ತಾಳ್ತಜೆ ವಸಂತಕುಮಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು clean up, replaced: ಮುಂಬೈ → ಮುಂಬಯಿ (11) using AWB |
|||
೧ ನೇ ಸಾಲು:
[[ಚಿತ್ರ:20415.jpg|thumb|rigt|250px|' ಡಾ.'ತಾಳ್ತಜೆ ವಸಂತಕುಮಾರ' ರು
'''ಡಾ|ತಾಳ್ತಜೆ ವಸಂತಕುಮಾರ''' ಇವರು [[ಕರ್ನಾಟಕ]]ದ [[ದಕ್ಷಿಣ ಕನ್ನಡ]] ಜಿಲ್ಲೆಯವರು. [[ಮುಂಬಯಿ ವಿಶ್ವವಿದ್ಯಾಲಯ]]ದ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, ನಿವೃತ್ತರಾಗಿದ್ದಾರೆ. [[ಮುಂಬಯಿ]]ಯ [[ಕನ್ನಡ]] ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ. ತಾಳ್ತಜೆಯವರು ಸೃಜನಾತ್ಮಕ ಸಾಹಿತಿಗಳು, ವಿಮರ್ಶಕರು ಹಾಗು ಸಂಶೋಧಕರೂ ಸಹ ಆಗಿರುತ್ತಾರೆ.
==’ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’-೨೦೦೯ ==
’[[೨೦೦೯ ರ ಪ್ರತಿಶ್ಠಿತ, ಗುರು ನಾರಾಯಣ ಸಾಹಿತ್ಯ ಪ್ರಶಸ್ತಿ]],' ಖ್ಯಾತ ಸಾಹಿತಿ, ಸಂಶೋಧಕ, ಸಮರ್ಥ ಆಯೋಜಕ, ಡಾ|ತಾಳ್ತಜೆ ವಸಂತಕುಮಾರ್ ವರಿಗೆ ಲಭಿಸಿದೆ.
==ಮನರಂಜನೆ ಕಾರ್ಯಕ್ರಮ==
’ಕಲಾಸೌರಭ ತಂಡ’ದಿಂದ, ’ರಸಮಂಜರಿ’, ಮತ್ತು ಮಹಿಳಾ ವಿಭಾಗದಿಂದ ನೃತ್ಯ, ಇತ್ಯಾದಿಗಳು ಜರುಗಿದವು. ಈ ಸಮಯದಲ್ಲಿ, ಗೌ.ಪ್ರಧಾನ ಕಾರ್ಯದರ್ಶಿ, ಜ್ಯೋತಿ. ಕೆ. ಸುವರ್ಣ, ಉಪಾಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ಭಾರತ್ ಕೋ. ಆಪರೇಟಿವ್ ಬ್ಯಾಂಕ್ ನ ಕಾರ್ಯಾಧ್ಯಕ್ಷ, ವಾಸುದೇವ ಆರ್. ಕೋಟ್ಯಾನ್, ಅಸೋಸಿಯೇಷನ್ ನ ಗೌ. ಅಧ್ಯಕ್ಷ, ವೈ. ನಾಗೇಶ್, ಮಹಿಳಾ ವಿಭಾದ ಕಾರ್ಯಾಧ್ಯಕ್ಷೆ, ಜಯಂತಿ ಉಳ್ಳಾಲ್, ಉಪಾಧ್ಯಕ್ಷ ಎಲ್.ವಿ. ಅಮೀನ್, ಸಿಟಿ. ಸಾಲ್ಯಾನ್ ಹಾಗೂ ಮತ್ತಿತರ ಗಣ್ಯರು, ಸಭೆಯಲ್ಲಿ ಉಪಸ್ಥಿತರಿದ್ದರು
==ಪ್ರಶಸ್ತಿಪ್ರದಾನ-ಸಮಿತಿ==
