ಮಹಾರಾಜ ಕಾಲೇಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಲೇಖನವನ್ನು ಪರಿಷ್ಕರಿಸಲಾಗಿದೆ. |
|||
೨೯ ನೇ ಸಾಲು:
[[File:Maharaja's College Group Photo 1.jpg|thumb|250px|Maharaja's College Faculty:Sitting row-left to right M.H.Krishna (third from left), [[A. R. Krishnashastry]] (fourth from left), [[S. Srikanta Sastri]] (seventh from left), [[Rallapalli Anantha Krishna Sharma]] (eighth from left), Standing-bottom row-V. Seetharamaiah (fourth from left) and D.L.Narasimhachar (seventh from left)]]
[[File:Maharaja's College Group Photo 2.jpg|thumb|Maharaja's College Group Photo 2 |thumbnail|right|Sitting on chairs from left to right-S.Srikanta Sastri, K.V.Puttappa (Kuvempu) (fourth from left), A.R.Krishnasastry (fifth from left), Rallapalli Anantha Krishna Sharma (sixth from left), V.Seetharamaiah (seventh from left)]]
'''ಮಹಾರಾಜ ಕಾಲೇಜು''' ದಕ್ಷಿಣ ಭಾರತದ ಹಳೆಯ ಮಹಾವಿದ್ಯಾಲಯಗಳಲ್ಲಿ ಒಂದಾಗಿದೆ. ಇದು ಬ್ರಿಟಿಷ್ ಆಳ್ವಿಕೆಯ ಸಮಯದಲ್ಲಿ ಭಾರತದ ರಾಜ (ನಾಲ್ವಡಿ ಕೃಷ್ಣರಾಜ ಒಡೆಯರು)ರೊಬ್ಬರಿಂದ ಉನ್ನತ ಶಿಕ್ಷಣಕ್ಕಾಗಿ ನಿರ್ಮಿಸಲ್ಪಟ್ಟ ಮೊದಲ ಕಾಲೇಜು. ಮೈಸೂರು ಸಂಸ್ಥಾನ ೧೮೫೩ ರಲ್ಲಿ ಮೈಸೂರಿನ ಮಹಾರಾಜ ಕಾಲೇಜನ್ನು ಆರಂಭಿಸಿತು.
==ಮಹಾರಾಜ ಕಾಲೇಜಿನ ಹುಟ್ಟು-ಬೆಳವಣಿಗೆ==
* ಮೈಸೂರು ಸಂಸ್ಥಾನ ೧೮೫೩ ರಲ್ಲಿ ಮೈಸೂರಿನ ಮಹಾರಾಜ ಕಾಲೇಜನ್ನು ಆರಂಭಿಸಿತು. ಮೊದಲ ಒಂದೂವರೆ ದಶಕಗಳ ಕಾಲ ಮೈಸೂರಿನ ಮಹಾರಾಜ ಕಾಲೇಜು, ಮದ್ರಾಸ್ ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿತ್ತು. ಒಂದರ್ಥದಲ್ಲಿ ಮಹಾರಾಜ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯದ ತಾಯಿಬೇರು. ಭವ್ಯ ಇತಿಹಾಸ, ಶ್ರೇಷ್ಠ ಪರಂಪರೆಯುಳ್ಳ ಈ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯಕ್ಕೂ ಮೊದಲೇ ಹುಟ್ಟಿದ್ದು. ಇದು ಮದ್ರಾಸ್ ವಿಶ್ವವಿದ್ಯಾನಿಲಯದ ಅಂಗ ಕಾಲೇಜುಗಳನ್ನು ಒಂದಾಗಿತ್ತು. ಇದನ್ನು ೧೯೧೬ರಲ್ಲಿ ಮೈಸೂರು ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಲಾಯಿತು. ಇದು ದಕ್ಷಿಣ ಭಾರತದ ಹಳೆಯ ಮಹಾವಿದ್ಯಾಲಯಗಳಲ್ಲಿ ಒಂದಾಗಿದೆ.
