ಹೈದರಾಬಾದು ಮತ್ತು ಜುನಾಘಡವನ್ನು ಭಾರತಕ್ಕೆ ಜಿನ್ನಾ ಬಿಟ್ಟುಕೊಟ್ಟರೆ , ಕಾಶ್ಮೀರ ಪಾಕಿಸ್ತಾನಕ್ಕೆ ಹೋಗುವುದಕ್ಕೆ ಅಡ್ಡಿಯಿಲ್ಲ ಎಂಬ ವಿಚಾರ ಪಟೇಲರ ಮನಸ್ಸಿನಲ್ಲಿ ಇರಬಹುದು ಎಂದು [[ರಾಜಮೋಹನ ಗಾಂಧಿ]] ಊಹಿಸುತ್ತಾರೆ. ತಮ್ಮ ಪಟೇಲ್ : ಎ ಲೈಫ್ ಎಂಬ ಪುಸ್ತಕದಲ್ಲಿ ಹೈದರಾಬಾದು ಮತ್ತು ಜುನಾಘಡವನ್ನು ಜಿನ್ನಾ ತಮ್ಮ ಸಂಘರ್ಷದ ಭಾಗವಾಗಬಯಸಿದ್ದರು ಎಂದು ಪ್ರತಿಪಾದಿಸುತ್ತಾರೆ. ಭಾರತ ಹೈದರಾಬಾದು ಮತ್ತು ಜುನಾಘಡಗಳಲ್ಲಿ ಜನಮತಗಣನೆ ಮಾಡಬೇಕು ಎಂಬ ಬೇಡಿಕೆಯನ್ನಿಟ್ಟ ಜಿನ್ನಾರ ಉದ್ದೇಶ, ಮುಂದೆ ಇದೇ ತತ್ವವನ್ನು ಕಾಶ್ಮೀರಕ್ಕೂ ಅನ್ವಯಿಸಬೇಕಾಗುತ್ತದೆ ಹಾಗೂ ಜಿನ್ನಾರ ನಂಬಿದ್ದಂತೆ, ಅಲ್ಲಿಯ ಮುಸ್ಲಿಮ್ ಬಹುಸಂಖ್ಯಾತರು ಪಾಕಿಸ್ತಾನದ ಪರವಾಗಿ ಒಲವು ತೋರಿಸುವರು , ಎಂದಿತ್ತು ಎಂಬ ಅಭಿಪ್ರಾಯವೂ ಇದೆ.
ಬಲಪ್ರಯೋಗದಿಂದ ಹೈದರಾಬಾದನ್ನು ವಶಪಡಿಸಿಕೊಂಡಲ್ಲಿ ಅದು [[ಹಿಂದೂ ಧರ್ಮ|ಹಿಂದೂ]]-ಮುಸ್ಲಿಮ್ ದಂಗೆಗಳಿಗೆ ಅವಕಾಶ ಕೊಡಬಹುದು ಎಂದು [[ಮೌಂಟ್ ಬ್ಯಾಟನ್]] ಮತ್ತು ನೆಹರೂ ಶಂಕಿಸಿ ಹಿಂಜರಿದರೂ, ಪಟೇಲರು ಹೈದರಾಬಾದನ್ನು ಹಾಗೆಯೇ ಬಿಟ್ಟಲ್ಲಿ ಅದು ಭಾರತದ ಪ್ರತಿಷ್ಟೆಗೇ ಸವಾಲಾಗುವುದಷ್ಟೇ ಅಲ್ಲ, ಅದರಿಂದಾಗಿ ಹಿಂದೂಗಳಾಗಲೀ, ಮಸಲ್ಮಾನರಾಗಲೀ ಆ ರಾಜ್ಯದಲ್ಲಿ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಯಾವುದೇ ನಾಗರೀಕ ಪ್ರತಿಭಟನೆಯಿಲ್ಲದೇ ಯಶಸ್ವಿಯಾದ ಹೈದರಾಬಾದಿನ ವಿಲೀನವನ್ನು ಅನೇಕ ಭಾರತೀಯ ಮುಸ್ಲಿಮರು ಕೊಂಡಾಡಿದರು. ನಿಜಾಮರ ಮೇಲೆ ಸಂತಾಪವಿದ್ದರೂ, ಪಟೇಲರು ಅವರನ್ನು ರಾಜ್ಯದ ಅಲಂಕಾರಿಕ ಮುಖ್ಯಸ್ಥನನ್ನಾಗಿ ನೇಮಿಸಿದರು. ಮುಂದೆ ನಡೆದ ಮಾತುಕತೆಯಲ್ಲಿ ನಿಜಾಮರು ಪಟೇಲರನ್ನು ಕ್ಷಮಾಪಣೆ ಕೇಳಿದ್ದರಿಂದ ಪಟೇಲರು ದೊಡ್ಡ ಮನಸ್ಸಿನಿಂದ ವೈರವನ್ನು ತಮ್ಮ ಮನಸ್ಸಿನಿಂದ ತೆಗೆದುಹಾಕಿದರು.
