ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಕನ್ನಡ ಶಬ್ದಗಳ ಸೇರ್ಪಡಿಕೆ |
|||
೨೯ ನೇ ಸಾಲು:
==ಗ್ರಾಮೀಣಾಭಿವೃದ್ಧಿ==
ವೀರೇಂದ್ರ ಹೆಗ್ಗಡೆಯವರು ಹಲವಾರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ೧೯೮೨ ರಲ್ಲಿ ಆರಂಭಿಸಲ್ಪಟ್ಟ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ [[ಬೆಳ್ತಂಗಡಿ|ಬೆಳ್ತಂಗಡಿಯ]] ೮೧ ಗ್ರಾಮಗಳಲ್ಲಿ ೧೮,೦೦೦ ಮನೆತನಗಳಿಗೆ ಸಹಾಯವನ್ನೊದಗಿಸು ತ್ತಿದೆ. ೧೯೭೨ ರಿಂದ ಆರಂಭಗೊಂಡು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] "ಸಾಮೂಹಿಕ ವಿವಾಹ"ಗಳನ್ನು ಆರಂಭಿಸಿದರು. ಈಗ ವಾರ್ಷಿಕವಾಗಿ ೫೦೦ಕ್ಕೂ ಹೆಚ್ಚು ದಂಪತಿಗಳು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ವಿವಾಹವಾಗುತ್ತಾರೆ. ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ವಿಧಿಯ ನುಸಾರ ವಿವಾಹ ನಡೆಸಲಾಗುತ್ತದೆ. ಈಗ 28 ಜಿಲ್ಲೆಯಲ್ಲಿ ಯೋಜನೆ ಇದೆ ನಮ್ಮ ರಾಜ್ಯ ಅಲ್ಲದೇ ಪಕ್ಕದ ಕೇರಳ ರಾಜ್ಯಕ್ಕೂ ಯೋಜನೆ ವಿಸ್ತಾರಣೆ ಯಾಗಿದೆ,ಈಗಿನ ಧರ್ಮಸ್ಥಳ ಮೋದಲಿಗೆ ಕೂಡುಮ ಎಂದು ಕರೆಯುತ್ತಿದ್ದರು ಕೂಡುಮ ಗ್ರಾಮದಲ್ಲಿ ದಾನ ಧಮ
==ಆರೋಗ್ಯ==
|