*
* ಮಹಾರಾಜ ಕಾಲೇಜಿನ ಶಂಕುಸ್ಥಾಪನೆಯನ್ನು ಆಗ ಭಾರತಕ್ಕೆ ಭೇಟಿನೀಡಿದ ರಾಜಕುಮಾರ ಆಲ್ಬರ್ಟ್೧೮೮೯ ರ ನವೆಂಬರ್ ೨೭ರಂದು ಮಾಡಿದ್ದರು. ಮೈಸೂರಿನಲ್ಲಿನ ಬಹಳ ಹಿರಿಯ ಕಾಲೇಜೆಂಬ ಹೆಗ್ಗಳಿಕೆಗೆ ಮಹಾರಾಜ ಕಾಲೇಜು ಭಾಜನವಾಗಿದೆ. ಮೈಸೂರಿನ ಸಾಂಸ್ಕೃತಿಕ ಜೀವನಾಡಿ ಎನಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಶೈಕ್ಷಣಿಕ ಸಾಧನೆಯಲ್ಲಿ ಮಹಾರಾಜ ಕಾಲೇಜು ಮುಂಚೂಣಿಯಲ್ಲಿ ನಿಲ್ಲುತ್ತದೆ.
* ೧೯೧೮ ರಲ್ಲಿ ಮಹಾರಾಜ ಕಾಲೇಜಿನಲ್ಲಿ ಎಂ.ಎ ತರಗತಿಗಳು ಆರಂಭವಾದುವು. ಸುಮಾರು ೧೪೦ ವರ್ಷಗಳಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನದಾಸೋಹವನ್ನು ನೀಡುತ್ತಲೇ ಬಂದಿದೆ. ಮಹಾರಾಜ ಕಾಲೇಜಿನ ವಿದ್ಯಾದೇಗುಲದಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಇಡೀ ಪ್ರಪಂಚದ ಮೂಲೆ ಮೂಲೆಯಲ್ಲೂ ವಿವಿಧ ಉನ್ನತ ಹುದ್ದೆಗಳನ್ನು ಮಾಡುತ್ತಾ ನೆಲೆಸಿದ್ದಾರೆ.
==ಹಳೆಯ ಬೋಧಕವರ್ಗ==
* ಪ್ರೊ. [[ಕಟ್ಟಮಂಚಿ ರಾಮಲಿಂಗರೆಡ್ಡಿ]]
* ಪ್ರೊ. [[ವಿ.ಎಲ್. ಡಿಸೋಜಾ]], ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ
* [[ಡಾ ಸರ್ವಪಲ್ಲಿ ರಾಧಾಕೃಷ್ಣನ್]].
* [[ಡಾ. ಕೆ.ವಿ. ಪುಟ್ಟಪ್ಪ]]
* [[ಟಿ.ಎಸ್.ವೆಂಕಣ್ಣಯ್ಯ]]
* [[ಬಿ.ಎಂ.ಶ್ರೀ]],
* [[ಎ.ಆರ್.ಕೃಷ್ಣಶಾಸ್ತ್ರಿ]],
* [[ಎಸ್. ಶ್ರೀಕಂಠ
* [[ತ.ಸು.ಶಾಮರಾಯ]],
* [[ದೇ.ಜ.ಗೌ]],
* ಡಾ.[[ಜಿ.ಎಸ್.ಶಿವರುದ್ರಪ್ಪ]],
* [[ಉ.ಕಾ.ಸುಬ್ಬರಾವ್]],
* [[ಎಸ್.ವಿ.ರಂಗಣ್ಣ]],
* [[ಎ.ಎನ್.ಮೂರ್ತಿರಾವ್]],
* ಪ್ರೊ. [[ಹಿರಣ್ಣಯ್ಯ]], ಭಾರತೀಯ ಕಲೆ ಮತ್ತು
* ಪ್ರೊ. [[ಡಿ. ನರಸಿಂಹಯ್ಯ]].
* [[ಎಚ್. ಅಣ್ಣೇಗೌಡ]].
* ಪ್ರೊ.[[ಕೆ.ರಾಮದಾಸ್]]
* [[ಪಿ.ಕೆ.ರಾಜಶೇಖರ್]] ಮುಂತಾದವರು ಪ್ರಮುಖರಾಗಿದ್ದಾರೆ.
==ಪ್ರಸಿದ್ಧ ಹಳೆಯ ವಿದ್ಯಾರ್ಥಿಗಳು==
* [[ಆರ್. ಕೆ. ನಾರಾಯಣ್]]
* [[ಆರ್. ಕೆ. ಲಕ್ಷ್ಮಣ್]]
* [[ಎಂ. ವಿ. ಸೀತಾರಾಮಯ್ಯ]]
* [[ವಿ. ಸೀತಾರಾಮಯ್ಯ]]
* [[ಎಸ್. ಶ್ರೀಕಂಠ
* [[ಕೆ.ವಿ. ಪುಟ್ಟಪ್ಪ]]
* [[ಯು.ಆರ್. ಅನಂತಮೂರ್ತಿ]]
* [[ಪಿ.ಲಂಕೇಶ್]]
* [[ಕೆ.ಪಿ.ಪೂರ್ಣಚಂದ್ರ ತೇಜಸ್ವಿ]]
* [[ದೇವನೂರು ಮಹಾದೇವ]]
* [[ಶ್ರೀಕಂಠದತ್ತ ನರಸಿಂಹರಾಜ ಒಡೆಯರ್]]
* [[ಎಸ್.ಎಂ. ಕೃಷ್ಣ]]- ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಈಗ ಬಾಹ್ಯ ವ್ಯವಹಾರಗಳ ಕೇಂದ್ರ ಸಚಿವರು.