*ಭಾರತ ಹೈದರಾಬಾದು ಮತ್ತು ಜುನಾಘಡಗಳಲ್ಲಿ ಜನಮತಗಣನೆ ಮಾಡಬೇಕು ಎಂಬ ಬೇಡಿಕೆಯನ್ನಿಟ್ಟ ಜಿನ್ನಾರ ಉದ್ದೇಶ, ಮುಂದೆ ಇದೇ ತತ್ವವನ್ನು ಕಾಶ್ಮೀರಕ್ಕೂ ಅನ್ವಯಿಸಬೇಕಾಗುತ್ತದೆ ಹಾಗೂ ಜಿನ್ನಾರ ನಂಬಿದ್ದಂತೆ, ಅಲ್ಲಿಯ ಮುಸ್ಲಿಮ್ ಬಹುಸಂಖ್ಯಾತರು ಪಾಕಿಸ್ತಾನದ ಪರವಾಗಿ ಒಲವು ತೋರಿಸುವರು , ಎಂದಿತ್ತು ಎಂಬ ಅಭಿಪ್ರಾಯವೂ ಇದೆ.
 
*ಜುನಾಘಡ ಭಾರತದ ಭಾಗವಾದ ಮೇಲೆ , ಅಲ್ಲಿಯ ಬಹಾವುದ್ದೀನ್ ಕಾಲೇಜಿನಲ್ಲಿ ಮಾತನಾಡುತ್ತಾ ಪಟೇಲರು ಹೇಳುತ್ತಾರೆ: " ಹೈದರಾಬಾದು ಎಚ್ಚರಿಕೆಯಿಂದಿಲ್ಲದಿದ್ದರೆ, ಜುನಾಘಡದ ಗತಿಯೇ ಅದಕ್ಕೂ ಆದೀತು. [[ಪಾಕಿಸ್ತಾನ]] [[ಕಾಶ್ಮೀರ|ಕಾಶ್ಮೀರವನ್ನು]] ಜುನಾಘಡದ ವಿರುದ್ಧ ದಾಳವಾಗಿ ಉಪಯೋಗಿಸಲು ನೋಡಿದೆ. ಜನಾಭಿಪ್ರಾಯದ ತಳಹದಿಯ ಮೇಲೆ ಈ ವಿಷಯವನ್ನು ಬಗೆಹರಿಸಲು ನಾವು ಪಾಕಿಸ್ತಾನಕ್ಕೆ ಸೂಚಿಸಿದಾಗ, ಕಾಶ್ಮೀರಕ್ಕೆ ಈ ನೀತಿಯನ್ನು ಅನುಸರಿಸುವಂತೆ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂತು. ನೀವು ಹೈದರಾಬಾದಿನಲ್ಲಿ ಈ ನೀತಿಗೆ ಒಪ್ಪಿದರೆ ನಾವು ಕಾಶ್ಮೀರದಲ್ಲಿ ಒಪ್ಪಬಹುದು ಎಂದು ಅದಕ್ಕೆ ನಾವು ಜವಾಬು ಕೊಟ್ಟೆವು.”
