ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨೯ ನೇ ಸಾಲು:
[[File:Another view of Krishna Garden at Almatti dam.JPG|thumb|rightಉದ್ಯಾನವನದ ನೋಟ]]
==
ಆಲಮಟ್ಟಿಯಿಂದ ೨ ಕಿ.ಮೀ. 'ಆಲಮಟ್ಟಿ ಆಣೆಕಟ್ಟು' ಇದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ1705.3272 ft (೨೮೫೮.೬೫ ? )ಅಡಿ. ಕೃಷ್ಣಾ ನದಿಗೆ ಕಟ್ಟಲಾಗಿದೆ. ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.ಅಬ್ದುಲ್ ಕಲಾಮ್ ರವರು ಉದ್ಘಾಟಿಸಿದರು. ಆಲಮಟ್ಟಿ ಆಣೆಕಟ್ಟನ್ನು '''ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ''' ಎಂದು ನಾಮಕರಣ ಮಾಡಲಾಗಿದೆ. ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು. ಅಣೆಕಟ್ಟೆಯ ಕೆಲಸ ಮುಗಿದ ವರ್ಷ ಜುಲೈ ೨೦೦೫. ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.
==
*ಆಲಮಟ್ಟಿ ಅಣೆಕಟ್ಟು ಕೃಷ್ಣಾನದಿಗೆ ಅಡ್ಡಲಾಗಿರುವ ಕಟ್ಟಲಾಗಿರುವ ಒಂದು '''ದೊಡ್ಡ ನೀರಾವರಿ ಮತ್ತು ವಿದ್ಯುತ್ ಯೋಜನೆ'''. ಇದು ಕರ್ಣಾಟಕದ ಉತ್ತರದಲ್ಲಿರುವ [[ಬಾಗಲಕೋಟೆ]] , [[ವಿಜಯಪುರ]] ಜಿಲ್ಲೆಗಳ ಅಂಚಿನಲ್ಲಿರುವ ಕೃಷ್ಣಾ -ಮೇಲುಭಾಗದ (ಅಪ್ಪರ್-ಕೃಷ್ಣಾ) ಯೋಜನೆ , ವಿಜಯಪುರ ಜಿಲ್ಲೆಯಲ್ಲಿದೆ. ಇದು (ಅಪ್ಪರ್-ಕೃಷ್ಣಾ) ಯೋಜನೆಯಲ್ಲಿ ಪ್ರಮುಖವಾದ ಅಣೆಕಟ್ಟು.
*ಈ ಅಣೆಕಟ್ಟಿ ಜಲವಿದ್ಯತ್ ಯೋಜನೆಯಳ್ಲಿ ೨೯೦ ಮೆಗಾ ವ್ಯಾಟ್ (ಯೂನಿಟ್) ವಿದ್ಯತ್ ಉತ್ಪತ್ತಿಯಾಗುತ್ತದೆ; ಉತ್ಪದನಾ ಗುರಿ /ಸಾಮರ್ಥ್ಯ - ೫೬೦ ಎಮ್ ಯು -ಜಿಡಬ್ಲಯು) ಇದರಲ್ಲಿ ಲಂಬ ಕಪ್ಲಾನ್ ಟರ್ಬೈನ್ ಗಳನ್ನು ಉಪಯೋಗಿಸಿ ವಿದ್ಯುತ್ ಉತ್ಪಾದನೆ ಮಾಡಲಗುತ್ತದೆ. ಅಣೆಕಟ್ಟೆಯ ಬಲಭಾಗದಲ್ಲಿ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.
*ಇದರಲ್ಲಿ ೫೫ಮೆ.ವ್ಯಾ. ನ ಐದು ಜನರೇಟರುಗಳೂ ,೧೫ ಮೆವ್ಯಾ.ನ ಒಂದು ಜನರೇಟರೂ-ವಿದ್ಯುತ್ ಉತ್ಪಾದನ ಘಟಕವೂ ಇವೆ. ಹೀಗೆ ವಿದ್ಯುತ್ ಉತ್ಪಾದನೆಯಾಗಲು ಉಪಯೋಗಿಸಿದ ನೀರು ಕೆಳಭಾಗದಲ್ಲಿರುವ ಆಂದ್ರ ಪ್ರದೇಶದ ನಾರಾಯಣಪುರದ ಜಲಾಶಯಕ್ಕೆ ಹೋಗುತ್ತದೆ.
