ಚಕ್ಕರೆ ಶಿವಶಂಕರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು added Category:ಲೇಖಕರು using HotCat |
Prathiba s (ಚರ್ಚೆ | ಕಾಣಿಕೆಗಳು) ಕೊಂಡಿ ಸೇರ್ಪಡೆ |
||
೧ ನೇ ಸಾಲು:
ಡಾ,ಚಕ್ಕೆರೆ ಶಿವಶಂಕರ್ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದವರು. ಇವರು ಪ್ರಸ್ತುತ ಜಾನಪದ ಪರಿಷತ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ರಾಜ್ಯದ ಜಾನಪದ ವಿದ್ವಾಂಸರಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತಾರೆ. ಕನ್ನಡ ನಾಡಿನ ಪ್ರಮುಖ ಜಾನಪದ ವಿದ್ವಾಂಶರಲ್ಲಿ ಎದ್ದು ಕಾಣುವ ಅಪ್ಪಟ ದೇಶಿ ಪ್ರತಿಭೆ. ನಾಡೋಜ ದೇ. ಜವರೇಗೌಡರ ಮಾರ್ಗದರ್ಶನದಲ್ಲಿ `ಕುವೆಂಪು ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ' ಎನ್ನುವ ಪ್ರಬಂಧಕ್ಕೆ ಮೈಸೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
|