ಗೀತಪ್ರಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ವಿಕಿಶೈಲಿಗೆ ವ್ಯವಸ್ಥಿತಗೊಳಿಸಿದ್ದು ಮತ್ತು ಹೆಚ್ಚಿನ ಮಾಹಿತಿ ಸೇರಿಸಿದ್ದು
೧ ನೇ ಸಾಲು:
[[ಚಿತ್ರ:Geetapriya.jpg|frame|ಗೀತಪ್ರಿಯ]]
== '''ಗೀತಪ್ರಿಯ''' ==
 
'''ಗೀತಪ್ರಿಯ''' ಕನ್ನಡ ಚಲನಚಿತ್ರರಂಗದ ಪ್ರಮುಖ ಗೀತರಚನಕಾರ ಹಾಗೂ ನಿರ್ದೇಶಕ. ಜನನ [[೧೯೩೧]]ರ ಜೂನ್ ೧೫ರಂದು. ನಿಜವಾದ ಹೆಸರು '''ಲಕ್ಷ್ಮಣರಾವ್ ಮೋಹಿತೆ'''. ಗೀತಪ್ರಿಯ ಅವರು 40 ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ 250 ಚಿತ್ರಗಳಿಗೆ ಗೀತರಚನೆಕಾರರಾಗಿಯೂ ಹೆಸರು ಮಾಡಿದ್ದರು. 1954 ರಲ್ಲಿ 'ಶ್ರೀರಾಮ ಪೂಜಾ' ಚಿತ್ರಕ್ಕೆ ಗೀತೆ ರಚಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಗೀತಪ್ರಿಯ ಅವರು, [[ರಾಜ್‍ಕುಮಾರ್|ಡಾ.ರಾಜ್‌ಕುಮಾರ್‌]] ಹಾಗೂ [[ಕಲ್ಪನಾ]] ಅಭಿನಯದ 'ಮಣ್ಣಿನ ಮಗ' ಚಿತ್ರದ ಮೂಲಕ ನಿರ್ದೇಶಕರಾದರು.
({{lang-en|Geethapriya}}) ಹೆಸರಿನಲ್ಲೇ ಗೀತೆಯನ್ನು ಇಟ್ಕೊಂಡಿರೋರು ಗೀತಪ್ರಿಯ. ಕನ್ನಡ ಚಲನಚಿತ್ರರಂಗದ ಪ್ರಮುಖ ಗೀತರಚನಕಾರ ಹಾಗೂ ನಿರ್ದೇಶಕರ ಸಾಲಿಗೆ ಸೇರುವ ಮತ್ತೊಂದು ಹೆಸರು.ಜನನ [[೧೯೩೧]]ರ ಜೂನ್ ೧೫ರಂದು.ನಿಜವಾದ ಹೆಸರು "ಲಕ್ಷ್ಮಣರಾವ್ ಮೋಹಿತೆ".ಬಾಲ್ಯಮಿತ್ರ [[ವಿಜಯಭಾಸ್ಕರ್]] ಸಹಾಯದಿಂದ ೧೯೫೫ರಲ್ಲಿ [[ಶ್ರೀರಾಮಪೂಜಾ]] ಚಲನಚಿತ್ರಕ್ಕೆ ಗೀತೆ ಬರೆಯುವ ಅವಕಾಶ ದೊರಕಿತು.ವಿಜಯಭಾಸ್ಕರ್ ಅವರಿಂದಲೇ "ಗೀತಪ್ರಿಯ" ಎಂಬ ನಾಮಕರಣ.[[ಮಣ್ಣಿನಮಗ]] ಚಲಚಿತ್ರದಿಂದ ನಿರ್ದೇಶಕನ ಪಟ್ಟ ,ಜೊತೆಜೊತೆಗೆ ಹೆಸರು,ಪ್ರಶಸ್ತಿ.. ಎಲ್ಲವೂದಕ್ಕಿತು.ಚಿತ್ರಗೀತೆಗಳಲ್ಲಿ ಬಂಡಾಯದ ಬಾವುಟ ಹಾರಿಸಿದ ವ್ಯಕ್ತಿ ಗೀತಪ್ರಿಯ. ಅವರ ಗೀತೆಗಳಲ್ಲಿ ಅಡಗಿರುವ ಮಾನವ ಪ್ರೀತಿ, ಶೋಷಣೆಯ ಬಗ್ಗೆ ಆಕ್ರೋಶ, ಬಡವರ ಪರ ದನಿ, ದೇವರ ಮೇಲೆ ಸಿಟ್ಟು ಇವೆಲ್ಲವೂ ಜನಸಾಮಾನ್ಯರ ದನಿಯೇ ಆಗಿದೆ.
[[ವಿಜಯಭಾಸ್ಕರ್]] ಅವರಿಂದಲೇ "ಗೀತಪ್ರಿಯ" ಎಂಬ ನಾಮಕರಣ.
 
