ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಲೇಖನವನ್ನು ಕ್ರಮಬದ್ಧಗೊಳಿಸಲಾಗಿದೆ.
೩೦ ನೇ ಸಾಲು:
ದೇ. ಜ. ಗೌ. ಎನ್ನುವುದು ದೇ. ಜವರೇಗೌಡ ಎಂಬುದರ ಹೃಸ್ವ ರೂಪ. '''ದೇಜಗೌ''' ಎಂದೇ ಹೆಸರಾಗಿರುವ '''ದೇ.ಜವರೇಗೌಡ''' ಅವರು [[ಕನ್ನಡ]]ದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರು.
 
==ಪರಿಚಯ==
ಇವರು [[ಕುವೆಂಪು]] ಅವರ ಶಿಷ್ಯರಾಗಿ ಅವರ ಮಾರ್ಗದರ್ಶನದಿಂದ ಕನ್ನಡದ ಹೆಸರಾಂತ [[ಗದ್ಯ]] ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. 'ದೇಜಗೌ' ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ. ಕುವೆಂಪು ಅವರ ಮಾನಸ ಪುತ್ರರೆಂದು ಇವರನ್ನು ಕರೆಯುತ್ತಾರೆ. ಇವರು ಸುಮಾರು 135 ಕೃತಿಗಳನ್ನು ರಚಿಸಿದ್ದಾರೆ. ಇವರು ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಇವರ ಭಾಷಾಂತರಗಳಲ್ಲಿ 'ಪುನರುತ್ಥಾನ' ಪ್ರಮುಖವಾದುದು. ಇದಕ್ಕೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ದೊರಕಿದೆ. ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್' ಕೃತಿಯನ್ನು 'ಯುದ್ದ ಮತ್ತು ಶಾಂತಿ' ಎಂಬ ಹೆಸರಿನಲ್ಲಿ ತರ್ಜುಮೆ ಮಾಡಿದ್ದಾರೆ. ಅಲ್ಲದೆ ಇವರು 'ಕಬ್ಬಿಗರ ಕಾವ', 'ನಳಚರಿತ್ರೆ', 'ರಾಮನಾಥ ಚರಿತೆ', 'ಲೀಲಾವತಿ ಪ್ರಬಂಧಂ' ಮೊದಲಾದ ಗ್ರಂಥಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರು ನಲವತ್ತಕ್ಕೂ ಹೆಚ್ಚು ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿದ್ದಾಗ 'ಕುಲಪತಿಯ ಭಾಷಣಗಳು', 'ಕುಲಪತಿಯ ಪತ್ರಗಳು' ಮುಂತಾದ ಆರು ಸಂಪುಟಗಳ ಬರಹವನ್ನು ಹೊರತಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. ೧೯೬೬ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೇ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು. ಕನ್ನಡಕ್ಕೆ ಎಲ್ಲೇ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
ಇವರು [[ಕುವೆಂಪು]] ಅವರ ಶಿಷ್ಯರಾಗಿ ಅವರ ಮಾರ್ಗದರ್ಶನದಿಂದ ಕನ್ನಡದ ಹೆಸರಾಂತ [[ಗದ್ಯ]] ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. 'ದೇಜಗೌ' ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ. ಕುವೆಂಪು ಅವರ ಮಾನಸ ಪುತ್ರರೆಂದು ಇವರನ್ನು ಕರೆಯುತ್ತಾರೆ.
 
