ಅಂಟಿಕೆ -ಪಂಟಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೮ ನೇ ಸಾಲು:
==ಹಾಡಿನ ಅರ್ಥ ಮತ್ತು ಭಾವ==
ಒಂದೊಂದು ಮನೆಯ ಮುಂದೆ ನಿಂತು 'ಬಾಗಿಲ ತೆಗಿಯರಮ್ಮ ಭಾಗ್ಯದ ಲಕ್ಷ್ಮಮ್ಮ ಜ್ಯೋತ್ಸಮ್ಮನೊಳಗೆ ಕರಕೊಳ್ಳಿ' ಎಂದು 'ಮುಳ್ಳಾಗೆ ಕಲ್ಲಾಗೆ ಬಂದೇವಯ್ಯ ತಂದೇವಿ ದೀಪವ ಕೊಳ್ಳೀರೀ' ಮುಂತಗಿ ಹಾಡಿಸಿ ಬಾಗಿಲು ತೆಗೆಸಿ 'ಜ್ಯೋತಿಗೆಣ್ಣೆಯರೆಯ ಬನ್ನಿ' ಎಂಬಂತ ಹಾಡುಗಳನ್ನು ಹೇಳಿ ತಮ್ಮ ಹಣತೆಯಿಂದ ಅವರಿಗೆ ದೀಪದ ಕುಡಿ ಕೊಡುತ್ತಾರೆ . ಅನಂತರ ಮನೆಯ ಜಗುಲಿಯನ್ನೇರಿ ಅರ್ಜುನ ಜೋಗಿಯ ಹಾಡು, ಉತ್ತರದೆವಿಯ ಹಾಡು, ತೆರೆ ಅಳೆಯುವ ಹಾಡು, ಕರು ಹಾಡು ಇತ್ಯಾದಿ ಧೀರ್ಘ ಗೀತೆಗಳನ್ನು ಒಕ್ಕೊರಲಿಂದ ಹಾಡುತ್ತರೆ. ಕೊನೆಯಲ್ಲಿ ಮಂಗಳಗೀತೆ ಹೆಳುತ್ತರೆ. ಹಾಡುಗಳಲ್ಲಿ ಹೆಚ್ಚಿನವು ತ್ರಿಪದಿಗಳು. ಉಳಿದವ ದ್ವಿಪದಿ, ಚೌಪದಿ ಮುಂತಾದ ಸರಳ ಗಳೂ ರಚನೆಗಳು, ಅಪರೂಪವಾಗಿ ಲಾವಣಿ ಅಥವಾ ಕೋಲಾಟದ ಮಟ್ಟುಗಳೂ ಇರುತ್ತವೆ. ಹಾಡುವಾಗ ಯಾವುದೇ ವಾದ್ಯ ಜೊತೆಗೆ ಇರುವುದಿಲ್ಲ. ಕಥನಗೀತೆಗಳಲ್ಲಿ ಸಾಮಾನ್ಯವಾಗಿ ಶಿವನ, ಶಿವಭಕ್ತರ ಅಪರೂಪವಾಗಿ ಐತಿಹಾಸಿಕ, ಕೌಟುಂಬಿಕ ಕಥೆಗಳು ಸೇರಿರುತ್ತವೆ. ಹಾಡುವವರಿಗೆ ಮನೆಮನೆಯಲ್ಲೂ ದೀಪಕ್ಕೆ ಎಣ್ಣೆ ಬಟ್ಟೆ ಅಕ್ಕಿ ಹಣ್ಣು ತೆಂಗಿನಕಾಯಿ ಹಬ್ಬದ ತಿಂಡಿ ಚಿಲ್ಲರೆ ಹಣ ಕೊಡುತ್ತರೆ. ಹೀಗೆ ಮೂರು ರಾತ್ರಿ ಪರ್ಯಂತ ದೀಪ ನೀಡುವುದು ನಡೆಯುತ್ತದೆ.
 