* [[ಪ್ರೊ. ನಂಜುಂಡಸ್ವಾಮಿ]]- ಭಾರತದಲ್ಲಿ ರೈತರ ಹಕ್ಕುಗಳ ಚಳವಳಿಯ ಪ್ರವರ್ತಕರು.
* [[ಬಿ. ಪಿ. ಶೌರಿ]]- ಹಿರಿಯ ಪತ್ರಕರ್ತ ಮತ್ತು ಚಲನಚಿತ್ರ ತಯಾರಕ.
* [[ಆಲನಹಳ್ಳಿ ಕೃಷ್ಣ]]- ಕಾದಂಬರಿಕಾರ ಮತ್ತು ಕವಿ.
==ವಿಶೇಷತೆಗಳು==
ಮಹಾರಾಜ ಕಾಲೇಜಿನ ವಿಶೇಷತೆಗಳೆಂದರೆ ಅಲ್ಲಿ ಸಿಗಲಿರುವ ಸರ್ಕಾರಿ ಸೌಲಭ್ಯಗಳು ಹಾಗೂ ಪ್ರವೇಶ ದ್ವಾರದಲ್ಲಿರುವ ಮಂದಸ್ಮಿತ ವಾಗ್ದೇವಿಯ ಸುಂದರ ವಿಗ್ರಹ. [[ಮಹಾರಾಜ ಕಾಲೇಜಿನ 'ಕನ್ನಡ ಸಂಘ']]
==ಶೈಕ್ಷಣಿಕ ಸಾಧನೆ==
ಮಹಾರಾಜ ಕಾಲೇಜು ತನ್ನ ಶೈಕ್ಷಣಿಕ ಸಾಧನೆಯಿಂದ ಬಹುದೊಡ್ಡ ಹೆಸರು ಮಾಡಿ ದೇಶ-ವಿದೇಶಗಳಲೆಲ್ಲಾ ಪ್ರಸಿದ್ದವಾಗಿದೆ. ಇಲ್ಲಿ ವ್ಯಾಸಂಗ ಮಾಡಲು ಇರುವಷ್ಟು ಪಠ್ಯ ವಿಷಯಗಳು ಬೇರ್ಯಾವ ಮೈಸೂರಿನ ವಿದ್ಯಾಸಂಸ್ಥೆಗಳಲ್ಲೂ ಪ್ರಾಯಶಃ ಇಲ್ಲ ಎನ್ನಲಾಗಿದೆ. ಸುಮಾರು ೨೫ಕ್ಕೂ ಹೆಚ್ಚು ಪಠ್ಯ ವಿಷಯಗಳನ್ನು ಇಲ್ಲಿ ಬೋಧಿಸಲಾಗುತ್ತದೆ. ಅವುಗಳಲ್ಲಿ ಬಹಳ ಪ್ರಮುಖವಾದುವುಗಳೆಂದರೆ-
-ಮೊದಲಾದುವು. ಇವಲ್ಲದೆ ತಮಿಳು. ತೆಲುಗು, ಫ್ರೆಂಚ್, ಪರ್ಷಿಯನ್ ಮುಂತಾದ ಭಾಷೆಗಳನ್ನು ಕಲಿಯಲು ಇಚ್ಛಿಸುವ ವಿದ್ಯಾರ್ಥಿಗಳು ಆ ಭಾಷೆಗಳನ್ನು ತಾವೇ ಸ್ವಂತಕ್ಕೆ ಓದಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಲಿಖಿತ ಪರೀಕ್ಷೆ ಬರೆಯಬಹುದು. ಇತ್ತೀಚೆಗೆ ಮಹಾರಾಜ ಕಾಲೇಜಿನಲ್ಲಿ ಕೆಲವು ಪಠ್ಯವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಬಹುದಾಗಿದೆ. ಈ ಕಾಲೇಜಿನಲ್ಲಿ ಸುಮಾರು ೨೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಪದವಿ ಪರೀಕ್ಷೆಯಲ್ಲಿ ಉನ್ನತ ರ್ಯಾಂಕುಗಳಲ್ಲಿ ಸಿಂಹಪಾಲನ್ನು ಪಡೆಯುತ್ತಿದ್ದಾರೆ
==ವಿವಿಧ ಸಮಿತಿಗಳು==
