ಆದಿ ಶಂಕರರು ಮತ್ತು ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Wikipedia python library
ಚು Wikipedia python library
೫೮ ನೇ ಸಾಲು:
--------------------
ಸೂರ್ಯ, ಗಣಪತಿ, ಅಂಬಿಕಾ, ಶಿವ, ವಿಷ್ಣು, ಮತ್ತು ಸ್ಕಂದ ಇವರ ಆರಾಧಕರು ಪರಸ್ಪರ ತಾವು ಮೇಲು, ತಾವು ಮೇಲೆಂದು ಜಗಳಾಡುತ್ತಿದ್ದದನ್ನು ನಿಲ್ಲಿಸಿ, ಅವೆಲ್ಲವೂ ಒಬ್ಬನೇ ಈಶ್ವರನ ಬೇರೆ ಬೇರೆ ರೂಪಗಳೆಂದು ಆರಾಧಕರನ್ನು ಒಪ್ಪಿಸಿ ಈ ಆರೂ ದೇವತೆಗಳನ್ನು ಪರಸ್ಪರ ವಿರೋಧವಿಲ್ಲದೆ ಪೂಜಿಸಬೇಕೆಂದು ನಿಯಮ ಮಾಡಿದರು. ತಾವು ಉಪಾಸನೆ ಮಾಡುವ ದೇವತೆಯನ್ನು ಮಧ್ಯೆ ಇಟ್ಟು, ಉಳಿದ ದೇವತೆಗಳನ್ನು ಅದರ ಸುತ್ತ ಇಟ್ಟು ಅವನ್ನು ಮುಖ್ಯ ದೇವತೆಯ ಪರಿವಾರವೆಂದು ಪೂಜಿಸುವುದು . ಅದರಿಂದ ಅವರಿಗೆ ಷಣ್ಮತ ಸ್ಥಾಪಕರೆಂದು ಹೇಳುತ್ತಾರೆ.
 
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪಂಚಾಯತ ವ್ಯಾಪ್ತಿಯಲ್ಲಿ ಬರುವ ಕಲ್ಲಬ್ಬೆ ಗ್ರಾಮದ ನಂದಿಕೇಶ್ವರ ದೇಸ್ಥಾನದಲ್ಲಿ ಈ ಎಲ್ಲ ಮೂರ್ತಿಗಳನ್ನು ನೋಡಬಹುದು. ಪ್ರಾಯಃ ಇಡೀ ದಕ್ಷಿಣ ಭ಻ರತದಲ್ಲಿ ಇದೊಂದೇ ದೇವಸ್ಥ಻ನದಲ್ಲಿ ಮಾತ್ರ ಷಣ್ಮತ ಸ್ಥಾಪನಾಚಾರ್ಯ ೆನ್ನುವದಕ್ಕೆ ಪುರಾವೆ ಸಿಕ್ಕುತ್ತಿದೆ.(ಪುಟ್ಟು ಕುಲಕರ್ಣಿ , ಹೆಗಡೆ-ಕುಮಟಾ-581339)
=== ದಶನಾಮೀ ಪದ್ದತಿ :- ===