==
*ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೃಭಾಜನಿನಿ), ಕರ್ನಾಟಕ ರಾಜ್ಯದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು (ಯು.ಕೆ.ಪಿ) ಕಾರ್ಯಗತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಪೂರ್ಣ ಸ್ವಾಮ್ಯ ಹೊಂದಿರುವ ಒಂದು ನಿಗಮವಾಗಿ 1994 ರ ಆಗಸ್ಟ್ 19 ರಂದು ನಿಗಮಗಳ ಕಾಯ್ದೆ 1956 ರ ಅನುಸಾರ ಪ್ರಾರಂಭಿಸಲಾಗಿದೆ.
*ಈ ನಿಗಮವು ಕೃಷ್ಣಾ ಮೇಲ್ದಂಡೆ ಯೋಜನೆಯ ಕೆಳಗಿರುವ ಎಲ್ಲಾ ನೀರಾವರಿ ಯೋಜನೆಗಳ ರಚನಾ ಕ್ರಮ, ತನಿಖೆ, ಅಂದಾಜು, ನೆರವೇರಿಕೆ, ಕಾರ್ಯಚರಣೆ ಮತ್ತು ನಿರ್ವಹಣೆಯ ಹೊಣೆಯಾಗಿರುತ್ತದೆ. ಭಾರತ ಸರ್ಕಾರದಿಂದ ಅನುಮತಿ ಪಡೆದು ಕೃಷ್ಣಾ ಮೇಲ್ದಂಡೆ ಯೋಜನೆಯ ನಿರ್ವಹಣೆ ಮಾಡಬೇಕಾಗಿದೆ.
*ಈ ಅಣೆ ಕಟ್ಟು ಮೊದಲು ಆರಂಭದಲ್ಲಿ (೧೯೬೪) ೧೪೭೦ ಕೋಟಿರೂಪಾಯಿಗಳಯೋಜನೆಯಾಗಿತ್ತು ; ಇದನ್ನು ಕರ್ಣಾಟಕದ ಪವರ್ ಕಾರ್ಪೋರೇಶನ್ ಲಿ. ಇದರ ಮೇಲುಸ್ತುವಾರಿಗೆ ವಹಿಸಿದಾಗ ಅದು ಮೂಲ ಯೋಜನೆಗಿಂತ ಶೇಕಡಾ ೫೦ ರಷ್ಟು ಯೋಜನಾ ವೆಚ್ಚವನ್ನು ೬೭೪ ಕೋಟಿಗೆ ಕಡಿತ ಗೊಳಿಸಿತು. ನಂತರ ಅದನ್ನು ಇನ್ನೂ ಕಡಿತಗೊಳಿಸಿ ರೂ.೫೨೦ ಕೋಟಿಗೇ ,ಕೇವಲ ೪೦ ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮುಗಿಸಿತು.
*ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ , ಆಲಮಟ್ಟಿ ಅಣೆಕಟ್ಟಿ ನ ಎತ್ತರವು ಸಮುದ್ರ ಮಟ್ಟದಿಂದ ೫೧೯ ಮೀಟರಿಗೆ (1705.3272 ಅಡಿ) ಸುಪ್ರೀಮ ಕೋರ್ಟಿನ ಆಜ್ಞೆಯಂತೆ ನಿಗದಿಯಾಗಿತ್ತು.೩೦೯೧.ಸಿ ಅಡಿ ನೀರು ಸಂಗ್ರಹವಾಗುವುದು (?ಈ ಅಣೆಕಟ್ಟೆಯಲ್ಲಿ ೧೩೦ ಇಂಗ್ಲಿಷ್ ವಿಕಿ ?)▼
ಈ ಅಣೆಕಟ್ಟು ವಿಜಯಪುರ ಜಿಲ್ಲೆಯಲ್ಲಿದ್ದರೂ ವಿಜಯಪುರ ಜಿಲ್ಲೆಯ ದಕ್ಕಿಂತಲೂ ಬಾಗಿಲಕೋಟೆ ಜಿಲ್ಲೆಯ ಬಹಳಷ್ಟು ಭೂ ಪ್ರದೇಶ ಮುಳುಗಡೆಯಾಗಿದೆ . ಮುಳುಗಡೆಯಿಂದ ನೊಂದ ಜನರಿಗೆ ಇನ್ನೂ ಅನೇಕರಿಗೆ ಪರಿಹಾರ ಸಿಗದೆ ಸಂಕಷ್ಟದಲ್ಲಿದ್ದಾರೆ.▼
