ನಿರ್ಮಲಾನಂದ ಸ್ವಾಮೀಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೮ ನೇ ಸಾಲು:
 
== ನಿರ್ಮಲ ವಾಣಿ ==
1.ಧರ್ಮವಿಲ್ಲದೆ ವಿಜ್ಞಾನ ಇರಬಾರದು. ಹಾಗೇಯೆ ವಿಜ್ಞಾನ ಇಲ್ಲದ ಧರ್ಮವೂ ಸರಿಯಲ್ಲ. ಧರ್ಮ ಮತ್ತು ವಿಜ್ಞಾನದ ನಡುವೆ ಹೊಂದಾಣಿಕೆ ಇದ್ದರೆ ಉತ್ತಮ. ಹಾಗಾಗಿ ಇಂದಿನ ಮಕ್ಕಳು ಮುಂದೆ ವಿಜ್ಞಾನಿಗಳಾಗಿ ದೇಶವನ್ನು ಅಭಿವೃದ್ಧಿಗೊಳಿಸಬೇಕುಅಭಿವೃದ್ಧಿ ಗೊಳಿಸಬೇಕು.
 
2.‘ಜನರನ್ನು ಸುಜ್ಞಾನದ ಕಡೆಗೆ ತೆಗೆದುಕೊಂಡು ಹೋಗಲು ಹೊರಟಿರುವ ನಮ್ಮಂತಹ ಸಂತರಲ್ಲಿ ಒಂದೇ ಎಂಬ ಭಾವನೆ ಕೇವಲ ಸೈದ್ಧಾಂತಿಕವಾಗಿ ಇರದೇ, ಅನುಷ್ಠಾನದ ರೂಪದಲ್ಲಿ ಇದ್ದದ್ದೇ ಅದಲ್ಲಿ ಬಹುಶಃ ಯಾವುದೇ ಒಂದು ಧರ್ಮವನ್ನು ಇನ್ನೊಂದು ಧರ್ಮವರು ಬೇರೆ ಯಾವುದೇ ಸ್ವಾರ್ಥ ವನ್ನು ಇಟ್ಟುಕೊಂಡು ಒಡೆಯಲು ಸಾಧ್ಯವಿಲ್ಲ’