ಉಪೇಂದ್ರ ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 interwiki links, now provided by Wikidata on d:q7898244 (translate me)
No edit summary
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೨೩ ನೇ ಸಾಲು:
 
 
ವರನಟ ಡಾ.ರಾಜಕುಮಾರ್ ಹಾಗೂ ಅವರ ಇಡೀ ಕುಟುಂಬಕ್ಕೆ ಸಂಗೀತ ಹೇಳಿಕೊಟ್ಟ ಮೇಷ್ಟ್ರು ಉಪೇಂದ್ರ ಕುಮಾರ್.ಸಾವಿರಾರು ಮಧುರ ಕನ್ನಡ ಗೀತೆಗಳನ್ನು ರೂಪಿಸಿದ ಉಪೇಂದ್ರ ಕುಮಾರ್ ಮೂಲತಹ ಕನ್ನಡದವರಲ್ಲ,ಅವರು ಹುಟ್ಟಿದ್ದು ಒರಿಸ್ಸಾದ ಅನಂಗ್ ಪುರದಲ್ಲಿ,(೧೯೪೧)ಇವರ ಮನೆ ಮಾತು ತೆಲುಗು.ತಂದೆ ಲಕ್ಷ್ಮಣ್ ಸ್ವಾಮಿ,ತಾಯಿ ನಾನ್ ಚಾರಿಯಮ್ಮ.ಇವರದ್ದು ಪುರೋಹಿತರಾಗಿ ಮತ್ತು ಜ್ಯೋತಿಷಿ ಗಳಾಗಿ ಹೆಸರು ಮಾಡಿದ್ದ ಮನೆತನ.ಯೀಳನೀಏಳನೆ ತರಗತಿವರೆಗೆ ಮಾತ್ರ ಸಾಂಪ್ರದಾಯಿಕವಾದ ಶಿಕ್ಷಣ ಪಡೆದ ಅವರು ಸೋಅದರಸೋದರ ಮಾವ ಅಪ್ಪಾರಾವ್ ರವರ ಪ್ರೋತ್ಸಾಹದಿಂದ ಸಂಗೀತ ಕಲಿತರು.ಭುವನೀಶ್ವರ್ ಮಿಶ್ರ ಅವರ ಬಳಿ ಪಿಟೀಲು,ಬಾಲಕೃಷ್ಣ ದಾಸ್ ಬಳಿ ಹಿಂದೂಸ್ತಾನಿ,ದಿನ್ ಭಜನ್ ಸಿಂಗ್ ಬಳಿ ಪಾಶ್ಚಾತ್ಯ ಸಂಗೀತ ಕಲಿತರು.ಸಂಗೀತದ ಹಾದಿಯಲ್ಲಿಯೀಹಾದಿಯಲ್ಲಿಯೇ ಸಾಗಿದ ಉಪೇಂದ್ರ ಕುಮಾರ್"ಉತ್ಕಲ್ ಕಾಲೇಜ್ ಆಫ್ ಮ್ಯೂಸಿಕ್"ನಿಂದ ಪ್ರಥಮ ರೇಂಕ್ ನೊಂದಿಗೆಸ್ಥಾನದೊಂದಿಗೆ ಬಿ,ಎ,ಪದವಿ ಪಡೆದರು.೧೯೬೬ರಲ್ಲಿ ಅವಕಾಶ ಅರಸಿ ಮದ್ರಾಸಿಗೆ ಬಂದ ಅವರಿಗೆ ಆರಂಭದಲ್ಲಿ ವಾದ್ಯ ಗೋಷ್ಠಿಯಲ್ಲಿ ಅವಕಾಶ ಸಿಕ್ಕಿತು.ಸಂಗೀತ ಪಾಠ ಹೇಳಿ ಹೊಟ್ಟೆ ಪಾಡು ನೋಡಿಕೊಳ್ಳುತಿದ್ದರು.ಹೀಗೆ ಅವರ ಶಿಷ್ಯೇಯಾಗಿಶಿಷ್ಯೆಯಾಗಿ ಬಂದ "ಗೀತಾ "ಮುಂದೆ ಮದದಿಯಾದರುಮಡದಿಯಾದರು.ಉಪೇಂದ್ರ ಕುಮಾರ್ ರವರ ಜೀವನ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸಿದರು.
 
