ಕುರುಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು ೦ ಅನ್ನು ಅನುಸ್ವಾರಕ್ಕೆ ಬದಲಿಸಲಾಗುತ್ತಿದೆ |
ಕೊಂಡಿ ಸೇರಿಸಲಾಗಿದೆ |
||
೬೬ ನೇ ಸಾಲು:
[[File:Geetopdesh Sthal.jpg|thumb|The Holy Peepal tree - witness to the Divine message of Sri Bhagavad Geeta by Lord Sri Krishna to Arjuna at this place during the Mahabharata war.]]
'''ಕುರುಕ್ಷೇತ್ರ''' [[ಹರಿಯಾಣ]] ರಾಜ್ಯದಲ್ಲಿರುವ ಒಂದು ನಗರ ಮತ್ತು [[ಜಿಲ್ಲೆ]]. ಪಾಂಡವ-ಕೌರವರ ಪೂರ್ವಜ 'ಕುರು' ಎಂಬ 'ಕುರುವಂಶದ ಮೂಲ ಪುರುಷ'ನಿಂದ 'ಕುರುವಂಶ' ಹಾಗೂ 'ಕುರುಕ್ಷೇತ್ರ'ವೆಂಬ ಹೆಸರು ಬರಲು ಕಾರಣ.
==ಇತಿವೃತ್ತ==
*[[ನವದೆಹಲಿ]]ಯಿಂದ ಉತ್ತರದ ಕಡೆಗೆ ಸಾಗುವಾಗ ೧೬೦ ಕಿಮೀ ದೂರದಲ್ಲಿ [[ಸೋನಿಪತ್]] [[ಪಾನಿಪತ್]] ಅನಂತರ ಪುರಾಣಪ್ರಸಿದ್ಧ ಕುರುಕ್ಷೇತ್ರ ರೈಲುನಿಲ್ದಾಣ ಸಿಗುತ್ತದೆ. ಅದೊಂದು ಪುಟ್ಟ ರೈಲುನಿಲ್ದಾಣ. ಕುರುಕ್ಷೇತ್ರವೆಂದರೆ [[ಮಹಾಭಾರತಯುದ್ಧ]] ನಡೆದ ಸ್ಥಳ. ಪುರಾತನ ಧಾರ್ಮಿಕ ಕ್ಷೇತ್ರ.
೭೩ ನೇ ಸಾಲು:
==ಕುರುಕ್ಷೇತ್ರದ ಸುತ್ತ ಮುತ್ತ==
*ಪುಟ್ಟ ರೈಲು ನಿಲ್ದಾಣ, ಕೆಲವು ಬ್ಯಾಂಕುಗಳು, ಅಂಗಡಿಸಾಲು ಹಾಗೂ ಜನಜೀವನ ಇವೆಲ್ಲ ಉತ್ತರ ಇಂಡಿಯಾದ ಬೇರೆಲ್ಲ ಊರುಗಳಂತೆಯೇ ತೋರಿದರೂ ಹಲವಾರು ಧರ್ಮಶಾಲೆಗಳು ಹಾಗೂ ಗುಡಿಗಳು ನಮ್ಮ ಮನಸ್ಸನ್ನು ನಿಧಾನವಾಗಿ ಪುರಾಣಪ್ರಸಿದ್ಧ ಕಾಲವೊಂದಕ್ಕೆ ಕರೆದೊಯ್ಯು ತ್ತವೆ.
*[[ಸಿಖ್ ಧರ್ಮ]]ದಲ್ಲಿಯೂ ಇದು ಪವಿತ್ರ ಸ್ಥಳ-ಎಲ್ಲ ಹತ್ತು ಸಿಖ್
==ಸನ್ನಿಹತ್ ಸರೋವರ==
|