ಉದಯವಾಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ವಿಸ್ತರಣೆ |
ಚು clean up, replaced: ಮುಂಬೈ → ಮುಂಬಯಿ using AWB |
||
೧೨ ನೇ ಸಾಲು:
ಉದಯವಾಣಿ 1993ರಲ್ಲಿ ಬೆಂಗಳೂರಿನಲ್ಲಿ ರಾಜಧಾನಿ ಆವೃತ್ತಿ ಪ್ರಾರಂಭಿಸಿತು. ಮೊದಲ ಆರುವರ್ಷಗಳ ಕಾಲ ಈಶ್ವರ ದೈತೋಟ ಇದರ ಸ್ಥಾನಿಕ ಸಂಪಾದಕರಾಗಿದ್ದರು. ಈಗ ಡಾ. ಪುರ್ಣಿಮಾ ಸ್ಥಾನಿಕ ಸಂಪಾದಕರಾಗಿದ್ದಾರೆ. ಉದಯವಾಣಿ ಸೋದರಿ ಪ್ರಕಟಣೆಗಳಾಗಿ [[ತುಷಾರ]] (1973) ಮಾಸಪತ್ರಿಕೆ, [[ರೂಪತಾರಾ]] (1976) ಸಿನಿಮಾ ಮಾಸಿಕ, [[ತರಂಗ]] (1982) ವಾರಪತ್ರಿಕೆ ಹಾಗೂ [[ತುಂತುರು]] (1999) ಎಂಬ ಮಕ್ಕಳ ಪತ್ರಿಕೆಯನ್ನು ಕೂಡಾ ಓದುಗರಿಗೆ ಕೊಡುತ್ತದೆ. ಜೊತೆಗೆ ಉದಯವಾಣಿಯ ಇಂಟರ್ನೆಟ್ ಆವೃತ್ತಿಯೂ ಲಭ್ಯವಿದೆ ಹಾಗೂ ಮುಂಬಯಿ ಆವೃತ್ತಿಯನ್ನೂ (2000) ನಡೆಸುತ್ತಿದೆ. ಪ್ರತಿದಿನವೂ ಅಂಕಣಗಳನ್ನು ಪ್ರಾರಂಭಿಸಿದ್ದು ಈ ದೈನಿಕ. ದಿವಂಗತ ಕು.ಶಿ.ಹರಿದಾಸ ಭಟ್, ಪ್ರೊ ಸಿ.ಎನ್ ರಾಮಚಂದ್ರನ್ ಕೂಡಾ ಅಂಕಣ ಬರೆಯುತ್ತಿದ್ದವರಲ್ಲಿ ಸೇರಿದ್ದಾರೆ. ಸಂಸ್ಕೃತ ಪಾಂಡಿತ್ಯವುಳ್ಳ ಬನ್ನಂಜೆ ಸಹೋದರರಾದ ರಾಮಾಚಾರ್ ಹಾಗೂ ಗೋವಿಂದಾಚಾರ್ ಇದರ ಸಹ ಸಂಪಾದಕರಾಗಿ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಸವಲತ್ತುಗಳನ್ನು ಹೊಂದಿರುವ ಉದಯವಾಣಿ ಸಮೂಹದ ಪ್ರಕಟಣೆಗಳು ಅಚ್ಚುಕಟ್ಟಾದ ಸುಂದರ ಮುದ್ರಣಕ್ಕೆ ಅನೇಕ ಬಾರಿ ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿವೆ.
==ಸಂಪಾದಕರು==
ಉದಯವಾಣಿಯ ಬೆಂಗಳೂರು ಆವೃತ್ತಿಗೆ ತಿಮ್ಮಪ್ಪ ಭಟ್ ಸಂಪಾದಕರಾಗಿದ್ದಾರೆ. ಮಣಿಪಾಲ ,ಹುಬ್ಬಳ್ಳಿ,
==ಹೊರಗಿನ ಸಂಪರ್ಕಗಳು==
* [http://www.udayavani.com/ ಉದಯವಾಣಿ ಅಂತರಜಾಲ ಆವೃತ್ತಿ]
{{Includes Wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಉದಯವಾಣಿ}}
{{
[[
[[ವರ್ಗ:ಕನ್ನಡ ದಿನಪತ್ರಿಕೆಗಳು]]
|