ಒಡೆಯರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಬಾಹ್ಯ ಸಂಪರ್ಕಗಳು: {{commons category|Wadiyar dynasty}} |
ಚು →ವಿಸ್ತರಣೆ |
||
೧೪ ನೇ ಸಾಲು:
==ವಿಸ್ತರಣೆ==
*ವಿಜಯನಗರ ಸಾಮ್ರಾಜ್ಯ ೧೫೬೫ ರಲ್ಲಿ ಪತನಗೊಂಡಿತು. ಆಗ ಉಂಟಾದ ಅವಕಾಶಗಳ ಲಾಭ ಪಡೆದು ಅಂದಿನ ಮೈಸೂರು ಅರಸನಾದ '''ರಾಜ ಒಡೆಯರ್''' [[ಮೈಸೂರು
*ನಂತರದ ದಶಕಗಳಲ್ಲಿನ ಮೈಸೂರಿನ ಇನ್ನೊಬ್ಬ ಪ್ರಸಿದ್ಧ ರಾಜ '''ರಣಧೀರ ಕಂಠೀರವ ನರಸರಾಜ ಒಡೆಯರ್''' (ಆಡಳಿತ: ೧೬೩೮-೧೬೫೯). ಈ ಕಾಲದಲ್ಲಿ ಮೈಸೂರು ಸಂಸ್ಥಾನ ತಮಿಳುನಾಡಿನ ತಿರುಚಿನಾಪಳ್ಳಿಯ ವರೆಗೆ ಹಬ್ಬಿತು. ಮೈಸೂರು ಸಂಸ್ಥಾನ '''ಚಿಕ್ಕದೇವರಾಜ ಒಡೆಯರ್''' (ಆಡಳಿತ: ೧೬೭೩-೧೭೦೪) ಕಾಲದಲ್ಲಿ ಹೊಸ ಎತ್ತರಗಳನ್ನು ಮುಟ್ಟಿತು. ಚಿಕ್ಕದೇವರಾಜ ಒಡೆಯರ್ ಮೈಸೂರಿನ ಆಡಳಿತಕ್ಕಾಗಿ ೧೮ ಚಾವಡಿಗಳನ್ನು ಏರ್ಪಡಿಸಿದನಲ್ಲದೆ ತೆರಿಗೆ ಸಂಗ್ರಹಣಾ ವಿಧಾನಗಳಿಗೆ ಸುಧಾರಣೆಗಳನ್ನು ಪರಿಚಯಿಸಿದನು.
|