==ಕೌಟುಂಬಿಕ ಹಿನ್ನೆಲೆ, ಜೀವನ==
ಮಿಲಿಟರಿ ಪರಂಪರೆಯ ಕುಟುಂಬದಿಂದ ಬಂದವರು ಗೀತಪ್ರಿಯ. ಅವರ ತಂದೆ, ಮೊದಲ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದ ಸೇನಾನಿ.ಮಹಾಯುದ್ಧದಲ್ಲಿ ಪಾಲ್ಗೊಂಡು ನಂತರದ ದಿನದಲ್ಲಿ ಬೆಂಗಳೂರು ದಂಡು ಪ್ರದೇಶಕ್ಕೆ ಬಂದು ನೆಲೆಸಿದವರು ಅದಕ್ಕೂ ಹಿಂದೆ, ಗೀತಪ್ರಿಯ ಅವರ ತಾತ ಕೂಡ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಇಂಥ ಕೌಟುಂಬಿಕ ಹಿನ್ನೆಲೆಯಿಂದ ಬಂದ ಗೀತಪ್ರಿಯ, ಚಿತ್ರರಂಗದತ್ತ ವಾಲಿಕೊಂಡದ್ದು ಧರ್ಮ ಕರ್ಮ ಸಂಯೋಗ, ಅಷ್ಟೆ..ತಂದೆಯವರಿದ್ದ ಮಿಲಿಟರಿ ಕ್ಯಾಂಪ್ನಲ್ಲೇ ಅಧಿಕಾರಿಯಾಗಿದ್ದವರು-ಕವಿವರ್ಯ [http://kn.wikipedia.org/wiki/%E0%B2%AA%E0%B3%81.%E0%B2%A4%E0%B2%BF.%E0%B2%A8%E0%B2%B0%E0%B2%B8%E0%B2%BF%E0%B2%82%E0%B2%B9%E0%B2%BE%E0%B2%9A%E0%B2%BE%E0%B2%B0%E0%B3%8D ಪು.ತಿ.ನ.]ಅವರಿಂದ ಪ್ರಭಾವಿತರಾಗಿ ಅವರಿಂದ ಕನ್ನಡ ಕಲಿತು,ಪು.ತಿ.ನ.ಪ್ರೇರಣೆಯಿಂದ ಮೊದಲನೆಯದಾಗಿ 'ಲವ ಕುಶ"ಎಂಬ ನಾಟಕ ಬರೆದರು.
ತಂದೆ ರಾಮರಾವ್ ಮೋಹಿತೆ, ತಾಯಿ ಲಕ್ಷ್ಮೀಬಾಯಿ. ಬೆಂಗಳೂರಿನ ಮಲ್ಲೇಶ್ವರಂ ಪ್ರೌಢಶಾಲೆಯಲ್ಲಿ ಓದಿದ ಇವರಿಗೆ ಕವಿ ಹೊಯಿಸಳರು ಗುರುಗಳಾಗಿದ್ದರು. ಇಂಟರ್ಮೀಡಿಯಟ್ನಲ್ಲಿ ಜಿ.ಪಿ.ರಾಜರತ್ನಂ ಗುರುಗಳಾಗಿ ದೊರೆತರು. ಸಾಹಿತ್ಯ ದಿಗ್ಗಜಗಳ ಪರಿಚಯ ಪ್ರಭಾವಗಳಿಂದಾಗಿ ಸುಪ್ತವಾಗಿದ್ದ ಇವರ ಸಾಹಿತ್ಯ ರಚನಾಶಕ್ತಿಗೆ ಇಂಬು ದೊರೆಯಿತು. ಇವರು ಪ್ರೌಢಶಾಲೆಯ ದಿನಗಳಲ್ಲೇ ಪದ್ಯ, ನಾಟಕಗಳನ್ನು ಬರೆಯಲಾರಂಭಿಸಿದರು. ಇವರ ರಚನೆಗಳು ಅಂದಿನ ತಾಯಿನಾಡು ಪತ್ರಿಕೆಯಲ್ಲಿ ಬೆಳಕು ಕಂಡವು. ಶಾಲಾದಿನಗಳಲ್ಲಿಯೇ ಉರ್ದು ಶಾಯರಿಗಳು ಇವರನ್ನು ವಿಶೇಷವಾಗಿ ಆಕರ್ಷಿಸಿದವು. ನಾಟಕದತ್ತ ಒಲವು ಬೆಳೆದು ಹವ್ಯಾಸಿ ಕಲಾವಿದರ ಒಡನಾಟ ಒದಗಿ ಬಂತು. ಆ ವೇಳೆಯಲ್ಲಿ ಇವರು ಬರೆದ 'ಮದ್ವೆ ಮಾರ್ಕೆಟ್' ನಾಟಕ ಅಂದಿನ ದಿನಗಳಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿತು. ತಾವೇ ನಾಟಕಗಳಲ್ಲಿ ಕೂಡ ಅಭಿನಯಿಸಿದರು. ಮಿಲಿಟರಿ ಪರಂಪರೆಯ ಕುಟುಂಬದಿಂದ ಬಂದವರು ಗೀತಪ್ರಿಯ. ಅವರ ತಂದೆ, ಮೊದಲ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದ ಸೇನಾನಿ. ಮಹಾಯುದ್ಧದಲ್ಲಿ ಪಾಲ್ಗೊಂಡು ನಂತರದ ದಿನದಲ್ಲಿ ಬೆಂಗಳೂರು ದಂಡು ಪ್ರದೇಶಕ್ಕೆ ಬಂದು ನೆಲೆಸಿದವರು ಅದಕ್ಕೂ ಹಿಂದೆ, ಗೀತಪ್ರಿಯ ಅವರ ತಾತ ಕೂಡ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. [[ಪು.ತಿ.ನರಸಿಂಹಾಚಾರ್|ಪು.ತಿ.ನ.]] ಅವರಿಂದ ಪ್ರಭಾವಿತರಾಗಿ ಅವರಿಂದ ಕನ್ನಡ ಕಲಿತು, ಪು.ತಿ.ನ.ಪ್ರೇರಣೆಯಿಂದ ಮೊದಲನೆಯದಾಗಿ 'ಲವ ಕುಶ"ಎಂಬ ನಾಟಕ ಬರೆದರು.
ಗೀತಪ್ರಿಯರಿಗೆ ಚಿತ್ರರಂಗದ ಗೀಳು ಅಂಟಿಕೊಂಡದ್ದಕ್ಕೂ ಒಂದು ಹಿನ್ನೆಲೆಯಿದೆ. ಅದು 1943ರ ಮಾತು. ಆಗಷ್ಟೇ `ಸತ್ಯಹರಿಶ್ಚಂದ್ರ’ ಸಿನಿಮಾ ಬಿಡುಗಡೆಯಾಗಿತ್ತು. ಆ ಸಿನಿಮಾ ನೋಡಿದ ಗೀತಪ್ರಿಯ, ಚಿತ್ರನಟನಾಗಲೇಬೇಕು ಎಂದು ಆ ಕ್ಷಣದಲ್ಲೇ ನಿರ್ಧರಿಸಿದರಂತೆ. ಅಷ್ಟೇ ಅಲ್ಲ, ನಟನಾಗುವ ಉದ್ದೇಶದಿಂದಲೇ ಮದ್ರಾಸ್ಗೆ ಹೋದರು. ಅಲ್ಲಿ ಕಥಕ್ ಡ್ಯಾನ್ಸ್ ಕಲಿತರು. ನಾಟಕ ಕಂಪನಿಗಳಲ್ಲಿ ಅಭಿನಯಿಸಿ `ಅನುಭವ’ ಪಡೆದುಕೊಂಡರು. ನಂತರ ಒಂದೆರಡು ತೆಲುಗು ಚಿತ್ರಗಳಲ್ಲಿ `ಡ್ಯಾನ್ಸರ್’ ಆಗಿಯೂ ಕಾಣಿಸಿಕೊಂಡದ್ದಾಯಿತು. ಹೀಗಿದ್ದಾಗಲೇ ಆರ್. ನಾಗೇಂದ್ರರಾವ್ ಅವರು ಒಂದು ಸಿನಿಮಾ ತಯಾರಿಸಲಿದ್ದಾರೆ ಎಂಬ ಸುದ್ದಿ ಕಿವಿಗೆ ಬಿತ್ತು. ತಕ್ಷಣವೇ ಅಲ್ಲಿಗೆ ಹೋದ ಗೀತಪ್ರಿಯ-`ಸಾರ್, ನನಗೆ ಒಂದು ಪಾತ್ರ ಕೊಡಿ’ ಅಂದರಂತೆ. ಅದಕ್ಕೆ ನಾಗೇಂದ್ರರಾಯರು- ಈಗಾಗಲೇ ಎಲ್ಲ ಪಾತ್ರಗಳ ಆಯ್ಕೆ ಮುಗಿದಿದೆಯಪ್ಪಾ. ಮುಂದೆ ನೋಡೋಣ. ಈಗ ನೀನು ಬೆಂಗಳೂರಿಗೆ ಹೋಗು’ ಎಂದರಂತೆ.
 