==ಅಂಟಿಗೆ ಪಂಟಿಗೆ ಪದಗಳು==
ಒಂದೊಂದು ಮನೆಯ ಮುಂದೆ ನಿಂತು 'ಬಾಗಿಲ ತೆಗಿಯರಮ್ಮ ಭಾಗ್ಯದ ಲಕ್ಷ್ಮಮ್ಮ ಜ್ಯೋತ್ಸಮ್ಮನೊಳಗೆ ಕರಕೊಳ್ಳಿ' ಎಂದು 'ಮುಳ್ಳಾಗೆ ಕಲ್ಲಾಗೆ ಬಂದೇವಯ್ಯ ತಂದೇವಿ ದೀಪವ ಕೊಳ್ಳೀರೀ' ಮುಂತಾಗಿ ಹಾಡಿಸಿ ಬಾಗಿಲು ತೆಗೆಸಿ 'ಜ್ಯೋತಿಗೆಣ್ಣೆಯರೆಯ ಬನ್ನಿ' ಎಂಬಂತಹ ಹಾಡುಗಳನ್ನು ಹೇಳಿ ತಮ್ಮ ಹಣತೆಯಿಂದ ಅವರಿಗೆ ದೀಪದ ಕುಡಿ ಕೊಡುತ್ತಾರೆ. ಅನಂತರ ಮನೆಯ ಜಗುಲಿಯನ್ನೇರಿ ಅರ್ಜುನ ಜೋಗಿಯ ಹಾಡು, ಉತ್ತರದೇವಿಯ ಹಾಡು, ತೆರೆ ಅಳೆಯುವ ಹಾಡು, ಕರು ಹಾಡು ಇತ್ಯಾದಿ ಧೀರ್ಘ ಗೀತೆಗಳನ್ನು ಒಕ್ಕೊರಲಿಂದ ಹಾಡುತ್ತಾರೆ. ಕೊನೆಯಲ್ಲಿ ಮಂಗಳಗೀತೆ ಹೇಳುತ್ತಾರೆ. ಹಾಡುಗಳಲ್ಲಿ ಹೆಚ್ಚಿನವು ತ್ರಿಪದಿಗಳು. ಉಳಿದವು ದ್ವಿಪದಿ, ಚೌಪದಿ ಮುಂತಾದ ಸರಳಗಳೂ ರಚನೆಗಳು, ಅಪರೂಪವಾಗಿ ಲಾವಣಿ ಅಥವಾ ಕೋಲಾಟದ ಮಟ್ಟುಗಳೂ ಇರುತ್ತವೆ. ಹಾಡುವಾಗ ಯಾವುದೇ ವಾದ್ಯ ಜೊತೆಗೆ ಇರುವುದಿಲ್ಲ. ಕಥನಗೀತೆಗಳಲ್ಲಿ ಸಾಮಾನ್ಯವಾಗಿ ಶಿವನ, ಶಿವಭಕ್ತರ ಅಪರೂಪವಾಗಿ ಐತಿಹಾಸಿಕ, ಕೌಟುಂಬಿಕ ಕಥೆಗಳು ಸೇರಿರುತ್ತವೆ. ಹಾಡುವವರಿಗೆ ಮನೆಮನೆಯಲ್ಲೂ ದೀಪಕ್ಕೆ ಎಣ್ಣೆ ಬಟ್ಟೆ ಅಕ್ಕಿ ಹಣ್ಣು ತೆಂಗಿನಕಾಯಿ ಹಬ್ಬದ ತಿಂಡಿ ಚಿಲ್ಲರೆ ಹಣ ಕೊಡುತ್ತರೆ. ಹೀಗೆ ಮೂರು ರಾತ್ರಿ ಪರ್ಯಂತ ದೀಪ ನೀಡುವುದು ನಡೆಯುತ್ತದೆ. ದೀಪ ಹಚ್ಚುವುದು ಮತ್ತು ದೀಪವನ್ನು ಊರೂರಿಗೆ ಹೊತ್ತೊಯ್ಯುವ ಈ ಸಂಪ್ರದಾಯ ಪ್ರಧಾನವಾಗಿ ಬೆಳಕು ನೀಡಿವ ಕ್ರಿಯೆಗೆ ಸಂಬಂಧಿಸಿದ್ದಾದರೂ ಕಲಾವಿದರು ಹಾಡುವ ಪದಗಳು ಆಷ್ಟಕ್ಕೆ ಸೀಮಿತಗೊಂಡಿಲ್ಲ. ದಾರಿ ಸಾಗಬೇಕಾದ ಕಾರಣ ಹಲವಾರು ಕಥನ ಕವನಗಳೂ ಇವರಿಗೆ ಕರಗತವಾಗಿದೆ. ಹೀಗಾಗಿ ಇವರು ಹಾಡುವ ಪದಗಳನ್ನು ಎರಡು ರೀತಿಯಲ್ಲಿ ವಿಂಹಡಿಸಬಹುದಾಗಿದೆ. ೧.ದೀಪದ ಯಾತ್ರೆಗೆ ಸಂಬಂಧಿಸಿದ ಪದಗಳು. ೨.ಇತರೆ ಪದಗಳು. ದೀಪದ ಯಾತ್ರೆಯ ವಿವಿಧ ಘಟ್ಟಗಳನ್ನು ಶಾಸ್ತ್ರೋಕ್ತವಾಗಿ ಪೂರೈಸುವ ಹಾಡಿನ ಪ್ರಕಾರಗಳೆಂದರೆ ೧. ಬಾಗಿಲು ತೆಗೆಯುವ ಹಾಡು. ೨.ದೀಪ ಹಚ್ಚುವ ಹಾಡು. ೩. ಬಲೀಂದ್ರನ ಹಾಡು. ೪. ಗ್ರಾಮದೇವತೆ ಹಾಡು. ೫. ಎಣ್ಣೆ ಎರೆಯುವ ಹಾಡು. ೬. ಭಾವನೆಂಟರ ಹಾಡು. ೭. ದೀಪ ಆರಿಸುವ ಪದ. ೮. ಜಟ್ಟಿಗನ ಪದ. ಎರಡನೆ ಪ್ರಕಾರದಲ್ಲಿ ಯಾವ ಪ್ರಕಾರವಾದರೂ ಆಗಬಹುದು. ಅಂಥವುಗಳಲ್ಲಿ ಮುಖ್ಯವಾಗಿ ಗೋವಿನ ಪದ, ದ್ರೌಪದಿ ಪದ, ಜೋಗುಳ ಪದ, ಗಂಗೆ ಗೌರಿ ಪದ, ಥರಣಮ್ಮನ ಪದ, ಬಂಜೆ ಪದ, ಗುಣಸಾಗರೀ ಪದ, ಕವಲೇ ಪದ, ಶಿವಯೋಗಿ ಪದ, ಉತ್ತರ ದೇವಿ ಪದ ಇತ್ಯಾದಿ ಕಥನಗಳಿರುತ್ತವೆ. ಉದಾಹರಣೆಗಾಗಿ ದೀಪದ ಯಾತ್ರಗೆ ಸಂಬಮಧಿಸಿದ ಒಂದೆರಡು ಹಾಡುಳ ತುಣುಕುಗಳನ್ನು ನೋಡಬಹುದು. ಊರಿಗೆ ಪ್ರವೇಶಿಸಿದ ಮೊದಲಲ್ಲಿ:
 
