ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೪೨ ನೇ ಸಾಲು:
===ಮೂರನೆಯ ಮೈಸೂರು ಯುದ್ಧ (೧೭೮೯-೧೭೯೨)===
[[ಮೈಸೂರು
ಟಿಪ್ಪು ಸುಲ್ತಾನ ರಾಕೆಟ್ಟುಗಳ ಪಡೆಯಿಂದ ಧಾಳಿ ಮಾಡಿದ್ದು ಈ ಯುದ್ಧದ ಹೆಗ್ಗಳಿಕೆ. ಈ ಧಾಳಿಯ ಪರಿಣಾಮ ನೋಡಿ ಮಾರುಹೋದ ಬ್ರಿಟಿಷ್ ವಿಜ್ಞಾನಿ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟುಗಳನ್ನು ಸಂಶೋಧಿಸಿದನು.
ಈ ಯುದ್ಧದ ಪರಿಣಾಮವಾಗಿ ಟಿಪ್ಪುವು ತನ್ನ ರಾಜ್ಯದ ಕೆಲ ಭಾಗಗಳನ್ನು ಬ್ರಿಟಿಷರ ಬೆಂಬಲಿಗರೋ, ಏಜಂಟರೋ ಆಗಿದ್ದ ಮರಾಠರು, ಹೈದರಾಬಾದಿನ ನಿಜಾಮ ಮತ್ತು [[ಮದ್ರಾಸ್]] ಪ್ರೆಸಿಡೆನ್ಸಿಗಳವರಿಗೆ ಹಂಚಿಕೊಡಬೇಕಾಗಿ ಬಂದು, ಇದರಿಂದ ಮೈಸೂರು ರಾಜ್ಯದ ವಿಸ್ತೀರ್ಣ ತೀವ್ರವಾಗಿ ಕುಸಿಯಿತು. ಮಲಬಾರ್, ಸೇಲಂ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳು [[ಮದ್ರಾಸ್
===ನಾಲ್ಕನೆಯ ಮೈಸೂರು ಯುದ್ಧ (೧೭೯೮ – ೧೭೯೯)===
|