ಕಾಲೇಜಿನ ಆಡಳಿತದ ಹಿತದೃಷ್ಠಿಯಿಂದ ಕಾಲೇಜಿನಲ್ಲಿ ಹಲವಾರು ಸಮಿತಿಗಳನ್ನು ಮಾಡಿಕೊಂಡು ಆ ಸಮಿತಿಗಳ ನೆರವು, ಸಹಕಾರದಿಂದ ಆಡಳಿತ ಕೆಲಸವನ್ನು ಸುಗಮ ಮಾಡಿಕೊಳ್ಳಲಾಗುತ್ತದೆ. ಅವುಗಳಲ್ಲಿ ಮುಖ್ಯವಾದುವುಗಳೆಂದರೆ-
==ವಿವಿಧ ದತ್ತಿಗಳು ಮತ್ತು ನಗದು ಬಹುಮಾನ==
ಮಹಾರಾಜ ಕಾಲೇಜಿನಲ್ಲಿ ಈಗಾಗಾಲೇ ಓದಿದ ಮಹನೀಯರು, ಉದ್ಯೋಗಿಗಳಾಗಿ ನಿವೃತ್ತರಾದವರು ತಮ್ಮ ಹೆಸರು ಅಥವಾ ತಮ್ಮ ತಂದೆ-ತಾಯಿ, ಅತ್ತೆ-ಮಾವ, ತಮಗೆ ಪ್ರಿಯವಾದವರ ಹೆಸರು ತಾವು ಓದಿದ ಕಾಲೇಜಿನಲ್ಲಿ ಉಳಿದಿರಲೆಂಬ ಆಶಯದಿಂದ ಹಲವಾರು ದತ್ತಿಗಳನ್ನು ನಗದು ಬಹುಮಾನವನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿರುತ್ತಾರೆ. ಠೇವಣಿ ಮಾಡಿದ ಹಣದಲ್ಲಿನ ವಾರ್ಷಿಕ ಬಡ್ಡಿಯನ್ನು ಅವರು ಈಗಾಗಲೇ ನೀಡಿರುವ ಹೆಸರಿನಲ್ಲಿ ದತ್ತಿ, ನಗದು ಬಹುಮಾನ ನೀಡುವುದು ವಾಡಿಕೆ. ಅವುಗಳೆಂದರೆ-
==ಪ್ರತಿಭಾಸಂಪನ್ನ ವಿದ್ಯಾರ್ಥಿಗಳು==
ಮಹಾರಾಜ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು ಇಂದು ದೇಶದ ಮೂಲೆ ಮೂಲೆಗಳಲ್ಲೂ ಕಾಣಸಿಗುತ್ತಾರೆ. ರಾಷ್ಟ್ರದ ಹೆಸರಾಂತ ಉನ್ನತಾಧಿಕಾರಿಗಳು, ಆಡಳಿತಾಧಿಕಾರಿಗಳು, ಕುಲಪತಿಗಳು, ಶಿಕ್ಷಣತಜ್ಞರು, ವಕೀಲರು,ನ್ಯಾಯಾಧೀಶರು,
==ಸಾಂಸ್ಕೃತಿಕ ವೇದಿಕೆ==
ಇದು ವಿದ್ಯಾರ್ಥಿಗಳಲ್ಲಿನ ಪಠ್ಯೇತರ ಚಟುವಟಿಕೆಗಳನ್ನು ಅನಾವರಣಗೊಳಿಸುವಂತಹುದು. ವರ್ಷಕ್ಕೊಮ್ಮೆ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಈ ವೇದಿಕೆಯ ವತಿಯಿಂದ 'ಪ್ರತಿಭಾನ್ವೇಷಣೆ' ಎಂಬ ಶೀರ್ಷಿಕೆಯಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದರಲ್ಲಿ ಹಲವಾರು ಸ್ಪರ್ಧೆಗಳನ್ನು ಇಡಲಾಗುತ್ತದೆ. ಅವುಗಳೆಂದರೆ-
==ಹೆಸರಾಂತ ಅಧ್ಯಾಪಕರು==
|