▲*ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ
== ವಿವಾದ ಮತ್ತು ನೀರು ಹಂಚಿಕೆ <sup>೨</sup>==▼
<sup>೨</sup>ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರಿನ ಹಂಚಿಕೆ ಬಗ್ಗೆ [[ಆಂಧ್ರ]] , [[ಕರ್ನಾಟಕ]], [[ಮಹಾರಾಷ್ಟ್ರ]]ಗಳನಡುವೆ ವಿವಾದ ಬಗೆಹರಿಸಲು ಸುಪ್ರೀಮ್ ಕೋಟಿ೯ಗೆ ಈ ಮೂರೂ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು▼
▲*ಈ ಅಣೆಕಟ್ಟು ವಿಜಯಪುರ ಜಿಲ್ಲೆಯಲ್ಲಿದ್ದರೂ ವಿಜಯಪುರ
:ಸುಪ್ರೀಮ್ ಕೋರ್ಟಿನಲ್ಲಿ ವಾದ ವಿವಾದ ನಡೆದು , ಆಂಧ್ರ, ಕರ್ಣಾಟಕ, ಮಹಾರಾಷ್ತ್ರ ಗಳ ನೀರಿನ ಹಂಚಿಕೆಯ ವಿವಾದ ಪರಿಹಾರ ಕಂಡುಕೊಳ್ಳಲು ಸುಪ್ರೀಮ್ ಕೋರ್ಟ ಆದೇಶದಂತೆ '''ಬ್ರಿಜೇಶ್ ಕುಮಾರ್ ಪಟೇಲ್ ಅವರ ಟ್ತಿಬ್ಯೂನಲ್''' ( ಕೃಷ್ಣಾ ನ್ಯಾಯ ಮಂಡಳಿ) ರಚಿಸಲಾಯಿತು.ಅದು ತನ್ನ ೧ ಮತ್ತು ೨ರ ತೀರ್ಪಿನಲ್ಲಿ ಕರ್ನಾಟಕ ರಾಜ್ಯಕ್ಕೆ ೯೧೧ (911) ಟಿಎಮ್.ಸಿ ಅಡಿ ನೀರು ಹಂಚಿಕೆ ಆಗಿತ್ತು. ಅದು ನವೆಂಬರ್ ೨೯;೨೦೧೩ ರಂದು ಅಂತಿಮ ತೀರ್ಪು ನೀಡಿತು. ಜಲಾಶಯದ ಒಟ್ಟು ಸಂಗ್ರಹ '''೨೫೭೮ ಟಿ.ಎಮ್. ಸಿ. ಅಡಿ, ನೀರನ್ನು ಮಳೆಯ ಶೇ.೭೫ರ''' ಆಧಾರದಮೆಲೆ ಮೂರೂ ರಾಜ್ಯಗಳಿಗೆ ಹಂಚಿಕೆ ಮಾಡಿತು. ಇಷ್ಟು ನೀರನ್ನು ಹಂಚಿಕೆ ಮಾಡಿದ ಮೇಲೂ '''ಹೆಚ್ಚುವರಿಯಾಗಿ ೫೧೩ ಟಿ,ಎಮ್,ಸಿ.ಅಡಿ ನೀರು''' ಹೆಚ್ಚುವರಿಯಾಗಿ ಸಿಗುತ್ತದೆ.ಈ ಹೆಚ್ಚುವರಿ ನೀರಿನ ಬಗ್ಗೆ ಸೂಕ್ತ ಕಾಲದಲ್ಲಿ ಪುನಹ ಹಂಚಿಕೆ ಮಾಡಲು ಸೂಕ್ತ ವೇದಿಕೆಯಲ್ಲಿ ಮೂರು ರಾಜ್ಯಗಳ ಕೇಳಿಕೊಳ್ಳಬಹುದೆಂದು ಹೇಳಿದೆ. (ಕೃಷ್ಣಾ ಮೊದಲನೇ ನ್ಯಾಯ ಮಂಡಳಿ ಕರ್ಣಾಟಕಕ್ಕೆ ೭೩೪ ಟಿ.ಎಮ್.ಸಿ.ಅಡಿ ನೀರು ಕೊಟ್ಟಿತ್ತು )▼
▲
▲
;ದಿ.೨ - ೧೧- ೨೦೧೩(2-11-2013) ರ ತೀರ್ಪು
;ಈಗ ಕೃಷ್ಣಾನ್ಯಾಯಮಂಡಳಿ ತೀರ್ಪು ಕರ್ಣಾಟಕಕ್ಕೆ ೯೦೭(907) ಟಿ.ಎಮ್,ಸಿ.ಅಡಿ ;
:ಮಹಾರಾಷ್ಟ್ರಕ್ಕೆ --- ೬೬೬ (666) ಟಿ.ಎಮ. ಸಿ.ಅಡಿ ;
:ಆಂಧ್ರಕ್ಕೆ --- ೧೦೦೫ (1005) ,ಇಎಮ.ಸ ಸಿ,ಅಡಿ ನೀರನ್ನು ಹಂಚಿಕೆ ಮಾಡಿದೆ.