ಹೈದರಾಬಾದು ಮತ್ತು ಜುನಾಘಡವನ್ನು ಭಾರತಕ್ಕೆ ಜಿನ್ನಾ ಬಿಟ್ಟುಕೊಟ್ಟರೆ , ಕಾಶ್ಮೀರ ಪಾಕಿಸ್ತಾನಕ್ಕೆ ಹೋಗುವುದಕ್ಕೆ ಅಡ್ಡಿಯಿಲ್ಲ ಎಂಬ ವಿಚಾರ ಪಟೇಲರ ಮನಸ್ಸಿನಲ್ಲಿ ಇರಬಹುದು ಎಂದು [[ರಾಜಮೋಹನ ಗಾಂಧಿ]] ಊಹಿಸುತ್ತಾರೆ. ತಮ್ಮ ಪಟೇಲ್ : ಎ ಲೈಫ್ ಎಂಬ ಪುಸ್ತಕದಲ್ಲಿ ಹೈದರಾಬಾದು ಮತ್ತು ಜುನಾಘಡವನ್ನು ಜಿನ್ನಾ ತಮ್ಮ ಸಂಘರ್ಷದ ಭಾಗವಾಗಬಯಸಿದ್ದರು ಎಂದು ಪ್ರತಿಪಾದಿಸುತ್ತಾರೆ. ಭಾರತ ಹೈದರಾಬಾದು ಮತ್ತು ಜುನಾಘಡಗಳಲ್ಲಿ ಜನಮತಗಣನೆ ಮಾಡಬೇಕು ಎಂಬ ಬೇಡಿಕೆಯನ್ನಿಟ್ಟ ಜಿನ್ನಾರ ಉದ್ದೇಶ, ಮುಂದೆ ಇದೇ ತತ್ವವನ್ನು ಕಾಶ್ಮೀರಕ್ಕೂ ಅನ್ವಯಿಸಬೇಕಾಗುತ್ತದೆ ಹಾಗೂ ಜಿನ್ನಾರ ನಂಬಿದ್ದಂತೆ, ಅಲ್ಲಿಯ ಮುಸ್ಲಿಮ್ ಬಹುಸಂಖ್ಯಾತರು ಪಾಕಿಸ್ತಾನದ ಪರವಾಗಿ ಒಲವು ತೋರಿಸುವರು , ಎಂದಿತ್ತು ಎಂಬ ಅಭಿಪ್ರಾಯವೂ ಇದೆ.
*ಭಾರತವನ್ನು ಒಟ್ಟುಗೂಡಿಸುವುದು ಸುಲಭದಕೆಲಸವೇನಾಗಿರಲಿಲ್ಲ. ಪಟೇಲರ ಗಣನೀಯಸೇವೆಯನ್ನು ಗಮನದಲ್ಲಿಟ್ಟು ಅವರನ್ನು ಭಾರತದ [[ಅಟ್ಟೋವನ್ ಬಿಸ್ಮಾರ್ಕ್|ಬಿಸ್ಮಾರ್ಕ್]] ಎಂದು ಕರೆಯಲಾಗುತ್ತದೆ. ಪಟೇಲರು ಭಾರತದ ಕಾನ್ಸ್ಟಿಟ್ಯುಯೆಂಟ್ ಅಸೆಂಬ್ಲಿಯ ಹಿರಿಯ ಸದಸ್ಯರಾಗಿದ್ದರು.
 
ಪಟೇಲರು ಭಾರತದ ಕಾನ್ಸ್ಟಿಟ್ಯುಯೆಂಟ್ ಅಸೆಂಬ್ಲಿಯ ಹಿರಿಯ ಸದಸ್ಯರಾಗಿದ್ದರು. *[[ಭಾರತದ ಸಂವಿಧಾನ|ಭಾರತದ ಸಂವಿಧಾನದಲ್ಲಿ]] ನಾಗರಿಕ ಸ್ವಾತಂತ್ರ್ಯದ ರೂಪರೇಷೆಗಳನ್ನು ನಿರ್ಧರಿಸುವುದಕ್ಕಾಗಿ ರಚಿಸಲಾಗಿದ್ದ ಅನೇಕ ಮಹತ್ವದ ಸಮಿತಿಗಳ ನಾಯಕರಾಗಿದ್ದರು. ಸರಕಾರದ ರಕ್ಷಣಾತ್ಮಕ ಅಧಿಕಾರವಿರುವ, ವ್ಯಾಪಕ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಅವರು ಬೆಂಬಲ ನೀಡಿದರು. ರಾಷ್ಟ್ರೀಕೃತ ಸಿವಿಲ್ ಸರ್ವೀಸನ್ನು ಅವರು ಬಲವಾಗಿ ಬೆಂಬಲಿಸಿದ್ದಲ್ಲದೇ , ಆಸ್ತಿ ಹಕ್ಕು ಮತ್ತು ರಾಜಧನದ ಕಲಮುಗಳನ್ನೂ ಸೇರಿಸಿದರು.
