ದೇ. ಜವರೇಗೌಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
en.wiki
ನಿಧನ ಮಾಹಿತಿಯ ಉಲ್ಲೇಖ ಸೇರ್ಪಡೆ
೫೨ ನೇ ಸಾಲು:
== ಸಾಹಿತ್ಯಕೃಷಿ ==
ಇವರು ಸುಮಾರು 135 ಕೃತಿಗಳನ್ನು ರಚಿಸಿದ್ದಾರೆ. ಇವರು ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಇವರ ಭಾಷಾಂತರಗಳಲ್ಲಿ 'ಪುನರುತ್ಥಾನ' ಪ್ರಮುಖವಾದುದು. ಇದಕ್ಕೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ದೊರಕಿದೆ. ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್' ಕೃತಿಯನ್ನು 'ಯುದ್ದ ಮತ್ತು ಶಾಂತಿ' ಎಂಬ ಹೆಸರಿನಲ್ಲಿ ತರ್ಜುಮೆ ಮಾಡಿದ್ದಾರೆ. ಅಲ್ಲದೆ ಇವರು 'ಕಬ್ಬಿಗರ ಕಾವ', 'ನಳಚರಿತ್ರೆ', 'ರಾಮನಾಥ ಚರಿತೆ', 'ಲೀಲಾವತಿ ಪ್ರಬಂಧಂ' ಮೊದಲಾದ ಗ್ರಂಥಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರು ನಲವತ್ತಕ್ಕೂ ಹೆಚ್ಚು ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿದ್ದಾಗ 'ಕುಲಪತಿಯ ಭಾಷಣಗಳು', 'ಕುಲಪತಿಯ ಪತ್ರಗಳು' ಮುಂತಾದ ಆರು ಸಂಪುಟಗಳ ಬರಹವನ್ನು ಹೊರತಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬೆಳವಣಿಗೆಯಲ್ಲಿ ಇವರ ಪಾತ್ರ ತುಂಬಾ ಹಿರಿದಾದುದು. ೧೯೬೬ರಲ್ಲಿ ಜಾನಪದವನ್ನು ಕನ್ನಡ ತರಗತಿಗಳಲ್ಲಿ ವಿಶೇಷ ಅಧ್ಯಯನವಾಗಿ ಅಳವಡಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ದಿಗೆ ನೆರವಾದವರು. ಇವರ ಜಾನಪದ ಸೇವೆ ಗಮನಿಸಿ ಕರ್ನಾಟಕ ವಿಶ್ವವಿದ್ಯಾನಿಲಯದ ಮೂರನೇ ಜಾನಪದ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಆರಿಸಿತು. ಕನ್ನಡಕ್ಕೆ ಎಲ್ಲೇ ಸಮಸ್ಯೆಗಳು ಉದ್ಬವಿಸಿದರೂ ಇಳಿವಯಸ್ಸಿನಲ್ಲೂ ಹಾಜರಾಗುತ್ತಿದ್ದರು. ಅವರ ಕನ್ನಡ ಪ್ರೇಮ, ಪುಸ್ತಕ ಪ್ರೀತಿ ಅನನ್ಯ, ಅವರ್ಣನೀಯ.
 