:(ಒಟ್ಟು ಹಂಚಿಕೆ ಮಾಡಿದ ನೀರು ೨೫೭೮ ಟಿ,ಎಮ್,ಸಿ. ಅಡಿ; ಅದಕ್ಕೂ ಹೆಚ್ಚುವರಿ ಉಳಿಯುವ ನೀರು ೫೧೩ ಟಿ,ಎಮ್.ಸಿ ಅಡಿ ಅಂದರೆ ಸಂಗ್ರಹವಾಗಬಹುದಾದ (2578+503) =3091ನೀರು ೨೫೭೮+೫೧೩ = ೩೦೯೧ ಟಿ,ಎಮ್ ಸಿ ಅಡಿ ನೀರು ?)
:ಆ ಮಂಡಳಿಯು, ದಿ. ೩೦-೧೨-೨೦೧೩ ರಂದು ಪುನಹ ಎತ್ತಿದ ಆಕ್ಷೇಪಕ್ಕೆ ಆಂದ್ರಕ್ಕೆ ೪ ಟಿ.ಎಮ್.ಸಿ ಅಡಿ ಹೆಚ್ಚು ಮಂಜೂರುಮಾಡಿ ಕೈತೊಳೆದು ಕೊಂಡಿದೆ.
:ಆಂಧ್ರವು ಇಷ್ಟೆಲ್ಲಾ ತಕರಾರು ಮಾಡಲು ಕಾರಣ ಕರ್ನಾಟಕ ತನ್ನ ಪಾಲಿನ ನೀರನ್ನು ಪೂರ್ಣ ಉಪಯೋಗಿಸದೆ ಆಂದ್ರಕ್ಕೆ ಬಿಡುತ್ತಿದೆ ಅದನ್ನು ಅದು ಉಪಯೋಗಿಸಿಕೊಂಡು ಸಾವಿರಾರು ಎಕರೆ ಹೆಚ್ಚು ನೀರಾವರಿ ಬೇಸಾಯ ಮಾಡುತ್ತಿದೆ. ಅಲ್ಲದೆ ಮಳೆ ಹೆಚ್ಚಾದಾಗ ಬರುವ ನೀರನ್ನೂ ಉಪಯೋಗಿಸುತ್ತದೆ ಅಥವಾ ಸಮುದ್ರಕ್ಕೆ ಬಿಡುತ್ತದೆ. ಕನಾ೯ಟಕ ತನ್ನ ನೀರನ್ನು ಉಪಯೋಗಿಸಿಕೊಂಡರೆ ಅನಧಿಕೃತವಾಗಿ ಹೆಚ್ಚುವರಿ ನೀರಾವರಿ ಬೇಸಾಯ ಮಾಡುವ ಸಾವಿರಾರು ಎಕರೆ ಜಮೀನಿಗೆ ನೀರಿನ ಕೊರತೆ ಆಗುವುದೆಂಬ ಭಯದಿಂದ ಅದು ತಕರಾರುಮಾಡುತ್ತಿದೆ.
