ಕಾವೇರಿ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ನೋಡಿ |
|||
೧೨೬ ನೇ ಸಾಲು:
*1990ರ ಜೂನ್ ಎರಡರಂದು ರಚಿಸಲಾಗಿದ್ದ ಕಾವೇರಿ ಜಲವಿವಾದ ನ್ಯಾಯಮಂಡಳಿ ಸುಮಾರು 16 ವರ್ಷಗಳ ಕಾಲ ಕಲಾಪ ನಡೆಸಿ 2007ರ ಫೆಬ್ರವರಿ ಐದರಂದು ತನ್ನ ಅಂತಿಮ ವರದಿ ಸಲ್ಲಿಸಿತ್ತು. ಕಾವೇರಿ ಕಣಿವೆಯಲ್ಲಿ ಲಭ್ಯವಿರುವ ನೀರನ್ನು 740 ಟಿ.ಎಂ.ಸಿ. ಎಂದು ಅಂದಾಜು ಮಾಡಿದ ನ್ಯಾಯಮಂಡಳಿ ತಮಿಳುನಾಡಿಗೆ 419 ಟಿ.ಎಂ.ಸಿ.ಗಳು, ಕರ್ನಾಟಕಕ್ಕೆ 270 ಟಿ.ಎಂ.ಸಿ.ಗಳು, ಕೇರಳಕ್ಕೆ 30 ಮತ್ತು ಪುದುಚೆರಿಗೆ ಏಳು ಟಿ.ಎಂ.ಸಿ.ಗಳನ್ನು ಹಂಚಿಕೆ ಮಾಡಿತ್ತು. ಪರಿಸರ ಸಂರಕ್ಷಣೆಗೆಂದು ಕಾವೇರಿ ಕೊಳ್ಳದಲ್ಲಿ 10 ಟಿ.ಎಂ.ಸಿ. ನೀರನ್ನು ಉಳಿಸಬೇಕೆಂದು ಸೂಚಿಸಿತ್ತು.
*ಕಾವೇರಿ ಕಣಿವೆಯ ನೀರಿನ ಇಳುವರಿಗೆ ಕರ್ನಾಟಕದ ಕೊಡುಗೆ ಶೇ53 ಆದರೆ ಹಂಚಿಕೆಯಾಗಿರುವ ಪಾಲು ಶೇ36 ಮಾತ್ರ. ಕಾವೇರಿ ಕಣಿವೆಗೆ ಕೇವಲ ಶೇ 30ರಷ್ಟು ಕೊಡುಗೆ ನೀಡಿರುವ ತಮಿಳುನಾಡು ಇಳುವರಿಯ ಶೇ57ರಷ್ಟು ನೀರನ್ನು ಗಿಟ್ಟಿಸಿದೆ. ಅಂದಿನ ಮಹಾರಾಜರ ಮೈಸೂರು ಬ್ರಿಟಿಷರ ಆಳ್ವಿಕೆಯ ಅಧೀನದಲ್ಲಿದ್ದ ಸಾಮಂತ ಸಂಸ್ಥಾನವಾಗಿತ್ತು. ಹೀಗಾಗಿ 1892 ಮತ್ತು 1924ರ ಒಪ್ಪಂದಗಳನ್ನು ಮೈಸೂರಿನ ಮೇಲೆ ಹೇರಲಾಗಿತ್ತು. ಈಗ ಸುಪ್ರೀಂಕೋರ್ಟ್ ಆದೇಶದಂತೆ ನೀರು ಬಿಟ್ಟರೆ ಶೇ 10ರಷ್ಟು ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಜಲ ವಿವಾದ ತಜ್ಞರು ಅಭಿಪ್ರಾಯ ಪಡುತ್ತಾರೆ.<ref>[http://www.prajavani.net/news/article/2016/09/07/436228.html ತಜ್ಞರ ಅಭಿಪ್ರಾಯ;ಶೇ 10ರಷ್ಟು ಬೆಳೆಗೆ ಹಾನಿ]</ref>
==ನೋಡಿ==
*[[ಭಾರತದ ನದಿಗಳು]]
|