==ಸಾಹಿತಿಯಾಗಿ==
ಇವರು [[ಕುವೆಂಪು]] ಅವರ ಶಿಷ್ಯರಾಗಿ ಅವರ ಮಾರ್ಗದರ್ಶನದಿಂದ ಕನ್ನಡದ ಹೆಸರಾಂತ [[ಗದ್ಯ]] ಲೇಖಕರಲ್ಲಿ ಒಬ್ಬರೆನಿಸಿದ್ದಾರೆ. 'ದೇಜಗೌ' ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರಿಯ ಸ್ಥಾನಮಾನವನ್ನು ದೊರಕಿಸಿಕೊಡುವ ಪ್ರಯತ್ನದಲ್ಲಿ ಇವರ ಪಾತ್ರ ಹಿರಿದು. ಕನ್ನಡ ಆಡಳಿತ ಭಾಷೆಯಾಗಬೇಕು, ಕನ್ನಡ ಮಾಧ್ಯಮವಾಗಬೇಕು, ಕನ್ನಡ ಸಂಸ್ಕೃತಿ ಇತಿಹಾಸ, ಕಾವ್ಯ ಪರಂಪರೆಯಿಂದ ಕನ್ನಡಿಗರು ಚೈತನ್ಯ ತುಂಬಿಕೊಂಡು ರಾಷ್ಟ್ರದಲ್ಲಿ ತಲೆಯೆತ್ತಿ ಮೆರೆಯಬೇಕು, ಕನ್ನಡಕ್ಕೆ ವಿಶ್ವಮಾನ್ಯತೆ ದೊರೆಯಬೇಕು ಎಂಬ ಹಂಬಲವನ್ನು ತುಂಬಿಕೊಂಡು ಅವಿರತವಾಗಿ ಶ್ರಮಿಸಿದ ಕೀರ್ತಿ ಇವರದು. ಇವರು ಸ್ಥಾಪಿಸಿರುವ '''ಕುವೆಂಪು ವಿದ್ಯಾವರ್ಧಕ ಟ್ರಸ್ಟ್''' ಇವರ ಕನಸಿನ ಕುಡಿ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳೆರಡರಲೂ ಕೃತಿ ರಚನೆ ಮಾಡಿದ್ದಾರೆ. ಕುವೆಂಪು ಅವರ ಮಾನಸ ಪುತ್ರರೆಂದು ಇವರನ್ನು ಕರೆಯುತ್ತಾರೆ. ಇವರು ಸುಮಾರು 135 ಕೃತಿಗಳನ್ನು ರಚಿಸಿದ್ದಾರೆ. ಇವರು ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಇವರ ಭಾಷಾಂತರಗಳಲ್ಲಿ 'ಪುನರುತ್ಥಾನ' ಪ್ರಮುಖವಾದುದು. ಇದಕ್ಕೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ದೊರಕಿದೆ. ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್' ಕೃತಿಯನ್ನು 'ಯುದ್ದ ಮತ್ತು ಶಾಂತಿ' ಎಂಬ ಹೆಸರಿನಲ್ಲಿ ತರ್ಜುಮೆ ಮಾಡಿದ್ದಾರೆ. ಅಲ್ಲದೆ ಇವರು 'ಕಬ್ಬಿಗರ ಕಾವ', 'ನಳಚರಿತ್ರೆ', 'ರಾಮನಾಥ ಚರಿತೆ', 'ಲೀಲಾವತಿ ಪ್ರಬಂಧಂ' ಮೊದಲಾದ ಗ್ರಂಥಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರು ನಲವತ್ತಕ್ಕೂ ಹೆಚ್ಚು ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿದ್ದಾಗ 'ಕುಲಪತಿಯ ಭಾಷಣಗಳು', 'ಕುಲಪತಿಯ ಪತ್ರಗಳು' ಮುಂತಾದ ಆರು ಸಂಪುಟಗಳ ಬರಹವನ್ನು ಹೊರತಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. ೧೯೬೬ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೇ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು. ಕನ್ನಡಕ್ಕೆ ಎಲ್ಲೇ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
 
==ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರು==
ದೇ. ಜವರೇಗೌಡ ಅವರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಸರಿಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳುವಳಿಗಳೆಂಬ -ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ. ಜಾನಪದ, ಗ್ರಂಥಸಂಪಾದನೆ, ಸಾಹಿತ್ಯವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌರ ಸಾಧನೆ ಅನುಪಮವಾದುದು. ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ, ಅವರು ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದ್ದಾರೆ, ನಿವೃತ್ತಿಯ ನಂತರವೂ ಅಂತಹುದೇ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ದೇಜಗೌ ಅವರು ಪ್ರಾರಂಭಿಸಿದ ಮತ್ತು ಯಶಸ್ವಿಯಾಗಿ ನಿರ್ವಹಿಸಿದ ‘ಕನ್ನಡ ವಿಶ್ವಕೋಶ’, ‘ವಿಷಯ ವಿಶ್ವಕೋಶ-ಕರ್ನಾಟಕ’, ‘ಇಂಗ್ಲಿಷ್-ಕನ್ನಡ ನಿಘಂಟು’, ‘ಸಮಗ್ರ ಕನ್ನಡ ಸಾಹಿತ್ಯಚರಿತ್ರೆ ‘, ‘ಕನ್ನಡ ಛಂದಸ್ಸಿನ ಇತಿಹಾಸ’ ಮುಂತಾದ ಕೆಲವು ಮುಖ್ಯವಾದ ಯೋಜನೆಗಳನ್ನು ಇಲ್ಲಿ ಹೆಸರಿಸಬಹುದು. ಕರ್ನಾಟಕಲ್ಲೇ ಮೊದಲಬಾರಿಗೆ ‘ಜಾನಪದ ವಸ್ತುಸಂಗ್ರಹಾಲ’ಯವನ್ನು ಸ್ಥಾಪಿ¹ ಜಾನಪದ ಅಧ್ಯಯನಕ್ಕೆ ತಳಹದಿಯನ್ನು ರೂಪಿಸಿಕೊಟ್ಟಿದ್ದು ಅವರ ಮುಖ್ಯವಾದ ಸಾಧನೆಗಳಲ್ಲಿ ಒಂದು. ಅವರು ವಿಶ್ವವಿದ್ಯಾಲಯದಲ್ಲಿ ಅನೇಕ ಹೊಸ ವಿಭಾಗಗಳನ್ನು ಪ್ರಾರಂಭಿಸಿದರು. ಈಗಲೂ ‘ಕುವೆಂಪು ವಿದ್ಯಾವರ್ಧಕ ಟ್ರಸ್ಟ್’ ಮೂಲಕ ಕನ್ನಡಪರವಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ.ಗ್ರಂಥಸಂಪಾದನೆ ಅ. ಹರಿಹರನ ‘ಗಿರಿಜಾಕಲ್ಯಾಣ ಮಹಾಪ್ರಬಂಧಂ’, 1951
 
==ವಿಶ್ವಕೋಶದ ಸಂಪಾದಕರು==
==ಜೀವನ==
ದೇಜಗೌ ಅವರು ಪ್ರಾರಂಭಿಸಿದ ಮತ್ತು ಯಶಸ್ವಿಯಾಗಿ ನಿರ್ವಹಿಸಿದ ‘ಕನ್ನಡ ವಿಶ್ವಕೋಶ’, ‘ವಿಷಯ ವಿಶ್ವಕೋಶ-ಕರ್ನಾಟಕ’, ‘ಇಂಗ್ಲಿಷ್-ಕನ್ನಡ ನಿಘಂಟು’, ‘ಸಮಗ್ರ ಕನ್ನಡ ಸಾಹಿತ್ಯಚರಿತ್ರೆ ‘, ‘ಕನ್ನಡ ಛಂದಸ್ಸಿನ ಇತಿಹಾಸ’ ಮುಂತಾದ ಕೆಲವು ಮುಖ್ಯವಾದ ಯೋಜನೆಗಳನ್ನು ಇಲ್ಲಿ ಹೆಸರಿಸಬಹುದು. ಕರ್ನಾಟಕಲ್ಲೇ ಮೊದಲಬಾರಿಗೆ ‘ಜಾನಪದ ವಸ್ತುಸಂಗ್ರಹಾಲ’ಯವನ್ನು ಸ್ಥಾಪಿ¹ ಜಾನಪದ ಅಧ್ಯಯನಕ್ಕೆ ತಳಹದಿಯನ್ನು ರೂಪಿಸಿಕೊಟ್ಟಿದ್ದು ಅವರ ಮುಖ್ಯವಾದ ಸಾಧನೆಗಳಲ್ಲಿ ಒಂದು. ಅವರು ವಿಶ್ವವಿದ್ಯಾಲಯದಲ್ಲಿ ಅನೇಕ ಹೊಸ ವಿಭಾಗಗಳನ್ನು ಪ್ರಾರಂಭಿಸಿದರು. ಈಗಲೂ ‘ಕುವೆಂಪು ವಿದ್ಯಾವರ್ಧಕ ಟ್ರಸ್ಟ್’ ಮೂಲಕ ಕನ್ನಡಪರವಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ.ಗ್ರಂಥಸಂಪಾದನೆ ಅ. ಹರಿಹರನ ‘ಗಿರಿಜಾಕಲ್ಯಾಣ ಮಹಾಪ್ರಬಂಧಂ’, 1951
 