==
:ಕೊನೆಗೆ ಜಲಾಶಯದ ಮಟ್ಟವನ್ನು 519. 6 (1705.33 ಅಡಿ) ರಿಂದ 524 .256 ಮೀಟರ್ ಮಟ್ಟಕ್ಕೆ ಎತ್ತರಿಸಬಹುದೆಂದು (ಸಮುದ್ರ ಮಟ್ಟದಿಂದ ಎತ್ತರ ; 1705.//್ಠ/3272ಅಡಿ = 519.6 ಮೀ x1.094ಗಜ*3ಅಡಿ=1705.33 ಅಡಿ) ನ್ಯಾಯಂಗ ಸಮಿತಿ 29 ನವೆಂಬರ್ 2013 ರಲ್ಲಿ ತೀರ್ಮಾನ ಕೊಟ್ಟಿತು. ಆದರೆ ಆಂದ್ರವು ಅದನ್ನು ಪುನಹ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿ ವಿರೋಧಿಸಿತು. ಅಕಸ್ಮಾತ್ ಎತ್ತರಿಸಿದಲ್ಲಿ ತನಗೆ ಅದರಲ್ಲಿ ಸಂಗ್ರಹವಾಗುವ ಹೆಚ್ಚುವರಿ 200 ಟಿ ಎಮ್ ಸಿ ನೀರಿನಲ್ಲಿ ಹೆಚ್ಚು ಭಾಗ ಕೊಡಬೇಕೆಂದು ಕೇಳಿತು . ಆದರೆ ನ್ಯಾಯ ಮಂಡಳಿ ಮಳೆಯ-ಸರಾಸರಿ ಶೇ. 65 ಅಂದಾಜು ಹಿಡಿದು ಹೀದೆ ನವೆಂಬರ್ 29, 2013 ರ ತೀರ್ಪಿನಲ್ಲಿ ಕೊಟ್ಟ 1005 ಟಿಎಮ್ ಸಿ ನೀರಿನ ಜೊತೆಗೆ ಆಂದ್ರಕ್ಕೆ 2 ರ ಐ-ತೀರ್ಪು ನೀಡಿ 4 ಟಿ ಎಮ್ ಸಿ ಯಷ್ಟು ಹೆಚ್ಚುವರಿ ನೀರು ಕೊಡಲು ತೀರ್ಮಾನ ಕೊಟ್ಟಿದೆ. ನಿಗದಿಮಾಡಿದೆ . ಅಣೆ ಕಟ್ಟೆ ಎತ್ತರಿಸಿದ ನಂತರ ಸಿಗವ- ಆ ಹೆಚ್ಚುವರಿ ನೀರನ್ನು ಕರ್ಣಾಟಕವೇ ಉಪಯೋಗಿಸಬಹುದು ಎಂದು ನಿರ್ಣಯಿಸಿದ್ದಾರೆ. (ಆಗಸ್ಟ್ 2013 ಕ್ಕೆ ಅದರಲ್ಲಿ 90.91 ಟಿ.ಎಮ್ ಸಿ ನೀರು ಸಂಗ್ರಹವಿರುವುದಾಗಿ ವರದಿಯಾಗಿದೆ. (ಇಂಗ್ಲಿಷ್ ವಿಕಿ- ಆಲಮಟ್ಟಿ ಜಲಾಶಯ) ಒಟ್ಟು ಧಾಮಾಶಾ 200 ಟಿಎಮ್ ಸಿ ನೀರು ಅದರಲ್ಲಿ ಸಂಗ್ರಹವಾಗುವುದಾಗಿ ಹೇಳಲಾಗಿದೆ.)
*ಆಲಮಟ್ಟಿಯ ಗರಿಷ್ಟ ಮಟ್ಟ 519.6 ಮೀಟರ್ ಆದರೆ ಅದರ ಬಳಕೆ ಕನಿಷ್ಟ ಮಟ್ಟ(ಡೆಡ್ ಸ್ಟೋರೇಜ್ ) 506.87 ಮೀಟರ್. ಇದಕ್ಕಿಂತ ಕಡಿಮೆಯಾದಲ್ಲಿ ಕಾಲುವೆಗೆ ನೀರು ಬಿಡಲು ಆಗುವುದಿಲ್ಲ. ಈ ಕೃಷ್ಣಾ ಅಚ್ಚುಕಟ್ಟು ಪ್ರದೇಶಕ್ಕೆ ಈ ಅಣೆಕಟ್ಟು ಸುಮಾರು 6 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವುದು .(ಆಧಾರ:- ಕೃಷ್ಣಾ ಭಾಗ್ಯ ಜಲನಿಗಮದ ಪತ್ರಿಕಾ ಹೇಳಿಕೆ 23-4-2014--ಪ್ರಜಾವಾಣಿ ವರದಿ)
==