==ಸಿನೆಮಾ ಜೀವನ==
ಭಾಗ್ಯ ಚಕ್ರ (1956) ಎಂಬುದು ಇವರು ಸಂಭಾಷಣೆ ಹಾಗೂ ಹಾಡುಗಳನ್ನು ರಚಿಸಿದ ಮೊದಲ ಚಿತ್ರ. ಇವರಲ್ಲಿ ಅಡಗಿದ್ದ ನಿರ್ದೇಶಕನನ್ನು ಗುರುತಿಸಿದವರು ಕರ್ನಾಟಕ ಪಿsಲಂಸ್ ಸಂಸ್ಥೆಯಲ್ಲಿದ್ದ ಎಂ.ವಿ. ವೆಂಕಟಾಚಲಂ. ಅವರು ತಮ್ಮ ಮಣ್ಣಿನ ಮಗ ಚಿತ್ರದ ನಿರ್ದೇಶನದ ಹೊಣೆಗಾರಿಕೆಯನ್ನು ಇವರಿಗೆ ವಹಿಸಿದರು (1968). ಬೆಂಗಳೂರಿನ ಕಪಾಲಿ ಚಿತ್ರ ಮಂದಿರದಲ್ಲಿ ಶತದಿನೋತ್ಸವ ಕಂಡ ಪ್ರಥಮ ಕನ್ನಡ ಚಿತ್ರವೆಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಯಿತು. ಎಂ.ಪಿ. ಶಂಕರರ ಕಾಡಿನ ರಹಸ್ಯ (1969) ಇವರು ನಿರ್ದೇಶಿಸಿದ ಎರಡನೆಯ ಚಿತ್ರ. ಅದೇ ವರ್ಷ ಮದುವೆ, ಮದುವೆ, ಮದುವೆ, ಎಂಬ ಹಾಸ್ಯ ಚಿತ್ರವನ್ನೂ ಇವರು ನಿರ್ದೇಶಿಸಿ ದರು. ಇವರು ನಿರ್ದೇಶಿಸಿದ ಬಹುತೇಕ ಚಿತ್ರಗಳ ಸಾಹಿತ್ಯವನ್ನು ರಚಿಸಿದವರು ಇವರೇ.
 