==ಜೀವನ==
=== ಜನನ ===
1918ರ ಜುಲೈ ೮ರಂದು ಈಗಿನ [[ರಾಮನಗರ]] ಜಿಲ್ಲೆಯ [[ಚನ್ನಪಟ್ಟಣ]] ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ [[೧೯೧೮]], [[ಜುಲೈ ೮]]ರಂದು ದೇವೇಗೌಡ, ಚೆನ್ನಮ್ಮ ದಂಪತಿಗಳಿಗೆ ಜನಿಸಿದರು.
Line ೪೯ ⟶ ೫೫:
=== ಸಾಹಿತ್ಯಕೃಷಿ ===
ಇವರು [[ಕುವೆಂಪು]] ರವರ ಮಾರ್ಗದರ್ಶನದಿಂದ ಅವರ ಶಿಷ್ಯರಾಗಿ ತಮ್ಮ ವಿದ್ಯಾಭ್ಯಾಸವನ್ನು ಮಾಡಿ ಕನ್ನಡದ ಹೆಸರಾಂತ [[ಗದ್ಯ]] ಪ್ರಕಾರ ಲೇಖಕರಲ್ಲಿ ಒಬ್ಬರೆನಿಸಿ ಕೊಂಡಿದ್ದಾರೆ. ದೇಜಗೌ ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ. ಇವರು ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಇವರ ಭಾಷಾಂತರಗಳಲ್ಲಿ 'ಪುನರುತ್ಥಾನ' ಪ್ರಮುಖವಾದುದು. ಇದಕ್ಕೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ದೊರಕಿದೆ. ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್' ಕೃತಿಯನ್ನು 'ಯುದ್ದ ಮತ್ತು ಶಾಂತಿ' ಎಂಬ ಹೆಸರಿನಲ್ಲಿ ತರ್ಜುಮೆ ಮಾಡಿದ್ದಾರೆ. ಅಲ್ಲದೆ ಇವರು 'ಕಬ್ಬಿಗರ ಕಾವ', 'ನಳಚರಿತ್ರೆ', 'ರಾಮನಾಥ ಚರಿತೆ', 'ಲೀಲಾವತಿ ಪ್ರಬಂಧಂ' ಮೊದಲಾದ ಗ್ರಂಥಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರು 40 ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿದ್ದಾಗ 'ಕುಲಪತಿಯ ಭಾಷಣಗಳು', 'ಕುಲಪತಿಯ ಪತ್ರಗಳು' ಮುಂತಾದ ಆರು ಸಂಪುಟಗಳ ಬರಹವನ್ನು ಹೊರತಂದಿದ್ದಾರೆ.
 
=== ಮರಣ ===
ದೇ. ಜವರೇಗೌಡರು ದಿನಾಂಕ 30-5-2016ರಂದು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು.
 
==ಕೃತಿಗಳು==
 
=== ಸಂಪಾದನೆ ===
# ನಯಸೇನನ ‘ಧರ್ಮಾಮೃತ ಸಂಗ್ರಹ’ (1957)
Line ೧೨೪ ⟶ ೧೨೬:
# ಅಪೂರ್ವ
# ನಮ್ಮ ನಾಡೋಜ
 
=== ಮರಣ ===
ದೇ. ಜವರೇಗೌಡರು ದಿನಾಂಕ 30-5-2016ರಂದು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
 
== ಉಲ್ಲೇಖ ==
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