:<sup>೧</sup>ಅಪ್ಪರ್ ಕೃಷ್ಣಾ ವಿವಿದೋದ್ದೇಶ ಯೋಜನೆಯಲ್ಲಿ ಮುಖ್ಯವಾಗಿ ಎರಡು ಅಣೆಕಟ್ಟುಗಳು ಘಟಪ್ರಭಾ ನದಿ, ಕೃಷ್ಣಾ ನದಿಗಳು ಸಂಗಮದ ಹತ್ತಿರ ಕಟ್ಟಲಾಗಿದೆ. ಕೆಳ ಭಾಗದ ಆಂದ್ರದಲ್ಲಿ ಮಲಪ್ರಭಾ ನದಿ ಕೃಷ್ಣಾ ನದಿ ಸೇರುವಲ್ಲಿ ಕಟ್ಟಲಾಗಿದೆ. ▼
:ಈಯೋಜನೆಯು ಎರಡು -ಮೂರು ಹಂತಗಳಲ್ಲಿ ಪೂರ್ಣಗೊಳಿಸುವ ಯೋಜನೆ ಯಾಗಿತ್ತು.. ಮೊದಲ ಹಂತದಲ್ಲಿ, ಈ ಯೋಜನೆಯಿಂದ ೧೧೯ ಟಿ.ಎಮ್,ಸಿ ನೀರನ್ನು ಉಪಯೋಗಿಸಿಕೊಂಡು ೪,೨೫,೦೦೦ ಹೆಕ್ಟೇರು ಜಮೀನನ್ನು ನೀರಾವರಿಕೃಷಿಗೆ ಒಳಪಡಿಸುವುದು; ಎರಡನೇ ಹಂತದ ಯೋಜನೆಯಲ್ಲಿ , ೫೪ ಟಿಎಮ್.ಸಿ. ನೀರನ್ನು ಉಪಯೋಗಿಸಿಕೊಂಡು ೧,೯೭,೧೨೦ ಹೆಕ್ಟೇರು ಜಮೀನಿಗೆ ನೀರು ಒದಗಿಸುವುದು. ▼
▲
:೧ ನೇ ಮತ್ತು ೨ ನೇ ಹಂತದ ಈ ನೀರಾವರಿ ಯೋಜನೆಯಿಂದ , ಬರದ ನಾಡು /ಜಿಲ್ಲೆ ಗಳಾದ ಉತ್ತರ ಕರ್ಣಾಟಕದ, ಗುಲ್ಬರ್ಗ , ಯಾದಗಿರಿ, ರಾಯಚೂರು, ಬೀಜಾಪುರ, ಬಾಗಿಲಕೋಟೆ ಈ ಪ್ರದೇಶಗಳನ್ನು ನೀರಾವರಿ ಯೋಜನೆ ಗೆ ಒಳಪಡಿಸುವುದು. ಇದಕ್ಕಾಗಿ ಮೊದಲ ೧ ಮತ್ತು ೨ನೇ ಹಂತದ ಯೋಜನೆಗಳು ಪೂರ್ಣಗೊಂಡು ೬.೦೮ ಲಕ್ಷ ಹೆಕ್ಟೇರು ಪ್ರದೇಶ ನೀರಾವರಿ ಪಡೆಯಲು ಸಿದ್ಧವಾಗಿದೆ. ಇದಕ್ಕಾಗಿ ೧೭೩ ಟಿ.ಎಮ್.ಸಿ ನೀರು ಉಪಯೋಗಿಸಲು ಸಿದ್ಧವಾಗಿದೆ . (೧ ಹೆಕ್ಟೇರು = ೨.೫ ಎಕರೆ.)▼
:ದಿ. ೩೦-೧೨-೨೦೧೦ ರಲ್ಲಿ ಕೃಷ್ಣಾ ನೀರು ಹಂಚಿಕೆ ವಿವಾದ ನ್ಯಾಯ ಮಂಡಳಿ-೨, ಆಂಧ್ರ, ಕರ್ಣಾಟಕ. ಮಹಾರಾಷ್ತ್ರಗಳ ನಡುವೆ, ಹೆಚ್ಚುವರಿ ನೀರನ್ನು, ಈ ರೀತಿ ಹಂಚಿಕೆ ಮಾಡಿತು<sup>೧</sup> ▼
▲
:ಮಹಾರಾಷ್ರಕ್ಕೆ ೮೧ ಟಿ.ಎಮ್.ಸಿ. ; (ಮೀಟರ್?)▼
:ಕರ್ನಾಟಕಕ್ಕೆ ೧೭೭ ಟಿ,ಎಮ್,ಸಿ; (ಮೀಟರ್?)▼
▲
:ಆಂಧ್ರ ಪ್ರದೇಶಕ್ಕೆ ೧೯೦ ಟಿಎಮ್ ಸಿ. ; (ಮೀಟರ್?)▼
▲
:ಕರ್ನಾಟಕಕ್ಕೆ ಕೊಡಮಾಡಿದ ೧೭೭ ಟಿ.ಎಮ್.ಸಿ. (ಮೀಟರ್?)ನೀರಿನಲ್ಲಿ ೧೩೦.೯೦ ಟಿಎಮ್ ಸಿ (ಮೀಟರ್?)ಮೂರನೇಹಂತದ ಯೋಜನೆಯಿಂದ ದೊರಕುವ ಭಾಗ.▼
▲:ಕರ್ನಾಟಕಕ್ಕೆ ಕೊಡಮಾಡಿದ ೧೭೭ ಟಿ.ಎಮ್.ಸಿ. (ಮೀಟರ್
== ಉದ್ಯಾನ ವನ-ಪ್ರೇಕ್ಷಣೀಯ ಸ್ಥಳ ==
==ಅಣೆಕಟ್ಟೆ ಎತ್ತರದ ಬಗೆಗೆ 2014 ರ ಬೆಳವಣಿಗೆ<sup>4</sup>==