ಗೀತಪ್ರಿಯರಿಗೆ ಚಿತ್ರರಂಗದ ಗೀಳು ಅಂಟಿಕೊಂಡದ್ದಕ್ಕೂ ಒಂದು ಹಿನ್ನೆಲೆಯಿದೆ. ಅದು 1943ರ ಮಾತು. ಆಗಷ್ಟೇ `ಸತ್ಯಹರಿಶ್ಚಂದ್ರ’ ಸಿನಿಮಾ ಬಿಡುಗಡೆಯಾಗಿತ್ತು. ಆ ಸಿನಿಮಾ ನೋಡಿದ ಗೀತಪ್ರಿಯ, ಚಿತ್ರನಟನಾಗಲೇಬೇಕು ಎಂದು ಆ ಕ್ಷಣದಲ್ಲೇ ನಿರ್ಧರಿಸಿದರಂತೆ. ಅಷ್ಟೇ ಅಲ್ಲ, ನಟನಾಗುವ ಉದ್ದೇಶದಿಂದಲೇ ಮದ್ರಾಸ್ಗೆ ಹೋದರು. ಅಲ್ಲಿ ಕಥಕ್ ಡ್ಯಾನ್ಸ್ ಕಲಿತರು. ನಾಟಕ ಕಂಪನಿಗಳಲ್ಲಿ ಅಭಿನಯಿಸಿ `ಅನುಭವ’ ಪಡೆದುಕೊಂಡರು. ನಂತರ ಒಂದೆರಡು ತೆಲುಗು ಚಿತ್ರಗಳಲ್ಲಿ `ಡ್ಯಾನ್ಸರ್’ ಆಗಿಯೂ ಕಾಣಿಸಿಕೊಂಡದ್ದಾಯಿತು. ಹೀಗಿದ್ದಾಗಲೇ ಆರ್. ನಾಗೇಂದ್ರರಾವ್ ಅವರು ಒಂದು ಸಿನಿಮಾ ತಯಾರಿಸಲಿದ್ದಾರೆ ಎಂಬ ಸುದ್ದಿ ಕಿವಿಗೆ ಬಿತ್ತು. ತಕ್ಷಣವೇ ಅಲ್ಲಿಗೆ ಹೋದ ಗೀತಪ್ರಿಯ,`ನನಗೆ ಒಂದು ಪಾತ್ರ ಕೊಡಿ’ ಅಂದರಂತೆ. ಅದಕ್ಕೆ ನಾಗೇಂದ್ರರಾಯರು- ಈಗಾಗಲೇ ಎಲ್ಲ ಪಾತ್ರಗಳ ಆಯ್ಕೆ ಮುಗಿದಿದೆಯಪ್ಪಾ. ಮುಂದೆ ನೋಡೋಣ. ಈಗ ನೀನು ಬೆಂಗಳೂರಿಗೆ ಹೋಗು’ ಎಂದರಂತೆ. ಬೇಸರದಿಂದಲೇ ಬೆಂಗಳೂರಿಗೆ ಹಿಂತಿರುಗಿದರು ಗೀತಪ್ರಿಯ. ಇದಾಗಿ ಕೆಲದಿನಗಳಲ್ಲೇ ಗೀತಪ್ರಿಯರ ತಂದೆ ಅನಾರೋಗ್ಯದಿಂದ ತೀರಿಕೊಂಡರು. ಮುಂದೆ, ಅನುಕಂಪದ ಆಧಾರದ ಮೇಲೆ ತಂದೆಯವರು ನೌಕರಿ ಮಾಡುತ್ತಿದ್ದ ಮೈಸೂರು ಲ್ಯಾನ್ಸರ್ಸ್ ಕಂಪನಿಯಲ್ಲೇ ಕೆಲಸಕ್ಕೆ ಸೇರಿಕೊಂಡರು ಗೀತಪ್ರಿಯ. ಆದರೆ, ಕೆಲವೇ ದಿನಗಳಲ್ಲಿ ಆ ಕಂಪನಿ ಕೂಡ ಮುಚ್ಚಿಹೋಯಿತು. ಈ ಸಂದರ್ಭದಲ್ಲಿ ತಾಯಿ, ಇಬ್ಬರು ತಂಗಿಯರು ಹಾಗೂ ಮೂವರು ಸೋದರರನ್ನು ಸಾಕುವ ಹೊಣೆ ಗೀತಪ್ರಿಯರ ಮೇಲಿತ್ತು. [[ಕಬ್ಬನ್ ಪಾರ್ಕ್]] ಬಳಿ ಇದ್ದ ಬಾರ್ ಒಂದರಲ್ಲಿ ಬಿಲ್ರೈಟರ್ ಆಗಿ ಸೇರಿಕೊಂಡರು. ಸಿನಿಮಾ ಸೇರಬೇಕೆಂಬ ಗೀಳು ಇದ್ದೇ ಇತ್ತು. ಆ ಕಾರಣದಿಂದಲೇ ರಾತ್ರಿ ಬಂದು ಸಿನಿಮಾಕ್ಕೆ ಹಾಡು, ಚಿತ್ರಕತೆ ಬರೆಯುತ್ತಿದ್ದರು. ಒಂದು ದಿನ ಪ್ರತಿಭೆಯನ್ನು ಕಂಡ ವಿಜಯಭಾಸ್ಕರ್ `ನಿನಗೆ ಇಲ್ಲಿ ಎಷ್ಟು ಸಂಬಳ ಸಿಗುತ್ತೆ, 40 ರೂಪಾಯಿ ಕೊಡ್ತೇನೆ, ನನ್ನ ಜೊತೆ ಮದ್ರಾಸಿಗೆ ಬಂದುಬಿಡು' ಎಂದರು. ಕೇವಲ ಐದು ರೂಪಾಯಿ ಹೆಚ್ಚಿನ ಸಂಬಳದ ಆಸೆಗೆ ಮದ್ರಾಸಿಗೆ ಹೋಗಿ, ಅಲ್ಲಿ ತೆಲುಗು, ತಮಿಳು ಚಿತ್ರಗಳಲ್ಲಿ ಚಿಕ್ಕಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತ, ಸಂಭಾಷಣೆ, ಗೀತರಚನೆಯಲ್ಲಿ ತೊಡಗಿಸಿಕೊಂಡರು. ಮುಂದೆ, ೧೯೬೭ ರಲ್ಲಿ ವನಮಾಲ ಎಂಬಾಕೆ ಅಶ್ವತ್ಥ್, ರಾಜಾಶಂಕರ್, ಪಂಡರಿಭಾಯಿ, ಜಯಂತಿ ತಾರಾಗಣದ ಒಂದು ಸಿನಿಮಾ ನಿರ್ಮಾಣಕ್ಕೆ ಣಕ್ಕೆ ಮುಂದಾದರು. ಎಂ.ಎಸ್. ನಾಯಕ್ ಅವರಿಗೆ ನಿರ್ದೇಶನದ ಹೊಣೆ ಬಿತ್ತು. ಚಿತ್ರಕಥೆ -ಹಾಡು ಬರೆವ ಜವಾಬ್ಧಾರಿ ಇವರ ಹೆಗಲಿಗೇರಿತು. ಇವರು ಬರೆದ ಒಂದೇ ಬಳ್ಳಿಯ ಹೂಗಳು ಚಿತ್ರದ "ನೀನೆಲ್ಲಿ ನಡೆವೆ ದೂರ…"ಹಾಡು [[ಮಹಮ್ಮದ್ ರಫಿ]]ಯವರು ಹಾಡಿರುವ ಏಕೈಕ ಕನ್ನಡ ಗೀತೆ ಇದು. ಅವರ ಗೀತೆಗಳಲ್ಲಿ ಅಡಗಿರುವ ಮಾನವ ಪ್ರೀತಿ, ಶೋಷಣೆಯ ಬಗ್ಗೆ ಆಕ್ರೋಶ, ಬಡವರ ಪರ ದನಿ, ದೇವರ ಮೇಲೆ ಸಿಟ್ಟು ಇವೆಲ್ಲವೂ ಜನಸಾಮಾನ್ಯರ ದನಿಯೆನಿಸಿ ಪ್ರಸಿದ್ಧವಾಗಿವೆ. ಇವರ ಪತ್ನಿಯ ಹೆಸರು ಸುಶೀಲಾ ಬಾಯಿ. ವಿಜಯ್ ಇನ್ಸ್ ಟ್ಯೂಟ್ ನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.
ಬೇಸರದಿಂದಲೇ ಬೆಂಗಳೂರಿಗೆ ಹಿಂತಿರುಗಿದರು ಗೀತಪ್ರಿಯ. ಇದಾಗಿ ಕೆಲದಿನಗಳಲ್ಲೇ ಅನಾಹುತವೊಂದು ನಡೆದುಹೋಯಿತು. ಕುಟುಂಬದ ಆಧಾರಸ್ತಂಭದಂತಿದ್ದ ಗೀತಪ್ರಿಯರ ತಂದೆ ಅನಾರೋಗ್ಯದಿಂದ ತೀರಿಕೊಂಡರು. ಮುಂದೆ, ಅನುಕಂಪದ ಆಧಾರದ ಮೇಲೆ ತಂದೆಯವರು ನೌಕರಿ ಮಾಡುತ್ತಿದ್ದ ಮೈಸೂರು ಲ್ಯಾನ್ಸರ್ಸ್ ಕಂಪನಿಯಲ್ಲೇ ಕೆಲಸಕ್ಕೆ ಸೇರಿಕೊಂಡರು ಗೀತಪ್ರಿಯ. ಆದರೆ, ಕೆಲವೇ ದಿನಗಳಲ್ಲಿ ಆ ಕಂಪನಿ ಕೂಡ ಮುಚ್ಚಿಹೋಯಿತು.
ಈ ಸಂದರ್ಭದಲ್ಲಿ ತಾಯಿ, ಇಬ್ಬರು ತಂಗಿಯರು ಹಾಗೂ ಮೂವರು ಸೋದರರನ್ನು ಸಾಕುವ ಹೊಣೆ ಗೀತಪ್ರಿಯರ ಮೇಲಿತ್ತು. ಆದರೆ ನೌಕರಿಯೇ ಇರಲಿಲ್ಲ. ಚಿಕ್ಕವಯಸ್ಸಿನ ತಂಗಿಯರು ಶ್ರೀರಾಮಪುರದ ಮನೆಯಲ್ಲಿ ಊದುಬತ್ತಿ ಹೊಸೆಯುವ ಕೆಲಸ ಮಾಡುತ್ತಿದ್ದರು. ಬದುಕಬೇಕೆಂದರೆ ಸಿಕ್ಕಿದ ಕೆಲಸ ಮಾಡಬೇಕು ಎಂದುಕೊಂಡ ಗೀತಪ್ರಿಯ-ಕಬ್ಬನ್ ಪಾರ್ಕ್ ಬಳಿ ಇದ್ದ ಬಾರ್ ಒಂದರಲ್ಲಿ ಬಿಲ್ರೈಟರ್ ಆಗಿ ಸೇರಿಕೊಂಡರು. ಬೆಳಗ್ಗೆ ೮ ರಿಂದ ರಾತ್ರಿ ೯ ರವರೆಗೂ ಬಾರ್ನಲ್ಲಿ ಕೆಲಸ.೩೫ ರೂಪಾಯಿ ಸಂಬಳ. ಈ ಕಡುಕಷ್ಟದ ಮಧ್ಯೆಯೂ ಸಿನಿಮಾ ಸೇರಬೇಕೆಂಬ ಗೀಳು ಇದ್ದೇ ಇತ್ತು. ಆ ಕಾರಣದಿಂದಲೇ ರಾತ್ರಿ ಬಂದು ಸಿನಿಮಾಕ್ಕೆ ಹಾಡು, ಚಿತ್ರಕತೆ ಬರೆಯುತ್ತಿದ್ದರು. ಮಗ ಇಷ್ಟೆಲ್ಲ ಕಷ್ಟಪಡುವುದನ್ನು ಕಂಡು ಗೀತಪ್ರಿಯರ ತಾಯಿ ಕಣ್ಣೀರು ಹಾಕುತ್ತಿದ್ದರಂತೆ.ಒಂದು ದಿನ ಬಿಲ್ ಕ್ಲರ್ಕ್ ನಲ್ಲಿ ಕರಗುತ್ತಿದ್ದ ಪ್ರತಿಭೆಯನ್ನು ಕಂಡ ವಿಜಯಭಾಸ್ಕರ್ `ನಿನಗೆ ಇಲ್ಲಿ ಎಷ್ಟು ಸಂಬಳ ಸಿಗುತ್ತೆ, 40 ರೂಪಾಯಿ ಕೊಡ್ತೇನೆ, ನನ್ನ ಜೊತೆ ಮದ್ರಾಸಿಗೆ ಬಂದುಬಿಡು' ಎಂದರು. ಕೇವಲ ಐದು ರೂಪಾಯಿ ಹೆಚ್ಚಿನ ಸಂಬಳದ ಆಸೆಗೆ ಮದ್ರಾಸಿಗೆ ಹೋದೆ, ಅಲ್ಲಿ ತೆಲುಗು, ತಮಿಳು ಚಿತ್ರಗಳಲ್ಲಿ ಚಿಕ್ಕಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತ, ಸಂಭಾಷಣೆ, ಗೀತರಚನೆಯಲ್ಲಿ ತೊಡಗಿಸಿಕೊಂಡರು.
 
