ಶೇಣಿ ಗೋಪಾಲಕೃಷ್ಣ ಭಟ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಚಿತ್ರ ಸೇರ್ಪಡೆ
ಚುNo edit summary
೩ ನೇ ಸಾಲು:
| name = ಶೇಣಿ ಗೋಪಾಲಕೃಷ್ಣ ಭಟ್
| birth_date = ಏಪ್ರಿಲ್ ೭. ೧೯೧೮
| birth_place = [[ಕಾಸರಗೋಡು]] ತಾಲ್ಲೂಕಿನ ಕುಂಬಳೆಯ[[ಕುಂಬಳೆ]]ಯ ಎಡನಾಡು
| death_date = ಜೂನ್ ೮, ೨೦೦೬
| occupation = [[ಯಕ್ಷಗಾನ]] ಕಲಾವಿದರು
| Nationality = ಭಾರತೀಯರು
| subject = ಯಕ್ಷಗಾನ
೧೫ ನೇ ಸಾಲು:
 
==ಜೀವನ==
ಯಕ್ಷಗಾನ ಕ್ಷೇತ್ರದ ಮಾತಿನ ಮಾಂತ್ರಿಕ, ವೇಷಧಾರಿ, ಪ್ರಸಂಗಕರ್ತೃ, ಮೇಳದಯಜಮಾನ ಹೀಗೆ ಹಲವು ಹತ್ತು ಮುಖಗಳ ಪ್ರತಿಭೆಯ ಸಂಗಮರಾಗಿದ್ದ ಗೋಪಾಲಕೃಷ್ಣ ಭಟ್ಟರು ಕಾಸರಗೋಡು ತಾಲ್ಲೂಕಿನ ಕುಂಬಳೆಯ ಎಡನಾಡುಗ್ರಾಮದಲ್ಲಿ ಏಪ್ರಿಲ್ 7, 1918ರಲ್ಲಿ ಜನಿಸಿದರು. ತಂದೆ ನಾರಾಯಣಭಟ್ಟರು, ತಾಯಿ ಲಕ್ಷ್ಮೀಅಮ್ಮನವರು. ಗೋಪಾಲಕೃಷ್ಣ ಭಟ್ಟರು ಮೂರು ವರ್ಷ ತುಂಬುವ ಮುನ್ನವೇ ಪಿತೃವಾತ್ಸಲ್ಯದಿಂದ ವಂಚಿತರಾದರು. ತಾಯಿ, ಅಜ್ಜಿಯ ಆಸರೆಯಲ್ಲಿ ಬದುಕು ನಡೆಯಿತು. ತಾಯಿ [[ಕುಮಾರವ್ಯಾಸ ಭಾರತ]], [[ತೊರವೆ ರಾಮಾಯಣ]], [[ಭಾಗವತ]] ಗ್ರಂಥಗಳ ಸುಶ್ರಾವ್ಯ ಹಾಡುಗಾರ್ತಿ.
 
ಭಟ್ಟರು ಬೇಳದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಯುತ್ತಿದ್ದಾಗಲೇ 'ಶ್ರೀ ಸುಬ್ರಹ್ಮಣ್ಯ ಕೃಪಾ ಪೋಷಿತ ನಾಟಕ’ ಮಂಡಲಿಯ ಬಾಲನಟನಾಗಿ ರಂಗಪ್ರವೇಶ ಮಾಡಿದರು. ಭಕ್ತಿ ಸಾಮ್ರಾಜ್ಯ, [[ಸದಾರಮೆ]], [[ಹರಿಶ್ಚಂದ್ರ]], [[ಮೃಚ್ಛಕಟಿಕ]], [[ಗಿರಿಜಾಕಲ್ಯಾಣ]], ಪ್ರಹ್ಲಾದ ಚರಿತ ಮುಂತಾದ ನಾಟಕಗಳಲ್ಲಿ ಅಭಿನಯಿಸಿ ಖ್ಯಾತಿವಂತರಾದರು.
 
ಶೇಣಿ ಗೋಪಾಲಭಟ್ಟರು ಮುಂದೆ ಓದಿದ್ದು ಮಹಾರಾಜ ಸಂಸ್ಕೃತ ಕಾಲೇಜಿನಲ್ಲಿ.