:ಜಲಾಶಯದ ಮಟ್ಟವನ್ನು 519. 6 (1705.33 ಅಡಿ)ಸಮುದ್ರ ಮಟ್ಟದಿಂದ ರಿಂದ 524 .256 ಮೀಟರ್ ಮಟ್ಟಕ್ಕೆ ಎತ್ತರಿಸಬಹುದೆಂದು ನ್ಯಾಯಂಗ ಸಮಿತಿ ೨೯ ನವೆಂಬರ್ ೨೦೧೩ ರಲ್ಲಿ ತೀರ್ಮಾನ ಕೊಟ್ಟಿದ್ದು ಸರಿಯಷ್ಟೆ.
:ಆದರೆ ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524.256 ಮೀಟರ್ಗೆ ಹೆಚ್ಚಿಸುವುದರಿಂದ ಮತ್ತೆ 22 ಗ್ರಾಮಗಳು ಮುಳುಗಡೆಯಾಗಲಿವೆ. ‘ನಾರ್ವೆ’(ಮಾದರಿ) ತಡೆಗೋಡೆ ನಿರ್ಮಿಸುವ ಮೂಲಕ ಈ ಪೈಕಿ 12 ಗ್ರಾಮಗಳನ್ನು ರಕ್ಷಿಸಿ, ಮುಳುಗಡೆ ವ್ಯಾಪ್ತಿಯನ್ನು ತಗ್ಗಿಸಲು ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ವಿಭಾಗ ಮುಂದಾಗಿದೆ.
Line ೯೦ ⟶ ೧೧೧:
* 12 ಪುನರ್ವಸತಿ ಕೇಂದ್ರ ನಿರ್ಮಾಣದ ಅಗತ್ಯ ಇರುವುದಿಲ್ಲ
* ಪುನರ್ವಸತಿ ಕೇಂದ್ರಕ್ಕೆ ಬೇಕಾದ 2900 ಎಕರೆ ಭೂಮಿ ಉಳಿಯಲಿದೆ
==೨೦೧೬ ರ ವರೆಗಿನ ಬೆಳವಣಿಗೆ==
*ಆಲಮಟ್ಟಿ ಮತ್ತು ನಾರಾಯಣಪುರ
*ಕೃಷ್ಣ ಮೇಲ್ದಂಡೆ ಯೋಜನೆ ಹಂತ–1 ಮತ್ತು 2ರ ಅಡಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮುಳವಾಡ ಏತ ನೀರಾವರಿ ಯೋಜನೆ ಹಂತ–2, ಆಲಮಟ್ಟಿ ಎಡದಂಡೆ ಕಾಲುವೆ, ಆಲಮಟ್ಟಿ ಬಲದಂಡೆ ಕಾಲುವೆ, ಇಂಡಿ ಶಾಖಾ ಕಾಲುವೆ, ಇಂಡಿ ಏತನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು 1.95 ಲಕ್ಷ ಹೆಕ್ಟೇರ್ ಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ.
*ಮುಳವಾಡ ಏತ ನೀರಾವರಿ ಯೋಜನೆಯಡಿ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ 4 ಹಂತಗಳಲ್ಲಿ ನೀರನ್ನು ಎತ್ತಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಮುದ್ದೇಬಿಹಾಳ, ವಿಜಯಪುರ, ಸಿಂಧಗಿ ಮತ್ತು ಇಂಡಿ ತಾಲ್ಲೂಕುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಮುಳವಾಡ ಏತ ನೀರಾವರಿ ಯೋಜನೆಯ ಮೂರನೇ ಹಂತದ ಕಾಮಗಾರಿಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ. ಮೂರನೇ ಹಂತದ ಯೋಜನೆಯ ಅಂದಾಜು ವೆಚ್ಚ ₹ 4610.89 ಕೋಟಿಯಾಗಿದ್ದು ಈಗಾಗಲೇ ₹ 1031.50 ಕೋಟಿ ವೆಚ್ಚ ಮಾಡಲಾಗಿದೆ.
