ವೇಣುಗೋಪಾಲ ಕಾಸರಗೋಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: {{ infobox person | name = ವೇಣುಗೋಪಾಲ ಕಾಸರಗೋಡು | birth_date = ನವೆಂಬರ್ ೧೦, ೧೯೪೮ | birth_place = ಕಾಸರಗೋ...
 
೩೧ ನೇ ಸಾಲು:
 
==ಪ್ರಶಸ್ತಿ ಗೌರವಗಳು==
ಗರಿಮುರಿದ ಹಕ್ಕಿಗಳು ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಬೊಗಸೆ ಮಾರಿದ ಬದುಕು ಸಂಕಲನಕ್ಕೆ ಮುದ್ದಣ ಸ್ಮಾರಕ ಕಾವ್ಯ ಪ್ರಶಸ್ತಿ, ತಪ್ತಚೇತನ ಖಂಡಕಾವ್ಯಕ್ಕೆ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಸುವರ್ಣ ಪದಕ, ಯರ್ಮುಂಜ ರಾಮಚಂದ್ರ ವಿಮರ್ಶಾ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ರತ್ನಾಕರವರ್ಣಿ ಮುದ್ದಣ ಸ್ಮಾರಕ ಅನಾಮಿಕ ದತ್ತಿನಿಧಿ ಪ್ರಶಸ್ತಿ, ಸಾಹಿತ್ಯ ಮತ್ತು ರಂಗಭೂಮಿಗೆ ಸಲ್ಲಿಸಿದ ಸೇವೆಗಾಗಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಅನೇಕ ಪ್ರಶಸ್ತಿ ಗೌರವಗಳಿಗೆ ಪಾತ್ರರಾಗಿದ್ದರು. ಇವುಗಳ ಜೊತೆಗೆ ಇವರು ನಿರ್ದೇಶಿಸಿದ ‘ಹುಚ್ಚು ಹೊಳೆ’ ನಾಟಕಕ್ಕೆ [[ಕಣ್ಣಾನೂರು]] ನೆಹರು ಯುವಕ ಕೇಂದ್ರದ ಪ್ರಥಮ ಬಹುಮಾನ ಮತ್ತು ‘ಹೇಡಿಗಳು’ ನಾಟಕಕ್ಕೆ ಲಲಿತಕಲಾ ಸದನ ಏರ್ಪಡಿಸಿದ್ದ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನಗಳೂ ಸಂದಿದ್ದವು. ಜೊತೆಗೆ ಶ್ರೇಷ್ಠ ಪ್ರತಿಭಾವಂತ ಯುವ ರಂಗ ಕರ್ಮಿ ಜೇಸಿ ಪ್ರಶಸ್ತಿ ಮತ್ತು ಕರ್ನಾಟಕ ನಾಟಕ ಅಕಾಡಮಿಯ ಪ್ರಶಸ್ತಿಗಳೂ ಅರಸಿ ಬಂದಿದ್ದವು.
 
==ವಿದಾಯ==