ಪ್ರಶಸ್ತಿಪ್ರದಾನ-ಸಮಿತಿಯಲ್ಲಿ ಹಿರಿಯ ಸಾಹಿತಿಗಳಾದ, ಡಾ. ಸಂಜೀವಶೆಟ್ಟಿ ಹಾಗೂ ಡಾ.ವಿಶ್ವನಾಥ್ ಕಾರ್ನಾಡರ ಮುಂದಾಳತ್ವದಲ್ಲಿ, ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. 'ತಾಳ್ತಜೆ ವಸಂತಕುಮಾರ್' ರಿಗೆ, ಸಾಹಿತ್ಯದಲ್ಲಿ ಆಸ್ತೆ, ಹಾಗೂ ಅಭಿರುಚಿ ಬಾಲ್ಯದಿಂದಲೇ ಬಂದದ್ದು. ’ಬೆಂಗಳೂರು ವಿಶ್ವವಿದ್ಯಾಲಯ’ ದಿಂದ ಎಂ. ಎ. ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ, 'ಬಂಗಾರದ ಪದಕ'ವನ್ನು ಗಳಿಸಿದ್ದಾರೆ. ’ಮಂಗಳೂರು ವಿಶ್ವವಿದ್ಯಾಲಯ’ದಿಂದ ’[[ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ]],’ ಎಂಬ ವಿಷಯವನ್ನು ಆರಿಸಿಕೊಂಡು ಸಂಶೋಧನೆನಡೆಸಿ, ಮಹಾಪ್ರಬಂಧವನ್ನು ಸಿದ್ಧಪಡಿಸಿ, ’ಪಿ. ಎಚ್. ಡಿ’ ಪದವಿಯನ್ನು ಸಂಪಾದಿಸಿದರು. ’ಪುತ್ತೂರಿನ ವಿವೇಕಾನಂದ ಕಾಲೇಜ್’ ನಲ್ಲಿ ೧೫ ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ,
==ಪ್ರಶಸ್ತಿಗಳು, ಸನ್ಮಾನಗಳು==
* ಸನ್, ೧೯೯೩ ರಲ್ಲಿ ಜರ್ಮನಿಯ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ, ಕನ್ನಡ-ಕರ್ನಾಟಕದ ವಿಷಯವಾಗಿ ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ.
೨೦ ನೇ ಸಾಲು:
* '[[ಬೌದ್ಧಾಯನ]]', (ಸಂಶೋಧನಾ ಕೃತಿಗೆ, '[[ಕರ್ನಾಟಕ ಸಾಹಿತ್ಯ ಕಾಡೆಮಿ ಪ್ರಶಸ್ತಿ]],' ಲಭಿಸಿದೆ)
==ಅತ್ಯುತ್ತಮ ವಿಮರ್ಶಕ, ಹಾಗೂ ಮಾತುಗಾರರು==
ಡಾ. ವಸಂತಕುಮಾರರು, ರಾಷ್ಟ್ರಮಟ್ಟದ, ಮತ್ತು ಪ್ರಾದೇಶಿಕ ವಿಚಾರ ಸಂಕಿರಣಗಳು, ಹಾಗೂ ಸಮ್ಮೇಳನಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದಾರೆ.
==ಕೃತಿಗಳು==
===ಕಾದಂಬರಿ===
೪೨ ನೇ ಸಾಲು:
* '[[ಅರವಿಂದ ನಾಡಕರ್ಣಿ]] (ಸಾಹಿತ್ಯ ಸಮೀಕ್ಷೆ)
* '[[ಜನಪರ ನಿಲುವು]]' ( ಲೇಖನಗಳ ಸಂಗ್ರಹ)
* '[[ಸೋಪಾನ]]' ( [[
[[ಚಿತ್ರ:Taltaje.jpg|thumb|right|250px|'ಪುತ್ತೂರಿನಲ್ಲಿ ಅಭಿನಂದನಾ ಸಮಾರಂಭ']]
==ಪುತ್ತೂರಿನಲ್ಲಿ ಅಭಿನಂದನಾ ಸಮಾರಂಭ==
