ವಿಜಯನಗರ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೧ ನೇ ಸಾಲು:
===ಹರಿಹರ '''(ಕ್ರಿ.ಶ.೧೩೩೬ ರಿಂದ ೧೩೫೬)'''===
*ಸಂಗಮನ ಐವರು ಮಕ್ಕಳಾ‌ದ ಹರಿಹರ, ಮಾರಪ್ಪ, ಮುದ್ದಪ್ಪ ಮತ್ತು ಬುಕ್ಕರಾಯರಲ್ಲಿ ಹಿರಿಯನಾದ ಹಕ್ಕ(ನಂತರ ಹರಿಹರ್) ಕ್ರಿ.ಶ. ೧೩೩೬ರಲ್ಲಿ ದಕ್ಷಿಣ ಭಾರತದಲ್ಲಿ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿದ.
*ಕೆಲವು ಇತಿಹಾಸಕಾರರ ಪ್ರಕಾರ ಹರಿಹರ (I) ಮತ್ತು ಬುಕ್ಕರಾಯ (I) ರು kuruba ನಾಯಕ ಸಮಾಜದವರು ಮತ್ತು ಕನ್ನಡಿಗರಾಗಿದ್ದರು.ಹಾಗೂ ಹೊಯ್ಸಳ ಸಾಮ್ರಾಜ್ಯದ ತುಂಗಭದ್ರಾ ಭಾಗದ ಪ್ರತಿನಿಧಿಗಳಾಗಿದ್ದು ಉತ್ತರದಿಂದ ನಿರಂತರವಾಗಿ ನಡೆಯುತ್ತಿದ್ದ ಮುಸ್ಲಿಂ ದಾಳಿಯನ್ನು ಹಿಮ್ಮೆಟ್ಟಿಸಲು ಕುಮಾರರಾಮನ ಕನಸಂತ್ತೆ ಸಾಮ್ರಾಜ್ಯವನ್ನು ಸ್ತಾಪಿಸಿದರು.
*ಆದರೂ ಕೂಡ ಇತಿಹಾಸಕಾರರ ಒಮ್ಮತ ಅಭಿಪ್ರಾಯದಂತೆ ಪೂಜ್ಯ ಶ್ರೀ. ವಿದ್ಯಾರಣ್ಯರ ಸ್ಪೂರ್ತಿ ಮತ್ತು ಅನುಗ್ರಹ ಬಲದಿಂದ ಹರಿಹರ (I) ಮತ್ತು ಬುಕ್ಕರಾಯ (I) ರು ವಿಜಯನಗರ ಸಾಮ್ರಾಜ್ಯಕ್ಕೆ ಅಡಿಪಾಯ ಹಾಕಿದರು.ಅವರ ರಾಜಧಾನಿ "ವಿದ್ಯಾನಗರ" ವಾಗಿತ್ತು. ಶ್ರೀ. ವಿದ್ಯಾರಣ್ಯರು ಶೃಂಗೇರಿ ಮಠದ ೧೨ನೇ ಗುರುಗಳಾಗಿದ್ದು ಇವರು ಸಹ ದಕ್ಷಿಣ ಭಾರತವನ್ನು ಮುಸ್ಲಿಂ ಸುಲ್ತಾನರ ದಾಳಿಗಳಿಂದ ರಕ್ಷಿಸುವ ಕನಸು ಕಂಡಿದ್ದರು.ಇಂತಹ ಪುಣ್ಯ ಪುರುಷರ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಕಾಣದಂತ್ತಿರುವದು ನಮ್ಮ ದೌರ್ಭಾಗ್ಯವೇ ಸರಿ.
*ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಸಂಚರಿಸಿದ ವಿದೇಶಿ ಯಾತ್ರಿಕರ ಬರಹಗಳಿಂದ ಮತ್ತು ಇತ್ತೀಚೆಗೆ ಪುರಾತತ್ವ ಇಲಾಖೆ ನಡೆಸಿದ ಉತ್ಖನನದಿಂದ ಸಾಮ್ರಾಜ್ಯದ ಚರಿತ್ರೆ, ಕೋಟೆ ಕೋತ್ತಳಗಳ ಬಗ್ಗೆ, ವೈಜ್ಞಾನಿಕ ಬೆಳವಣಿಗೆಗಳ ಬಗ್ಗೆ, ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಗಳು ಲಭ್ಯವಾಗಿದೆ. ಇಮ್ಮಡಿ ದೇವರಾಯ ಮತ್ತು ಕ್ರಿಷ್ಣದೇವರಾಯನ ಕಾಲದಲ್ಲಿ ವಿಜಯನಗರ ಸಾಮ್ರಾಜ ದೊಢ್ಢದಾಗಿ ವಿಸ್ತಾರವಾಗಿತ್ತು. ೧೪ನೇ ಶತಮಾನದ ಆರ೦ಭದಲ್ಲಿ, ದಕ್ಷಿಣ ಭಾರತದ ಹಿ೦ದೂ ಸಾಮ್ರಾಜ್ಯಗಳಾಗಿದ್ದ ದೇವಗಿರಿಯ ಯಾದವರು, ವಾರ೦ಗಲ್ಲಿನ ಕಾಕತೀಯರು, ಮಧುರೈನ ಪಾ೦ಡ್ಯರು