ಜುನಾಘಡ ಭಾರತದ ಭಾಗವಾದ ಮೇಲೆ , ಅಲ್ಲಿಯ ಬಹಾವುದ್ದೀನ್ ಕಾಲೇಜಿನಲ್ಲಿ ಮಾತನಾಡುತ್ತಾ ಪಟೇಲರು ಹೇಳುತ್ತಾರೆ:
" ಹೈದರಾಬಾದು ಎಚ್ಚರಿಕೆಯಿಂದಿಲ್ಲದಿದ್ದರೆ, ಜುನಾಘಡದ ಗತಿಯೇ ಅದಕ್ಕೂ ಆದೀತು. [[ಪಾಕಿಸ್ತಾನ]] [[ಕಾಶ್ಮೀರ|ಕಾಶ್ಮೀರವನ್ನು]] ಜುನಾಘಡದ ವಿರುದ್ಧ ದಾಳವಾಗಿ ಉಪಯೋಗಿಸಲು ನೋಡಿದೆ. ಜನಾಭಿಪ್ರಾಯದ ತಳಹದಿಯ ಮೇಲೆ ಈ ವಿಷಯವನ್ನು ಬಗೆಹರಿಸಲು ನಾವು ಪಾಕಿಸ್ತಾನಕ್ಕೆ ಸೂಚಿಸಿದಾಗ, ಕಾಶ್ಮೀರಕ್ಕೆ ಈ ನೀತಿಯನ್ನು ಅನುಸರಿಸುವಂತೆ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂತು. ನೀವು ಹೈದರಾಬಾದಿನಲ್ಲಿ ಈ ನೀತಿಗೆ ಒಪ್ಪಿದರೆ ನಾವು ಕಾಶ್ಮೀರದಲ್ಲಿ ಒಪ್ಪಬಹುದು ಎಂದು ಅದಕ್ಕೆ ನಾವು ಜವಾಬು ಕೊಟ್ಟೆವು.”
ಭಾರತವನ್ನು ಒಟ್ಟುಗೂಡಿಸುವುದು ಸುಲಭದಕೆಲಸವೇನಾಗಿರಲಿಲ್ಲ. ಪಟೇಲರ ಗಣನೀಯಸೇವೆಯನ್ನು ಗಮನದಲ್ಲಿಟ್ಟು ಅವರನ್ನು ಭಾರತದ [[ಅಟ್ಟೋವನ್ ಬಿಸ್ಮಾರ್ಕ್|ಬಿಸ್ಮಾರ್ಕ್]] ಎಂದು ಕರೆಯಲಾಗುತ್ತದೆ.
 
ಪಟೇಲರು ಭಾರತದ ಕಾನ್ಸ್ಟಿಟ್ಯುಯೆಂಟ್ ಅಸೆಂಬ್ಲಿಯ ಹಿರಿಯ ಸದಸ್ಯರಾಗಿದ್ದರು. [[ಭಾರತದ ಸಂವಿಧಾನ|ಭಾರತದ ಸಂವಿಧಾನದಲ್ಲಿ]] ನಾಗರಿಕ ಸ್ವಾತಂತ್ರ್ಯದ ರೂಪರೇಷೆಗಳನ್ನು ನಿರ್ಧರಿಸುವುದಕ್ಕಾಗಿ ರಚಿಸಲಾಗಿದ್ದ ಅನೇಕ ಮಹತ್ವದ ಸಮಿತಿಗಳ ನಾಯಕರಾಗಿದ್ದರು. ಸರಕಾರದ ರಕ್ಷಣಾತ್ಮಕ ಅಧಿಕಾರವಿರುವ, ವ್ಯಾಪಕ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಅವರು ಬೆಂಬಲ ನೀಡಿದರು. ರಾಷ್ಟ್ರೀಕೃತ ಸಿವಿಲ್ ಸರ್ವೀಸನ್ನು ಅವರು ಬಲವಾಗಿ ಬೆಂಬಲಿಸಿದ್ದಲ್ಲದೇ , ಆಸ್ತಿ ಹಕ್ಕು ಮತ್ತು ರಾಜಧನದ ಕಲಮುಗಳನ್ನೂ ಸೇರಿಸಿದರು.
 
==ಗೌರವ,ಪ್ರಶಸ್ತಿ==