==ಚಿತ್ರರಂಗದಲ್ಲಿ==
ಏನೇ ಕಷ್ಟ ಬಂದರೂ ಸರಿ, ಅಮ್ಮನನ್ನು ಚನ್ನಾಗಿ ನೋಡ್ಕೋಬೇಕು ಎಂದು ನಾನು ಆಸೆಪಟ್ಟಿದ್ದರು. ಈ ಎಲ್ಲ ನೋವನ್ನೂ ಮರೆತುಬಿಡೋಣ ಅಂದುಕೊಂಡು ಹೊರಗೆ ಬಂದರೆ, ಸುತ್ತಮುತ್ತಲಿನ ಜನರ ಚುಚ್ಚುಮಾತು ಕೇಳಬೇಕಿತ್ತು. ನಾನು ಚಿತ್ರರಂಗಕ್ಕೆ ಹೋಗುವ ಪ್ರಯತ್ನ ಮುಂದುವರಿಸುತ್ತಿದ್ದೆನಲ್ಲ? ಅದು ಗೊತ್ತಿದ್ದವರೆಲ್ಲ- `ಚಿಕ್ಕ ವಯಸ್ಸಿಗೇ ಬಣ್ಣದ ಗೀಳು ಅಂಟಿಸಿಕೊಂಡಿದಾನೆ. ಇವನು ಖಂಡಿತ ಉದ್ಧಾರ ಆಗೋದಿಲ್ಲ. ಹಾಳಾಗಿ ಹೋಗ್ತಾನೆ. ಇವನ ಮನೆ ಮಂದಿಯೆಲ್ಲ ಬೀದಿಗೆ ಬೀಳ್ತಾರೆ’ ಎಂದು ಹಂಗಿಸುತ್ತಿದ್ದರಂತೆ.ಮುಂದೆ, ೧೯೬೭ ರಲ್ಲಿ ವನಮಾಲ ಎಂಬಾಕೆ ಅಶ್ವತ್ಥ್, ರಾಜಾಶಂಕರ್, ಪಂಡರಿಭಾಯಿ, ಜಯಂತಿ ತಾರಾಗಣದ ಒಂದು ಸಿನಿಮಾ ನಿರ್ಮಾಣಕ್ಕೆ ಣಕ್ಕೆ ಮುಂದಾದರು. ಎಂ.ಎಸ್. ನಾಯಕ್ ಅವರಿಗೆ ನಿರ್ದೇಶನದ ಹೊಣೆ ಬಿತ್ತು. ಚಿತ್ರಕಥೆ -ಹಾಡು ಬರೆವ ಜವಾಬ್ಧಾರಿ ಇವರ ಹೆಗಲಿಗೇರಿತು.ಇವರು ಬರೆದ ಒಂದೇ ಬಳ್ಳಿಯ ಹೂಗಳು ಚಿತ್ರದ "ನೀನೆಲ್ಲಿ ನಡೆವೆ ದೂರ…"ಹಾಡು ಮಹಮ್ಮದ್ ರಫಿಯವರು ಹಾಡಿರುವ ಏಕೈಕ ಕನ್ನಡ ಗೀತೆ ಇದು. ಇತ್ತೀಚಿಗೆ(೨೦೧೨)ಅವರು ಅನಾರೋಗ್ಯದಿಂದ ಬಳಲುತ್ತಿದ್ದು,ಗಂಟಲಲ್ಲಿ ಕಾಣಿಸಿಕೊಂಡಿದ್ದ ಗಂಟಿನ ಆಪರೇಷನ್ ಆದನಂತರ ಬೆಂಗಳೂರಿನ ಮಹಾಲಕ್ಷ್ಮಿಪುರಂ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾರೆ.ಗೀತಪ್ರಿಯ ಅವರು ತಮ್ಮ ದನಿಯನ್ನು ಕಳೆದುಕೊಂಡಿದ್ದಾರೆ.ಇವರ ಆರ್ಥಿಕ ಸ್ಥಿತಿ ತುಂಬಾ ಹದಗೆಟ್ಟಿದೆ. "ನಮನ"
 