ಉಪೇಂದ್ರ ಕುಮಾರ್ ಅವರಿಗೆ "ಕಟಾರಿಕಠಾರಿ ವೀರ " ಚಿತ್ರದ ಮೂಲಕ ಸ್ವತಂತ್ರ್ಯ ಸಂಗಾತಸಂಗೀತ ನಿರ್ದೇಶಕನಾಗುವ ಅವಕಾಶ ಸಿಕ್ಕಿತು.ಚಿತ್ರದ ಗೀತೆಗಳು ಜನಪ್ರೀಯವಾಗುವುದರೊಂದಿಗೆ ಅವರ ಸ್ಥಾನವೂ ಗಟ್ಟಿಯಾಯಿತು.ರಾಜ್ಕುಮಾರ್ರಾಜಕುಮಾರ್ ಅವರ ಜೊತೆಗಿನ ಬಾಂದವ್ಯವೂ ನಿಕತವಾಯಿತುನಿಕಟವಾಯಿತು."ಹಸಿರು ತೋರಣ"ದ "ಒಂದು ದಿನ ಎಲ್ಲಿಂದಲೋ "ಹಾಡಿನಲ್ಲಿ ಇವರು ಗಮಕ ಬಳಸಿದ ಕ್ರಮವು ವಿಶಿಷ್ಟವಾಗಿತ್ತು."ಪರೋಪಕಾರಿ" ಚಿತ್ರದ "ಗುಟ್ಟೊಂದು ಹೇಳುವೆ","ಕಣ್ಣರೆಪ್ಪೆ ಒಂದನೊಂದು" , "ಜೋಕೆ ನಾನು ಬಳ್ಳಿಯ ಮಿಂಚು"ಉಪೇಂದ್ರ ಕುಮಾರರ ವ್ಯಾಪ್ತಿಗೆ ನಿದರ್ಶನವಾದವು."ಸಿಪಾಯಿ ರಾಮು" ಚಿತ್ರದಲ್ಲಿ ಅವರು ಇನ್ನಷ್ಟು ವಿಶಿಷ್ಟ ಗೀತಗಳನ್ನು ಸಂಯೋಜಿಸಿದರು."ವಹರೇವಾಹರೇ ಮೇರೆ ಮುರುಗ"ದಲ್ಲಿ ಅವರು ಹೊಸತನದ ಅಲೆಯನ್ನೇ ಎಬ್ಬಿಸಿದ್ದರು.ಹಾಗೇ "ತ್ರಿವೇಣಿ "ಚಿತ್ರದ "ನೀನಾ ಭಗವಂತ "ಮತ್ತು "ಕವಿಯ ಮಧುರ ಕಲ್ಪನಾ" ಕಡಿಮೆ ವಾದ್ಯಗಳಲ್ಲಿ ಸಂಗೀತ ಶ್ರೀಮಂತಿಕೆ ತುಂಬಿಕೊಂಡ ಗೀತೆಗಳು.
 
"ಪ್ರೇಮದ ಕಾಣಿಕೆ" ಚಿತ್ರದಲ್ಲಿ ಉಪೇಂದ್ರ ಕುಮಾರ್ ಅವರ ಸಂಯೋಜನೆಯ ಪಕ್ವ ಫಲಗಳನ್ನು ಹೊಂದಿದ ಚಿತ್ರ.ಇದರಲ್ಲಿಯ ಕಾಪಿರಾಗದ "ಇದು ಯಾರೋ ಬರೆದ ಕತೆಯೂ "ವಿಶಿಷ್ಟ ಗೀತೆ.
"ಶಂಕರ್ ಗುರು " ಚಿತ್ರದಲ್ಲಿಯೂ ಕೆಲವು ವಿಶಿಷ್ಟ ರಚನೆಗಳಿವೆ .ಕಾಶ್ಮೀರಿ ಪಲುಕು ಬಳಸಿ ಚಿಮ್ಮಿಸಿದ "ಏನೇನೋ ಆಸೆ" ಒಂದು ಸುಂದರವಾದ ಸಂಯೋಜನೆ."ಧರ್ಮ ಸೆರೆ" ಚಿತ್ರದ "ಮೂಕ ಹಕ್ಕಿಯೂ ಹಾಡುತಿದೆ"ಅನ್ನು ಬಹಳ ಭಿನ್ನವಾಗಿ ಬಳಸಿದ್ದರು."ದೃವತಾರೆ "ಚಿತ್ರದ 'ಆರತಿಯೇಆ ರತಿಯೇ ಧರೆಗಿಳಿದಂತೆ"ಒಂದು ಪ್ರಯೋಗ ಶೀಲ ಗೀತೆ.ಇದರಲ್ಲಿ ಮೂರು ಸಮುಚ್ಚಯಗಳಿವೆ.ಕಲ್ಯಾಣಿ ಮತ್ತು ಷಣ್ಮುಗ ಪ್ರಿಯ ಒಂದೇ ಸ್ವರ ಪ್ರಕಾರದಲ್ಲಿ ಸಾಗುವ ಧಾಟಿಯೇ ಸೊಗಸು.
"ರಥ ಸಪ್ತಮಿಯ""ಶಿಲೆಗಳು ಸಂಗೀತವ " ಹಾಡು ಶಾಸ್ರೀಯತೆಯ ವಿಸ್ತಾರದ ಸೊಬಗನ್ನು ಭಾವ ತೀರ್ವತೆಗೆತೀವ್ರತೆಗೆ ಬಳಸಿದ ಪಕ್ವ ಸಂಯೋಜನೆ."
"ಜೋಕೆ ನಾನು ಬಳ್ಳಿಯ ಮಿಂಚು"ವಿನಿಂದ ಕನ್ನಡದಲ್ಲಿ ಕ್ಯಾಬರೆ ಗೀತೆಗಳಿಗೆ ಮಾದರಿ ಸೃಷ್ಟಿಸಿದ್ದ ಉಪೇಂದ್ರ ಕುಮಾರ್ ಹಲವು ದಶಕದ ನಂತರ "ನಂಜುಂಡಿ ಕಲ್ಯಾಣ" ಚಿತ್ರದ "ಒಳಗೆ ಸೇರಿದರೆ ಗುಂಡು " ಹಾಡಿನ ಮೂಲಕ ಇನ್ನೊಂದು ಟ್ರೆಂಡ್ ಸೃಷ್ಟಿಸಿದ್ದು ಗಮನಾರ್ಹ ಸಂಗತಿ.
 