*ಆಲಮಟ್ಟಿ ಎಡದಂಡೆ ಕಾಲುವೆ ಜಾಲದ ಮೂಲಕ 4.60 ಟಿಎಂಸಿ ನೀರನ್ನು ಮುದ್ದೇಬಿಹಾಳ ಮತ್ತು ಬಸವನಬಾಗೇವಾಡಿ ತಾಲ್ಲೂಕಿನ 20,235 ಹೆಕ್ಟೇರ್ ಪ್ರದೇಶಕ್ಕೆ ಒದಗಿಸಲಾಗುತ್ತಿದೆ. ಇದಕ್ಕಾಗಿ ₹232.67 ಕೋಟಿ ಖರ್ಚು ಮಾಡಲಾಗಿದೆ. ಇದಲ್ಲದೆ ಚಿಮ್ಮಲಗಿ ಏತ ನೀರಾವರಿ ಯೋಜನೆ ಜಾರಿಗೂ ಕ್ರಮ ಕೈಗೊಳ್ಳಲಾಗಿದೆ.
*ಭೂಸ್ವಾಧೀನ ಪಡಿಸಿಕೊಳ್ಳಬೇಕಾದ 1,34,107 ಎಕರೆ ಪೈಕಿ 60 ಸಾವಿರ ಎಕರೆ ಪ್ರದೇಶದ ಭೂಸ್ವಾಧೀಣಕ್ಕೆ 11(1) ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಮತ್ತು ಪುನರ್ವಸತಿಗೆ ತಗಲುವ ವೆಚ್ಚ ₹ 31,894 ಕೋಟಿ ಎಂದೂ ಅಂದಾಜಿಸಲಾಗಿದೆ. ಭೂಸ್ವಾಧೀನ ಮತ್ತು ಪುನರ್ವಸತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕ್ರಿಯಾ ಯೋಜನೆ ಪರಿಶೀಲನಾ ಸಮಿತಿ ರಚಿಸಲಾಗಿದೆ. ಮುಳುಗಡೆ ಹೊಂದುವ 20 ಗ್ರಾಮಗಳ ಪೈಕಿ 11 ಗ್ರಾಮಗಳ ಮುಳುಗಡೆ ತಡೆಯಲು ವಿನೂತನ ತಾಂತ್ರಿಕ ಪರಿಹಾರ ಕಂಡುಕೊಳ್ಳಲೂ ಯತ್ನಿಸಲಾಗುತ್ತಿದೆ.
==ಆಲಮಟ್ಟಿ ಉದ್ಯಾನವನದ ಚಿತ್ರಗಳು==
------------------------------
Line ೧೦೭ ⟶ ೧೩೫:
== [[ಸದಸ್ಯ:Bschandrasgr/ಪರಿಚಯ|ನೋಡಿ]] ==
: 1 ಟಿ. ಎಮ್.ಸಿ. = 100 ಕೋಟಿ ಘನ ಮೀಟರ್ ಅಥವಾ ಗಜ ಅಥವಾ ಅಡಿ; ಟಿ. ಎಮ್.ಸಿ.ನಂತರ ಅದನ್ನು ಬರೆಯಬೇಕು.
:1,000,000,000 ಘನ ಅಡಿ = 28,000,000 ಘನ ಮೀಟರ್ ; ಕರ್ಣಾಟಕ ಭಾಗ್ಯ ನಿಗಮದ ಅಂತರ್ ಜಾಲ ತಾಣದಲ್ಲಿ ಹಂಚಿದ ನೀರಿನ ಪ್ರಮಾಣದ ಅಂಕೆ ಮುಂದೆ ಮೀ / ಅಡಿ ಬರೆದಿಲ್ಲ.; ಮೀಟರ್ ಎಂದು ಊಹಿಸಿಕೊಳ್ಳಬೇಕು.
Line ೧೧೯ ⟶ ೧೪೮:
== ಆಧಾರ ==
*೧. ಇಂಗ್ಲಿಷ್ ವಿಕಿ ಆಲಮಟ್ಟಿ ಡ್ಯಾಮ್
*೨. ಸುದ್ದಿ ಮಾದ್ಯಮ -ಪ್ರಜಾವಾಣಿ ದಿ೩೦-೧೧-೨೦೧೩ ಮತ್ತು ೨೧-೧೨-೨೦೧೩
|