ಕಾವೇರಿ ಮೀನುಗಾರಿಕೆ ಶಿಬಿರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ದಕ್ಷಿಣ ಕರ್ನಾಟಕದ ಅರಣ್ಯದ ಮಧ್ಯೆ ಗಂಭೀರವಾಗಿ ಹರಿಯುತ್ತಿರುವ ಕಾವೇರಿ ನದಿ...
 
No edit summary
೧ ನೇ ಸಾಲು:
ದಕ್ಷಿಣ [[ಕರ್ನಾಟಕ|ಕರ್ನಾಟಕದ]] ಅರಣ್ಯದ ಮಧ್ಯೆ ಗಂಭೀರವಾಗಿ ಹರಿಯುತ್ತಿರುವ ಕಾವೇರಿ ನದಿಯ ತೀರದಲ್ಲಿ ಕಾವೇರಿ ಮೀನುಗಾರಿಕೆ ಕ್ಯಾಂಪ್‌ ಇದೆ. ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ತಾಣವಿದು. ದಿನನಿತ್ಯದ ಜಂಜಡದ ಮಧ್ಯೆ ಒಂದು ಉತ್ತಮ ರಹದಾರಿಯಿದು. ಸಾಹಸ, ಖುಷಿ, ಶಾಂತತೆ ಮತ್ತು ಸಾಂತ್ವನವನ್ನು ಇಲ್ಲಿ ಪ್ರವಾಸಿಗರಿಗೆ ಈ ತಾಣ ನೀಡುತ್ತದೆ.
 
ಮಂಡ್ಯ ಜಿಲ್ಲೆಯಲ್ಲಿರುವ ಈ ಪ್ರದೇಶ, ರಾಜಧಾನಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿ ಬೆಂಗಳೂರು-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯಲ್ಲಿದೆ. ಹಗಳೂರಿನಿಂದ ಮೀನುಗಾರಿಕೆ ಕ್ಯಾಂಪ್‌ಗೆ 23 ಕಿ.ಮೀ ದೂರ ಮತ್ತು ಈ ಕ್ಯಾಂಪನ್ನು ಕರ್ನಾಟಕ ಜಂಗಲ್‌ ಲಾಡ್ಜಸ್‌ ಮತ್ತು ರೆಸಾರ್ಟ್‌ನಿಂದ ನಿರ್ವಹಣೆ ಮಾಡಲ್ಪಡುತ್ತಿದೆ.