ಹೃಷಿಕೇಶ್ ಮುಖರ್ಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ |
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ |
||
೩೧ ನೇ ಸಾಲು:
'''ಚಿತ್ರಕೊಡುವ ಸಂದೇಶ, ಬಹಳ ಹೃದಯಂಗಮವಾಗಿದೆ.'''
ಒಂದು ಅಂಶ ಹೇಳಬೇಕೆಂದರೆ, ಚಿತ್ರ ನೋಡಿ ಹಲವು ದಿನಗಳ ನಂತರವೂ ನಮ್ಮಮೇಲೆ ಬೀರಿದ ಅದರ ಛಾಪು ! "[[ ಸಬ್ ಲೊಗ್ ಅಪ್ನ ಕಾಮ್ ಕರ್ತೆಹೈ]] ; [[ಲೆಕಿನ್, ದೂಸ್ರೋಂಕ ಕಾಮ್ ಕರ್ನೆಮೆ ಕಿತನ ಮಜಾ ಹೈ]], [[ವಹ್ ಔರ್ ಭಿ ದುಗನಾ ಹೈ]] " ಇಂತಹ ಅನೇಕ ನೀತಿಯುತ ವಾಕ್ಯಗಳು ಯಾರಿಗೂ ಬೇಸರ ತರದೆ, ಮನರಂಜನೆಯ ಪ್ರಮುಖ ವಾಹಿನಿಯಲ್ಲಿ ಸೇರಿ ಹೋಗುತ್ತವೆ ! ಪ್ರಖ್ಯಾತ ನಿರ್ದೇಶಕ ಬಿಮಾಲ್ ದ ಬಳಿ ಸಹಾಯಕರಾಗಿ ಕಲ್ಕತ್ತಾ ದಲ್ಲಿ ಕೆಲಸಮಾಡಿ ನುರಿತು, ಅವರು ಮಾಡಿದ ಮೊದಲ ಚಿತ್ರ 'ಮುಸಾಫಿರ್' ಇದು ಅಷ್ಟೊಂದು ಜನಪ್ರಿಯತೆಗಳಿಸಲಿಲ್ಲ.ರಾಜ್ ಕಪೂರ್ ಅವರಿಗೆ ತಮ್ಮ 'ಅನಾಡಿ' ಚಿತ್ರದ ನಿರ್ದೇಶನವನ್ನು ವಹಿಸಿದರು.(೧೯೫೯) ಅನುರಾಧ (೧೯೬೦) ಅವರ ಚಿತ್ರಗಳಾದ ಆನಂದ್(೧೯೭೦), ಅಭಿಮಾನ್(೧೯೭೩), ಬಾವರ್ಚಿ(೧೯೭೨), ಸತ್ಯಕಾಂ(೧೯೬೯), ನಮಕ್ ಹರಾಮ್(೧೯೭೩), ಚುಪ್ ಕೆ ಚುಪ್ ಕೆ(೧೯೭೫), ಬೇಮಿಸಾಲ್, ಗೋಲ್ ಮಾಲ್ (೧೯೭೯) ಅಪಾರ ಜನಪ್ರಿಯ ತೆಯನ್ನು ಗಳಿಸಿದವು. ಸುಮಾರಾಗಿ ಅವರ ಕೆಲವು ಚಿತ್ರಗಳಿಗೆ ಎಸ್. ಡಿ. ಬರ್ಮನ್ ರ ಸುಶ್ರಾವ್ಯ ಸಂಗೀತ. ೧೯೪೭ ರಿಂದ ಅವರು ಅತ್ಯಂತ
ಸ್ವಲ್ಪ ಸಮಯ ಅವರು ತಮ್ಮ ಕೆಲಸ ನಿಲ್ಲಿಸಿದ್ದು ಮತ್ತೆ 'ಝೂಟ್ ಬೋಲೆ ಕವ್ವಾ ಕಾಟೆ' ಎಂಬ ಚಿತ್ರ ತಯಾರಿಸಿದರು. ಅಮೊಲ್ ಪಲೇಕರ್ ಅದರಲ್ಲಿ ಕೆಲಸ
ಇನ್ನೊಂದು ವಿಶೇಷವೆಂದರೆ ಅವರ ಎಲ್ಲಾ ಚಿತ್ರಗಳಲ್ಲೂ, ಮನಮೋಹಕ ಮಧುರ ಸಂಗೀತದ ಹೊನಲನ್ನು ಕಾಣಬಹುದು. ಬೊಂಬಾಯಿಗೆ ಬರುವ ಮೊದಲು ಅವರು ಕಲ್ಕತ್ತಾ ಆಕಾಶವಾಣಿ ಕೇಂದ್ರದಲ್ಲಿ [[ಸಿತಾರ್ ವಾದಕ]] ರಾಗಿದ್ದರು. ಸಂಗೀತದ ಈ ಪರಿಶ್ರಮವೇ ಅವರ ಚಿತ್ರದಲ್ಲಿನ ಹಾಡುಗಳಲ್ಲಿ ಅವರು ತುಂಬಿದ ಮಧುರ ರಸವನ್ನು ನಾವು ಕಾಣಬಹುದು !
|