ಬೇಡರ ಕಣ್ಣಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Navamadi.s (ಚರ್ಚೆ | ಕಾಣಿಕೆಗಳು) No edit summary |
Navamadi.s (ಚರ್ಚೆ | ಕಾಣಿಕೆಗಳು) No edit summary |
||
೨೩ ನೇ ಸಾಲು:
|ಇತರೆ ಮಾಹಿತಿ = [[ಕರ್ನಾಟಕ ರತ್ನ]] [[ಡಾ.ರಾಜ್ ಕುಮಾರ್| ಡಾ.ರಾಜ್ಕುಮಾರ್]] ಅವರ ಪ್ರಪ್ರಥಮ ಚಲನಚಿತ್ರ
'ಗುಣ ಸಾಗರಿ" ಚಿತ್ರದ ಯಶಸ್ಸಿನಿಂದ ಪುಳಕಿತಗೊಂಡ ಗುಬ್ಬಿವೀರಣ್ಣ (ಕರ್ನಾಟಕ ಗುಬ್ಬಿ ಫಿಲಂಸ್) 'ಬೇಡರ ಕಣ್ಣಪ್ಪ" ಚಿತ್ರ ತಯಾರಿಕೆಗೆ ಅಣಿಯಾಗುತ್ತಿದ್ದರು. ಚಿತ್ರದ ನಾಯಕ 'ಕಣ್ಣಪ್ಪ"ನ ಪಾತ್ರಕ್ಕೆ ಭಕ್ತಿ-ವಿನಯದ, ಗಟ್ಟಿ-ಮುಟ್ಟಾದ, ಸ್ಪುರದ್ರೂಪಿ ಯುವಕನನ್ನು ಹುಡುಕಿಕೊಡಲು ಸಿಂಹರಿಗೆ ಹೇಳಿದ್ದರಂತೆ. ಪಾತ್ರಧಾರಿಯ ಹುಡುಕಾಟದಲ್ಲಿದ್ದ ಸಿಂಹ ಅವರಿಗೆ ಬಸ್ಸಲ್ಲಿ ಸಿಕ್ಕ ರಾಜ್ ಮೇಲೆ ಮನಸ್ಸು ಹರಿಯಿತು. ಮೊದಲೇ ಸ್ನೇಹಿತನ ಪುತ್ರ. ಅಭಿನಯ ಕಣ್ಣಾರೆ ಕಂಡಾಗಿದೆ. ಬಾಕಿ ಉ-ಳಿ-ದಿ-ದ್ದು ಸ್ಕಿೃೕನ್ ಟೆಸ್ಟ್ ಮಾತ್ರ !▼
ಅದಕ್ಕಾಗಿ ರಾಜ್ಗೆ ಮದರಾಸಿಗೆ ಬುಲಾವು ಬಂತು. ರಾಜ್ ಪಾಸಾದರು. ಅಂದಿನ ಮುತ್ತುರಾಜ್, ಸಿಂಹ ಕೃಪೆಯಿಂದ ರಾಜ್ಕುಮಾರ್ ಆದರು. ಬೇಡ-ರ ಕಣ್ಣ-ಪ್ಪ ಚಿತ್ರ ಸೆಟ್ಟೇರಿತು. ಕಾಲಕ್ಕೆ ತಕ್ಕಂತೆ ಮೆಗಾಹಿಟ್ ಆಯಿತು. ಈ ರಾಜಕುಮಾರನನ್ನ 'ಸ್ಟಾರ್"ಪದವಿ ಬೆನ್ನು ಹತ್ತಿತು. ಭಕ್ತಿ, ಸಾಂಸಾರಿಕ, ಸಾಮಾಜಿಕ ಹೀಗೆ 50 ವರ್ಷಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದರು. 1956ರಲ್ಲಿ 'ಮಹಿಷಾಸುರ ಮರ್ದಿನಿಯ" ಮೂಲಕ ಹಿನ್ನಲೆ ಗಾಯಕರೂ ಆದರು.▼
... ಐವತ್ತು ವರ್ಷಗಳು ಕಳೆದು ಹೋದವು. ಮತ್ತೆ ಅಣ್ಣಾವ್ರು 'ಭಕ್ತಿ ಪ್ರಧಾನ" ಚಿತ್ರ 'ಭಕ್ತ ಅಂಬರೀಷ "ದಲ್ಲಿ ಬರುತ್ತಾರೆಂದು ಅಭಿಮಾನಿ ದೇವರುಗಳು ಕಾದಿದ್ದಾರೆ. ಈ ಸುವರ್ಣಮಹೋತ್ಸವದ ಸಂಭ್ರಮ ಆಚರಿಸುವ ನೆನಪು ಯಾರಿಗಾದರು ಆಗಿದೆಯೇ......▼
