ನಿರ್ಮಲಾನಂದ ಸ್ವಾಮೀಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧೦ ನೇ ಸಾಲು:
| literary_works =ಸಂಪಾದಕರು,ಶ್ರೀ ಆದಿಚುಂಚನಗಿರಿ ಮಾಸ ಪತ್ರಿಕೆ.}}
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಾಥ ಪರಂಪರೆಯ 72ನೇ ಪೀಠಾಧ್ಯಕ್ಷರಾದ [[ಅನ್ನ ದಾಸೋಹಿ]], [[ಶಿಕ್ಷಣ ಸಂತ]] '''ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ''' ಯವರು 20 ಜುಲೈ 1969ರಲ್ಲಿ ಜನಿಸಿದರು. ಪೂರ್ವಾಶ್ರಮದಲ್ಲಿ ನಾಗರಾಜು ಎಂಬ ಹೆಸರಿನಿಂದ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದಿದ್ದ ಇವರನ್ನು ಅಧ್ಯಾತ್ಮದ ಸೆಳೆತ ಶ್ರೀಮಠಕ್ಕೆ ಕರೆದುಕೊಂಡು ಬಂದಿತು. 1994-95ರಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಪೀಠಾಧ್ಯಕ್ಷರಾಗುವ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು. ಪರಮಪೂಜ್ಯ,ಭೈರವೈಕ್ಯ [[ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ]]ಗಳ ಅಣತಿಯಂತೆ 14 ಜನವರಿ 2013ರಂದು ಶ್ರೀ ಆದಿಚುಂಚನಗಿರಿ
== ಶ್ರೀಗಳ ಜನನ ಮತ್ತು ಬಾಲ್ಯ ==
'''ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ'''ಯವರು [[ತುಮಕೂರು ಜಿಲ್ಲೆ]] ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಚೀರನಹಳ್ಳಿಯಲ್ಲಿ ನರಸೇಗೌಡ ಹಾಗೂ ನಂಜಮ್ಮ ದಂಪತಿಗಳ ದ್ವಿತೀಯ ಪುತ್ರರಾಗಿ 20 ಜುಲೈ 1969ರಲ್ಲಿ ಜನಿಸಿದರು. ಶ್ರೀಗಳ ಪೂರ್ವಾಶ್ರಮದ ಹೆಸರು "ನಾಗರಾಜು" ಎಂಬುದಾಗಿತ್ತು.
|