== =ಗೀತರಚನೆ ಮಾಡಿದ ಕೆಲವು ಚಿತ್ರಗಳು ===
ಉತ್ತಮ ಗೀತ ರಚನೆಕಾರರರೂ ಆಗಿರುವ ಗೀತಪ್ರಿಯ ೨೮೦ ಚಿತ್ರಗೀತೆಗಳನ್ನು ರಚಿಸಿದ್ದಾರೆ.
ಗೀತರಚನೆ ಮಾಡಿದ ಸಿನೆಮಾಗಳು.
* [[ಭಾಗ್ಯಚಕ್ರ]]
* [[ಶ್ರೀರಾಮಾಂಜನೇಯ ಯುದ್ಧ]]
 
===ನಿರ್ದೇಶನ===
== ಇವರ ನಿರ್ದೇಶನದ ಕೆಲವು ಚಿತ್ರಗಳು ==
ಸುಮಾರು 40 ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
 
====ಕನ್ನಡ====
* [[ಮಣ್ಣಿನಮಗ]]-ಶತದಿನೋತ್ಸವ ಹಾಗೂ ರಾಷ್ಟ್ರಪ್ರಶಸ್ತಿ ಪಡೆದ ಚಿತ್ರ.
* [[ಯಾವ ಜನ್ಮದ ಮೈತ್ರಿ]]
Line ೨೪ ⟶ ೨೯:
* [[ಹೊಂಬಿಸಿಲು]]-ಕಾದಂಬರಿ ಅಧಾರಿತ
* [[ಶ್ರಾವಣ ಸಂಭ್ರಮ]]
* ಕಾಡಿನ ರಹಸ್ಯ
ಕಾಡಿನ ರಹಸ್ಯ,ಮದುವೆ ಮದುವೆ ಮದುವೆ,ಭೂಪತಿರಂಗ,ಕಲ್ಯಾಣಿ,ನಾರಿ ಮುನಿದರೆ ಮಾರಿ,ಜೀವನ ಜೋಕಾಲಿ,ಬೆಳುವಲದ ಮಡಿಲಲ್ಲಿ,ಅನುರಾಗ ಬಂಧನ,ಪ್ರೇಮ ಜ್ವಾಲೆ,ಪ್ರೇಮಾಯಣ,ಪುಟಾಣಿ ಏಜೆಂಟ್ ೧,೨,೩,,ಪ್ರಚಂಡ ಪುಟಾಣಿಗಳು,ಜೋಡಿ ಜೀವ,ಸುವರ್ಣ ಸೇತುವೆ,ಪ್ರೀತಿಸಿ ನೋಡು,ಬಾಳು ಬಂಗಾರ,ಮೌನ ಗೀತೆ,ಮನೆಗೆ ಬಂದ ಮಹಾಲಕ್ಷ್ಮಿ,ಶುಭ ಮಹೂರ್ತ,ಬಾಳೊಂದು ಭಾವಗೀತೆ,ದುರ್ಗಾಷ್ಟಮಿ,ಮಾನಸವೀಣೆ,ಶ್ರಾವಣ ಸಂಭ್ರಮ,ಮುಂತಾದ 32 ಚಿತ್ರಗಳ ನಿರ್ದೇಶಿಸಿದ್ದಾರೆ.
* ಮದುವೆ ಮದುವೆ ಮದುವೆ
* ತುಳು ಚಿತ್ರಗಳು ಕಾಸ್ದಾಯೆ ಕಂಡನೆ,ಯಾನ್ ಸನ್ಯಾಸಿ ಆಪೆ,ಸಾವಿರಡೋರ್ತಿ ಸಾವಿತ್ರಿ.
* ಭೂಪತಿರಂಗ
* ಪ್ರಚಂಡ ಪುಟಾಣಿಗಳು ಚಿತ್ರವನ್ನು ಹಿಂದಿಯಲ್ಲಿ "ಅನ್‌ಮೋಲ್ ಸಿತಾರೆ"ಯಾಗಿ ನಿರ್ದೇಶಿಸಿದರು.
* ಕಲ್ಯಾಣಿ
* ಇವರು ಒಟ್ಟಾರೆ ೨೭ ಕನ್ನಡ ಚಿತ್ರಗಳು, ೨ ತುಳು ಹಾಗೂ ೧ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ೨ ಕಾದಂಬರಿ ಮತ್ತು ೨ ನಾಟಕಗಳು ಅಚ್ಚಾಗಿವೆ. ಗೀತಪ್ರಿಯ ಅವರು "ಬಾಳ ಲಹರಿ" ಎಂಬ ಹೆಸರಿನ ತಮ್ಮ ಆತ್ಮ ಕಥನ ಪುಸ್ತಕ ಬರೆದಿದ್ದಾರೆ.ಇವರ ಪತ್ನಿಯ ಹೆಸರು ಸುಶೀಲಾ ಬಾಯಿ. "ನಮನ"
* ನಾರಿ ಮುನಿದರೆ ಮಾರಿ
* ಜೀವನ ಜೋಕಾಲಿ
* ಬೆಳುವಲದ ಮಡಿಲಲ್ಲಿ
* ಅನುರಾಗ ಬಂಧನ
* ಪ್ರೇಮ ಜ್ವಾಲೆ
* ಪ್ರೇಮಾಯಣ
* ಪುಟಾಣಿ ಏಜೆಂಟ್ ೧,೨,೩
* ಪ್ರಚಂಡ ಪುಟಾಣಿಗಳು
* ಜೋಡಿ ಜೀವ
* ಸುವರ್ಣ ಸೇತುವೆ
* ಪ್ರೀತಿಸಿ ನೋಡು
* ಬಾಳು ಬಂಗಾರ
* ಮೌನ ಗೀತೆ
* ಮನೆಗೆ ಬಂದ ಮಹಾಲಕ್ಷ್ಮಿ
* ಶುಭ ಮಹೂರ್ತ
* ಬಾಳೊಂದು ಭಾವಗೀತೆ
* ದುರ್ಗಾಷ್ಟಮಿ
* ಮಾನಸವೀಣೆ
* ಶ್ರಾವಣ ಸಂಭ್ರಮ -2003
 