ಸನ್. ೨೦೧೩ ರ ಮಾರ್ಚ್ ೧೭ ರಂದು ದಿನವಿಡೀ ಜರುಗಿದ ವೈವಿಧ್ಯ ಪೂರ್ಣ ಕಾರ್ಯಕ್ರಮದಲ್ಲಿ 'ಆಯನ' ಎಂಬ ಅಭಿನಂದನಾ ಗ್ರಂಥವನ್ನು ಸಮರ್ಪಿಸಲಾಯಿತು. ಜಿಲ್ಲೆಯ ಹಿರಿಯ ಸಾಂಸ್ಕೃತಿಕ ಮುಂದಾಳು ಶ್ರೀ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅಧ್ಯಕ್ಷತೆಯಲ್ಲಿ ಕಾವ್ಯ ವಾಚನ, ವಿಶೇಷ ಉಪನ್ಯಾಸ, ಹಾಗೂ ೮ ಮಂದಿ ಶಿಷ್ಯರ ಗುರುವಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿತ್ತು. ಕಾವ್ಯವಾಚನ ಶ್ರೀ. ಗಣಪತಿ ಪದ್ಯಾಣರಿಂದ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಧ್ಯಕ್ಷರಾದ, ಶ್ರೀ.ಪ್ರದೀಪ್ ಕುಮಾರ್ ಕಲ್ಕೂರ ಶುಭ ಹಾರೈಸಿದರು. ಡಾ. ಪಾದೇಕಲ್ಲು ವಿಷ್ಣು ಭಟ್ಟ 'ಕನ್ನಡ ಸಾಹಿತ್ಯ ಸಂಶೋಧನೆಗಳಿಗೆ ತಾಳ್ತಜೆ ವಸಂತಕುಮಾರರ ಕೊಡುಗೆ' ಎಂಬ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಮಧ್ಯಾನ್ಹ 'ಯಕ್ಷಗಾನ ತಾಳ ಮದ್ದಲೆ ಕಾರ್ಯಕ್ರಮ' ವಿತ್ತು. ಅಭಿನಂದನಾ ಕಾರ್ಯಕ್ರಮ ಸಂಜೆ ಜರುಗಿತು. ನಾಡೋಜ, ಹಂಪ ನಾಗರಾಜಯ್ಯ ಅಧ್ಯಕ್ಷರಾಗಿದ್ದರು.ಪ್ರೊ. ಎ. ವಿ. ನಾರಾಯಣ ಸ್ವಾಗತ ಭಾಷಣ ಮಾಡಿದರು. ಡಾ. ಬಿ. ಎ. ವಿವೇಕ ರೈ 'ಆಯನ' ಗ್ರಂಥವನ್ನು ಅನಾವರಣ ಗೊಳಿಸಿ ಅರ್ಪಿಸಿದರು. ಚಿನ್ನಪ್ಪ ಗೌಡ ಪ್ರಾಸ್ತಾವಿಕ ಭಾಷಣ, ಪ್ರೊ. ಎಂ. ರಾಮಚಂದ್ರ, ಅಭಿನಂದನಾ ಭಾಷಣ ಮಾಡಿದರು. ಕಾರ್ಯದರ್ಶಿ ಡಾ. ಗೊವಿಂದ ಪ್ರಸಾದ್ ಕಜೆ, ವಂದಿಸಿದರು. ಡಾ. ಹಂಪನಾ, ಮತ್ತು ಸಮಿತಿಯ ಗೌರವಾಧ್ಯಕ್ಷ ಶ್ರೀ. ರಾಮ್ ಭಟ್, ಸಮಿತಿಯ ಪರವಾಗಿ ಡಾ. ತಾಳ್ತಜೆಯವರಿಗೆ ಪುಷ್ಪ ಹಾರ, ತಾಂಬೂಲ, ಫಲ,ಸ್ಮರಣಿಕೆಗಳನ್ನಿತ್ತು ಶಾಲು ಹೊದಿಸಿ ಗೌರವ ಸಮರ್ಪಿಸಿದರು. ಶ್ರೀ. ಮಹೇಶ್ ಕಜೆ, ಕಾರ್ಯಕ್ರಮ ನಿರೂಪಣೆ ಮಾಡಿದರು. ವಿವೇಕಾನಂದ ಕಾಲೇಜಿನಲ್ಲಿ ತಾಳ್ತಜೆಯವರು ಸುಮಾರು ೧೫ ವರ್ಷ ಸೇವೆ ಸಲ್ಲಿಸಿದ್ದರು. ಹಾಗಾಗಿ ಅವರ ಶಿಷ್ಯರು, ಅಭಿಮಾನಿಗಳು, ಬಂಧುಗಳು ಹಾಗೂ ಅಪಾರ ಸ್ನೇಹಿತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
[[ವರ್ಗ:ಕನ್ನಡ ಸಾಹಿತ್ಯ]]
[[ವರ್ಗ:
[[ವರ್ಗ:ಮುಂಬಯಿ ಕನ್ನಡಿಗರು]]
|