ಮಾತೃ ಭಾಷೆ ಕನ್ನಡವಲ್ಲದಿದ್ದರೂ ಉಪೀಂದ್ರಉಪೇಂದ್ರ ಕುಮಾರ್ ಅವರ ಸೇವೆ ಸಂದಿದ್ದು ಬಹುತೇಕ ಕನ್ನಡ ಚಿರತ ರಂಗಕ್ಕೇಚಿತ್ರರಂಗಕ್ಕೇ. ಮೂರು ತೆಲುಗು,ತಮಿಳು,ಒರಿಯಾದಲ್ಲಿ ತಲಾ ಹದಿಮೂರು.ಮಲಯಾಳದಲ್ಲಿ ಆರು,ಬಂಗಾಳಿ ಮತ್ತು ತುಳುವಿನಲ್ಲಿ ತಲಾ ಒಂದೊಂದು ಚಿತ್ರ ಬಿಟ್ಟರೆ ಅವರು ಸಂಗೀತ ನೀಡಿದ ೧೮೦ ಚಿತ್ರಗಳಲ್ಲಿ ಉಳಿದವೆಲ್ಲ ಕನ್ನಡ ಚಿತ್ರಗಳೇ.
 
ನಂಜುಂಡಿ ಕಲ್ಯಾಣ,ಹೃದಯ ಹಾಡಿತು, ಜೀವನ ಚೈತ್ರ್ಯ ಚಿತ್ರಗಳಿಗೆ ಶ್ರೇಷ್ಠ ಸಂಗೀತ ನಿರ್ದೇಶಕ ರಾಜ್ಯ ಪ್ರಶಶ್ತಿಪ್ರಶಸ್ತಿ ಪಡೆದ ಅವರಿಗೆ., ಪ್ರಮುಖ ಗೌರವ ಸಿಗಲೀಸಿಗಲೇ ಇಲ್ಲ,ಆದರೆ ಅವರು ಸಂಗೀತ ನೀಡಿದ ೧೮ ಚಿತ್ರಗಳು ೨೫ ವಾರ ಓಡಿದ ಹೆಗ್ಗಳಿಕೆ ಹೊಂದಿದೆ ಎಂಬುದನ್ನು ಗಮನಿಸಿದರೆ ಜನ ಅವರ ಸಂಗೀತವನ್ನು ಎಷ್ಟು ಪ್ರೀತಿಸುತಿದ್ದರು ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು.
 
ಸಂಗೀತದ ಕುರಿತು ಸಂಶೂದನೆಸಂಶೋಧನೆ ಮಾಡುವ ಉದ್ದೇಶ ಹೊಂದ್ಫಿದ್ದರುಹೊಂದಿದ್ದರು ಉಪೇಂದ್ರ ಕುಮಾರ್. ಸಂಗೀತವು ಕ್ಯಾನ್ಸರ್ ನಂತಹ ಮಾರಕ ರೋಗಗಳನ್ನು ಹೇಗೆ ನಿವಾರಿಸ ಬಲ್ಲದು ಎಂಬ ಬಗ್ಗೆ ಕುತೂಹಲ ಹೊಂದಿದ್ದರು,ಆ ಕುರಿತ ಅವರ ಪ್ರಯೋಗಗಳು ಪ್ರಾಥಮಿಕ ಹಂತದಲ್ಲೀದ್ದಗಲೇಹಂತದಲ್ಲಿದ್ದಾಗಲೇ ೨೦೦೨ರ ಜನವರಿ ೨೩ ರಂದು ವಿಧಿ ಶಿಲೆಗಳಲ್ಲಿಯೂ ಸಂಗೀತ ಹಾಡಿಸಿದ ಉಪೇಂದ್ರಕುಮಾರ್
ಅವರ ಬದುಕಿನ ಸಂಗೀತವನ್ನೇ ಅಂತ್ಯ ಗೊಳಿಸಿತು."ನಮನ"
 
"https://kn.wikipedia.org/wiki/ಉಪೇಂದ್ರ_ಕುಮಾರ್" ಇಂದ ಪಡೆಯಲ್ಪಟ್ಟಿದೆ