|[[:Category:ವರ್ಷ-೧೯೫೪ ಕನ್ನಡಚಿತ್ರಗಳು|೧೯೫೪]]
Line ೩೧ ⟶ ೨೮:
[[Category: ವರ್ಷ-೧೯೫೪ ಕನ್ನಡಚಿತ್ರಗಳು]]
▲'ಗುಣ ಸಾಗರಿ" ಚಿತ್ರದ ಯಶಸ್ಸಿನಿಂದ ಪುಳಕಿತಗೊಂಡ ಗುಬ್ಬಿವೀರಣ್ಣ (ಕರ್ನಾಟಕ ಗುಬ್ಬಿ ಫಿಲಂಸ್) 'ಬೇಡರ ಕಣ್ಣಪ್ಪ" ಚಿತ್ರ ತಯಾರಿಕೆಗೆ ಅಣಿಯಾಗುತ್ತಿದ್ದರು. ಚಿತ್ರದ ನಾಯಕ 'ಕಣ್ಣಪ್ಪ"ನ ಪಾತ್ರಕ್ಕೆ ಭಕ್ತಿ-ವಿನಯದ, ಗಟ್ಟಿ-ಮುಟ್ಟಾದ, ಸ್ಪುರದ್ರೂಪಿ ಯುವಕನನ್ನು ಹುಡುಕಿಕೊಡಲು ಸಿಂಹರಿಗೆ ಹೇಳಿದ್ದರಂತೆ. ಪಾತ್ರಧಾರಿಯ ಹುಡುಕಾಟದಲ್ಲಿದ್ದ ಸಿಂಹ ಅವರಿಗೆ ಬಸ್ಸಲ್ಲಿ ಸಿಕ್ಕ ರಾಜ್ ಮೇಲೆ ಮನಸ್ಸು ಹರಿಯಿತು. ಮೊದಲೇ ಸ್ನೇಹಿತನ ಪುತ್ರ. ಅಭಿನಯ ಕಣ್ಣಾರೆ ಕಂಡಾಗಿದೆ. ಬಾಕಿ ಉ-ಳಿ-ದಿ-ದ್ದು ಸ್ಕಿೃೕನ್ ಟೆಸ್ಟ್ ಮಾತ್ರ !
▲ಅದಕ್ಕಾಗಿ ರಾಜ್ಗೆ ಮದರಾಸಿಗೆ ಬುಲಾವು ಬಂತು. ರಾಜ್ ಪಾಸಾದರು. ಅಂದಿನ ಮುತ್ತುರಾಜ್, ಸಿಂಹ ಕೃಪೆಯಿಂದ ರಾಜ್ಕುಮಾರ್ ಆದರು. ಬೇಡ-ರ ಕಣ್ಣ-ಪ್ಪ ಚಿತ್ರ ಸೆಟ್ಟೇರಿತು. ಕಾಲಕ್ಕೆ ತಕ್ಕಂತೆ ಮೆಗಾಹಿಟ್ ಆಯಿತು. ಈ ರಾಜಕುಮಾರನನ್ನ 'ಸ್ಟಾರ್"ಪದವಿ ಬೆನ್ನು ಹತ್ತಿತು. ಭಕ್ತಿ, ಸಾಂಸಾರಿಕ, ಸಾಮಾಜಿಕ ಹೀಗೆ 50 ವರ್ಷಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದರು. 1956ರಲ್ಲಿ 'ಮಹಿಷಾಸುರ ಮರ್ದಿನಿಯ" ಮೂಲಕ ಹಿನ್ನಲೆ ಗಾಯಕರೂ ಆದರು.
▲... ಐವತ್ತು ವರ್ಷಗಳು ಕಳೆದು ಹೋದವು. ಮತ್ತೆ ಅಣ್ಣಾವ್ರು 'ಭಕ್ತಿ ಪ್ರಧಾನ" ಚಿತ್ರ 'ಭಕ್ತ ಅಂಬರೀಷ "ದಲ್ಲಿ ಬರುತ್ತಾರೆಂದು ಅಭಿಮಾನಿ ದೇವರುಗಳು ಕಾದಿದ್ದಾರೆ. ಈ ಸುವರ್ಣಮಹೋತ್ಸವದ ಸಂಭ್ರಮ ಆಚರಿಸುವ ನೆನಪು ಯಾರಿಗಾದರು ಆಗಿದೆಯೇ......
|