====ತುಳು ಚಿತ್ರಗಳು====
== ಪ್ರಶಸ್ತಿ, ಪುರಸ್ಕಾರಗಳು ==
*ಕಾಸ್ದಾಯೆ ಕಂಡನೆ
* [[೧೯೯೨]] - ಕರ್ನಾಟಕ ರಾಜ್ಯಸರ್ಕಾರದಿಂದ [[ಪುಟ್ಟಣ್ಣ ಕಣಗಾಲ್]] ಪ್ರಶಸ್ತಿ.
*ಯಾನ್ ಸನ್ಯಾಸಿ ಆಪೆ
* ರಾಜ್ಯೋತ್ಸವ ಪ್ರಶಸ್ತಿ(೧೯೯೨)
*ಸಾವಿರಡೋರ್ತಿ ಸಾವಿತ್ರಿ.
* ಮಣ್ಣಿನ ಮಗ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ(೧೯೬೮)
* ಯಾವ ಜನ್ಮದ ಮೈತ್ರಿಗೆ ರಾಜ್ಯ ಪ್ರಶಸ್ತಿ(೧೯೭೧)
* ರಾಜ್ಯ ಚಲನ ಚಿತ್ರ ತೀರ್ಪುಗಾರರ ಸಮೀತಿ ಅದ್ಯಕ್ಷ (೧೯೯೭)
* ಚಿ || ಉದಯಶಂಕರ್ ಪ್ರಶಸ್ತಿ (೨೦೦೫)
* ಅರ್,ಏನ್.ಅರ್,ಪ್ರಶಸ್ತಿ.(೨೦೦೫)
* ಇಂಡಿಯನ್ ಪೊಯಟ್ರಿಂಗ್ ರೈಟರ್ ಪ್ರಶಸ್ತಿ(೨೦೦೫)
 
====ಹಿಂದಿ====
ಹಲವು ಸಂಘ,ಸಂಸ್ಥೆಗಳಿಂದ ಪುರಸ್ಕೃತರಾಗಿದ್ದಾರೆ.
* ಪ್ರಚಂಡ ಪುಟಾಣಿಗಳು ಚಿತ್ರವನ್ನು ಹಿಂದಿಯಲ್ಲಿ "ಅನ್‌ಮೋಲ್ ಸಿತಾರೆ"ಯಾಗಿ ನಿರ್ದೇಶಿಸಿದರು.
 
== =ಇವರು ರಚಿಸಿದ ಕೆಲವು ಜನಪ್ರಿಯ ಗೀತೆಗಳು<ref>[Read more at http://www.udayavani.com/kannada/news/state-news/128376/kannada-film-director-geeta-priya-is-no-more ಗೀತಪ್ರಿಯ ರಚನೆಯ ಜನಪ್ರಿಯ ಗೀತೆಗಳು], ಉದಯವಾಣಿ, ಜನವರಿ೧೬, ೧೦೧೬</ref>===
ನೀರ ಬಿಟ್ಟು ನೆಲದ ಮೇಲೆ (ಹೊಂಬಿಸಿಲು), ಹನುಮನ ಪ್ರಾಣ ಪ್ರಭೋ ರಘು ರಾಮಾ, ಜಗದೀಶನಾಡುವ ಜಗವೇ ನಾಟಕರಂಗ (ಶ್ರೀರಾಮಾಂಜ ನೇಯ ಯುದ್ಧ), ಹೂವಿಂದ ಹೂವಿಗೆ ಹಾರುವ ದುಂಬಿಯು ಏನನು ಹೇಳುತಿದೆ (ಹೊಂಬಿಸಿಲು), ರಸಿಕ ರಸಿಕ ಬಲು ಮೆಲ್ಲನೆ ತೂರಾಡು (ಭೂಪತಿ ರಂಗ), ಇದೇನು ಸಭ್ಯತೆ (ಮಣ್ಣಿನ ಮಗ), ಏನೋ ಸಂತೋಷ ಏನೋ ಉಲ್ಲಾಸ ಏನೋ ವಿಶೇಷ ಈ ದಿನ (ಪುಟಾಣಿ ಏಜೆಂಟ್‌ 123), ನೀನೆಲ್ಲಿ ನಡೆವೆ ದೂರ (ಒಂದೇ ಬಳ್ಳಿಯ ಹೂಗಳು), ಬೆಳುವಲದ ಮಡಿಲಲ್ಲಿ ಬೆವರ ಹನಿ ಬಿದ್ದಾಗ (ಬೆಳವಲದ ಮಡಿಲಲ್ಲಿ), ಇಲ್ಲೆ ಸ್ವರ್ಗ ಇಲ್ಲೆ ನರಕ, ಮೇಲೆ ಇಲ್ಲ ಸುಳ್ಳು (ನಾಗರ ಹೊಳೆ), ಗೋಪಿಲೋಲ, ಹೇ ಗೋಪಾಲ, ಈ ಜಗವೆಲ್ಲ ನಿನ್ನದೇ ಜಾಲ (ನಾರಿ ಮುನಿದರೆ ಮಾರಿ), ನಮ್ಮೊರ್ನಾಗ್‌ ನಾನೊಬ್ಬನೆ ಜಾಣ, ನನ್ನ ಹಾಡಂದ್ರೆ ಎಲ್ಲಾರ್ಗು ಪ್ರಾಣ (ನಾರಿ ಮುನಿದರೆ ಮಾರಿ), ನನ್ನ ನಿನ್ನ ಆಸೆ ನಮ್ಮ ಪ್ರೇಮ ಭಾಷೆ, ಸವಿಜೇನಿನಂತೆ, ಶ್ರುತಿ ಸೇರಿದಾಗ ಅದೇ ಆಶಾಗೀತೆ (ಮಿಡಿದ ಶೃತಿ), ಆಡುತಿರುವ ಮೋಡಗಳೆ ಹಾರುತಿರುವ ಹಕ್ಕಿಗಳೆ, ಯಾರ ತಡೆಯೂ ನಿಮಗಿಲ್ಲ ನಿಮ್ಮ ಭಾಗ್ಯ ನಮಗಿಲ್ಲ (ಬೆಟ್ಟದ ಹುಲಿ), ಪ್ರೇಮವಿದೆ ಮನದೆ ನಗುತ ನಲಿವ ಹೂವಾಗಿ, ಬಂದೆ ಇಲ್ಲಿಗೆ..ನಾ ಸಂಜೆ ಮಲ್ಲಿಗೆ..ನಾ ಸಂಜೆ ಮಲ್ಲಿಗೆ (ಅಂತ), ತಂದಾನಿ ತಂದ ನಾನ ತನ ನನನಾ, ಮಲಾ°ಡಿನ ಮೂಲೆನಾಗೆ ಇತ್ತೂಂದು ಸೋಮನ ಹಳ್ಳಿ (ಸುವರ್ಣ ಸೇತುವೆ), ಜೀವವೀಣೆ ನೀಡು ಮಿಡಿತದ ಸಂಗೀತ, ಭಾವಗೀತೆ ಬಾಳಿನೊಲುಮೆಯ ಸಂಕೇತ (ಹೊಂಬಿಸಿಲು), ಮುತ್ತುಮಳೆಗಾಗಿ ಹೊತ್ತು ಕಾದಿದೆ, ಕೆನ್ನೆಕೆಂಪಗಾಗಿ ತಂಪು ಕೋರಿದೆ (ಬೆಳುವಲದಾ ಮಡಿಲಲ್ಲಿ), ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ, ಜೀವನವೆಲ್ಲ ಸುಂದರ ಬೆಸುಗೆ (ಬೆಸುಗೆ), ನಿನ್ನ ಸವಿನೆನಪೆ ಮನದಲ್ಲಿ ಆರಾಧನೆ, ಪ್ರೀತಿಯ ಸವಿಮಾತೇ ಉಪಾಸನೆ (ಅನುರಾಗ ಬಂಧನ).
* ಆಡುತಿರುವ ಮೋಡಗಳೇ
* ನೀನೆಲ್ಲಿ ನಡೆವೆ ದೂರ
Line ೪೯ ⟶ ೭೦:
* ವೀಣಾ ನಿನಗೇಕೋ ಈ ಕಂಪನ
* ಜೀವ ವೀಣೆ ನೀಡು ಮಿಡಿತದ ಸಂಗೀತ
* ಬೆಸುಗೆ... ಬೆಸುಗೆ... ಜೀವನವೆಲ್ಲ ಸುಂದರ ಬೆಸುಗೆ
 
