ಕರಡು:ಕೆ.ಮಂಜುನಾಥಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು not much a line or so |
(~~~~) small changes |
||
೧೭ ನೇ ಸಾಲು:
| website = {{URL|//}}
}}
'''ಕೆ.ಮಂಜುನಾಥಯ್ಯನವರು''', ಮುಂಬೈನ, '[[ಬಿ.ಎ.ಆರ್.ಸಿ]]'(BARC) ಯಲ್ಲಿ ಒಬ್ಬ ಇಂಜಿನಿಯರ್ ಆಗಿ, ಹಲವು ವರ್ಷ ದುಡಿದು ಸ್ವಇಚ್ಛೆಯಿಂದ ನಿವೃತ್ತರಾದರು. ಬೆಂಗಳೂರಿನಲ್ಲಿ ತಮ್ಮದೇ ಆದ ಸ್ವಂತ ಉದ್ಯೋಗವನ್ನು ಸ್ಥಾಪಿಸಿಕೊಂಡು ಕೆಲಸಮಾಡುತ್ತಿದ್ದಾರೆ.
=='ಮುಂಬೈ ನಾಟಕಗಳು, ಬೆಂಗಳೂರಿನಲ್ಲಿ ಪ್ರದರ್ಶನ ಕಂಡವು'==
[[File:G. T. Felicitation.jpg|thumb|right|300px|'ಗುಮ್ಮನೆಲ್ಲಿಹ ನೋಡಮ್ಮ ನಾಟಕ ಪ್ರದರ್ಶನ ಮೈಸೂರ್ ಅಸೋ.ಸಭಾಂಗಣದಲ್ಲಿ ಏಪ್ರಿಲ್,೨೦೧೪ ರಲ್ಲಿ ಜರುಗಿತು']]
೨೬ ನೇ ಸಾಲು:
’ಬೆಂಗಳೂರು ಕಲಾಪ್ರೇಮಿ ಫೌಂಡೇಶನ್’ ಹಾಗೂ ’ಮುಂಬೈನ ಮೈಸೂರ್ ಅಸೋಸಿಯೇಷನ್’ ಹಮ್ಮಿಕೊಂಡ ’೩ ದಿನಗಳ ಕನ್ನಡ ನಾಟಕೋತ್ಸವ ಕಾರ್ಯಕ್ರಮ’ ಬೆಂಗಳೂರಿನ ರಸಿಕರನ್ನು ರಂಜಿಸಿತು. (ಜೂನ್,೧,೨,೩) ಜೂನ್ ೧ ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ’ಬೆಳ್ಳಿಬೈಲು ನಾಟಕ ಪ್ರದರ್ಶನ ನಡೆಯಿತು.' ಹಣವಂತವ್ಯಕ್ತಿಯೊಬ್ಬ ತಾನೊಬ್ಬ ಪ್ರತಿಷ್ಠಿತವ್ಯಕ್ತಿಯೆಂದು ಸೋಗುಹಾಕಿಕೊಂಡು ಸಮಾಜದಲ್ಲಿ ತನ್ನ ಪ್ರಯೋಜನಕ್ಕಾಗಿ ಬಡಜನರ ಪ್ರಾಣತೆಗೆಯಲೂ ಹೇಸದ ವ್ಯಕ್ತಿಯೊಬ್ಬ ಜೀವನಚಿತ್ರಣವಾಗಿತ್ತು. ಜೂನ್ ೨ ರಂದು, 'ಮಲ್ಲೇಶ್ವರದ ಸೇವಾಸದನ ಸಭಾಂಗಣ'ದಲ್ಲಿ ’ಸಾಕಾರ’ ವೆಂಬ ಸಂಗೀತ ನಾಟಕ ಪ್ರದರ್ಶನ ನಡೆಯಿತು. ಇಬ್ಬರು ಗೆಳೆಯರು; ಒಬ್ಬ ಬಡವ, ಮತ್ತೊಬ್ಬ ಶ್ರೀಮಂತ. ಪಂಢರಾಪುರಕ್ಕೆ ವಿಠಲನ ದರ್ಶಕಾಂಕ್ಷಿಗಳಾಗಿ ಹೋಗುತ್ತಾರೆ. ದೇವರು ಎಲ್ಲರ ಹೃದಯದಲ್ಲಿ ನೆಲೆಸಿದ್ದಾನೆ. ನಮ್ಮೊಳಗೆ ಕೆದಕಿ ನೋಡಿದಾಗ ಅದು ಅರಿವಾಗುವುದು; ಬೇರೆಲ್ಲಿಯೂ ಅರಸುತ್ತಾ ಹೋಗುವ ಅವಶ್ಯಕತೆ ಇಲ್ಲ.ಎನ್ನುವ ಸಂದೇಶ ಸಿಗುವ ನಾಟಕಕ್ಕೆ ಸಮಯೋಚಿತವಾಗಿ ಅಳವಡಿಸಿದ್ದ ದಾಸರ ಕೀರ್ತನೆಗಳು ನಾಟಕಕ್ಕೆ ಮೆರುಗನ್ನು ಕೊಟ್ಟಿತ್ತು.ನಾಟಕದ ಬಳಿಕ, ಹೆಸರಾಂತ ನಾಟಕ ವಿಮರ್ಶಕ, ವೈ.ವಿ. ಗುಂಡೂರಾವ್ ರವರಿಂದ ನವಿರಾದ ಹಾಸ್ಯ ಕಾರ್ಯಕ್ರಮವಿತ್ತು. ಜೂನ್ ೩ ರಂದು 'ಎಚ್.ಎನ್.ಕಲಾಕ್ಷೇತ್ರ'ದಲ್ಲಿ 'ಅಂತರಂಗ ಏರ್ಪಡಿಸಿದ್ದ ವ್ಯವಸ್ಥೆಯಲ್ಲಿ 'ಬೆಳ್ಳಿಬೈಲು ನಾಟಕವನ್ನು ಮತ್ತೊಮ್ಮೆ ಪ್ರದರ್ಶಿಸಲಾಯಿತು. ಈಗ ತಿಳಿಸಿದ ೩ ಪ್ರಾಯೋಗಿಕ ನಾಟಕಗಳನ್ನು 'ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ' ಪ್ರಾಯೋಜಿಸಿತ್ತು. ಈ ನಾಟಕಗಳನ್ನು ರಚಿಸಿ, ನಿರ್ದೇಶಿಸಿ, ರಂಗಸಜ್ಜಿಕೆ, ಬೆಳಕು,ನೇಪಥ್ಯದ ನೆರವುಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದವರು,ಡಾ.ಬಿ.ಆರ್.ಮಂಜುನಾಥ್. ಶ್ರೀ.ಕೆ.ಮಂಜುನಾಥಯ್ಯ ಹಾಗೂ ಮತ್ತಿತರ ಸಹ-ಕಲಾವಿದರು ಈ ನಾಟಕಗಳಲ್ಲಿ ಪಾತ್ರವಹಿಸಿ ಅವುಗಳ ಯಶಸ್ಸಿಗೆ ಕಾರಣರಾದರು. ಮಂಜುನಾಥಯ್ಯನವರು ಪ್ರಮುಖ ಸಂಪನ್ಮೂಲ ವ್ಯಕ್ತಿಯಾಗಿ ಎಲ್ಲ ಸ್ಥರಗಳಲ್ಲೂ ತಮ್ಮಯೋಗದಾನ ಮಾಡುತ್ತಿದ್ದಾರೆ.
|