ಕವಿರಾಜಮಾರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೊಂಡಿ ನೀಡಲಾಗಿದೆ
No edit summary
೧ ನೇ ಸಾಲು:
{{ಚುಟುಕು}}
{{under construction}}
'''ಕವಿರಾಜಮಾರ್ಗ''' [[ಕನ್ನಡ|ಕನ್ನಡದಲ್ಲಿ]] ಇದುವರೆಗೆ ಲಭ್ಯವಾಗಿರುವ [[ಗ್ರಂಥ|ಗ್ರಂಥಗಳಲ್ಲಿ]] ಅತ್ಯಂತ ಪ್ರಾಚೀನ. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ. ಇದನ್ನು ಕ್ರಿ.ಶ. ೮೫೦ ರ ಆಸುಪಾಸಿನಲ್ಲಿ ರಚಿಸಲಾಗಿದೆ. ಕರ್ತೃ [[ಶ್ರೀವಿಜಯ|ಶ್ರೀವಿಜಯನೆಂಬುದು]] ಬಹುತೇಕ ವಿದ್ವಾಂಸರ ಅಭಿಮತವಾಗಿದೆ. ಗ್ರಂಥದ ವೊದಲಿಗೆ [[ಅಮೋಘವರ್ಷ ನೃಪತುಂಗ ]] ದೊರೆಯ ಹೆಸರು ಬಂದಿರುವುದರಿಂದ ಇದನ್ನು ಆತನ ಆಳ್ವಿಕೆಯ ಅವಧಿಯಲ್ಲೇ ರಚಿಸಿದ್ದಿರಬಹುದಾಗಿದೆ.
[[File:kavi_file2.jpg|thumb|right|220px|ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡದ ವರ್ಣನೆ]]
 
ಎಲ್ಲಾ ದೃಷ್ಟಿಯಿಂದಲೂ ಇದೊಂದು ವಿಶಿಷ್ಟ ಗ್ರಂಥ. ಕನ್ನಡದಲ್ಲಿ ತನಗಿಂತ ವೊದಲು ಆಗಿಹೋದ [[ಕವಿ|ಕವಿಗಳನ್ನು]] ಶ್ರೀವಿಜಯನು ಹೆಸರಿಸಿದ್ದಾನೆ. ಇದರಿಂದಾಗಿ [[ಕನ್ನಡ ಸಾಹಿತ್ಯ | ಕನ್ನಡ ಸಾಹಿತ್ಯವು]] ಬಹಳ ಶ್ರೀಮಂತವಾಗಿತ್ತು ಎಂಬುದನ್ನು ತಿಳಿಯಬಹುದಾಗಿದೆ. ಕವಿಯು ಕನ್ನಡ ನಾಡಿನ ಬಗ್ಗೆ ಹಾಗೂ ಕನ್ನಡಿಗರ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾನೆ. ಕನ್ನಡದಲ್ಲಿ ಆ ಕಾಲಕ್ಕೆ ಪ್ರಸಿದ್ಧವಾಗಿದ್ದ [[ದೇಸೀ ಸಾಹಿತ್ಯ]] ಪ್ರಕಾರಗಳ ಬಗ್ಗೆಯೂ ಮಾತನಾಡಿದ್ದಾನೆ. ಅವುಗಳಲ್ಲಿ, [[ಬೆದಂಡೆ]], [[ಚೆತ್ತಾಣ]], ಹಾಗೂ [[ಒನಕೆವಾಡು|ಒನಕೆವಾಡುಗಳು]] ಮುಖ್ಯವಾದುವು.
Line ೧೨ ⟶ ೧೪:
</pre>
ಕಿಸುವೊಳಲು [[ಪಟ್ಟದಕಲ್ಲು|ಪಟ್ಟದಕಲ್ಲಿಗೆ]] ವೊದಲಿದ್ದ ಹೆಸರು. ಪುಲಿಗೆರೆ ಇಂದಿನ ಲಕ್ಷ್ಮೇಶ್ವರ ([[ಗದಗ ಜಿಲ್ಲೆ]]). ಕೊಪಣ ಇಂದಿನ [[ಕೊಪ್ಪಳ]]. ಒಕುಂದ [[ಬೆಳಗಾವಿ]] ಜಿಲ್ಲೆಯಲ್ಲಿರುವ ಒಕ್ಕುಂದ.
 
[[File:kavi_file2.jpg|thumb|right|220px|ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡದ ವರ್ಣನೆ]]
 
==ಬಾಹ್ಯ ಸಂಪರ್ಕ==
"https://kn.wikipedia.org/wiki/ಕವಿರಾಜಮಾರ್ಗ" ಇಂದ ಪಡೆಯಲ್ಪಟ್ಟಿದೆ