==ಪುಸ್ತಕಗಳು==
* ಇವರು ಒಟ್ಟಾರೆ ೨೭ ಕನ್ನಡ ಚಿತ್ರಗಳು, ೨ ತುಳು ಹಾಗೂ ೧ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ೨ ಕಾದಂಬರಿ ಮತ್ತು ೨ ನಾಟಕಗಳು ಅಚ್ಚಾಗಿವೆ. ಗೀತಪ್ರಿಯ ಅವರು "ಬಾಳ ಲಹರಿ" ಎಂಬ ಹೆಸರಿನ ತಮ್ಮ ಆತ್ಮ ಕಥನ ಪುಸ್ತಕ ಬರೆದಿದ್ದಾರೆ.ಇವರ ಪತ್ನಿಯ ಹೆಸರು ಸುಶೀಲಾ ಬಾಯಿ. "ನಮನ"
 
== ಪ್ರಶಸ್ತಿ, ಗೌರವಗಳು<ref>[http://www.bangalorewaves.com/news/bangalorewaves-news.php?detailnewsid=19090 ಬ್ಯಾಂಗಲೋರ್ ನ್ಯೂಸ್]</ref> ==
 
* [[೧೯೯೨]] - ಕರ್ನಾಟಕ ರಾಜ್ಯಸರ್ಕಾರದಿಂದ [[ಪುಟ್ಟಣ್ಣ ಕಣಗಾಲ್ ಪ್ರಶಸ್ತಿ]]. ಪ್ರಶಸ್ತಿ.(೧೯೯೨)
* [[ರಾಜ್ಯೋತ್ಸವ ಪ್ರಶಸ್ತಿ]](೧೯೯೨)
* 'ಮಣ್ಣಿನ ಮಗ' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ(೧೯೬೮)
* 'ಯಾವ ಜನ್ಮದ ಮೈತ್ರಿಗೆಮೈತ್ರಿ'ಗೆ ರಾಜ್ಯ ಪ್ರಶಸ್ತಿ(೧೯೭೧)
* ರಾಜ್ಯ ಚಲನ ಚಿತ್ರ ತೀರ್ಪುಗಾರರ ಸಮೀತಿಸಮಿತಿ ಅದ್ಯಕ್ಷ (೧೯೯೭)
* ಚಿ || .ಉದಯಶಂಕರ್ ಪ್ರಶಸ್ತಿ (೨೦೦೫)
* ಅರ್,ಏನ್.ಎನ್.ಅರ್,. ಪ್ರಶಸ್ತಿ.(೨೦೦೫)
* ಇಂಡಿಯನ್ ಪೊಯಟ್ರಿಂಗ್ ರೈಟರ್ ಪ್ರಶಸ್ತಿ(೨೦೦೫)
* ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಕೆ.ಸಿ.ಎನ್. ಪ್ರಶಸ್ತಿ (1993),
* ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1992),
* ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ರಾಜಕುಮಾರ್ ಪ್ರಶಸ್ತಿ (1996-97)
* ಸರೋಜಾ ದೇವಿ ಪ್ರಶಸ್ತಿ
 
==ನಿಧನ==
Line ೫೫ ⟶ ೯೫:
==ಉಲ್ಲೇಖಗಳು==
{{reflist}}
 
==ಇವನ್ನೂ ನೋಡಿ==
* [http://antekante.com/518 ಗೀತಪ್ರಿಯರು ರಚಿಸಿದ ಕೆಲವು ಪ್ರಸಿದ್ಧ ಗೀತೆಗಳ ವಿಡಿಯೋ], ಅಂತೆಕಂತೆ.ಕಾಂ
* [http://www.udayavani.com/kannada/news/state-news/128376/kannada-film-director-geeta-priya-is-no-more ಅಗಲಿದ ಚೇತನಕ್ಕೊಂದು ನುಡಿ ನಮನ : ಗೀತಪ್ರಿಯ ನಡೆದು ಬಂದ ಹಾದಿ...], ಉದಯವಾಣಿ, Jan 18, 2016
 
[[ವರ್ಗ:ಕನ್ನಡ ಚಲನಚಿತ್ರ ನಿರ್ದೇಶಕರು]]
"https://kn.wikipedia.org/wiki/ಗೀತಪ್ರಿಯ" ಇಂದ ಪಡೆಯಲ್ಪಟ್ಟಿದೆ