ಸಂಪತ್ತಿಗೆ ಸವಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಲನಚಿತ್ರವಾಗಿದ್ದು ಹೇಗೆ;-
No edit summary
೪೦ ನೇ ಸಾಲು:
|ಪ್ರಶಸ್ತಿ ಪುರಸ್ಕಾರಗಳು =
|ಇತರೆ ಮಾಹಿತಿ = ಈ ಚಿತ್ರದ '''ಯಾರೇ ಕೂಗಾಡಲಿ, ಊರೇ ಹೋರಾಡಲಿ''' ಹಾಡಿನ ಮೂಲಕ [[ಡಾ.ರಾಜ್ ಕುಮಾರ್]] ಅವರು ಪೂರ್ಣ ಪ್ರಮಾಣದ ಹಿನ್ನೆಲೆ ಗಾಯಕರಾಗಿ ರೂಪುಗೊಂಡರು. ಉತ್ತರ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಈ ನಾಟಕವನ್ನು ನೋಡಿದ ರಾಜಕುಮಾರ್ ಮತ್ತು ಕುಟುಂಬ ಇದೇ ಹೆಸರಿನಲ್ಲಿ ಚಿತ್ರ ಮಾಡಲು ನಿರ್ಧರಿಸಿದರು. ಚಲನಚಿತ್ರವಾಗುವಾಗ, ನಾಯಕನ ವೈಭವೀಕರಣಕ್ಕಾಗಿ, ಮೂಲಕಥೆಯಲ್ಲಿ ಅನಗತ್ಯ ಬದಲಾವಣೆಗಳಾಗಿರುವುದು ಬೇಸರದ ಸಂಗತಿ. ಚಿತ್ರದಲ್ಲಿ ನಾಯಕನ ಅತ್ತಿಗೆಯ ಪಾತ್ರ ವಹಿಸಿದ ಕಲಾವಿದೆ, ನಾಟಕದಲ್ಲಿ ಇದೇ ಪಾತ್ರವನ್ನು ವಹಿಸಿರುವುದು ಇಲ್ಲಿ ಗಮನಾರ್ಹ.
}}
[[Category:ವರ್ಷ-೧೯೭೪ ಕನ್ನಡಚಿತ್ರಗಳು]]
"https://kn.wikipedia.org/wiki/ಸಂಪತ್ತಿಗೆ_ಸವಾಲ್" ಇಂದ ಪಡೆಯಲ್ಪಟ್ಟಿದೆ