ಇವರು [[ಕುವೆಂಪು]] ರವರ ಮಾರ್ಗದರ್ಶನದಿಂದ ಅವರ ಶಿಷ್ಯರಾಗಿ ತಮ್ಮ ವಿದ್ಯಾಭ್ಯಾಸವನ್ನು ಮಾಡಿ ಕನ್ನಡದ ಹೆಸರಾಂತ [[ಗದ್ಯ]] ಪ್ರಕಾರ ಲೇಖಕರಲ್ಲಿ ಒಬ್ಬರೆನಿಸಿ ಕೊಂಡಿದ್ದಾರೆ. ದೇಜಗೌ ಎಂಬ ಸಂಕ್ಷಿಪ್ತ ನಾಮದಿಂದಲೇ ಸಾಹಿತ್ಯವಲಯದಲ್ಲಿ ಪ್ರಖ್ಯಾತರಾಗಿದ್ದಾರೆ. ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ. ಇವರು ಅನುವಾದಕರಾಗಿಯೂ ಹೆಸರು ಮಾಡಿದ್ದಾರೆ. ಇವರ ಭಾಷಾಂತರಗಳಲ್ಲಿ 'ಪುನರುತ್ಥಾನ' ಪ್ರಮುಖವಾದುದು. ಇದಕ್ಕೆ ಸೋವಿಯತ್ ಲ್ಯಾಂಡ್ ಪ್ರಶಸ್ತಿ ದೊರಕಿದೆ. ಟಾಲ್ ಸ್ಟಾಯ್ ಅವರ 'ವಾರ್ ಅಂಡ್ ಪೀಸ್' ಕೃತಿಯನ್ನು 'ಯುದ್ದ ಮತ್ತು ಶಾಂತಿ' ಎಂಬ ಹೆಸರಿನಲ್ಲಿ ತರ್ಜುಮೆ ಮಾಡಿದ್ದಾರೆ. ಅಲ್ಲದೆ ಇವರು 'ಕಬ್ಬಿಗರ ಕಾವ', 'ನಳಚರಿತ್ರೆ', 'ರಾಮನಾಥ ಚರಿತೆ', 'ಲೀಲಾವತಿ ಪ್ರಬಂಧಂ' ಮೊದಲಾದ ಗ್ರಂಥಗಳನ್ನು ಶಾಸ್ತ್ರೀಯವಾಗಿ ಸಂಪಾದಿಸಿ ಪ್ರಕಟಿಸಿದ್ದಾರೆ. ಇವರು 40 ಜೀವನ ಚರಿತ್ರೆಗಳನ್ನು ಬರೆದಿದ್ದಾರೆ. ಇವರು ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾಗಿದ್ದಾಗ 'ಕುಲಪತಿಯ ಭಾಷಣಗಳು', 'ಕುಲಪತಿಯ ಪತ್ರಗಳು' ಮುಂತಾದ ಆರು ಸಂಪುಟಗಳ ಬರಹವನ್ನು ಹೊರತಂದಿದ್ದಾರೆ.
 
Line ೧೦೦ ⟶ ೧೦೧:
== ಪ್ರಶಸ್ತಿ/ಪುರಸ್ಕಾರಗಳು ==
ದೇ. ಜ. ಗೌ. ಅವರು ಸರ್ಕಾರ ಮತ್ತು ಸಾರ್ವಜನಿಕರಿಂದ ಅನೇಕ ಪ್ರಶಸ್ತಿಗಳನ್ನೂ ಸನ್ಮಾನಗಳನ್ನೂ ಪಡೆದಿದ್ದಾರೆ.
 
=== ಪ್ರಶಸ್ತಿಗಳು ===
# ಕರ್ನಾಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್,
Line ೧೨೬ ⟶ ೧೨೮:
 
=== ಮರಣ ===
ದೇ.ಜವರೇಗೌಡರು ದಿನಾಂಕ 30-5-2016ರಂದು ಸೋಮವಾರ ಸಂಜೆ 6.30ಕ್ಕೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು.<ref>[https://web.archive.org/web/20160531052203/http://www.prajavani.net/article/%E0%B2%B9%E0%B2%BF%E0%B2%B0%E0%B2%BF%E0%B2%AF-%E0%B2%B8%E0%B2%BE%E0%B2%B9%E0%B2%BF%E0%B2%A4%E0%B2%BF-%E0%B2%A6%E0%B3%87%E0%B2%9C%E0%B2%97%E0%B3%8C-%E0%B2%87%E0%B2%A8%E0%B3%8D%E0%B2%A8%E0%B2%BF%E0%B2%B2%E0%B3%8D%E0%B2%B2 ಹಿರಿಯ ಸಾಹಿತಿ ದೇಜಗೌ ಇನ್ನಿಲ್ಲ], ಪ್ರಜಾವಾಣಿ ವಾರ್ತೆ, 05/30/2016</ref> <ref>[https://web.archive.org/save/http://www.udayavani.com/kannada/news/state-news/150630/he-dies-dejagau-kattalu-mysore-funeral-today ಕನ್ನಡದ ಕಟ್ಟಾಳು ದೇಜಗೌ ವಿಧಿವಶ; ಇಂದು ಮೈಸೂರಲ್ಲಿ ಅಂತ್ಯಕ್ರಿಯೆ], ಉದಯವಾಣಿ, May 31, 2016</ref>
ದೇ. ಜವರೇಗೌಡರು ದಿನಾಂಕ 30-5-2016ರಂದು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
 
== ಉಲ್ಲೇಖಗಳು==
== ಉಲ್ಲೇಖ ==
<references />
 
"https://kn.wikipedia.org/wiki/ದೇ._ಜವರೇಗೌಡ" ಇಂದ ಪಡೆಯಲ್ಪಟ್ಟಿದೆ