ದಿಮ್ಮಿಸಾಲ್ಹೊಡಿರಣ್ಣ
 
ದಿಮ್ಮಿಸಾಲ್ಹೊಡಿರಣ್ಣ
 
ದಿಮ್ಮಿಸಾಲ್ಹೊಡಿರಣ್ಣ ಒಂದೊಂದೆ ದನಿಗೆ
 
ಎತ್ತಿದ ಸಲಿಗೆ ಕಿತ್ತೆದ್ದು ಬರಲೋ
 
ಈ ಊರ ದೇವರಿಗೆ ಎನೇನ ಉಡುಗರೋ
 
ಈ ಊರ ಜಟಿಗಪ್ಪಗೆ ಎನೇನ ಉಡುಗರೋ
 
ಊರ ಮಾಸ್ತ್ಯಮ್ಮಾಗೆ ಎನೇನ ಉಡುಗರೋ
 
ಹೇರಲ್ಲಿ ಕಾಯೋ ಹೆಡಿಗಲ್ಲಿ ಹಣ್ಣೊ
 
ಸತ್ಯವಂತನಾದರೆ ಸಭೆ ಮುಂದೆ ಬರಲೋ
 
ಸಭೆಗೆ ನಮಗು ಸಮತೋಷ ತರಲೋ
 
ಆಚೆಯ ದಡದಾಗೆ ಯಾತರ ಬೆಳಕು
 
ಸ್ವನಾಗರ ಹುಡುಗಿಯ ಪಟ್ಟಿಯ ಬೆಳಕೋ
 
ಕಾಮಣ್ಣ ಭೀಮಣ್ಣ ಎನು ಮಾಡಿತ್ತಿದ್ದಿರೋ
 
ಕಗ್ಗಲ್ಲ ಕಡಿದು ಹಿಟ್ಟು ಮಾಡುತ್ತಿದ್ದರೋ
==ಮೇಳದ ಮುಕ್ತಾಯ==
ಮೂರು ದಿನವಾದ ಮೇಲೆ ದೀಪದ ಬತ್ತಿಯನ್ನು ಹಣತೆಯಿಂದ ತೆಗೆದು ಹಲಸಿನ ಮರದ ಕೊಂಬೆಯ ಮೇಲಿಟ್ಟು ಅದಕ್ಕೆ ಕೈ ಮುಗಿಯುತ್ತಾರೆ.“ಅಂಟಿಕೆ-ಪಂಟಿಕೆ ಔಂತ್ಲ” ಎಂದು ಕರೆಯುವ ಸಾಮೂಹಿಕ ಔತಣಕೂಟವನ್ನು ಏರ್ಪಡಿಸುತ್ತಾರೆ. ಮೇಳದಲ್ಲಿ ಸಂಗ್ರಹಿಸಿದ ದವಸ-ಧಾನ್ಯ ಹಾಗೂ ಹಣದಿಂದ ಔತಣಕೂಟದ ಖರ್ಚುಗಳನ್ನು ಭರಿಸುತ್ತಾರೆ. ಅಂದು ಊರಿನವರಲ್ಲದೆ ಸುತ್ತಲಿನ ಊರಿನವರನ್ನು ಸ್ವಾಗತಿಸುತ್ತಾರೆ. ಜ್ಯೋತಿ ಕಳುಹಿಸಲು ಒಂದು ನಿಗದಿತ ಸ್ಥಳವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಊರಿನ ಹಲಸಿನ ತೋಪಿನ ದೊಡ್ಡ ಬಯಲೇ ಸಮಾರಂಭದ ಸ್ಥಳವಾಗಿರುತ್ತದೆ. ಹಾಲು ಸುರಿಸುವ ಆಲ, ಹಲಸು ಮರಗಳ ಬುಡದಲ್ಲಿ ಜ್ಯೋತಿಯನ್ನು ಇಟ್ಟು, ಎಡೆ ಮಾಡಿ, ಪೂಜೆ ಸಲ್ಲಿಸುತ್ತಾರೆ.ಈ ಸಂದರ್ಭದಲ್ಲಿ ದೀಪ ಹಿಡಿದ ದೀಪಧಾರಿಗಳು ಜ್ಯೋತಿ ಕಳುಹಿಸುವ ಪದಗಳನ್ನು ಹಾಡುತ್ತಾರೆ. “ಒಂದೇ ಬಟ್ಟಲು ಒಂದೇ ಬೆಲ್ಲದಚ್ಚು, ಒಂದೆಲೆ ಹಲಸು ಬಲಬಂದು, ಒಂದೆಲೆ ಹಲಸು ಬಲಬಂದು ಜ್ಯೋತಮ್ಮ ತಾಯಿ, ಒಂದೆ ದೀವಿಗೆಲೆ ಗುಡಿದುಂಬಿ, ಒಂದೆ ದೀವಿಗೆಲೆ ಗುಡಿದುಂಬಿ ಜ್ಯೋತಮ್ಮ ತಾಯಿ, ಇಂದ್ಹೋಗಿ ಮುಂದೆ ಬರಬೇಕು” ಎಂದು ಹಾಡುತ್ತಾರೆ.
"https://kn.wikipedia.org/wiki/ಅಂಟಿಕೆ_-ಪಂಟಿಕೆ" ಇಂದ ಪಡೆಯಲ್ಪಟ್ಟಿದೆ