ಪಾರಿಜಾತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
(~~~~ ) |
No edit summary |
||
೩ ನೇ ಸಾಲು:
ಪಾರಿಜಾತ - ಒಂದು ಬಗೆಯ [[ಹೂವು]]. ಈ ಹೂವನ್ನು ಭಾರತದಲ್ಲಿ ಹೆಚ್ಚಾಗಿ ಕಾಣಬಹುದು.
[[ಕನ್ನಡ]] - ಪಾರಿಜಾತ<BR>
೧೫ ನೇ ಸಾಲು:
[[ಮರಾಠಿ]] - ಖುರಸಳಿ,ಪಾರಿಜಾತಕ<BR>
==ಪುರಾಣಗಳಲ್ಲಿ ಪಾರಿಜಾತ, [[ಅಗ್ನಿಪುರಾಣ]] ದ ಪ್ರಕಾರ==
ಸಮುದ್ರ ಮಥನ ಕಾಲದಲ್ಲಿ ಸುರಭಿ ಮತ್ತು ವಾರಿಣಿಯ ನಂತರ ಜನಿಸಿದ್ದು ಪಾರಿಜಾತ. ಕ್ಷೀರಸಮುದ್ರದಿಂದ ಹುಟ್ಟಿದ ೫ ಕಲ್ಪವೃಕ್ಷಗಳಲ್ಲಿ ಇದೂ ಒಂದು. ನಂತರ ಇಂದ್ರನ ನಂದನವನದಲ್ಲಿ ಪಲ್ಲವಿಸಿತು. ಕೃಷ್ಣಾವತಾರ ಕಾಲದಲ್ಲಿ, [[ಕೃಷ್ಣ]]ನು ಪಾರಿಜಾತವನ್ನು ಸ್ವರ್ಗಲೋಕದಿಂದ ತಂದು ಸತ್ಯಭಾಮೆಯ ಅಂಗಳದಲ್ಲಿ ನೆಟ್ಟನೆಂಬ ಕಥೆ ಇದೆ. ಕೃಷ್ಣಪರಮಾತ್ಮನಿಗೆ ಪಾರಿಜಾತಪುಷ್ಪವನ್ನು ಕಂಡರೆ ಪ್ರಾಣ. ಬೌದ್ಧಮಂದಿರಗಳಲ್ಲೂ ಈ ಹೂಗಳನ್ನು ಉಪಯೋಗಿಸುತ್ತಾರೆ. ಪುರಾಣಗಳಲ್ಲಿ ಉಲ್ಲೇಖಗೊಂಡ ಪಾರಿಜಾತದ ಹೂ, ಒಂದು ಕಾಲ್ಪನಿಕ ಪುಷ್ಪ. ಸಸ್ಯಶಾಸ್ತ್ರಜ್ಞರ ಪ್ರಕಾರ, ಇದು ಹೂವಲ್ಲವಂತೆ.
ಜೀರ್ಣಾಂಗಗಳ ತೊಂದರೆಗೆ ಬೀಜದ ಪುಡಿಯನ್ನೂ ಜಾಂಡಿಸ್ ಹಾಗೂ ಮಲಬದ್ಧತೆಯ ತೊಂದರೆಗಳಿಗೆ, ಎಲೆಗಳ ರಸವನ್ನು ಔಷಧಿಯಾಗಿ ಉಪಯೋಗಿಸುತ್ತಾರೆ
ಕೀಲು ನೋವು, ತಲೆ ಹೊಟ್ಟು, ಮೂಲವ್ಯಾಧಿ, ಚರ್ಮರೋಗ, ನಾನಾರೀತಿಯ ಜ್ವರ, ಯಕೃತ್ತಿನ ರೋಗ, ಕರುಳಿನ ಹುಳು ನಿವಾರಣೆಗೆ ಪಾರಿಜಾತವನ್ನು ಔಷಧಿಯಾಗಿ ಬಳಸುತ್ತಾರೆ.
ಪಂಚ ವೃಕ್ಷಗಳಲ್ಲಿ ಒಂದು. ಮಂದಾರ, ಸಂತಾನ, ಕಲ್ಪವೃಕ್ಷ, ಹರಿಚಂದನಗಳೇ ಉಳಿದ ನಾಲ್ಕು ವೃಕ್ಷಗಳು. ಪಾರಿಜಾತದ ಕೆಂಪು ತೊಟ್ಟಿನಿಂದ ಪೂರ್ವಜರು ಬಟ್ಟೆಗೆ ಹಾಕುವ ಕಾವಿ ಬಣ್ಣವನ್ನು ತಯಾರಿಸುತ್ತಿದ್ದರು. ಪಾರಿಜಾತವನ್ನು ತಿಳುವಳಿಕೆ ಮತ್ತು ಜ್ಞಾನದ ಸಂಕೇತವೆಂದು ಭಾವಿಸುತ್ತಿದ್ದರು. ನೆಲದ ಮೇಲೆ ಉದುರಿದ ಹೂವನ್ನು ದೇವರಿಗೆ ಸಮರ್ಪಿಸುವುದಿಲ್ಲ. ಆದರೆ ಪಾರಿಜಾತ ಮತ್ತು [[ಬಕುಳ]]ದ ಹೂವುಗಳಿಗೆ ಮಾತ್ರ ಇದರಿಂದ ವಿನಾಯಿತಿ ಉಂಟು. ನಮ್ಮ ದೇಶದ ಸುಗಂಧಿತ ಪುಷ್ಪಗಳಲ್ಲಿ '[[ಪಾರಿಜಾತ,' ಒಂದು ವಿಶಿಷ್ಟಸ್ಥಾನವನ್ನು ಪಡೆದಿದೆ. ಕನ್ನಡದ ಆದಿಕವಿ ಪಂಪ, ತನ್ನ ಕಾವ್ಯಗಳಲ್ಲಿ ಪಾರಿಜಾತದ ಹೂವಿನ ವರ್ಣನೆಯನ್ನು ಬಹಳವಾಗಿ ಮಾಡಿದ್ದಾನೆ. ಪಾರಿಜಾತದ ಕಂಪು ಮೂಗಿಗೆ ಹಿತ. ಹೆಚ್ಚಿನ ತೀಕ್ಷ್ಣತೆಯಿಲ್ಲದ ಕೋಮಲವಾದ ಹೂವನ್ನು ಎಲ್ಲರೂ ಪ್ರೀತಿಸುತ್ತಾರೆ.ಪಾರಿಜಾತ, '[[Nyctanthes arbor-tristis]]', ಎಂಬ ಸಸ್ಯಶಾಸ್ತ್ರೀಯವರ್ಗಕ್ಕೆ ಸೇರುತ್ತದೆ. ಅಂದರೆ ರಾತ್ರಿಯಲ್ಲಿ ಅರಳುವ ಹೂ ಎಂದರ್ಥ.
==ಇದರ ಇನ್ನೊಂದು ಹೆಸರು, [[Nyctanthes arbor-tristis]](ಸೊರಗಿದ ಮರ) ವೆಂದು==
|