ಆರ್. ಗುಂಡೂ ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Wikipedia python library |
ಚು Wikipedia python library |
||
೧೧ ನೇ ಸಾಲು:
===ಮುಖ್ಯ ಮಂತ್ರಿ===
ಗುಂಡೂರಾಯರ ರಾಜಕೀಯ ವರ್ಣರಂಜಿತವಾದದ್ದು. ತಾವು ನೀಡಿದ ಆದೇಶಗಳು ತಕ್ಷಣವೆ ಜಾರಿಗೆ ಬರಬೇಕು ಎನ್ನುವದು ಇವರ ಮನೋಧರ್ಮ. ಹೀಗಾಗಿ [[ಬೆಂಗಳೂರು|ಬೆಂಗಳೂರಿನ]] ಸುಭಾಷನಗರದಲ್ಲಿ ವಿಶಾಲವಾದ ಬಸ್ ಸ್ಟೇಶನ್ ನಿರ್ಮಾಣವಾಯಿತು. [[ಗದಗು|ಗದಗಿನ]] ಹತ್ತಿರವಿರುವ ಹುಲಕೋಟಿ ಇಂಜನಿಯರಿಂಗ್ ಕಾಲೇಜಿಗೆ ಟೆಕ್ಸಟೈಲ್ ಮತ್ತು ಕೆಮಿಕಲ್ ಇಂಜನಿಯರಿಂಗ ವಿಭಾಗ ತೆರೆಯಲು ಅನುಮತಿ ದೊರೆಯಿತು. [[ಧಾರವಾಡ]]ದ ಕೆ.ಪಿ.ಎಸ್.ಸಿ. ಸಂಸ್ಥೆಗೆ ಲಾ ಕಾಲೇಜು ಕಟ್ಟಲು ಸರಕಾರಿ ಸ್ಥಳ ದೊರೆಯಿತು.
=== ಅವರೋಹಣ===
ತಮ್ಮ ಸರಕಾರವನ್ನು “ ಇಂದಿರಾಪೋಷಿತ ನಾಟಕ ಕಂಪನಿ” ಎಂದು ಕರೆದುಕೊಳ್ಳುತ್ತಿದ್ದ ಗುಂಡೂರಾಯರ
|